ಚೆಕ್ ಬಳಕೆ ಮಾಡುವವರು & ಚೆಕ್ ಬುಕ್ ಇರುವವರಿಗೆ ಇಂದಿನಿಂದ ಹೊಸ ರೂಲ್ಸ್ ಜಾರಿ.! RBI ನಿಂದ ಅಧಿಕೃತ ಘೋಷಣೆ.!

  ಈಗ ತಮ್ಮ ಆರ್ಥಿಕ ಚಟುವಟಿಕೆಗಳಿಗೆ ಜನರು UPI ಆಧಾರಿತ ಆಪ್ ಗಳ ಬಳಕೆಯನ್ನು ಹೆಚ್ಚಾಗಿ ಮಾಡುತ್ತಿದ್ದಾರೆ. ಭಾರತ ಡಿಜಟಲೀಕರಣದತ್ತ ದಿಟ್ಟ ಹೆಜ್ಜೆ ಇಡುತ್ತಿದೆ. ಈಗ ತಮ್ಮ ದೈನಂದಿಕ ವ್ಯವಹಾರಗಳಿಗೆ ಜನರು ಕಡಿಮೆ ನಗದು ರೂಪದ ಹಣವನ್ನು ಉಪಯೋಗಿಸುತ್ತಿದ್ದಾರೆ, ಉಳಿದಂತೆ ಫೋನ್ ಪೇ, ಗೂಗಲ್ ಪೇ, Paytm ಮುಂತಾದ ಆಪ್ ಗಳ ಮೊರೆ ಹೋಗಿದ್ದಾರೆ. ಹೀಗಿದರೂ ಕೂಡ ಬ್ಯಾಂಕ್ ಗಳಿಗೆ ಹೋಗಿ ಚೆಕ್ ಬುಕ್ (Check book) ಪಡೆಯುವವರ ಸಂಖ್ಯೆಗೇನು ಕಡಿಮೆ ಇಲ್ಲ ಯಾಕೆಂದರೆ ಚೆಕ್ ಬುಕ್ … Read more

ಮಕ್ಕಳಾಗದೇ ಇರುವುದು ಮಾಫಿಯಾನಾ.? ಯಾಕೆ ಮಕ್ಕಳಾಗ್ತಿಲ್ಲ, ಎಲ್ಲಿ ತಪ್ಪಾಗುತ್ತಿದೆ.? ಡಾಕ್ಟರ್ ಬಿಚ್ಚಿಟ್ಟ ಸತ್ಯಾಂಶ ಇದು ನಿಜಕ್ಕೂ ನೀವು ಶಾ-ಕ್ ಆಗ್ತೀರಾ.!

  ಒಂದೆಡೆ ಭಾರತ ಜನಸಂಖ್ಯೆ ಈಗ ವಿಶ್ವದಲ್ಲಿ ಮೊದಲ ಸ್ಥಾನದಲ್ಲಿ ಇದೆ. ಇದುವರೆಗೂ ಚೀನಾ ಪಡೆದಿದ್ದ ಸ್ಥಾನವನ್ನು ಹಿಂದಿಕ್ಕಿ ನಾವು ಮುಂಚೂಣಿಯಲ್ಲಿ ಇದ್ದೇವೆ. ಆದರೆ ದೇಶದ ಒಳಗಿನ ಪರಿಸ್ಥಿತಿಯನ್ನು ನೋಡುವುದಾದರೆ ಮಹಾನಗರ ಪ್ರತಿಯೊಂದು ಗಲ್ಲಿಗಲ್ಲಿಯಲ್ಲೂ ಕೂಡ ಫರ್ಟಿಲಿಟಿ ಸೆಂಟರ್ ಗಳು (fertility centre) ಸೃಷ್ಟಿಯಾಗಿವೆ. ಮಕ್ಕಳನ್ನು ಪಡೆಯುವುದಕ್ಕಾಗಿ ಐದಾರು ವರ್ಷಗಳು ಸತತವಾಗಿ ಆಸ್ಪತ್ರೆಗೆ ದಾರಿ ಸವೆಸುತ್ತಿರುವ ದಂಪತಿಗಳ ಉದಾಹರಣೆಗಳನ್ನು ನಾವೆಲ್ಲರೂ ಪ್ರತ್ಯಕ್ಷವಾಗಿ ಕಾಣುತ್ತಿದ್ದೇವೆ. ನಮ್ಮ ಸ್ನೇಹಿತರ ಬಳಗದಲ್ಲಿಯೂ ಅಥವಾ ಕುಟುಂಬದಲ್ಲಿಯೇ ಈ ಸಮಸ್ಯೆಯಿಂದ ಬಳಲುತ್ತಿರುವವರು ಇದ್ದೇ ಇದ್ದಾರೆ. … Read more

