ಸಹಕಾರಿ ಸಂಘಗಳಲ್ಲಿ ಸಾಲ ಮಾಡಿದ್ದೀರಾ.? ಆಗಿದ್ರೆ ಒಮ್ಮೆ ಈ ವರದಿ ನೋಡಿ.!

  ದೇಶದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳಂತೆ ಸಹಕಾರಿ ಬ್ಯಾಂಕ್ (co-operative banks) ಗಳು ಕೂಡ ಕನ್ನಡ ಆರ್ಥಿಕ ಚಟುವಟಿಕೆ ಭಾಗವಾಗಿವೆ. ಜನರು ಸಹಕಾರಿ ಬ್ಯಾಂಕುಗಳನ್ನು ಕೂಡ ಸಾಲ ಪಡೆಯುವುದು ಉಳಿತಾಯ ಮಾಡುವುದು, ಠೇವಣಿ ಇರುವುದು ಇನ್ನೂ ಮುಂತಾದ ಸೇವೆಗಳನ್ನು ಪಡೆಯುತ್ತಾರೆ. ಹಲವು ಕಾರಣಗಳಿಂದ ಆಯಾ ವ್ಯಾಪ್ತಿಯಲ್ಲಿ ಬರುವ ಸಹಕಾರಿ ಬ್ಯಾಂಕ್ ಗಳು ಬಹಳ ಆತ್ಮೀಯವೆನಿಸುತ್ತವೆ. ಹಾಗೆಯೇ ಹೇಳದೆ ಕೇಳದೆ ಗ್ರಾಹಕರಿಗೆ ಕ್ಲೀನ್ ಚಿಟ್ ಕೊಟ್ಟ ಸಹಕಾರಿ ಬ್ಯಾಂಕಗಳ ಉದಾಹರಣೆಗೂ ಕಡಿಮೆ ಇಲ್ಲ, ಇದೊಂದು ಕಡೆಯಾದರೆ ಬ್ಯಾಂಕ್ ಗಳಿಂದ … Read more

ಪ್ರೈಸ್ ಮನಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸುವುದು ಹೇಗೆ.? ಬೇಕಾಗುವ ದಾಖಲೆಗಳೇನು ನೋಡಿ.!

  ಕರ್ನಾಟಕ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ (Students) ಕೂಡ ಸರ್ಕಾರದ ವತಿಯಿಂದ ಸಿಹಿ ಸುದ್ದಿ ಇದೆ. ಅದೇನೆಂದರೆ, ಕರ್ನಾಟಕದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಣಕಾಸಿನ ಅಡಚಣೆ ಕಾರಣದಿಂದಾಗಿ ವಿದ್ಯಾಭ್ಯಾಸಕ್ಕೆ ತೊಡಕಬಾರದು ಎನ್ನುವ ಕಾರಣಕ್ಕಾಗಿ ಅವರ ವಿದ್ಯಾಭ್ಯಾಸಕ್ಕೆ ಸರ್ಕಾರವು ಸ್ಕಾಲರ್ಶಿಪ್ ನೀಡುವ (Scholarship) ಮೂಲಕ ಸಹಾಯ ಮಾಡುತ್ತಿದೆ. ಸರ್ಕಾರ ಜೊತೆಗೆ ಖಾಸಗಿ ಕಂಪನಿಗಳು, NGO ಗಳು ಕೂಡ ವಿದ್ಯಾರ್ಥಿ ವೇತನಗಳನ್ನು ನೀಡುತ್ತವೆ. ಕಾರ್ಮಿಕರ ಮಕ್ಕಳು, ರೈತರ ಮಕ್ಕಳು ಹೀಗೆ ಪ್ರತ್ಯೇಕ ವರ್ಗದಲ್ಲಿ ಅರ್ಜಿ ಸಲ್ಲಿಸಿ ಅನೇಕರು ವಿದ್ಯಾರ್ಥಿ ವೇತನ ಪಡೆಯುತ್ತಾರೆ. … Read more

ಇಂಥವರಿಗೆ ಗೃಹಲಕ್ಷ್ಮಿ ಹಣ ಬರಲ್ಲ.! 1 ಲಕ್ಷ APL, BPL, ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿಗಳು ತಿರಸ್ಕೃತ.!

