ಪೋಸ್ಟ್ ಆಫೀಸಿನ 5 ಬೆಸ್ಟ್ ಸ್ಕೀಮ್ ಗಳು ಇವು, 5,000 ಹೂಡಿಕೆ ಮಾಡಿದರೆ ಸಾಕು ಲಕ್ಷಗಳಲ್ಲಿ ರಿಟರ್ನ್ಸ್ ಪಡೆಯಬಹುದು.!

  ದುಡಿಯುವ ದಿನಗಳಲ್ಲಿ ಭವಿಷ್ಯದ ಹಿತ ದೃಷ್ಟಿಯಿಂದ ಸ್ವಲ್ಪ ಹಣವನ್ನು ಉಳಿತಾಯ (Saving) ಮಾಡಿ ಇಟ್ಟುಕೊಳ್ಳಬೇಕು. ಈ ರೀತಿ ಉಳಿತಾಯ ಮಾಡಿದ ಹಣವನ್ನು ಉಳಿತಾಯ ಖಾತೆಯಲ್ಲಿ ಇಡುವುದರಿಂದ ಅತಿ ಹೆಚ್ಚು ಲಾಭ ದೊರೆಯುವುದಿಲ್ಲ ಹಾಗಾಗಿ ಅವುಗಳನ್ನು ಉತ್ತಮ ಯೋಜನೆಗಳಲ್ಲಿ ಹೂಡಿಕೆ (Invest) ಮಾಡಬೇಕು ಹೂಡಿಕೆ ಮಾಡುವುದಕ್ಕೆ ಈಗ ಮ್ಯೂಚುವಲ್ ಫಂಡ್, ಸ್ಟಾಕ್ ಮಾರ್ಕೆಟ್ ನಂತಹ ಅವಕಾಶಗಳು ಇದ್ದರೂ ಕೂಡ ಅವುಗಳಲ್ಲಿ ರಿಸ್ಕ್ ಕೂಡ ಅಷ್ಟೇ ಪ್ರಮಾಣದಲ್ಲಿ ಇರುತ್ತದೆ. ನಾವು ಹೂಡಿಕೆ ಮಾಡಿದ ಹಣಕ್ಕೆ ನೂರಕ್ಕೆ ನೂರರಷ್ಟು ಭದ್ರತೆಯ … Read more

ಗೃಹಲಕ್ಷ್ಮಿ ಯೋಜನೆ 2000/- ಇನ್ನೂ ನಿಮ್ಮ ಅಕೌಂಟ್ ಗೆ ಬಂದಿಲ್ವಾ.? ಚಿಂತೆ ಬೇಡ ಈ ದಿನಾಂಕದಂದು ನಿಮ್ಮ ಖಾತೆಗೆ ಹಣ ಬರಲಿದೆ.! ಈ ರೀತಿ ಚೆಕ್ ಮಾಡಿ.!

  ಆಗಸ್ಟ್ 30, 2023 ಕರ್ನಾಟಕದ ಇತಿಹಾಸದಲ್ಲಿ ಒಂದು ಐತಿಹಾಸಿಕ ದಿನವಾಗಿ ದಾಖಲಾಯಿತು. ಯಾಕೆಂದರೆ, ಕರ್ನಾಟಕದ ನಾಲ್ಕನೇ ಗ್ಯಾರೆಂಟಿ ಯೋಜನೆಯಾಗಿ (Guarantee Scheme) ಕರ್ನಾಟಕದ ಮಹಿಳೆಯರೆಲ್ಲರೂ ಮಹತ್ವಕಾಂಕ್ಷೆಯಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಯೋಜನೆಯು (Gruhalakshmi Scheme) ಜಾರಿಯಾದ ದಿನವಿದು. ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸಲು ಮತ್ತು ಬಡ ಕುಟುಂಬಗಳಿಗೆ ನೆರವಾಗಲು ಪಡಿತರ ಚೀಟಿ ಹೊಂದಿರುವ ಪ್ರತಿ ಕುಟುಂಬದ ಯಜಮಾನಿ ಖಾತೆಗೆ ಪ್ರತಿ ತಿಂಗಳು 2000 ಸಹಾಯಧನವನ್ನು ಕೊಡುವುದಾಗಿ ಕಾಂಗ್ರೆಸ್ ಪಕ್ಷವು ಚುನಾವಣೆ ಪೂರ್ವವಾಗಿ ಕೊಟ್ಟಿದ್ದ ಆಶ್ವಾಸನೆ ಪ್ರಕಾರ ಆಗಸ್ಟ್ 30 … Read more

ಶುಗರ್ ಲೆವೆಲ್ ಎಷ್ಟಿರಬೇಕು.? ಡಯಾಬಿಟಿಕ್ ಬಗ್ಗೆ ಆಸ್ಪತ್ರೆಗಳಲ್ಲಿ ಹೇಳುವುದು ಸುಳ್ಳಾ.? ವೈದ್ಯರೇ ಬಿಚ್ಚಿಟ್ಟ ಸತ್ಯಾಂಶ ಇದು ತಪ್ಪದೆ ನೋಡಿ.!

