ಈ ಫಲನುಭವಿಗಳ ರೇಷನ್ ಕಾರ್ಡ್ ರದ್ದು ಇಂಥವರಿಗೆ ಅನ್ನಭಾಗ್ಯ ಅಕ್ಕಿಯೂ ಇಲ್ಲ ದುಡ್ಡು ಇಲ್ಲ ಮಾನದಂಡ ಮೀರಿದವರು ದಂಡ ಕೂಡ ಕಟ್ಟಬೇಕು.! ಹೊಸ ರೂಲ್ಸ್ ಜಾರಿಗೆ ತಂದ ಸರ್ಕಾರ.!

  ಕಳೆದ ವಾರ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಎಚ್ ಮುನಿಯಪ್ಪ (Food and Civil supply Minister K.H Muniyappa) ಅವರು ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿ ಚುನಾವಣೆ ನೀತಿ ಸಂಹಿತೆ ಕಾರಣದಿಂದಾಗಿ ತಡೆಹಿಡಿಯಲಾಗಿದ್ದ ರೇಷನ್ ಕಾರ್ಡ್ ವಿತರಣೆ (ration card distribution) ಕಾರ್ಯಕ್ರಮಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು. ಹಾಗೆಯೇ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸ್ವೀಕರಿಸುವುದು ಮತ್ತು ತಿದ್ದುಪಡಿ ಕಾರ್ಯಕ್ರಮ ಚಾಲನೆ ನೀಡಲಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದರು. ಈ ಸಮಯದಲ್ಲಿ ಅವರು ತಿಳಿಸಿದ … Read more

ಹಸು ಖರೀದಿಗೆ 40,000 ರೂಪಾಯಿ ಸಬ್ಸಿಡಿ ಘೋಷಣೆ.!

  ಕಳೆದ ಭಾನುವಾರ ದಾವಣಗೆರೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ (Bapuji bank community Bhavan) ಜಿಲ್ಲಾ ಸಹಕಾರಿಗಳು ಅಭಿನಂದನ ಕಾರ್ಯಕ್ರಮ ಏರ್ಪಡಿಸಿದ್ದರು. ಈ ಸಮಾರಂಭವನ್ನು ಶಾಸಕ ಶಾಮನೂರು ಶಿವಶಂಕರಪ್ಪ (Shyamanooru Shivashankarappa) ಅವರು ಉದ್ಘಾಟಿಸಿ ಸಹಕಾರಿ ಕ್ಷೇತ್ರದ ಮೇಲೆ ಜನರು ಇಟ್ಟಿರುವ ನಿರೀಕ್ಷೆಯ ಕುರಿತು ಕೆಲ ಮಾತುಗಳನ್ನಾಡಿದರು. ಜನಸಾಮಾನ್ಯರು ಸಹಕಾರಿ ಬ್ಯಾಂಕ್ ಮೇಲೆ ಹೆಚ್ಚು ನಂಬಿಕೆ ವಿಶ್ವಾಸ ಇಟ್ಟಿದ್ದಾರೆ ಗುಜರಾತ್ ಹಾಗೂ ಮಹಾರಾಷ್ಟ್ರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯದಲ್ಲಿ ಈ ಕ್ಷೇತ್ರ ಬಹಳಷ್ಟು ಹಿಂದೆ ಉಳಿದಿದೆ. … Read more

ಗೃಹಲಕ್ಷ್ಮಿ ಯೋಜನೆಯ 2000 ಹಣ ಯಾಕೆ ಇನ್ನು ಬಿಡುಗಡೆಯಾಗಿಲ್ಲ ಎನ್ನುವುದಕ್ಕೆ ಕಾರಣ ತಿಳಿಸಿದ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್.! ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದವರು ತಪ್ಪದೆ ಇದನ್ನು ನೋಡಿ

  ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು (Karnataka government Guarantee Scheme) ಒಂದಾದ ಮೇಲೆ ಒಂದರಂತೆ ಬಹುತೇಕ ಜಾರಿಯಾಗಿವೆ. ಈಗ ಕರ್ನಾಟಕದ ಎಲ್ಲಾ ಕುಟುಂಬದ ಯಜಮಾನಿಯರು ಕಾಯುತ್ತಿರುವ ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಹಣ ಬಿಡುಗಡೆ ಮಾಡುವ ಕಾರ್ಯಕ್ರಮಕ್ಕೆ ಸದ್ಯದಲ್ಲೇ ದಿನಾಂಕ ಕೂಡ ನಿಗದಿ ಆಗುತ್ತಿದೆ. ಕೊಟ್ಟ ಮಾತಿನಂತೆಯೇ ಆಗಸ್ಟ್ ತಿಂಗಳಿನಲ್ಲಿಯೇ (August month) ಸರ್ಕಾರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲು ಪ್ರಯತ್ನ ಮಾಡುತ್ತಿದೆ. ಈಗಿನ್ನು ಅರ್ಜಿ ಸ್ವೀಕಾರ ಪ್ರಕ್ರಿಯೆ ಹಂತದಲ್ಲಿರುವ ಈ ಯೋಜನೆ ಕುರಿತು … Read more

