ಟಾಟಾ ನ್ಯಾನೋ ಗಿಂತ ಕಡಿಮೆ ಬೆಲೆಯ ಕಾರು ಬಿಡುಗಡೆ, ಕಾರು ಕೊಂಡುಕೊಳ್ಳುವುದಕ್ಕೆ ಮುಗಿಬಿದ್ದ ಜನತೆ.!

ಪ್ರತಿಯೊಂದು ಮನೆಗೆ ಕೂಡ ಬಂದು ವಾಹನದ (Own vehicle) ಅವಶ್ಯಕತೆ ಇರುತ್ತದೆ. ಎಲ್ಲಾ ಸಮಯದಲ್ಲೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಅಥವಾ ಆಟೋ, ಕ್ಯಾಬ್ ಗಳಲ್ಲಿ ಓಡಾಡಲು ಸಾಧ್ಯವಾಗುವುದಿಲ್ಲ. ಮನೆಯಲ್ಲೇ ಒಂದು ವಾಹನ ಇದ್ದರೆ ಹೆಚ್ಚು ಅನುಕೂಲವಾಗುತ್ತದೆ ಅನ್ನೋದು ಮಾತ್ರವಲ್ಲದೆ ಅನೇಕರಿಗೆ ಇದು ತಮ್ಮ ಪ್ರಯಾಣದ ವೆಚ್ಚವನ್ನು ಕೂಡ ಕಡಿಮೆ ಮಾಡುವುದರಿಂದ ತಮ್ಮ ಬಜೆಟ್ ಗೆ ತಕ್ಕ ಹಾಗೆ ಒಂದು ದ್ವಿಚಕ್ರ ವಾಹನವನ್ನಾದರೂ ಹೊಂದಲು ಪ್ರಯತ್ನಿಸುತ್ತಾರೆ. ಸದ್ಯ ಭಾರತದ ಮಾರುಕಟ್ಟೆಯಲ್ಲಿ ಒಳ್ಳೆಯ ಗುಣಮಟ್ಟದ ಕಾರ್ಯಕ್ಷಮತೆಯಲ್ಲಿ ಕಾಂಪ್ರಮೈಸ್ ಇಲ್ಲದ ಅಟ್ಟ್ರಾಕ್ಟಿವ್ … Read more

ಬಾಡಿಗೆ ಮನೆಯಲ್ಲಿ ಇರುವವರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ.!

  ದೇಶದಲ್ಲಿ ಪ್ರತಿಯೊಬ್ಬರೂ ಕೂಡ ಸ್ವಂತ ಸೂರಿನಡಿ (Own House) ವಾಸಿಸುವಂತೆ ಆಗಬೇಕು, ದೇಶವು ಶೀಘ್ರವಾಗಿ ಈ ಗುರಿಯನ್ನು ಮುಟ್ಟಬೇಕು ಎಂದು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು (PM Narendra Modi) ವರ್ಷಗಳ ಸಂಕಲ್ಪ ಮಾಡಿದ್ದರು. ಇದಕ್ಕಾಗಿ ಪ್ರತಿಯೊಬ್ಬರಿಗೂ ಕೂಡ ವಸತಿ ಸೌಲಭ್ಯ ಸಿಗುವಂತಾಗಲಿ ಎಂದು ಕೇಂದ್ರ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆಯಂತಹ (Pradana Mantri Awas Scheme) ಯೋಜನೆಗಳನ್ನು ಜಾರಿಗೆ ತಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ವಂತ ಮನೆ ಕಟ್ಟಿಕೊಂಡು ವಾಸಿಸಲು ಇಚ್ಛಿಸುವ ಜನರಿಗೆ … Read more

ಇನ್ಮುಂದೆ BPL ರೇಷನ್ ಕಾರ್ಡ್ ಸಿಗಲ್ಲ.! ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡವರಿಗೆ ಶಾ-ಕಿಂಗ್ ನ್ಯೂಸ್.! ಆಹಾರ ಇಲಾಖೆಯಿಂದ ಅಧಿಕೃತ ಘೋಷಣೆ.!