  ಸರ್ಕಾರದ ಗ್ಯಾರಂಟಿ ಯೋಜನೆಗಳು (Guarantee Scheme) ಜಾರಿಗೆಯಾದ ಮೇಲೆ ರೇಷನ್ ಕಾರ್ಡ್ ತಿದ್ದುಪಡಿ (ration card correction) ವಿಷಯ ಹೆಚ್ಚು ಚರ್ಚೆ ಆಗುತ್ತದೆ. ಇದುವರೆಗೂ ರೇಷನ್ ಕಾರ್ಡ್ ಒಂದು ಪ್ರಮುಖ ದಾಖಲೆ ಎಂದು ಗಮನಕೊಡದವರು ಅದರಲ್ಲಿರುವ ಮಾಹಿತಿ ತಪ್ಪಾಗಿದ್ದರೆ ಸರಿಪಡಿಸಿಕೊಳ್ಳಲು ಪರದಾಡುವಂತಾಗಿದೆ. ರೇಷನ್ ಕಾರ್ಡ್ ಗಳಲ್ಲಿ ಹೆಸರು ಸರಿ ಇಲ್ಲದ ಕಾರಣ, ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿ ಮಹಿಳೆಯ ಹೆಸರು ಇಲ್ಲದ ಕಾರಣ, ಮೃ’ತ ಸದಸ್ಯರ ಹೆಸರು ಕೈಬಿಡುವುದು ಹೊಸ ಸದಸ್ಯರ ಹೆಸರು ಸೇರಿಸುವುದು, ಹೊಸ ರೇಷನ್ … Read more

ವ್ಯಕ್ತಿ ಮ-ರಣದ ನಂತರ ಅವರ ಖಾತೆಯಲ್ಲಿ ಇರುವ ಹಣ ಯಾರಿಗೆ ಸೇರುತ್ತೆ.?

  ಬ್ಯಾಂಕ್ ಖಾತೆ (Bank account) ಹೊಂದುವುದು ಈಗ ಪ್ರತಿಯೊಬ್ಬರಿಗೂ ಕೂಡ ಅನಿವಾರ್ಯವಾಗಿದೆ. ಯಾಕೆಂದರೆ ಶಾಲೆಗೆ ಹೋಗುವ ಮಕ್ಕಳು ಸ್ಕಾಲರ್ಶಿಪ್ ಇಂದ ಹಿಡಿದು ಉದ್ಯೋಗಸ್ಥರು ಸಂಬಳ ಪಡೆಯಲು ವೃದ್ಧರು ಮಾಸಿಕ ಪಿಂಚಣಿ ಪಡೆಗಯುವುದಕ್ಕಾಗಿ ಹಾಗೆಯೇ ಡಿಜಿಟಲ್ ಇಂಡಿಯಾ ಕನಸಿನೊಂದಿಗೆ ಕಾರಣ ಗೊಳ್ಳುತ್ತಿರುವುದರಿಂದ ಇದನ್ನು ಪ್ರೋತ್ಸಾಹಿಸುತ್ತಿರುವ ಸರ್ಕಾರ ಯಾವುದೇ ಕಲ್ಯಾಣ ಯೋಜನೆಗಳು ನೆರವನ್ನು ಕೂಡ DBT ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡುತ್ತಿದೆ. ಆದರೆ ಒಬ್ಬ ವ್ಯಕ್ತಿ ಎಷ್ಟು ಬ್ಯಾಂಕ್ ಖಾತೆ ಮಾತ್ರ ಹೊಂದಬೇಕು, ಎಷ್ಟಿದ್ದರೆ … Read more

ಕನ್ನಡ ಬಂದರೆ ಸಾಕು ನಿಮ್ಮ ಊರಿನ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುವ ಅವಕಾಶ, ತಪ್ಪದೇ ಅರ್ಜಿ ಸಲ್ಲಿಸಿ.!

