ಅಫಿಡವಿಟ್ ಎಂದರೇನು.? ಇದನ್ನು ಬರೆಯುವುದು ಹೇಗೆ.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ಪ್ರತಿಯೊಬ್ಬರೂ ಕೂಡ ತಮ್ಮ ಜೀವನದಲ್ಲಿ ಅಫಿಡವಿಟ್ ಎನ್ನುವ ಈ ಪದವನ್ನು ಕೇಳುತ್ತಾರೆ. ಅವರ ವೈಯಕ್ತಿಕ ಜೀವನದಲ್ಲಿ ಅಥವಾ ಸಾರ್ವಜನಿಕ ಜೀವನದಲ್ಲಿ ಈ ವಿಷಯ ಪ್ರಸ್ತಾಪವಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಜನರಿಗೆ ಮತ್ತೊಬ್ಬರ ಮೇಲೆ ನಂಬಿಕೆ ಕಡಿಮೆಯಾಗಿರುವುದರಿಂದ ಪ್ರತಿಯೊಬ್ಬರಿಗೂ ಅಫಿಡವಿಟ್ ಬರೆಯುವ ಸಂದರ್ಭ ಬರುತ್ತದೆ. ಸರ್ಕಾರಿ ಕಚೇರಿಗಳಲ್ಲಿ, ನ್ಯಾಯಾಲಯದಲ್ಲಿ ಇದರ ಬಳಕೆ ಹೆಚ್ಚು ಹಾಗಾಗಿ ಇದರ ಕುರಿತು ಪ್ರಮುಖ ವಿಷಯವನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ಅದನ್ನು ಹೇಗೆ ಬರೆಯುತ್ತಾರೆ ಅಫಿಡವಿಟ್ ಎಲ್ಲಿ ಬಳಕೆಗೆ ಬರುತ್ತದೆ ಹಾಗೂ ಯಾವ ಉದ್ದೇಶದಿಂದ … Read more

ಗೃಹಲಕ್ಷ್ಮಿ ಯೋಜನೆ ಹಣ ಯಾರಿಗೆಲ್ಲಾ ಬಂದಿಲ್ಲ, ಅವರಿಗೆಲ್ಲಾ ಸಿಹಿ ಸುದ್ದಿ.!

  ಸದ್ಯಕ್ಕೆ ಈಗ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಬಗ್ಗೆ ಹೆಚ್ಚು ಚರ್ಚೆ ಆಗುತ್ತದೆ ಯಾಕೆಂದರೆ ಪೂರ್ತಿಯಾಗಿ ಎಲ್ಲಾ ಫಲಾನುಭವಗಳ ಖಾತೆಗೂ ಹಣ ವರ್ಗಾವಣೆ (amount) ಆಗಿಲ್ಲ ಹಾಗಾಗಿ ಅರ್ಜಿ ಸಲ್ಲಿಸಿದವರೆಲ್ಲರೂ ಗೊಂದಲಕ್ಕೆ ಒಳಗಾಗಿದ್ದಾರೆ ಹಣ ಬರುತ್ತದೆಯೋ ಇಲ್ಲವೋ ಎನ್ನುವ ಅನುಮಾನದಲಿದ್ದಾರೆ. ಅವರಿಗೆಲ್ಲ ಇಂದು ಈ ಅಂಕಣದಲ್ಲಿ ಬಹು ಮುಖ್ಯವಾದ ಸುದ್ದಿಯನ್ನು ತಿಳಿಸುತ್ತಿದ್ದೇವೆ. ಅದೇನೆಂದರೆ ಈವರೆಗೂ ಕೂಡ ಗೃಹಲಕ್ಷ್ಮಿ ಯೋಜನೆಗೆ ಕರ್ನಾಟಕ ರಾಜ್ಯದ 1.15 ಕೋಟಿ ಮಹಿಳೆಯರು ಅರ್ಜಿ ಸಲ್ಲಿಸಿದ್ದಾರೇ. ಅವರಲ್ಲಿ ಆಗಸ್ಟ್ 30 ರಂದು … Read more

ATM ಫ್ರಾಂಚೈಸಿ ಆರಂಭಿಸಿ ತಿಂಗಳಿಗೆ 90 ಸಾವಿರ ಆದಾಯ ಗಳಿಸಿ.! ಬಂಡವಾಳವಿಲ್ಲದೆ ಲಾಭಗಳಿಸುವ ಮಾರ್ಗ.!