  ರಾಜ್ಯದಲ್ಲಿ ಕಳೆದ ಮೇ ತಿಂಗಳಿನಲ್ಲಿ ಚುನಾವಣೆ ನೀತಿ ಸಂಹಿತೆ (Code of conduct) ಜಾರಿಯಾಗಿದ್ದ ಕಾರಣ ಹೊಸ ರೇಷನ್ ಕಾರ್ಡ್ ಗೆ ಅರ್ಜಿ (New ration card apply) ಸ್ವೀಕರಿಸುವುದು ಹಾಗೂ ಈಗಾಗಲೇ ಅರ್ಜಿ ಸಲ್ಲಿಕೆಯಾಗಿದ್ದ ಕಾರ್ಡ್ ಗಳ ವಿಲೇವಾರಿ ಕಾರ್ಯಕ್ರಮ (ration card distribution) ಇದೆಲ್ಲವೂ ಕೂಡ ಸ್ಥಗಿತವಾಗಿತ್ತು. ರಾಜ್ಯದಲ್ಲಿ ನೂತನ ಸರ್ಕಾರ ಜಾರಿಯಾದ ಮೇಲೆ ಅನ್ನಭಾಗ್ಯ (Annabhagya) ಮತ್ತು ಗೃಹಲಕ್ಷ್ಮಿ (Gruhalakshmi) ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿ ಬೇಕಾಗಿದೆ, ಅದರಲ್ಲೂ BPL ರೇಷನ್ … Read more

ಪ್ಯಾನ್ ಕಾರ್ಡ್ ಇದ್ದವರಿಗೆ ಮತ್ತೊಂದು ಹೊಸ ರೂಲ್ಸ್ ಜಾರಿ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಬಂದ್ ಆಗುತ್ತೆ.!

  ಈ ವರ್ಷ ಮಾರ್ಚ್ ತಿಂಗಳಿನಲ್ಲಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ (Pan card and Aadhar card link) ಮಾಡುವ ಪ್ರಕ್ರಿಯ ಕುರಿತು ಬಾರಿ ಸುದ್ದಿಯಾಗಿತ್ತು. ಯಾಕೆಂದರೆ, ಇದುವರೆಗೆ ಸಾಕಷ್ಟು ಬಾರಿ ಉಚಿತವಾಗಿ ಈ ಪ್ರಕ್ರಿಯೆಗೆ ಕಾಲಾವಕಾಶವನ್ನು ನೀಡಿದ್ದ ಆದಾಯ ತೆರಿಗೆ ಇಲಾಖೆಯು (Income tax department) ಮಾರ್ಚ್ 31 ನ್ನು 1000ರೂ. ದಂಡ ಸಮೇತ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಪ್ರಕ್ರಿಯೆಗೆ ಕೊನೆಯ ಅವಕಾಶ ಎಂದು ಹೇಳಿತ್ತು. … Read more

ಆಗಸ್ಟ್ ತಿಂಗಳ ಅನ್ನಭಾಗ್ಯ ಯೋಜನೆ ಹಣ ಜಮೆ ಆಗಿದೆ ಈ ರೀತಿ ಚೆಕ್ ಮಾಡಿ ನೋಡಿ.!

ಎಲ್ಲರಿಗೂ ತಿಳಿದಿರುವಂತೆ ಕರ್ನಾಟಕ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು (Guarantee Scheme) ಜಾರಿ ಮಾಡಿದೆ. ಆ ಪೈಕಿ ಅನ್ನ ಭಾಗ್ಯ ಯೋಜನೆಯಡಿ (Annabhagya) ಪ್ರತಿ ಸದಸ್ಯರಿಗೂ 10Kg ಪಡಿತರ ನೀಡಬೇಕಿತ್ತು. ಆದರೆ ದಾಸ್ತಾನು ಕೊರತೆಯಿಂದ 5Kg ಪಡಿತರ ನೀಡಿ ಹೆಚ್ಚುವರಿ 5Kg ಅಕ್ಕಿಯ ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ (Annabhagya amount transfer to head of the family account) ವರ್ಗಾವಣೆ ಮಾಡಲಾಗುತ್ತಿದೆ. ಈಗಾಗಲೇ ಜುಲೈ ತಿಂಗಳಿಂದ ಯೋಜನೆ ಜಾರಿಗೆ ಬಂದಿದ್ದು ಕೋಟ್ಯಾಂತರ ಪಡಿತರದಾರರು ಜುಲೈ … Read more

ಲೇಬರ್ ಕಾರ್ಡ್ ಇದ್ದವರ ಮಕ್ಕಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ, ಅರ್ಜಿ ಸಲ್ಲಿಸುವುದು ಹೇಗೆ ನೋಡಿ.!