ಪ್ರತಿಯೊಬ್ಬರಿಗೂ ಕೂಡ ತಮ್ಮ ಗ್ರಾಮದಲ್ಲಿಯೇ ಉದ್ಯೋಗ ಮಾಡಬೇಕು ಎಂದು ಆಸೆ ಇರುತ್ತದೆ. ಜೊತೆಗೆ ಗ್ರಾಮೀಣ ಭಾಗದಲ್ಲಿರುವವರು ಬೇರೆ ಉದ್ಯೋಗಗಳನ್ನು ಮಾಡಲು ಕನ್ನಡ ಬಿಟ್ಟು ಬೇರೆ ಭಾಷೆ ಬರುವುದಿಲ್ಲ ಎಂದು ಹಿಂದೇಟು ಹಾಕುತ್ತಾರೆ. ಇವರಿಗೆಲ್ಲಾ ಒಂದು ಉತ್ತಮವಾದ ಅವಕಾಶ ಇದೆ. ಕನ್ನಡ ಭಾಷೆ ಚೆನ್ನಾಗಿ ಗೊತ್ತಿದ್ದರೆ, ಕಡಿಮೆ ವಿದ್ಯಾಭ್ಯಾಸ ಹೊಂದಿದ್ದರೂ ಕೂಡ ಗ್ರಾಮೀಣ ಭಾಗದಲ್ಲಿ ಇದ್ದುಕೊಂಡು ಕೆಲಸ ಮಾಡುವ ಅವಕಾಶ ಸಿಗುತ್ತಿದೆ. ಆಫ್‌ಲೈನ್ ನಲ್ಲಿ ನೇರವಾಗಿ ಕಚೇರಿಗೆ ಹೋಗಿ ಅರ್ಜಿ ಸಲ್ಲಿಸುವ ಮೂಲಕ ಅರ್ಜಿ ಸಲ್ಲಿಸಬಹುದು. ಯಾವ ಹುದ್ದೆ? … Read more

ಈ ಕಂಡೀಷನ್ ಪಾಲಿಸಿದ್ರೆ ಮಾತ್ರ ಇನ್ಮುಂದೆ ಗೃಹಲಕ್ಷ್ಮಿ ಯೋಜನೆ 2000 ಹಣ ಬರೋದು.!

ಆಗಸ್ಟ್ 30ರಂದು ಸರ್ಕಾರವು ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಹಣ ಬಿಡುಗಡೆ ಮಾಡಿದೆ. ಅಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿದ್ದ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಹಂತ ಹಂತವಾಗಿ RBI ನ ನಿಯಮಾನುಸಾರವಾಗಿ DBT ಮೂಲಕ ಹಣ ವರ್ಗಾವಣೆ ಆಗುತ್ತಿದೆ. DBT ಮೂಲಕ ಹಣ ವರ್ಗಾವಣೆಯಾಗುತ್ತಾ ಇರುವುದರಿಂದ ನೇರವಾಗಿ ಫಲಾನುಭವಿಗಳ ಆಧಾರ್ ಕಾರ್ಡ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿದೆ ಮತ್ತು ಈ ರೀತಿ ಹಣ ವರ್ಗಾವಣೆ ಮಾಡಲು ಒಂದು ದಿನಕ್ಕೆ ಇಂತಿಷ್ಟೇ ಖಾತೆಗಳು ಎನ್ನುವ … Read more

ರೈತರಿಗೆ ಬಡ್ಡಿ ಇಲ್ಲದೆ 5 ಲಕ್ಷದವರೆಗೆ ಸಾಲ ನೀಡುವುದಾಗಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ.! ಅರ್ಜಿ ಸಲ್ಲಿಸೋದು ಹೇಗೆ ಬೇಕಾಗುವ ದಾಖಲೆಗಳೇನು ನೋಡಿ.!

  ರೈತರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿರುವ ಸರ್ಕಾರವು ಶೂನ್ಯ ಬಡ್ಡಿ ದರದಲ್ಲಿ ಸಹಕಾರ ಸಂಘಗಳ ಮೂಲಕ ಸಾಲ ಸೌಲಭ್ಯ ನೀಡುತ್ತಿವೆ. ಕೃಷಿ ಭೂಮಿ ಹೊಂದಿರುವ ರೈತನು ತನ್ನ ಕೃಷಿ ಚಟುವಟಿಕೆಗಾಗಿ ಈ ರೀತಿ ಸಹಕಾರ ಸಂಘಗಳ ಮೂಲಕ ಅತಿ ಕಡಿಮೆ ದಾಖಲೆ ಪತ್ರಗಳನ್ನು ಸಲ್ಲಿಸುವ ಮೂಲಕ ಸಕಾಲಕ್ಕೆ ಸಾಲ ಪಡೆಯಬಹುದಾಗಿದೆ. ಸಹಕಾರಿ ಸಂಘಗಳಲ್ಲಿ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳನ್ನು ನೀಡಲಾಗುತ್ತಿದ್ದು ಇದರಲ್ಲಿ ಅಲ್ಪಾವಧಿ ಸಾಲಕ್ಕೆ ಶೂನ್ಯ ಬಡ್ಡಿದರ ನಿಗದಿ ಆಗಿರುತ್ತದೆ ಮತ್ತು ಇದನ್ನು ಒಂದು ವರ್ಷದ … Read more

ವೃದ್ಯಾಪ್ಯ, ಸಂಧ್ಯಾ, ಮನಸ್ವಿನಿ, ವಿಧವಾ ವೇತನ ಹೀಗೆ ಪ್ರತಿ ತಿಂಗಳು ಪಿಂಚಣಿ ಪಡೆಯುವವರು ಸೆಪ್ಟೆಂಬರ್ 30 ರ ಒಳಗೆ ಈ ಕೆಲಸ ಮಾಡಲೇಬೇಕು, ಇಲ್ಲದಿದ್ರೆ ಎಲ್ಲಾ ರೀತಿಯ ಪಿಂಚಣಿ ಹಣ ಬಂದ್.!

  ನಮ್ಮ ರಾಜ್ಯದಲ್ಲಿ ವೃದ್ಧಾಪ್ಯಾ ವೇತನ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ವಿನಿ ಯೋಜನೆ ಮೈತ್ರಿ, ಅಸಿಡ್ ದಾಳಿಗೆ ಒಳಗಾದವರು, ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬ ಹೀಗೆ ಅನೇಕರಿಗೆ ಮಾಸಿಕ ಪಿಂಚಣಿ (Pension ) ನೀಡುವ ವ್ಯವಸ್ಥೆಯನ್ನು ಸರ್ಕಾರ (government) ಜಾರಿಗೆ ತಂದಿದೆ. ಅನೇಕ ವರ್ಷಗಳಿಂದ ಈ ರೀತಿ ಸಾಮಾಜಿಕ ಭದ್ರತಾ ಯೋಜನೆಯಡಿ ದುರ್ಬಲರಿಗೆ ನೆರವು ನೀಡಿ ಅದರ ಜೀವನ ನಿರ್ವಹಣೆಗೆ ಸರ್ಕಾರ ಸಹಾಯ ಮಾಡುತ್ತಿದೆ. ಈವರೆಗೂ ಅಂಚೆ ಕಚೇರಿ ಮೂಲಕ ಪ್ರತಿಯೊಬ್ಬರು ಪಿಂಚಣಿ ಪಡೆಯುತ್ತಿದ್ದರು. ಮನೆಮನೆಗೂ … Read more

ಕೇಂದ್ರ ಸರ್ಕಾರದ ಈ ಯೋಜನೆಯಲ್ಲಿ ಕೇವಲ 411 ರೂಪಾಯಿ ಹೂಡಿಕೆ ಮಾಡಿ ಸಾಕು 66 ಲಕ್ಷ ಸಿಗಲಿದೆ.! ಇಂದೇ ಈ ಯೋಜನೆಯಲ್ಲಿ ಖಾತೆ ತೆರೆಯಿರಿ.!