  UPI ಆಧಾರಿತ ಆಪ್ ಗಳ ಬಳಕೆ ಹೆಚ್ಚಾದ ಮೇಲೆ ನಗದು ವ್ಯವಹಾರ ಕಡಿಮೆ ಆಗಿದೆ. ಜನರು ನಗದು ರಹಿತ ವ್ಯವಹಾರಕ್ಕೆ ನಿಧಾನವಾಗಿ ಹೊಂದುಕೊಳ್ಳುತ್ತಿದ್ದಾರೆ. ಆದರೂ ಕೂಡ ATM ಮಷೀನ್ ಗಳ ಬಳಕೆ ಕಡಿಮೆ ಆಗಿದೆ ಎನ್ನುವಂತಿಲ್ಲ. ATM ಮಿಷನ್ ಗಳು ಒಂದು ಸಮಯದಲ್ಲಿ ಕ್ರಾಂತಿಯನ್ನೇ ಸೃಷ್ಟಿಸಿದ್ದವು ಎಂದರೆ ತಪ್ಪಾಗಲಾರದು. ಯಾಕೆಂದರೆ ಜನರು ತಮ್ಮ ಉಳಿತಾಯ ಖಾತೆಗಳಿಗೆ ATM ಕಾರ್ಡ್ ಗಳನ್ನು ಪಡೆದು ಆ ಕಾರ್ಡ್ ಗಳ ಮೂಲಕ ತಮಗೆ ಯಾವಾಗ ಬೇಕು ಆಗ ATM ಮಿಷನ್ … Read more

ಹೆಣ್ಣು ಮಕ್ಕಳಿರುವವರಿಗೆ ಗುಡ್ ನ್ಯೂಸ್ ಸರ್ಕಾರದಿಂದ ಸಿಗಲಿದೆ 25 ಸಾವಿರ ಆಸಕ್ತರು ಅರ್ಜಿ ಸಲ್ಲಿಸಿ.!

  2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ (Karnataka government) ಜನತೆಗೆ ನೂತನ ಸರ್ಕಾರ ವತಿಯಿಂದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಸಿಗುತ್ತಿದೆ. ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಗ್ಯಾರಂಟಿಯೇತರವಾಗಿ ಕೂಡ ಸರ್ಕಾರ ಹಲವು ಯೋಜನೆಗಳ ಪ್ಲಾನ್ ಮಾಡಿಕೊಂಡಿದ್ದು ರಾಜ್ಯದ ಎಲ್ಲಾ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಇವುಗಳಲ್ಲಿ ವಿಶೇಷ ಯೋಜನೆಗಳ ಮೂಲಕ ಸಾಲ ಸೌಲಭ್ಯದ ನೆರವನ್ನು ಕೂಡ ನೀಡುತ್ತಿದೆ. ಆ ನಿಟ್ಟಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ (KMDC Loan facility) ಕೂಡ ಹಲವು ಯೋಜನೆಗಳು ಜಾರಿಯಲ್ಲಿದವೆ. ಈ ಯೋಜನೆಗಳಲ್ಲಿ ಮನೆಯಲ್ಲಿರುವ … Read more

ಕಬ್ಬು ಬೆಳೆಗಾರರಿಗೆ ಬಂಪರ್ ಸುದ್ದಿ, ಹೊಸದರ ನಿಗದಿ ಮಾಡಿದ ಕೇಂದ್ರ ಸರ್ಕಾರ, ಪ್ರತಿ ಟನ್ ಗೆ 5,000ರೂ. ಹೆಚ್ಚಳ.!

  ರಾಜ್ಯದ ಎಲ್ಲಾ ಕಬ್ಬು ಬೆಳೆಗಾರರಿಗೂ (Sugarcane growers) ಕೂಡ ಕೇಂದ್ರ ಸರ್ಕಾರದ ವತಿಯಿಂದ (Central government) ಸಿಹಿ ಸುದ್ದಿ ಇದೆ. ದೇಶದಲ್ಲಿ ಅತಿ ಹೆಚ್ಚು ಕಬ್ಬು ಬೆಳೆಯುವ ರಾಜ್ಯಗಳಲ್ಲಿ ಕರ್ನಾಟಕ (Karnataka) ಕೂಡ ಒಂದು. ಒಟ್ಟಾರೆಯಾಗಿ ದೇಶದ 5 ಕೋಟಿ ಕಬ್ಬು ಬೆಳೆಗಾರ ರೈತರು ಹಾಗೂ ಅವರನ್ನು ಅವಲಂಬಿತವಾಗಿರುವ ಕುಟುಂಬಗಳಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರ ಒಂದು ಘೋಷಣೆ ಮಾಡಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ (Narendra modi) ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು … Read more

ಈ ತಿಂಗಳ ಅನ್ನಭಾಗ್ಯ ಹಣ & ಗೃಹಲಕ್ಷ್ಮಿ ಯೋಜನೆಯ 2000 ಹಣ ಬರಲು ಈ 3 ಕೆಲಸ ಮಾಡುವುದು ಕಡ್ಡಾಯ ಇಲ್ಲದಿದ್ರೆ ಹಣ ಬರಲ್ಲ.!