  ಸಕ್ಕರೆ ಕಾಯಿಲೆ (Diabities) ಈಗ ಸರ್ವೇ ಸಾಮಾನ್ಯ ಕಾಯಿಲೆಯಾಗಿ ಹೋಗಿದೆ. ವಯೋಸಹಜ ಎನಿಸಿದ್ದ ಈ ಕಾಯಿಲೆಯ ಈಗ 40ರ ಆಸುಪಾಸಿನ ಯುವ ಜನತೆಯನ್ನು ಬಾಧಿಸುತ್ತಿದೆ ಡಯಾಬಿಟಿಕ್ ಎಂದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಿಗೆ ಇರುವುದು. ಪ್ರತಿಯೊಬ್ಬರ ರಕ್ತದಲ್ಲೂ ಕೂಡ ಸಕ್ಕರೆಯ ಪ್ರಮಾಣ ಇದ್ದೇ ಇರುತ್ತದೆ. ಇದೇ ದೇಹಕ್ಕೆ ಶಕ್ತಿ ನೀಡುವುದು ಆದರೆ ಈ ಪ್ರಮಾಣ ಹೆಚ್ಚಾದಾಗ ಅದು ಡಯಾಬಿಟಿಕ್ ಆಗುತ್ತದೆ. ಆಸ್ಪತ್ರೆಗಳಲ್ಲಿ ಊಟಕ್ಕೂ ಮುನ್ನ ಶುಗರ್ ಟೆಸ್ಟ್ ಮಾಡಿ ಮತ್ತು ಊಟ ನಂತರ ಶುಗರ್ ಟೆಸ್ಟ್ … Read more

ಗೃಹಲಕ್ಷ್ಮಿ ಯೋಜನೆ 2000/- ನಿಮ್ಮ ಖಾತೆಗೆ ಜಮೆ ಆಗಿದೆ ಈ ಅಪ್ಲಿಕೇಶನ್ ನಲ್ಲಿ ಆಧಾರ್ ಕಾರ್ಡ್ ನಂಬರ್ ಹಾಕಿ ಚೆಕ್ ಮಾಡಿ.!

  ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ (Gyarantee Scheme) ಪೈಕಿ ನಾಲ್ಕನೇ ಗ್ಯಾರಂಟಿ ಕಾರ್ಡ್ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಲಾಂಚ್ ಆಗಿದೆ. ಆಗಸ್ಟ್ 30ನೇ ತಾರೀಕು ಲಾಂಚ್ ಆಗಿದೆ. ಜುಲೈ 19 ರಿಂದ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಇದುವರೆಗೆ 1.33 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿದ್ದು. ಅವರೆಲ್ಲರ ಖಾತೆಗೂ ಕೂಡ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮಾನ್ಯ … Read more

ಜಾಬ್ ಕಾರ್ಡ್ ಇದ್ದವರು ಆಧಾರ್ ಕಾರ್ಡ್ ಲಿಂಕ್ ಮಾಡಲು ಕೊನೆ ಅವಕಾಶ.! ಇಲ್ಲದಿದ್ದರೆ ನಿಮ್ಮ ಕಾರ್ಡ್ ರದ್ದಾಗುತ್ತೆ

  ಕೇಂದ್ರ ಸರ್ಕಾರವು (Central Government) ಜಾರಿಗೆ ತಂದಿರುವ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (Rashtreeya Grameena Udyoga Khathri Yojane) ದೇಶದ ಎಲ್ಲರ ಗಮನವನ್ನು ಸೆಳೆದಿದೆ. ಗ್ರಾಮೀಣ ಭಾಗದ ಯುವಜನತೆಗೆ ಉದ್ಯೋಗಾವಕಾಶ ನೀಡಿ ಜೊತೆಗೆ ಗ್ರಾಮಗಳ ಅಭಿವೃದ್ಧಿಯತ್ತ ತೊಡಗಿಸಿಕೊಳ್ಳುವಲ್ಲಿ ಈ ಯೋಜನೆ ನೆರವಾಗುತ್ತಿದೆ. ಈ ಯೋಜನೆಯಿಂದ ಕೆರೆಗಳಲ್ಲಿ ಹೂಳೆತ್ತುವ ಕಾರ್ಯ, ಜಾನುವಾರುಗಳಿಗೆ ಕುಡಿಯುವ ನೀರಿನ ಘಟಕ ನಿರ್ಮಾಣ, ರೈತನ ಜಮೀನಿನಲ್ಲಿ ಕೃಷಿ ಹೊಂಡ, ಜಾನುವಾರುಗಳಿಗೆ ಶೆಡ್ ನಿರ್ಮಾಣ ಇನ್ನೂ ಮುಂತಾದ ಕೃಷಿಗೆ ಸಂಬಂಧಿಸಿದ ಕೆಲಸಗಳನ್ನು … Read more

ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ನಿರ್ಮಾಣಕ್ಕೆ 4 ಲಕ್ಷ ಸಹಾಯಧನ ಬಿಡುಗಡೆ, ಆಸಕ್ತ ರೈತರು ಅರ್ಜಿ ಸಲ್ಲಿಸಿ.!

  ಕೃಷಿಯಲ್ಲಿ (Agriculture) ಮಾಡುವ ರೈತರಿಗೆ (Farmers) ಉತ್ತಮ ಇಳುವರಿ ಮೂಲಕ ಆದಾಯ ಹೆಚ್ಚಾಗಬೇಕು ಎಂದರೆ ನೀರಿನ ವ್ಯವಸ್ಥೆ ಚೆನ್ನಾಗಿರಬೇಕು. ಮಳೆ ಆಶ್ರಿತ ಕೃಷಿ ಮಾಡುವ ರೈತರಿಗಿಂತ ತೋಟಗಾರಿಕೆ ಕೃಷಿ ಮಾಡುವ ರೈತರು ಹೆಚ್ಚು ಆದಾಯ ಮಾಡಬಹುದು ಮತ್ತು ಇದರಿಂದ ಉದ್ಯೋಗ ಸೃಷ್ಟಿಯು ಕೂಡ ಹೆಚ್ಚಾಗುತ್ತದೆ, ಆಹಾರ ಕೊರತೆಯನ್ನು ನೀಗಿಸಬಹುದು. ಈ ಉದ್ದೇಶದಿಂದ ರೈತನ ಕೃಷಿ ಚಟುವಟಿಕೆಗೆ ಸರ್ಕಾರಗಳು ಕೂಡ ನೆರವಾಗುತ್ತಿವೆ ನಮ್ಮ ರಾಜ್ಯ ಸರ್ಕಾರ ಕೂಡ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಇದೀಗ ಗಂಗಾ … Read more

ಗೃಹಲಕ್ಷ್ಮಿ ಯೋಜನೆಯ 2,000 ಸಹಾಯಧನ ಮಹಿಳೆಯರ ಖಾತೆಗೆ ವರ್ಗಾವಣೆ ಆಗಿದೆ.! ಈ ವಿಧಾನದಲ್ಲಿ ಚೆಕ್ ಮಾಡಿ ನೋಡಿ.!

  ಕರ್ನಾಟಕ ರಾಜ್ಯದ ಮಹಿಳೆಯರು ಬಹಳ ನಿರೀಕ್ಷೆಯಿಂದ ಕಾಯುತ್ತಿರುವ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಇಂದು ಚಾಲನೆ ಸಿಗುತ್ತಿದೆ. ಸರ್ಕಾರ ಭರವಸೆ ನೀಡಿದ ಗ್ಯಾರಂಟಿ ಯೋಜನೆಗಳ ಪೈಕಿ ನಾಲ್ಕನೇ ಗ್ಯಾರಂಟಿ ಕಾರ್ಡ್ ಯೋಜನೆ ಯಾಗಿ (Gyarantee Scheme) ಗೃಹಲಕ್ಷ್ಮಿ ಯೋಜನೆಯು ಆಗಸ್ಟ್ 30ನೇ ತಾರೀಕು ಸರ್ಕಾರಕ್ಕೆ 100 ದಿನಗಳು ತುಂಬಿದ ಸಂಭ್ರಮದಲ್ಲಿ ಜಾರಿಗೆ ಬರುತ್ತಿದೆ. ಮೈಸೂರಿನಲ್ಲಿ (Mysore) ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು (C.M Siddaramaih) ಅರ್ಹ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ … Read more

ಇಂದಿನಿಂದ ಗ್ಯಾಸ್ ಸಿಲಿಂಡರ್ ಮೇಲೆ 400 ರೂಪಾಯಿ ಕಡಿತ ಕೇಂದ್ರ ಸರ್ಕಾರದಿಂದ ಅಧಿಕೃತ ಘೋಷಣೆ.!