ಮತ್ತೊಮ್ಮೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ.! ತಿದ್ದುಪಡಿಗೆ ಬೇಕಾಗುವ ದಾಖಲೆ & ಅರ್ಜಿ ಸಲ್ಲಿಸುವ ಕೊನೆ ದಿನಾಂಕ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ರೇಷನ್ ಕಾರ್ಡ್ (Ration card) ಈಗ ಅತ್ಯಂತ ಪ್ರಮುಖ ದಾಖಲೆಯಾಗಿದೆ. ಅದರಲ್ಲೂ ಕರ್ನಾಟಕ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು (Guarantee Schemes) ಜಾರಿಗೆ ಮಾಡಿದ ಮೇಲೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ. ಅನ್ನಭಾಗ್ಯ ಯೋಜನೆಯ (Annabhagya amount) ಪಡಿತರ ಹಾಗೂ ಹೆಚ್ಚುವರಿ ಅಕ್ಕಿಯ ಸಹಾಯಧನ ಪಡೆಯಲು ರೇಷನ್ ಕಾರ್ಡ್ ಬೇಕು. ಅದೇ ರೀತಿ ಗೃಹಲಕ್ಷ್ಮಿ ಯೋಜನೆಗೆ (to apply Gruhalakshmi Scheme) ಅರ್ಜಿ ಸಲ್ಲಿಸಲು ಕುಟುಂಬದ ಮುಖ್ಯಸ್ಥೆಯ ಸ್ಥಾನದಲ್ಲಿ ಮಹಿಳೆಯ ಹೆಸರು ಇರಬೇಕು ಜೊತೆಗೆ ಆಧಾರ್ ಕಾರ್ಡ್ ಹಾಗೂ … Read more

ಗೃಹಲಕ್ಷ್ಮಿ ಅರ್ಜಿ ಹಾಕಿದ್ರೂ ಕೂಡ 2,000 ಹಣ ಬರದೆ ಇರಲು ಇದೇ ಮುಖ್ಯ ಕಾರಣ.! ಮೊದಲು ಈ ಕೆಲಸ ಬೇಗ ಮಾಡಿ.! ಇಲ್ಲದಿದ್ರೆ ಹಣ ಬರಲ್ಲ.!

ಕರ್ನಾಟಕದ ರಾಜ್ಯದ ಮಹಿಳೆಯರೆಲ್ಲರೂ ಮಹತ್ವಾಕಾಂಕ್ಷೆಯಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣ ವರ್ಗಾವಣೆ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ಜುಲೈ 19 ರಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ಕೂಡ ಆರಂಭವಾಗಿತ್ತು, ಯೋಜನೆ ಹಣ ವರ್ಗಾವಣೆ ಆಗುವ ದಿನಕ್ಕಾಗಿ ಅರ್ಜಿ ಸಲ್ಲಿಸಿದ ಎಲ್ಲಾ ಫಲಾನುಭವಿಗಳು ಕೂಡ ಕಾಯುತ್ತಿದ್ದರು. ಹಲವು ಬಾರಿ ಈ ದಿನಾಂಕ ಮುಂದೂಡಲ್ಪಟ್ಟರು ಅಂತಿಮವಾಗಿ ಆಗಸ್ಟ್ 30ರಂದು ಮೈಸೂರಿನಲ್ಲಿ (Mysore) ಮಹಾರಾಜ ಕಾಲೇಜು ಆವರಣದಲ್ಲಿನ ನಡೆದ ಬೃಹತ್ ಸಮಾರಂಭದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna Kharge) … Read more

ಕೇಂದ್ರ ಸರ್ಕಾರದಿಂದ ಗ್ಯಾಸ್ ಸಬ್ಸಿಡಿ ಹಣ ₹ 200/- ಬಿಡುಗಡೆಯಾಗಿದೆ.! ಸಬ್ಸಿಡಿ ಹಣ ಜಮೆ ಆಗಿದಿಯೋ ಇಲ್ಲವೋ ನಿಮ್ಮ ಮೊಬೈಲ್ ಮೂಲಕವೇ ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ

  ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿರುವುದರಿಂದ ಬಡವರು ಹಾಗೂ ಮಧ್ಯಮ ವರ್ಗದವರ ಜೀವನ ನಿರ್ವಹಣೆ ಬಹಳ ಕ’ಷ್ಟವಾಗುತ್ತಿದೆ. ಇದನ್ನು ಮನಗಂಡ ಕೇಂದ್ರ ಸರ್ಕಾರವು (Government) ಕೋವಿಡ್ ಸಮಯದಲ್ಲಿ ಸ್ಥಗಿತಗೊಳಿಸಿದ್ದ LPG ಸಬ್ಸಿಡಿ (Subsidy) ವಿತರಣೆಯನ್ನು ಮತ್ತೆ ಪುನರಾರಂಭಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಸಂಪುಟದಲ್ಲಿ ತೀರ್ಮಾನ ಆಗಿದ್ದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಗೃಹ ಬಳಕೆಯ LPG ಸಿಲಿಂಡರ್ ಗೆ 200ರೂ. ಹಾಗೂ ಉಜ್ವಲ ಯೋಜನೆಯಡಿ ಸಿಲಿಂಡರ್ ಸೌಲಭ್ಯ ಪಡೆದಿರುವವರಿಗೆ … Read more

ಕೃಷಿ ಇಲಾಖೆ ನೇಮಕಾತಿ, ವೇತನ 2,18,200 ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

  ದೇಶದಾದ್ಯಂತ ಇರುವ ಎಲ್ಲ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಸದಾವಕಾಶವಿದೆ. ಸರ್ಕಾರಿ ಉದ್ಯೋಗ ಯಾರಿಗೆ ತಾನೇ ಬೇಡ, ಇದಕ್ಕಾಗಿ ವರ್ಷಗಟ್ಟಲೆ ಕಾಯುತ್ತಿರುವವರು ಕೂಡ ಇದ್ದಾರೆ. ಆದರೆ ಸರ್ಕಾರಿ ಉದ್ಯೋಗ ಸಿಗುವುದು ಅಷ್ಟು ಸುಲಭವಲ್ಲ. ಅದಕ್ಕೆ ಅದೃಷ್ಟವೂ ಇರಬೇಕು, ನಿರಂತರತೆಯಿಂದ ಕೂಡಿದ ಸತತ ಪರಿಶ್ರಮವು ಇರಬೇಕು. ಎಲ್ಲ ಸರ್ಕಾರಿ ಆಕಾಂಕ್ಷಿಗಳಿಗೂ ಇದೀಗ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಗ್ರಿಕಲ್ಚರ್ ಸೈಂಟಿಸ್ಟ್ ರಿಸರ್ಚ್ ಬೋರ್ಡ್ (ASRB) ತನ್ನಲ್ಲಿ ಖಾಲಿ ಇರುವ ಹಲವು ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. … Read more

ಗೃಹಲಕ್ಷ್ಮಿ ಯೋಜನೆ 2000 ಹಣ ಇನ್ನು ಬಂದಿಲ್ವಾ.? ಆಗಿದ್ರೆ ತಕ್ಷಣ ಈ ಕೆಲಸ ಮಾಡಿ.! ಇಲ್ಲದಿದ್ರೆ ಹಣ ಬರಲ್ಲ.!

  ಕರ್ನಾಟಕ ಸರ್ಕಾರ ನಾಲ್ಕನೇ ಗ್ಯಾರೆಂಟಿ ಕಾರ್ಡ್ (Guarantee Scheme) ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಜಾರಿಯಾಗಿದೆ. ಗೃಹಲಕ್ಷ್ಮಿ ಯೋಜನೆಯು ಕರ್ನಾಟಕದಲ್ಲಿ ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೂ ಕೂಡ ಪ್ರತಿ ತಿಂಗಳು 2000ರೂ. ಸಹಾಯಧನವನ್ನು ನೀಡುವ ಯೋಜನೆಯಾಗಿದೆ. ಜುಲೈ 19 ರಿಂದ ಅರ್ಹ ಮಹಿಳೆಯರಿಗೆ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಸಂಖ್ಯೆ ಕೊಟ್ಟು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಗೃಹಲಕ್ಷ್ಮಿ … Read more

ಅಕ್ಕಿ v/s ಗೋಧಿ ಡಯಾಬಿಟಿಸ್ ಇರುವವರಿಗೆ ಅನ್ನ ಅಥವಾ ಚಪಾತಿ ಇದರಲ್ಲಿ ಯಾವುದು ಉತ್ತಮ.? ಡಾಕ್ಟರ್ ಕೊಟ್ಟ ಸಲಹೆ ಏನು.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ಡಯಾಬಿಟಿಸ್ (Diabetes) ಜಗತ್ತಿನಲ್ಲಿ ಅತಿ ಹೆಚ್ಚು ಜನರನ್ನು ಕಾಡುತ್ತಿರುವ ಒಂದು ಸರ್ವೇಸಾಮಾನ್ಯ ಆರೋಗ್ಯ ಸಮಸ್ಯೆ. ಡಯಾಬಿಟಿಸ್ ಬಂದವರಲ್ಲಿ ಅದು ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ಅವರಿಗೆ ನೋವನ್ನುಂಟು ಮಾಡುವ ಸಂಗತಿ ಅವರು ತುಂಬಾ ಅನ್ನ ತಿನ್ನುವಂತಿಲ್ಲ ಎನ್ನುವ ವಿಷಯ. ಅಕ್ಕಿಯ ಪದಾರ್ಥದಿಂದ (Rice items) ಮಾಡಿದ ಆಹಾರ ಪದಾರ್ಥಗಳನ್ನು ಹೆಚ್ಚು ಸೇವಿಸುವುದರಿಂದ ಶುಗರ್ ಲೆವೆಲ್ (Sugar level) ಹೆಚ್ಚಾಗುತ್ತದೆ ಎಂದು ಹೆದರಿ ಅವರು ಇದರ ಬದಲಿಗೆ ಗೋಧಿ ಆಹಾರದ ಕಡೆ ಆಕರ್ಷಿತರಾಗುತ್ತಾರೆ. ಗೋಧಿ ಚಪಾತಿಗಳನ್ನು … Read more

