ಈ ಲಿಸ್ಟ್ ನಲ್ಲಿ ಇರುವ 8 ಲಕ್ಷ ಗೃಹಲಕ್ಷ್ಮಿಯರಿಗೆ 2000/- ಹಣ ಸಿಗಲ್ಲ.! ಹಣ ಬರದೆ ಇರಲು ಕಾರಣವೇನು.? ಇದಕ್ಕೆ ಪರಿಹಾರವೇನು.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ಕರ್ನಾಟಕದ ಎಲ್ಲಾ ಮಹಿಳೆಯರು ಕೂಡ ಹಲವು ತಿಂಗಳುಗಳಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme launch) ಆಗಸ್ಟ್30ರಂದು ಚಾಲನೆ ಸಿಕ್ಕಿದೆ. ಮೈಸೂರಿನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದ ಮೂಲಕ ಸರ್ಕಾರವು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅಂದಿನಿಂದಲೇ ಎಲ್ಲಾ ಫಲಾನುಭವಿಗಳ ಖಾತೆಗೂ 2,000ರೂ. ಸಹಾಯಧನವನ್ನು ಬಿಡುಗಡೆ ಮಾಡುತ್ತಿದೆ. ಕುಟುಂಬದ ಯಜಮಾನಿಯಾಗಿದ್ದು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿರುವ ಎಲ್ಲ ಮಹಿಳೆಯರು ಕೂಡ ಸರ್ಕಾರದ ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಈಗಾಗಲೇ ಆಗಸ್ಟ್ 30ನೇ ತಾರೀಕಿನಿಂದ ಅನೇಕರ ಖಾತೆಗಳಿಗೆ ಹಣ ವರ್ಗಾವಣೆ … Read more

ಇಂಥವರಿಗೆ ಇನ್ಮುಂದೆ ಗ್ಯಾಸ್ ಸಿಲಿಂಡರ್ ಮೇಲೆ 200 ಅಲ್ಲ 400 ರೂಪಾಯಿ ಸಬ್ಸಿಡಿ ಸಿಗುತ್ತೆ.!

ದೇಶದಲ್ಲಿ ಹಣದುಬ್ಬರವನ್ನು (Inflation control) ನಿಯಂತ್ರಿಸಲು ಸರ್ಕಾರಗಳು (government) ಅನೇಕ ರೀತಿಯಲ್ಲಿ ಶ್ರಮಿಸುತ್ತಿವೆ. ಈ ನಿಟ್ಟಿನಲ್ಲಿ LPG ಗ್ಯಾಸ್ ಸಿಲೆಂಡರ್ ಗಳ ಬೆಲೆ ಇಳಿಸಿ (LPG Gas Cylinder Price) ದೇಶದ ಜನರಿಗೆ ಅನುಕೂಲತೆ ಮಾಡಿಕೊಡುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ. ನಮ್ಮ ರಾಜ್ಯದಲ್ಲೀಗ ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರೆಂಟಿ ಕಾರ್ಡ್ (Karnata state government Guarantee Schemes) ಯೋಜನೆಗಳು ಹೆಚ್ಚು ಪ್ರಚಾರದಲ್ಲಿದೆ. ಇವುಗಳನ್ನು ಕೂಡ ಜಾರಿಗೆ ತರುವ ಮುನ್ನ ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು (C.M … Read more

LIC ಕಟ್ಟುತ್ತಿದ್ದವರಿಗೆ ಇಂದಿನಿಂದ ಹೊಸ ರೂಲ್ಸ್ ಜಾರಿ.!