ಅಂಚೆ ಇಲಾಖೆಯಲ್ಲಿ ಡ್ರೈವರ್ ಹುದ್ದೆಗಳ ನೇಮಕಾತಿ,10ನೇ ತರಗತಿ ಪಾಸ್ ಆಗಿದ್ರೆ ಸಾಕು, ಆಸಕ್ತರು ಅರ್ಜಿ ಸಲ್ಲಿಸಿ ವೇತನ 63,200/-

  10ನೇ ತರಗತಿ ಉತ್ತೀರ್ಣರಾಗಿರುವ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೂ ಕೂಡ ಸರ್ಕಾರದ ವತಿಯಿಂದ ಸಿಹಿ ಸುದ್ದಿ ಇದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಭಾರತೀಯ ಅಂಚೆ ಇಲಾಖೆಯಲ್ಲಿ (Post office recruitment) ಖಾಲಿ ಇರುವ ಕೆಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಉದ್ಯೋಗ ಪಡೆಯಬಹುದು. ಸರ್ಕಾರಿ ಹುದ್ದೆ ಪಡೆಯಬೇಕೆನ್ನುವ ಹಂಬಲ ಇರುವವರು, ಉದ್ಯೋಗ ಬದಲಾಯಿಸಬೇಕು ಎನ್ನುವವರು ಈ ಉದ್ಯೋಗಕ್ಕೆ ಪ್ರಯತ್ನಿಸಬಹುದು. ವಯೋಮಿತಿ ನಿಗದಿಯಲ್ಲಿ ಕೂಡ ಬಾರಿ ಸಡಿಲಿಕೆ ನೀಡಲಾಗಿದ್ದು, ಗರಿಷ್ಠ ವಯೋಮಿತಿ ಸಾಮಾನ್ಯ ಉದ್ಯೋಗಗಳಿಗಿಂತ ಹೆಚ್ಚಿನ ವಿಸ್ತರಣೆ ಇದೆ. … Read more

ಅನ್ನಭಾಗ್ಯ ಫಲಾನುಭವಿಗಳಿಗೆ ಆಹಾರ ಇಲಾಖೆಯಿಂದ ಶಾ’ಕ್ ಈ 6 ಮಾನದಂಡಗಳನ್ನಿಟ್ಟುಕೊಂಡು ಆಹಾರ ಇಲಾಖೆ ಸರ್ವೆ ಮಾಡುತ್ತಿದೆ. ಇಂಥವರಿಗೆ ದಂಡದ ಜೊತೆಗೆ ರೇಷನ್ ಕಾರ್ಡ್ ರದ್ದು ಆಗಲಿದೆ.!

  ಕರ್ನಾಟಕ ಸರ್ಕಾರದ ಗ್ಯಾರಂಟಿ ಕಾರ್ಡ್ ಯೋಜನೆಗಳು (Karnataka government Gyarantee Scheme) ಒಂದಾದರ ಮೇಲೆ ಒಂದಂತೆ ಜಾರಿಯಾಗುತ್ತಿವೆ ನಿಜ. ಆದರೆ ಚುನಾವಣೆಗೆ ಪೂರ್ವವಾಗಿ ಕಾಂಗ್ರೆಸ್ ಪಕ್ಷವನ್ನು (Congress Party manofesto) ಭರವಸೆಯೇ ಬೇರೆ, ಆದರೆ ಈಗ ಅದಕ್ಕೆ ಸೇರ್ಪಡೆ ಮಾಡುತ್ತಿರುವ ಮಾನದಂಡಗಳೇ (Criterion) ಬೇರೆ ಎಂದು ಜನಸಾಮಾನ್ಯರಿಂದ ವಿಪರೀತವಾದ ವಿ’ರೋ’ಧ ವ್ಯಕ್ತವಾಗುತ್ತಿದೆ. ಅನ್ನ ಭಾಗ್ಯ ಯೋಜನಯಡಿ (Annabhagya Scheme) ಪ್ರತಿ ಸದಸ್ಯನಿಗೂ ಕೂಡ 10Kg ಅಕ್ಕಿ ನೀಡಲಾಗುವುದು ಎಂದು ಸರ್ಕಾರ ಹೇಳುತ್ತಾದರೂ ಈಗ ಅದಕ್ಕೆ ಬಡತನ … Read more

ಗೃಹಲಕ್ಷ್ಮೀ ಯೋಜನೆಯ ಅನರ್ಹರ ಪಟ್ಟಿ ಬಿಡುಗಡೆ, ಈ ಪಟ್ಟಿಯಲ್ಲಿ ಇರುವವರಿಗೆ 2000 ಸಿಗಲ್ಲ, ನಿಮ್ಮ ಹೆಸರು ಈ ಲಿಸ್ಟ್ ನಲ್ಲಿದಿಯೇ ಚೆಕ್ ಮಾಡುವ ವಿಧಾನ ಇಲ್ಲಿದೆ ನೋಡಿ.!