  ಕರ್ನಾಟಕ ನೊಂದಾಯಿತ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯಲ್ಲಿ (Karbwwb) ನೋಂದಾಯಿಸಿಕೊಂಡು ಲೇಬರ್ ಕಾರ್ಡ್ (labour card) ಪಡೆದಿರುವಂತಹ ಕಾರ್ಮಿಕರ ಮಕ್ಕಳಿಗೆ ಸರ್ಕಾರದ ವತಿಯಿಂದ ಭರ್ಜರಿ ಗುಡ್ ನ್ಯೂಸ್ ಇದೆ. ಈಗಾಗಲೇ ಲೇಬರ್ ಕಾರ್ಡ್ ಪಡೆದಿರುವ ಕಾರ್ಮಿಕರು ಸರ್ಕಾರದ ವತಿಯಿಂದ ಅನೇಕ ಯೋಜನೆಗಳ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಲೇಬರ್ ಕಾರ್ಡ್ ಪಡೆದಿರುವ ಕಾರ್ಮಿಕರು ಮಾತ್ರವಲ್ಲದೆ ಅವರ ಕುಟುಂಬಕ್ಕೂ ಕೂಡ ಸರ್ಕಾರದ ವತಿಯಿಂದ ಅನೇಕ ಸೌಲಭ್ಯಗಳ ನೆರವು ಸಿಗುತ್ತಿದೆ. ಲೇಬರ್ ಕಾರ್ಡ್ ಪಡೆದಿದ್ದರೆ ಅವರಿಗೆ ಆರೋಗ್ಯ … Read more

ಗೃಹಲಕ್ಷ್ಮಿ 2000 ಹಣ ಬಂದಿಲ್ಲದವರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಸರ್ಕಾರದಿಂದ SMS ಬಂದಿದೆ.! ಮತ್ತೊಮ್ಮೆ ಅರ್ಜಿ ಸಲ್ಲಿಸೋದು ಹೇಗೆ.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

  ಆಗಸ್ಟ್ 30 ರಂದು ಕರ್ನಾಟಕ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಲಾಂಚ್ ಆಗಿದೆ. ಜುಲೈ 19 ರಿಂದ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಂಡಿದ್ದ ಲಕ್ಷಾಂತರ ಫಲಾನುಭವಿಗಳು ಆಗಸ್ಟ್ 30ನೇ ತಾರೀಕು ಸರ್ಕಾರ ವತಿಯಿಂದ ಕಾರ್ಯಕ್ರಮ ಉದ್ಘಾಟನೆ ಆಗುತ್ತಿದ್ದಂತೆ ತಮ್ಮ ಸಂಖ್ಯೆಗೆ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ (amout transfer SMS) ಆಗುವ ಬಗ್ಗೆ SMS ಸಂದೇಶ ಪಡೆದಿದ್ದಾರೆ. ಇದರಲ್ಲಿ ಅನೇಕರ ಖಾತೆಗೆ ಹಣ ಕೂಡ ವರ್ಗಾವಣೆ ಆಗಿದೆ ಆದರೆ ಕೆಲವರಿಗೆ SMS … Read more

ಎಂಥದ್ದೆ ಲಕ್ವಾ ಹೊಡೆದ್ರು ಸರಿ ಮಾಡ್ತಿನಿ.! ಸ್ಟ್ರೋಕ್ ಆಗೋಕೆ ಇದೇ ಮುಖ್ಯ ಕಾರಣ.! ವೈದ್ಯರು ಬಿಚ್ಚಿಟ್ಟ ಸತ್ಯಾಂಶ ಇದು ತಪ್ಪದೆ ನೋಡಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಿ.!

  ಪ್ಯಾರಲಿಸಿಸ್, ಸ್ಟ್ರೋಕ್ ಅಥವಾ ಲಕ್ವಾ ಹೊಡೆಯುವುದು, ಪಾರ್ಶ್ವವಾಯು (stroke) ಎಂದು ಈ ಕಾಯಿಲೆಯನ್ನು ಕರೆಯುತ್ತೇವೆ. ದೇಹದ ಒಂದು ಭಾಗ ಸಂಪೂರ್ಣವಾಗಿ ಮೆದುಳಿನ ಕನೆಕ್ಷನ್ ಕಳೆದುಕೊಂಡಿರುತ್ತದೆ. ಸ್ವಾಧೀನ ಕಳೆದುಕೊಂಡು ದೇಹದ ಆ ಭಾಗದ ಪ್ರಯೋಜನವನ್ನು ಪಾಶ್ವವಾಯು ಪೀಡಿತನಾದ ವ್ಯಕ್ತಿ ಪಡೆಯಲು ಸಾಧ್ಯವಾಗುವುದಿಲ್ಲ ಸಾಮಾನ್ಯವಾಗಿ ಇದು ದೇಹದ ಎಡಭಾಗಕ್ಕೆ ಅಥವಾ ಬಲಭಾಗಕ್ಕೆ ಒಡೆಯುತ್ತದೆ. ಸಂಪೂರ್ಣವಾಗಿ ಆ ಭಾಗದ ಅಂಗಗಳು ಕೆಲಸ ಮಾಡುವುದನ್ನು ನಿಲ್ಲಿಸುತ್ತವೆ. ಈ ರೀತಿ ಏಕೆ ಆಗುತ್ತದೆ, ಪಾರ್ಶ್ವವಾಯು ಯಾರಿಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ? ಇದಕ್ಕೆ ಚಿಕಿತ್ಸೆ ಏನು? … Read more

ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ, ಇಸ್ತ್ರಿ ಪೆಟ್ಟಿಗೆ, ದೋಬಿ, ಸಲೂನ್ ಕಿಟ್ ವಿತರಣೆಗೆ ಸರ್ಕಾರದಿಂದ ಅರ್ಜಿ ಆಹ್ವಾನ.! ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

  ರಾಜ್ಯದ ವೃತ್ತಿಪರ ಕುಶಲಕರ್ಮಿಗಳಿಗೆ ಸರ್ಕಾರದ ವತಿಯಿಂದ ಎರಡು ಸಿಹಿಸುದ್ದಿ ಇದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (Industry and commerce department) ವತಿಯಿಂದ ಸ್ವಂತ ಉದ್ಯೋಗ ಆರಂಭಿಸಲು ಇಚ್ಛಿಸುವ ವೃತ್ತಿಪರ ಕುಶಲಕರ್ಮಿಗಳಿಗೆ ಗ್ರಾಮೀಣ ಪ್ರದೇಶ ಕುಶಲಕರ್ಮಿ ಬಂಡವಾಳ ಹೂಡಿಕೆ ಸಹಾಯಧನ ಯೋಜನೆಯಡಿ ಸಬ್ಸಿಡಿ (Subsidy loan) ರೂಪದ ಸಾಲ ಹಾಗೂ 2023-24ನೇ ಸಾಲಿನಲ್ಲಿ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಉಪಕರಣಗಳ ಸರಬರಾಜು ಯೋಜನೆಯಡಿ ವೃತ್ತಿಯಾಧಾರಿತ ಸಲಕರಣೆಗಳನ್ನು ನೀಡಿ ಸಹಾಯ ಮಾಡಲು ಇಲಾಖೆ (toolkit Scheme) ನಿರ್ಧರಿಸಿದೆ. … Read more

ಆಸ್ತಿ ಖರೀದಿ ಮಾಡುವ ಮುನ್ನ ಅದು ಅಸಲಿಯೋ ಅಥವಾ ನಕಲಿಯೋ ಎಂದು ತಿಳಿಯಲು ಈ ರೀತಿ ಚೆಕ್ ಮಾಡಿ.!

  ಆಸ್ತಿ ಖರೀದಿ (Property purchase) ಎನ್ನುವುದು ಒಂದು ಪ್ರತಿಷ್ಠೆಯ ವಿಷಯವಾಗಿದೆ. ಜೊತೆಗೆ ಇದೊಂದು ಹೂಡಿಕೆಯ (Investment) ವಿಧಾನವಾಗಿದ್ದು ಒಂದು ಲಾಭ ತರುವ ಉದ್ಯಮವಾಗಿ ಬದಲಾಗಿದೆ. ಪ್ರತಿಯೊಬ್ಬರೂ ಕೂಡ ತಾವು ಗಳಿಸಿದ ಹಣವನ್ನು ಉಳಿತಾಯ ಮಾಡಿ ಒಂದಷ್ಟು ಆಸ್ತಿ ಮಾಡಿಕೊಳ್ಳಬೇಕು ಎಂದು ಬಯಸುತ್ತಾರೆ. ಚಿನ್ನದ ಮೇಲೆ, ವಾಹನದ ಮೇಲೆ ಹಣವನ್ನು ಹಾಕುವವರು ಇದ್ದಾರೆ, ಆದರೆ ಆಸ್ತಿಗಳ ಮೇಲೆ ಹಣ ಹಾಕುವುದರಿಂದ ಶೀಘ್ರವಾಗಿ ಅದು ದ್ವಿಗುಣವಾಗುತ್ತದೆ ಎನ್ನುವ ನಂಬಿಕೆ ಎಲ್ಲರದ್ದು. ಹಾಗಾಗಿ ಪ್ರತಿಯೊಬ್ಬರೂ ಕೂಡ ಮಣ್ಣಿನ ಮೇಲೆ ಅಂದರೆ … Read more