Skip to content

Rishi The Power

Just another WordPress site

  • Useful Information
  • Government Schemes
  • Health Tips
  • Job News
  • Law Rights
  • Home
  • About Us
  • Contact Us
  • Privacy Policy
  • Terms and Conditions
  • Toggle search form

ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಟ್ಟು ಅಂಬಿಗೆ ಕೊಡದೆ ಇದ್ದಕ್ಕೆ ಸುಮಲತಾ ಗರಂ ಆಗಿ ಹೇಳಿದ್ದೇನು ಗೊತ್ತ.?

Posted on November 5, 2022 By Rishi The Power No Comments on ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಟ್ಟು ಅಂಬಿಗೆ ಕೊಡದೆ ಇದ್ದಕ್ಕೆ ಸುಮಲತಾ ಗರಂ ಆಗಿ ಹೇಳಿದ್ದೇನು ಗೊತ್ತ.?

ಸನ್ಮಾನ್ಯ ಡಾಕ್ಟರ್ ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ ಇದೀಗ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನೆರವೇರಿದ್ದು ಪುನೀತ್ ರಾಜ್‌ಕುಮಾರ್ ಅವರ ಪತ್ನಿಗೆ ಪ್ರಶಸ್ತಿ ಪ್ರಧಾನ ಮಾಡುವ ಮೂಲಕ ಕಾರ್ಯಕ್ರಮವನ್ನು ಸುಸೂತ್ರವಾಗಿ ನೆರವೇರಿಸಲಾಗಿದೆ. 1992 ರಲ್ಲಿ ಅದೇ ವಿಧಾನಸೌಧದ ಮುಂದೆ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು. ಇದೀಗ ಅವರ ಮಗನಾದಂತಹ ಪುನೀತ್ ರಾಜ್‌ಕುಮಾರ್ ಅವರಿಗೂ ಸಹ ಪ್ರಶಸ್ತಿಯನ್ನು ಕೊಟ್ಟು ಗೌರವಿಸಲಾಗಿದೆ ಇದೇ ಮೊದಲ ಬಾರಿಗೆ ತಂದೆ ಮಗನಿಗೆ ಅತ್ಯುನ್ನತ ಪ್ರಶಸ್ತಿ ದೊರಕಿರುವುದು. ಕರ್ನಾಟಕ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿರುವಂತಹ ಒಂಬತ್ತು ಜನರಲ್ಲಿ 10ನೆಯವರಾಗಿ ಡಾಕ್ಟರ್ ಪುನೀತ್ ರಾಜ್‌ಕುಮಾರ್ ಅವರು ಸೇರಿಕೊಂಡಿದ್ದಾರೆ. ದೊಡ್ಡಮನೆ ಕುಟುಂಬದ ಇಬ್ಬರು ಈಗ ಕರ್ನಾಟಕ ರತ್ನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ ಚಿತ್ರರಂಗದ ಸೇವೆಗೆ ರಾಜ್‌ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ದೊರಕಿತ್ತು, ಸಿನಿಮ ಮತ್ತು ಸಮಾಜ ಸೇವೆಗೆ ಅಪ್ಪು ಅವರಿಗೆ ದೊರಕಿದ ಗೌರವ ಎಂದೇ ಹೇಳಬಹುದು.