  LIC (Life Insurance Corporation of India) ಸಂಸ್ಥೆ ಒಂದು ಜನಸಾಮಾನ್ಯರ ನಂಬಿಕಸ್ಥ ಸಂಸ್ಥೆಯಾಗಿದೆ. ಅದರಲ್ಲೂ ಜೀವ ವಿಮಾ (Life Insurances) ಪಾಲಿಸಿಗಳಿಗೆ ಭಾರತದಲ್ಲಿ ಹೆಸರುವಾಸಿಯಾಗಿರುವ ಈ ಸಂಸ್ಥೆ ಮೂಲಕ ಅನೇಕ ಜನರು ತಮ್ಮ ಭವಿಷ್ಯವನ್ನು ಕಟ್ಟಿಕೊಂಡಿದ್ದಾರೆ ಎಂದರೆ ತಪ್ಪಾಗಲಾರದು. ಯಾಕೆಂದರೆ, ಕುಟುಂಬದಲ್ಲಿ ಹಿರಿಯರ ಅಥವಾ ಮಕ್ಕಳ ಭದ್ರತೆಗಾಗಿ LIC ಕಂಪನಿಯಲ್ಲಿ ಪಾಲಿಸಿಗಳನ್ನು (Policy) ಖರೀದಿಸುತ್ತಾರೆ. ದುಡಿಯುವ ವಯಸ್ಸಿನಲ್ಲಿ ಮಕ್ಕಳ ಹೆಸರಿನಲ್ಲಿ ಅಥವಾ ಅವರ ಹೆಸರಿನಲ್ಲಿಯೇ ಸಣ್ಣ ಮೊತ್ತದ ಹಣವನ್ನು ಪ್ರೀಮಿಯಂ ರೂಪದಲ್ಲಿ ಕಟ್ಟಿಕೊಂಡು ಬಂದರೆ … Read more

ಕೆಲವರಿಗೆ ಗೃಹಲಕ್ಷ್ಮಿ ಯೋಜನೆ 2000 ಹಣ ಯಾಕೆ ಬಂದಿಲ್ಲ ಎನ್ನುವುದಕ್ಕೆ ಸ್ಪಷ್ಟನೆ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್.!

  ಕರ್ನಾಟಕದ ಎಲ್ಲಾ ಮಹಿಳೆಯರು ಕೂಡ ಹಲವು ತಿಂಗಳುಗಳಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme launch) ಆಗಸ್ಟ್30ರಂದು ಚಾಲನೆ ಸಿಕ್ಕಿದೆ. ಮೈಸೂರಿನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದ ಮೂಲಕ ಸರ್ಕಾರವು ಈ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅಂದಿನಿಂದಲೇ ಎಲ್ಲಾ ಫಲಾನುಭವಿಗಳ ಖಾತೆಗೂ 2,000ರೂ. ಸಹಾಯಧನವನ್ನು ಬಿಡುಗಡೆ ಮಾಡುತ್ತಿದೆ. ಕುಟುಂಬದ ಯಜಮಾನಿಯಾಗಿದ್ದು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿರುವ ಎಲ್ಲ ಮಹಿಳೆಯರು ಕೂಡ ಸರ್ಕಾರದ ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಈಗಾಗಲೇ ಆಗಸ್ಟ್ 30ನೇ ತಾರೀಕಿನಿಂದ ಅನೇಕರ ಖಾತೆಗಳಿಗೆ ಹಣ ವರ್ಗಾವಣೆ … Read more

SBI ಬ್ಯಾಂಕ್ ನಲ್ಲಿ ಖಾತೆ ಇದ್ದವರಿಗೆ ಗುಡ್ ನ್ಯೂಸ್ ಇಂದಿನಿಂದ ಹೊಸ ಸೇವೆ ಜಾರಿ.!

  ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ನಂಬರ್ 1 ಸ್ಥಾನದಲ್ಲಿರುವ SBI (State bank of Mysore) ಅತಿ ಹೆಚ್ಚು ಗ್ರಾಹಕರನ್ನು ಹೊಂದಿರುವ ಬ್ಯಾಂಕ್ ಆಗಿದೆ. ಗ್ರಾಹಕರ ನಂಬಿಕಸ್ಥ ಬ್ಯಾಂಕ್ ಆಗಿರುವ ಕಾರಣದಿಂದಾಗಿ ಜೊತೆಗೆ SBI ಬ್ಯಾಂಕ್ ನಿಂದ ಗ್ರಾಹಕರಿಗೆ ಸಿಗುತ್ತಿರುವ ಸುಲಭ ಸೇವೆಗಳ ಕಾರಣದಿಂದಾಗಿ ಪ್ರತಿ ವರ್ಷವೂ ಕೂಡ SBI ನಲ್ಲಿ ಖಾತೆ ತೆರೆಯುತ್ತಿರುವ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ತಕ್ಕ ಹಾಗೆ ಗ್ರಾಹಕರ ಅಭಿಲಾಷೆಗಳಿಗೆ ಮತ್ತು ಅವಸರಕ್ಕೆ ಹೊಂದುವ ಹಾಗೆ ಅಪ್ಡೇಟ್ ಮಾಡಿಕೊಂಡು ಹೊಸ ಹೊಸ … Read more

SSC ಬೃಹತ್ ನೇಮಕಾತಿ, 7547 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ.! ವೇತನ 69,100/-