  ಕಳೆದ ಮೇ ತಿಂಗಳಿನಿಂದ ಕಚ್ಚಾ ತೈಲದ ಬೆಲೆ ಇಳಿಕೆ ಆಗಿದ್ದರೂ ಕೂಡ ಗೃಹಬಳಕೆಯ LPG ದರವನ್ನು ಇಳಿಕೆ ಮಾಡಿಲ್ಲ ಎಂದು ಎಲ್ಲರೂ ಕೇಂದ್ರ ಸರ್ಕಾರವನ್ನು (Central government) ಪ್ರಶ್ನಿಸುತ್ತಿದ್ದರು. ಯಾಕೆಂದರೆ ಇತ್ತೀಚಿನ ದಿನಗಳಲ್ಲಿ ಗೃಹಬಳಕೆ ಎಲ್ಲಾ ಪದಾರ್ಥಗಳ ಬೆಲೆ ಕೂಡ ಗಗನಕ್ಕೇರಿದೆ. ಇದರ ಜೊತೆಗೆ LPG ಗೃಹಬಳಕೆಯ ಸಿಲಿಂಡರ್ (Gas Cylinder) ಬೆಲೆ ಕೂಡ ವಿಪರೀತವಾಗಿ ಏರಿಕೆ ಆಗಿರುವುದು ಬಡವರು ಹಾಗೂ ಸಾಮಾನ್ಯ ವರ್ಗದವರಿಗೆ ವಿಪರೀತ ಹೊರೆಯಾಗಿತ್ತು. ಪ್ರಸ್ತುತವಾಗಿ ನಮ್ಮ ದೇಶದಲ್ಲಿ ಬಹುತೇಕ ಭಾರತದ ಎಲ್ಲಾ … Read more

ವಾಣಿಜ್ಯ ತೆರಿಗೆ ಇಲಾಖೆ ನೇಮಕಾತಿಗೆ ಅರ್ಜಿ ಆಹ್ವಾನ ಆಸಕ್ತ ಅಭ್ಯರ್ಥಿಗಳು ತಪ್ಪದೆ ಅರ್ಜಿ ಸಲ್ಲಿಸಿ.! ವೇತನ 62,600/-

ಕರ್ನಾಟಕ ಲೋಕಸೇವಾ ಆಯೋಗವು (KPSC) ಕರ್ನಾಟಕದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದೆ. ಪದವಿ ಪೂರ್ತಿಗೊಳಿಸಿರುವ ಪ್ರತಿಯೊಬ್ಬ ಅಭ್ಯರ್ಥಿಯು ಕೂಡ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ವಾಣಿಜ್ಯ ತೆರಿಗೆ ಇಲಾಖೆಯ ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ (Commercial Tax Inspector) ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ ಮತ್ತು ಇನ್ನಿತರ ಅರ್ಹತ ಮಾನದಂಡಗಳ ಬಗ್ಗೆ ಮತ್ತು ಅರ್ಜಿ ಸಲ್ಲಿಸುವ … Read more

ಇನ್ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಸಿಗಲಿದೆ ಮೋಜಿನಿ ಸೇವೆಗಳು. ಹದ್ದುಬಸ್ತು, 11E ಸ್ಕೆಚ್, ತತ್ಕಾಲ್ ಪೋಡಿ, ಭೂ ಪರಿವರ್ತನೆ ಅರ್ಜಿ ಎಲ್ಲ ಸೇವೆಗಳು ಗ್ರಾಮ ಪಂಚಾಯಿತಿಯಲ್ಲಿಯೇ.!

  ಗ್ರಾಮ ಪಂಚಾಯಿತಿ (Grama panchayath) ವ್ಯಾಪ್ತಿಯಲ್ಲಿ ತೆರೆದಿರುವ ಬಾಪೂಜಿ ಸೇವ ಕೇಂದ್ರಗಳು (Bapuji seva kendra) ಹಳ್ಳಿ ಭಾಗದ ಜನರಿಗೆ ಸಾಕಷ್ಟು ಅನುಕೂಲತೆ ಮಾಡಿ ಕೊಡುತ್ತಿವೆ. ಇದರ ಜೊತೆಗೆ ಈಗ ಹೊಸದಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸೇವೆಗಳು ಇದಕ್ಕೆ ಸೇರ್ಪಡೆಯಾಗುತ್ತಿದೆ. ಇದುವರೆಗೂ ಕೂಡ ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳಿಗಾಗಿ ರೈತರು ತಾಲೂಕು ಮಟ್ಟದ ತಹಶಿಲ್ದಾರ್ ಕಚೇರಿಗಳು ಅಥವಾ ಹೋಬಳಿ ಮಟ್ಟದ ಜನಸ್ನೇಹಿ ಕೇಂದ್ರಗಳಿಗೆ ಅಲೆಯಬೇಕಾಗಿತ್ತು. ಇದರಿಂದ ರೈತರ ಸಮಯ ಹಾಗೂ ಹಣ ವ್ಯರ್ಥವಾಗುತ್ತಿತ್ತು ಇದನ್ನು ತಪ್ಪಿಸಲು … Read more