WhatsApp Group Join Now
Telegram Group Join Now

ಡಾಕ್ಟರ್ ರಾಜ್‌ಕುಮಾರ್ ಅವರು ಕರ್ನಾಟಕ ರತ್ನ ಪ್ರಶಸ್ತಿಯನ್ನು ಪಡೆದುಕೊಂಡ ಮೂರು ದಶಕಗಳ ಬಳಿಕ ಪುತ್ರನಿಗೆ ಅಂದರೆ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಒಲಿದು ಬಂದಿದೆ. ನವೆಂಬರ್ 28ರಂದು ನಡೆದ ಸಮಾರಂಭದಲ್ಲಿ ದೊಡ್ಡ ಮನೆ ಕುಟುಂಬದ ಸದಸ್ಯರು ಹಾಜರಿದ್ದು ಕಾರ್ಯಕ್ರಮವನ್ನು ನೋಡಿ ಕಣ್ಣು ತುಂಬಿಕೊಂಡಿದ್ದಾರೆ. ಅಪ್ಪು ಅವರು ಮಾಡಿರುವಂತಹ ಸಾಧನೆಯ ಬಗ್ಗೆ ಅವರ ಸಾವಿನ ನಂತರವೇ ಎಲ್ಲರಿಗೂ ತಿಳಿದು ಬಂತು, ಸಾವನ್ನಪ್ಪಿದ ದಿನದಿಂದಲೂ ಮುಖ್ಯಮಂತ್ರಿ ಬೊಮ್ಮಾಯಿಯವರು ಅಪ್ಪುವಿನ ಎಲ್ಲಾ ಕಾರ್ಯಕ್ರಮಗಳಿಗೆ ಭಾಗಿಯಾಗುತ್ತಲೇ ಬಂದಿದ್ದಾರೆ ಹೀಗಿರುವಾಗ ಅಪ್ಪು ನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರು ಅಪ್ಪುವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದ್ದರು ಆದರೆ ಈ ವಿರುದ್ಧ ಸುಮಲತಾ ಅಂಬರೀಶ್ ಅವರು ಗರಂ ಆಗಿದ್ದಾರೆ.

ಹಾಗಾದರೆ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಸಮಲತ ಅವರಿಗೆ ಇಷ್ಟವಿಲ್ಲವೇ ಎಂದು ಹಲವರಲ್ಲಿ ಪ್ರಶ್ನೆ ಉಂಟಾಗುತ್ತಿದೆ. ಪುನೀತ್ ರಾಜ್‌ಕುಮಾರ್ ನಮನದ ದಿನದಂದು ಅಪ್ಪುವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡುವುದಾಗಿ ಘೋಷಣೆ ಮಾಡಿದ್ದರು ಆದರೆ ಈ ಎಲ್ಲಾದರ ನಡುವೆ ಇದೀಗ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಅಂಬರೀಶ್ ಅವರಿಗೂ ಕೂಡ ಮರಣೋತ್ತರ ಪ್ರಶಸ್ತಿ ಸಿಗಬೇಕು ಎಂದು ಹೋರಾಟದಲ್ಲಿದ್ದಾರೆ ಈ ಎಲ್ಲಾ ಬೆಳವಣಿಗೆಯನ್ನು ಕಂಡಂತಹ ಸುಮಲತಾ ಅಂಬರೀಶ್ ಅವರು ಅಪ್ಪು ನಿಧನದ ನೋವಲ್ಲಿರುವಾಗಲೇ ಇದೆಲ್ಲ ಬೇಕಾ, ಅಪ್ಪು ಅಗಲಿಕ್ಕೆ ಚಿತ್ರರಂಗ ಹಾಗು ಅಭಿಮಾನಿಗಳಿಗೆ ತುಂಬಲಾರದಂತಹ ನಷ್ಟ ಉಂಟಾಗಿದ್ದು ಈ ಸಮಯದಲ್ಲಿ ಅಭಿಮಾನಿಗಳುಗಳು ಹೋರಾಟ ಮಾಡುವ ನಿರ್ಧಾರ ಮಾಡಬಾರದು ಎಲ್ಲರ ಹೃದಯದ ಮೇಲೆ ಬರೆ ಹಾಕಿದಂತಾಗುತ್ತದೆ.