  ದೇಶದಾದ್ಯಂತ ಇರುವ ಎಲ್ಲ ನಿರುದ್ಯೋಗಿಗಳಿಗೆ ಅಥವಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಅಥವಾ ಈಗಾಗಲೇ ಉದ್ಯೋಗದಲ್ಲಿ ಇದ್ದರು ಸರ್ಕಾರಿ ಹುದ್ದೆ ಹೊಂದಬೇಕು ಎನ್ನುವ ಕನಸು ಇರುವವರಿಗೆ ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Comiision) ವತಿಯಿಂದ ಗುಡ್ ನ್ಯೂಸ್ ಇದೆ. SSC ಹೊಸದಾಗಿ ಅಧಿಸೂಚನೆ (SSC Recruitment notification) ಹೊರಡಿಸಿದ್ದು ಈ ಬಾರಿ ಸುಮಾರು 7,000 ಕ್ಕೂ ಹೆಚ್ಚು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ದುಕೊಳ್ಳುವ ಬಗ್ಗೆ ತಿಳಿಸಿದೆ. ಹಾಗಾಗಿ ಈ ಬಾರಿ ದೇಶದಾದ್ಯಂತ ಅನೇಕ ಯುವಕ ಯುವತಿಯರಿಗೆ ಉದ್ಯೋಗ … Read more

ಜನಧನ್ ಖಾತೆ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೆ 1.3 ಲಕ್ಷ.! ತಪ್ಪದೆ ಈ ಯೋಜನೆ ಲಾಭ ಪಡೆದುಕೊಳ್ಳಿ.!

  ಪ್ರಧಾನಮಂತ್ರಿ ನರೇಂದ್ರ ಮೋದಿ (P.M Narendra Modi) ಅವರು ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ದೇಶದ ನಾಗರಿಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅದರಲ್ಲೂ ಭಾರತವನ್ನು ಡಿಜಿಟಲೀಕರಣ ಮಾಡುವಂತಹ ಮಹತ್ವದ ಹೆಜ್ಜೆ ಇಟ್ಟಿರುವ ಇವರು ಆರ್ಥಿಕ ಕ್ಷೇತ್ರದಲ್ಲೂ ಹೊಸ ಕ್ರಾಂತಿಯನ್ನು ಮಾಡುತ್ತಿದ್ದಾರೆ. ಈಗ ಪ್ರತಿಯೊಬ್ಬ ದೇಶದ ನಾಗರಿಕನ ಹೆಸರಿನಲ್ಲೂ ಕೂಡ ಬ್ಯಾಂಕ್ ಖಾತೆ (Bank account) ಇದೆ. ಇದರ ಮೂಲಕ ಪ್ರತಿಯೊಬ್ಬರ ಆರ್ಥಿಕ ವಹಿವಾಟಿನ ಲೆಕ್ಕಾಚಾರದ ಸರ್ಕಾರದ ಸುಪರ್ದಿಯಲ್ಲಿ ಇರುತ್ತದೆ. ಎಲ್ಲರಿಗೂ ಕೂಡ ಬ್ಯಾಂಕ್ … Read more

ರಾಜ್ಯದ ಈ 114 ತಾಲೂಕಿನ ಜನರಿಗೆ 10Kg ಪಡಿತರ ಅಕ್ಕಿ ನೀಡುವುದಾಗಿ ಮಹತ್ವದ ಘೋಷಣೆ ಮಾಡಿದ ಆಹಾರ ಸಚಿವರು.!

ಕೊರೋನಾ (Corona) ಸಾಂಕ್ರಾಮಿಕದ ಬಳಿಕ ಎರಡು ವರ್ಷ ನೆರೆಯ ಹಾವಳಿಯನ್ನು (flood) ಅನುಭವಿಸಿದ್ದ ರಾಜ್ಯದಲ್ಲಿ ಈ ವರ್ಷ ಬರದ (drought) ವಾತಾವರಣ ಸೃಷ್ಟಿಯಾಗಿದೆ. ಪ್ರಸ್ತುತ ವರ್ಷದಲ್ಲಿ ಮುಂಗಾರು ಮಳೆ ಬೀಳಬೇಕಿದ್ದ ಸಮಯದಿಂದಲೂ ಕೂಡ ನಿರೀಕ್ಷಿತ ಪ್ರಮಾಣದ ಮಳೆ ರಾಜ್ಯದಲ್ಲಿ ಬಿದ್ದಿಲ್ಲ ಹೀಗಾಗಿ ರೈತರ (farmers) ಜೀವನ ಸಂ’ಕ’ಷ್ಟದಲ್ಲಿ ಸಿಲುಕಿದೆ. ಆಗಸ್ಟ್ ತಿಂಗಳಿನಲ್ಲಾದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಆಗುತ್ತದೆ ಎಂದು ಊಹಿಸಲಾಗಿತ್ತು ಆದರೆ ಈ ನಿರೀಕ್ಷೆ ಕೂಡ ಹುಸಿಯಾಗಿದೆ. ಈಗಾಗಲೇ ನಾವೆಲ್ಲ ಸೆಪ್ಟೆಂಬರ್ ಮೊದಲ ವಾರವನ್ನು ಕಳೆಯುತ್ತಿದ್ದೇವೆ, ಆಸೆಗಣ್ಣುಗಳಿಂದ … Read more