UPI ಬಳಸುವವರಿಗೆ ಹೊಸ ನಿಯಮ ಜಾರಿ.! ಫೋನ್ ಪೇ, ಗೂಗಲ್ ಪೇ, ಬಳಕೆ ಮಾಡುವವರು ತಪ್ಪದೆ ಈ ಸುದ್ದಿ ನೋಡಿ.!

  ಇತ್ತೀಚೆಗೆ ಜನರು ನಗದು ಹಣದ ಮೂಲಕ ವ್ಯವಹಾರ (less Cash) ಮಾಡುವುದು ಬಹಳ ಕಡಿಮೆ ಆಗಿದೆ. ಅದರಲ್ಲೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (P.M Narendra Modi) 500 ಹಾಗೂ 1,000 ಮುಖಬೆಲೆಯ ನೋಟುಗಳನ್ನು ಅಮಾನ್ಯೀಕರಣ (demonitisation) ಮಾಡಿದ ನಂತರ ಹಾಗೂ ಕರೋನ ಮಹಾಮಾರಿಯ ಸಂದರ್ಭದಲ್ಲಿ ಉಂಟಾದ ಕಟ್ಟುನಿಟ್ಟಿನ ನಿಯಮಗಳ ನಂತರ ಜನರು ನಗದು ವ್ಯವಹಾರವನ್ನು ಶೇಕಡಾ 75%ರಷ್ಟು ಕಡಿಮೆ ಮಾಡಿದ್ದಾರೆ. ಇಂದು ಭಾರತದಲ್ಲಿ ತರಕಾರಿ ವ್ಯಾಪಾರ ಮಾಡುವ ತಳ್ಳುಗಾಡಿ ವ್ಯಾಪಾರದಿಂದ ಹಿಡಿದು ದೊಡ್ಡ ದೊಡ್ಡ ಹಣದ … Read more

ಗೃಹಲಕ್ಷ್ಮಿ ಯೋಜನೆ ಹಣ ಇನ್ನೂ ಬಂದಿಲ್ವಾ.? ಈ ರೀತಿ ಸ್ಟೇಟಸ್ ಚೆಕ್ ಮಾಡಿ ನೋಡಿ.!

  ಕಾಂಗ್ರೆಸ್ ಪಕ್ಷವು (Congress) ಚುನಾವಣೆ ಮುನ್ನ ಕೊಟ್ಟಿದ್ದ 5 ಗ್ಯಾರಂಟಿ ಭರವಸೆಗಳ ಪೈಕಿ ಈಗಾಗಲೇ ಮೂರು ಯೋಜನೆಗಳ ಪ್ರಯೋಜನವನ್ನು ಕರ್ನಾಟಕದ ಜನತೆ ಪಡೆಯುತ್ತಿದ್ದಾರೆ. ನಿನ್ನೆಯಷ್ಟೇ ಅಂದರೆ ಆಗಸ್ಟ್ 30, 2023ರಂದು ನಾಲ್ಕನೇ ಗ್ಯಾರಂಟಿ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆಯು (Guarantee Scheme Gruhalakshmi) ಕೂಡ ಲಾಂಚ್ ಆಗಿದೆ. ಗೃಹಲಕ್ಷ್ಮಿ ಯೋಜನೆ ಮೂಲಕ ಕರ್ನಾಟಕದ ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬದ ಮುಖ್ಯಸ್ಥೆ ಖಾತೆಗೂ ಕೂಡ ಸರ್ಕಾರದಿಂದ ಸಹಾಯಧನವು DBT ಮೂಲಕ ಅವರ ಆಧಾರ್ ಕಾರ್ಡ್ ಲಿಂಕ್ ಆಗಿ … Read more