ಇಂತಹ ಸಮಯದಲ್ಲಿ ಈ ವಿಷಯ ಪ್ರಸ್ತಾಪಿಸುವುದು ಸಮಂಜಯವಲ್ಲ ಎಂದು ಸುಮಲತಾ ಅಂಬರೀಶ್ ಅವರು ಅಭಿಮಾನಿಗಳ ಮೇಲೆ ಗರಂ ಆಗಿದ್ದಾರೆ. ಅಂಬರೀಶ್ ಅವರು ಹಗಲಿ ನಾಲ್ಕು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್ ಅವರ ಸಮಾಧಿಗೆ ತೆರಳಿ ಸುಮಲತಾ ಅಂಬರೀಶ್ ಹಾಗೂ ಮಗ ಅಭಿಷೇಕ್ ಅವರು ಸೇರಿ ಚಿತ್ರರಂಗದ ಹಲವು ಗಣ್ಯರು ಪೂಜೆ ಸಲ್ಲಿಸಿದರು ಪ್ರಶಸ್ತಿ ನೀಡುವ ವಿಚಾರವಾಗಿ ಮಾತನಾಡಿದ ಸಂಸದೆ ಪುನೀತ್ ಗೆ ಸಿಕ್ಕ ಗೌರವ ಅಂಬರೀಶ್ ಅವರಿಗೂ ಸಿಗುತ್ತದೆ ನನಗೆ ನಂಬಿಕೆ ಇದೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ಅಪ್ಪು ಕರ್ನಾಟಕ ರತ್ನ ಪ್ರಶಸ್ತಿ ಸಿಕ್ಕಿದ್ರೆ ಅಂಬರೀಶ್ ಅವರಿಗು ಸಿಕ್ಕಂತೆ ಅರ್ಥ ಅಂಬರೀಶ್ ಅವರಿಗೆ ಏನು ಗೌರವ ಸಿಗಬೇಕಿತ್ತು ಅದು ಸಿಕ್ಕೆ ಸಿಗುತ್ತದೆ ಎಂಬ ಭರವಸೆ ಇದೆ ಎಂದು ಮನದಾಳದ ಮಾತುಗಳನ್ನು ಹೊರಹಾಕಿದ್ದಾರೆ. ಈ ವಿಷಯದ ಬಗ್ಗೆ ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ತಿಳಿಸಿ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
Cinema Updates, Entertainment Tags:Puneeth rajkumar, Sumalatha ambareesh
WhatsApp Group Join Now
Telegram Group Join Now

Post navigation

Previous Post: ಅವಿನಾಶ್ ಮಾಳವಿಕಾ ಮಗನಿಗೆ ಇರುವ ಕಾಯಿಲೆ ಬಗ್ಗೆ ಗೊತ್ತಾದ್ರೆ ನಿಜಕ್ಕೂ ಆ.ಘಾ.ತ ಆಗುತ್ತೆ. ತನ್ನ ಮಗನ ಪರಿಸ್ಥಿತಿಯನ್ನು ನೆನೆದು ಕಣ್ಣೀರಿಟ್ಟ ಮಾಳವಿಕ. ಈ ವಿಡಿಯೋ ನೋಡಿ
Next Post: ಮಲ್ಲ-2 ಸಿನಿಮಾದಲ್ಲಿ ಈ ಬಾರಿ ನಾಯಕ ನಟಿಯಾಗಿ ಯಾರು ನಟಿಸಲಿದ್ದಾರೆ ಗೊತ್ತಾ.?

Leave a Reply Cancel reply

Your email address will not be published. Required fields are marked *

  • About Us
  • Contact Us
  • Privacy Policy
  • Terms and Conditions

Recent Posts

  • Gruhalakshmi: ಗೃಹಲಕ್ಷ್ಮೀ ಯೋಜನೆ ಹಣ 4000 ರೂಪಾಯಿಗೆ ಏರಿಕೆ.! March 21, 2025
  • Gold ಚಿನ್ನದ ಮೇಲೆ ಸಾಲ ಪಡೆದವರಿಗೆ – RBI ನಿಂದ ಹೊಸ ನಿಯಮ.! March 20, 2025
  • Loan: ಸಾಲಗಾರರಿಗೆ ಕಿರುಕುಳ ನೀಡಿದರೆ 10 ವರ್ಷ ಜೈಲು 5 ಲಕ್ಷ ದಂಡ.! March 20, 2025
  • DOT ದೂರಸಂಪರ್ಕ ಇಲಾಖೆ ನೇಮಕಾತಿ ಟೆಲಿಕಾಂ ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ February 25, 2025
  • IOCL ನೇಮಕಾತಿ – 457 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಸಿ February 25, 2025

Archives

  • March 2025
  • February 2025
  • January 2025
  • August 2024
  • June 2024
  • May 2024
  • April 2024
  • March 2024
  • February 2024
  • January 2024
  • December 2023
  • November 2023
  • October 2023
  • September 2023
  • August 2023
  • July 2023
  • June 2023
  • May 2023
  • April 2023
  • March 2023
  • February 2023
  • January 2023
  • December 2022
  • November 2022
  • October 2022
  • September 2022
  • August 2022
  • July 2022
  • June 2022
  • May 2022
  • April 2022

Copyright © 2025 Rishi The Power.


Developed By Top Digital Marketing & Website Development company in Mysore