ರೇಷನ್ ಕಾರ್ಡ್ ತಿದ್ದು ಪಡಿಯಲ್ಲಿ ದೊಡ್ಡ ಬದಲಾವಣೆ, ಯಾವ ಜಿಲ್ಲೆಗೆ ಯಾವ ದಿನಾಂಕ ನಿಗದಿ.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ರಾಜ್ಯದಲ್ಲಿ ಈಗ ರೇಷನ್ ಕಾರ್ಡ್ ತಿದ್ದುಪಡಿ (Ration card correction) ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ (new ration card apply) ಸಲ್ಲಿಸುವುದಕ್ಕೆ ಜನಸಾಮಾನ್ಯರು ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಅನ್ನಭಾಗ್ಯ ಯೋಜನೆ (Annabhagya) ಹಾಗೂ ಗೃಹಲಕ್ಷ್ಮಿ ಯೋಜನೆಯ (Gruhalakshmi) ಪ್ರಯೋಜನಗಳನ್ನು ಪಡೆಯಲು ರೇಷನ್ ಕಾರ್ಡ್ ಒಂದು ಕಡ್ಡಾಯ ದಾಖಲೆಯಾಗಿದೆ. ಅಲ್ಲದೆ ಅದರಲ್ಲಿ ಮಾಹಿತಿಗಳು ಸರಿಯಾಗಿರುವುದು ಮತ್ತು ಕುಟುಂಬದ ಮುಖ್ಯಸ್ಥ ಸ್ಥಾನದಲ್ಲಿ ಮಹಿಳೆ ಇರುವುದು ಮುಖ್ಯವಾಗಿದೆ. ಹಾಗಾಗಿ ಜನಸಾಮಾನ್ಯರ ಸಮಸ್ಯೆಯನ್ನು ಅರಿತ ಆಹಾರ ಇಲಾಖೆಯು ರೇಷನ್ ಕಾರ್ಡ್ … Read more

ರೇಷನ್ ಕಾರ್ಡ್ ತಿದ್ದುಪಡಿ / ಹೊಸ ಸದಸ್ಯರ ಸೇರ್ಪಡೆಗೆ ಇನ್ಮೇಲೆ ಈ ದಾಖಲೆಗಳ ಕಡ್ಡಾಯ ಸರ್ಕಾರದಿಂದ ಜಾರಿ ಆಯ್ತು ಹೊಸ ಆದೇಶ.!

  ರಾಜ್ಯದಲ್ಲಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು (New ration card) ಹಾಗೂ ತಿದ್ದುಪಡಿ ಮಾಡಿಸುವವರ (Ration card correction) ಸಂಖ್ಯೆ ಹೆಚ್ಚಾಗುತ್ತಿದೆ ಆದರೆ ಚುನಾವಣೆ ನೀತಿ ಸಂಹಿತೆ (code of conduct) ರಾಜ್ಯದಲ್ಲಿ ಜಾರಿ ಇದ್ದ ಕಾರಣದಿಂದಾಗಿ ಕಳೆದ BJP ಸರ್ಕಾರದ ಅವಧಿಯಲ್ಲಿಯೇ 3 ಲಕ್ಷ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆಯಾಗಿದ್ದರೂ ಅದರ ವಿಲೇವಾರಿಯ ನಡೆದಿಲ್ಲ. ಇತ್ತೀಚಿಗೆ ನಡೆದ ಒಂದು ಸುದ್ದಿಗೋಷ್ಠಿಯಲ್ಲಿ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಎಚ್ ಮುನಿಯಪ್ಪ (food … Read more