  ಕರ್ನಾಟಕದಲ್ಲಿ ಸಿದ್ದರಾಮಯ್ಯ (Siddaramaih) ನೇತೃತ್ವದ ಸರ್ಕಾರವು ಹಂತ ಹಂತವಾಗಿ ಗ್ಯಾರಂಟಿ ಸ್ಕೀಮ್ ಗಳನ್ನು (Guarantee Scheme) ಜಾರಿಗೆ ತಂದಿದೆ. ಇವುಗಳ ಪೈಕಿ ಅನ್ನಭಾಗ್ಯ (Annabhagya) ಮತ್ತು ಗೃಹಲಕ್ಷ್ಮಿ (Gruhalakshmi) ಯೋಜನೆಯಿಂದ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿರುವ ಮಹಿಳೆಯು ಧನ ಸಹಾಯ ಪಡೆಯುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯ ಮೂಲಕ ಕುಟುಂಬದಲ್ಲಿರುವ ಪ್ರತಿ ಸದಸ್ಯನಿಗೆ 170ರೂ. ನಂತೆ ಕುಟುಂಬದ ಮುಖ್ಯಸ್ಥರ ಖಾತೆಗೆ ಹಣ ಹೋಗುತ್ತಿದೆ. BPL ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವವರು ಅನ್ನಭಾಗ್ಯ ಯೋಜನೆಯ ಹಣವನ್ನು ಪಡೆಯಬಹುದು, ಇದಕ್ಕಾಗಿ ಯಾವುದೇ … Read more

ಮೆಸ್ಕಾಂ ನೇಮಕಾತಿ 2023, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ…

  ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಈಗಷ್ಟೇ ವಿದ್ಯಾಭ್ಯಾಸ ಮುಗಿಸಿ ಉದ್ಯೋಗ ಸೇರಲು ಬಯಸಿರುವವರಿಗೆ ಅಥವಾ ಇರುವ ಉದ್ಯೋಗವನ್ನು ಬದಲಾಯಿಸಿ ಬೇರೆ ಉದ್ಯೋಗ ಮಾಡಬೇಕು ಎಂದು ಯೋಚನೆ ಹೊಂದಿರುವ ಎಲ್ಲರಿಗೂ ಕೂಡ ಹೊಸದೊಂದು ಅವಕಾಶ ಸಿಗುತ್ತಿದೆ. ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ (MESCOM Recruitment 2023) 200ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದ ಅಧಿಸೂಚನೆ ಕೂಡ ಹೊರಬಿದ್ದಿದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏನೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಎನ್ನುವುದನ್ನು ಕೂಡ ಸವಿವರವಾಗಿ … Read more

ಸೋಲಾರ್ ಪಂಪ್ ಸೆಟ್ ನಿರ್ಮಾಣಕ್ಕೆ ಸರ್ಕಾರದಿಂದ ಸಿಗಲಿದೆ 1.5 ಲಕ್ಷ ಸಹಾಯಧನ ಆಸಕ್ತ ರೈತರು ತಪ್ಪದೆ ಅರ್ಜಿ ಸಲ್ಲಿಸಿ.!

  ರೈತರಿಗೆ (Farmers) ತಮ್ಮ ಕೃಷಿ (Agricultural purpose) ಚಟುವಟಿಕೆಗಳಿಗೆ ವಿದ್ಯುತ್ (Electricity) ಅವಶ್ಯಕತೆ ಇದೆ, ಅದರಲ್ಲೂ ತೋಟಗಾರಿಕೆ (Horticulture) ಕೃಷಿ ಮಾಡುವ ರೈತರುಗಳು ವಿದ್ಯುತ್ ಮೇಲೆ ಬಹಳಷ್ಟು ಅವಲಂಬಿತರಾಗಿದ್ದಾರೆ. ಸರ್ಕಾರಗಳು ಕೂಡ ಉಚಿತವಾಗಿ ರೈತರಿಗೆ ಕೃಷಿ ಚಟುವಟಿಕೆಗೆ ವಿದ್ಯುತ್ ನೀಡುತ್ತಿತ್ತು, ವಿದ್ಯುತ್ ಪೂರಕ ವ್ಯವಸ್ಥೆಗಳನ್ನು ಅಳವಡಿಸಿಕೊಳ್ಳುವ ರೈತರಿಗೆ ಸಬ್ಸಿಡಿ ರೂಪದಲ್ಲಿ ಸಹಾಯಧನ ಕೂಡ ನೀಡಿ ಪ್ರೋತ್ಸಾಹಿಸುತ್ತಿದೆ. ಈಗ ದೇಶದಾದ್ಯಂತ ಸೋಲಾರ್ ಚಾಲಿತ ಪಂಪ್ಸೆಟ್ ಅಳವಡಿಕೆ ಹೆಚ್ಚಾಗುತ್ತಿದೆ. ಈ ರೀತಿ ಸೋಲಾರ್ ಚಾಲಿತ ಪಂಪ್ಸೆಟ್ (Solar pumpset) … Read more