  ಕೇಂದ್ರ ಸರ್ಕಾರವು (Indian government) ದೇಶದ ಎಲ್ಲಾ ವರ್ಗದ ಜನರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಉಳಿತಾಯ ಯೋಜನೆ ಕೂಡ ಕೇಂದ್ರ ಸರ್ಕಾರ ಯೋಜನೆಗಳ ಭಾಗವಾಗಿದ್ದು, ಹೆಣ್ಣು ಮಕ್ಕಳಿಗಾಗೆ ಇರುವ ವಿಶೇಷ ಯೋಜನೆಯಾದ ಸುಕನ್ಯ ಸಮೃದ್ಧಿ ಯೋಜನೆ (Sukanya Samriddhi Yojane) ಉಳಿದ ಎಲ್ಲಾ ಯೋಜನೆಗಳಿಗಿಂತ ಹೆಚ್ಚು ವಿಶೇಷವಾದ ಮತ್ತು ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಅತಿ ಹೆಚ್ಚು ಬಡ್ಡಿದರ ಪಡೆಯುವ ಯೋಜನೆಯಾಗಿದೆ. ಹೆಣ್ಣು ಮಕ್ಕಳನ್ನು ಭವಿಷ್ಯದಲ್ಲಿ ಆರ್ಥಿಕ ಸಮಸ್ಯೆಗಳಿಂದ ರಕ್ಷಿಸುವುದಕ್ಕಾಗಿ ಪೋಷಕರು ಮಗುವಿನ … Read more

ಗೃಹಲಕ್ಷ್ಮಿ ಇ-ಕೆವೈಸಿ ಸರ್ವಿಸ್ ಪ್ರಾರಂಭ, ಯಾರಿಗೆಲ್ಲಾ ಹಣ ಬಂದಿಲ್ಲ ಈ ರೀತಿ ಮಾಡಿ ಹಣ ಪಡೆಯಿರಿ.!

  ನಾಲ್ಕನೇ ಗ್ಯಾರೆಂಟಿ ಯೋಜನೆಯಾಗಿ (Guarantee Scheme) ಜಾರಿಯಾಗಿರುವ ಗೃಹಲಕ್ಷ್ಮಿ ಯೋಜನೆಯ (Gruhalakshmi) ಸಹಾಯಧನವನ್ನು ಕಳೆದ ತಿಂಗಳಿಂದ ಸರ್ಕಾರವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತಿದೆ. ಜುಲೈ 19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿಕೊಂಡು ನೋಂದಾಯಿಸಿಕೊಂಡಿದ್ದ ಅರ್ಹ ಫಲಾನುಭವಿಗಳು ಆಗಸ್ಟ್ 30 ರಿಂದ ಹಣ ಪಡೆಯುತ್ತಿದ್ದಾರೆ. ಆಗಸ್ಟ್ ತಿಂಗಳ ಸಹಾಯಧನವು ಫಲಾನುಭವಿಗಳ ಖಾತೆಗೆ DBT ಮೂಲಕ ವರ್ಗಾವಣೆಯಾಗಿದ್ದು ಹಣ ಪಡೆದವರು ಸೆಪ್ಟೆಂಬರ್ ತಿಂಗಳ ಸಹಾಯಧನಕ್ಕಾಗಿ ಕಾಯುತ್ತಿದ್ದಾರೆ. ಆದರೆ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿದ್ದ ಎಲ್ಲರೂ ಕೂಡ ಈ … Read more