ರಿಲಯನ್ಸ್ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಒಮ್ಮೆ ಅರ್ಜಿ ಸಲ್ಲಿಸಿದ್ರೆ ಸಾಕು 6 ಲಕ್ಷ ವಿದ್ಯಾರ್ಥಿ ವೇತನ ಸಿಗುತ್ತೆ.!

  ಭಾರತದಲ್ಲಿ ಕಡ್ಡಾಯ ಶಿಕ್ಷಣ ನೀತಿ ಜಾರಿಯಲ್ಲಿರುವುದರಿಂದ 14 ವರ್ಷದವರೆಗೆ ಮಕ್ಕಳು ಉಚಿತವಾಗಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಆನಂತರ ವಿದ್ಯಾಭ್ಯಾಸ ಬಗ್ಗೆ ಆಸಕ್ತಿ ಹೊಂದಿರುವವರು ಸರ್ಕಾರಿ ಕಾಲೇಜುಗಳನ್ನು ಸೇರಿ ಕೂಡ ವಿದ್ಯಾಭ್ಯಾಸ ಮುಂದುವರಿಸಬಹುದು ಅಥವಾ ಖಾಸಗಿ ಶಾಲಾ-ಕಾಲೇಜುಗಳನ್ನು ಸೇರ ಬಯಸುವವರು ಬ್ಯಾಂಕ್ ಲೋನ್ ಗಳನ್ನು ಪಡೆದು ತಮ್ಮ ಇಚ್ಛೆ ಕೋರ್ಸ್ ಅನುಸರಿಸಬಹುದು. ಇವರುಗಳಿಗೆ ಸರ್ಕಾರವು ವಿದ್ಯಾರ್ಥಿ ವೇತನದಂತಹ ಅನುಕೂಲತೆ ನೀಡುತ್ತದೆ. ಸರ್ಕಾರ ಮಾತ್ರವಲ್ಲದೇ ಅನೇಕ ಸರ್ಕಾರೇತರ ಸಂಸ್ಥೆಗಳು, NGO ಗಳು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ವಿದ್ಯಾರ್ಥಿಗಳಿಗೆ ನೆರವು ನೀಡುತ್ತಿವೆ. … Read more

ಗೃಹಲಕ್ಷ್ಮಿ ಯೋಜನೆ 2ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್.! ಮೊದಲನೇ ಕಂತಿನ ಹಣ ಬಂದಿಲ್ಲದವರು ನೋಡಿ 2 ತಿಂಗಳ ಹಣ ಒಂದೇ ಬಾರಿಗೆ ಜಮೆ ಆಗುತ್ತೆ.!

  ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Karnataka government Guarantee Schemes) ಗೃಹಲಕ್ಷ್ಮಿ ಯೋಜನೆ ಕೂಡ ಒಂದು. ಮಹಿಳೆಯರನ್ನು ಆರ್ಥಿಕವಾಗಿ ಸಾಲಂಬಿಗಳಾನ್ನಾಗಿಸಲು ಮತ್ತು ಲಿಂಗ ಸಮಾನತೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯದ ಎಲ್ಲಾ ಕುಟುಂಬದ ಯಜಮಾನಿ ಮಹಿಳೆಗೆ (head of the family women) ಪ್ರತಿ ತಿಂಗಳು ಅವರ ಕುಟುಂಬ ನಿರ್ವಹಣೆಗಾಗಿ 2,000 ಸಹಾಯಧನ ನೀಡುವುದಾಗಿ ಕಾಂಗ್ರೆಸ್ ಪಕ್ಷ (Congress manifesto) ಚುನಾವಣೆ ಪೂರ್ವವಾಗಿ ಘೋಷಿಸಿತ್ತು. ಅಂತೆಯೇ ಬಹುಮತ ಬೆಂಬಲದೊಂದಿಗೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಸ್ಥಾಪನೆ ಆದಮೇಲೆ … Read more