  ಸರ್ಕಾರದ ಗ್ಯಾಂಟಿ ಕಾರ್ಡ್ ಯೋಜನೆಗಳಲ್ಲಿ (Gyarantee Scheme) ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಆದೇಶ ಹೊರಬಿದ್ದ ದಿನದಿಂದಲೂ ಕೂಡ ಒಂದಲ್ಲ ಒಂದು ಕಾರಣಕ್ಕಾಗಿ ಈ ಯೋಜನೆಯ ಸಂಬಂಧಿತ ದಿನಾಂಕಗಳು ಮುಂದಕ್ಕೆ ಹೋಗುತ್ತಲೇ ಇದೆ ಮೊದಲಿಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆಗೆ ಬಹಳ ಬಾರಿ ದಿನಾಂಕವನ್ನು ಮುಂದೂಡಲಾಗಿತ್ತು. ಅಂತಿಮವಾಗಿ ಜುಲೈ 19 ರಿಂದ ಸರ್ಕಾರವು ಕುಟುಂಬದ ಯಜಮಾನಿಯರಿಗೆ (Head Women of the family) ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ. ಇವತ್ತಿನ ದಿನಾಂಕದವರೆಗೆ ಕರ್ನಾಟಕದಲ್ಲಿ 1.23 … Read more

ರೇಷನ್ ಕಾರ್ಡ್ ತಿದ್ದುಪಡಿಗೆ ಕೇವಲ 4 ದಿನ ಮಾತ್ರ ಸಮಯಾವಕಾಶ ನೀಡಿದ್ದಾರೆ. ತಿದ್ದುಪಡಿ ಮಾಡಿಸುವವರು ತಪ್ಪದೆ ಈ ದಾಖಲೆ ತೆಗೆದುಕೊಂಡು ಹೋಗಿ.!

  ರಾಜ್ಯದಲ್ಲಿ ಗ್ಯಾರಂಟಿ ಕಾರ್ಡ್ ಯೋಜನೆಗಳು (Gyarantee Scheme) ಜಾರಿಯಾದ ಮೇಲೆ ರೇಷನ್ ಕಾರ್ಡ್ (Ration card) ಪ್ರಮುಖ ದಾಖಲೆ ಎಂದು ಎಲ್ಲರಿಗೂ ಮನವರಿಕೆಯಾಗಿದೆ. ಯಾಕೆಂದರೆ, ಈಗ ಗ್ಯಾರಂಟಿ ಕಾರ್ಡ್ ಯೋಜನೆಗಳಾದ ಅನ್ನಭಾಗ್ಯ ಯೋಜನೆ (Annabhagya Scheme) ಮತ್ತು ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಕಡ್ಡಾಯವಾಗಿ ರೇಷನ್ ಕಾರ್ಡ್ ಇರಲೇಬೇಕು. ಈ ಯೋಜನೆಗಳಿಗೆ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿ ಮಹಿಳೆಯರ ಹೆಸರು ಇರಬೇಕು, ಆ ಮಹಿಳೆಯ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಮಾಹಿತಿಗಳಲ್ಲಿರುವಂತೆ ರೇಷನ್ ಕಾರ್ಡ್ ಅಲ್ಲಿ ಹೆಸರು … Read more

ರೈತರಿಗೆ ಗುಡ್ ನ್ಯೂಸ್, ರಸಗೊಬ್ಬರಗಳ ಬೆಳೆ ಇಳಿಕೆ, ಯೂರಿಯ ಹಾಗೂ DAP ಬೆಲೆ ಎಷ್ಟಾಗಿದೆ ನೋಡಿ.!

ಕೃಷಿ (agriculture) ಭಾರತ ದೇಶದ ಆರ್ಥಿಕತೆಯ ಬೆನ್ನೆಲುಬು ಎಂದು ಕರೆಯುತ್ತೇವೆ. ದೇಶದಲ್ಲಿ ಅತಿ ಹೆಚ್ಚಿನ ಜನಸಂಖ್ಯೆ ಕೃಷಿ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಗ್ರಾಮೀಣ ಭಾಗದ ರೈತರ (farmers) ಮೂಲ ಉದ್ಯೋಗವೇ ಕೃಷಿ ಆಗಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು (Central and state governments) ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ಕೊಟ್ಟು ನೆರವಾಗುತ್ತಿದೆ. ಭಾರತದಲ್ಲಿ ಕೃಷಿಯು ಅನಿಶ್ಚಿತತೆಯಿಂದ ಕೂಡಿರುವುದರಿಂದ ಹಲವಾರು ಕಾರಣಗಳಿಂದ ರೈತನು ಖಚಿತವಾದ ಆದಾಯವಿಲ್ಲದೆ ಆರ್ಥಿಕವಾಗಿ ಹಿಂದುಳಿದಿದ್ದಾನೆ. ಇದನ್ನು ಮನಗಂಡಿರುವ ಸರ್ಕಾರಗಳು ರೈತನಿಗಾಗಿಯೇ ಸಾಕಷ್ಟು ಯೋಜನೆಗಳನ್ನು … Read more

ಹೃದಯಘಾ-ತ ಉಂಟು ಮಾಡುವ ಅಪಾಯಕಾರಿ ಅಂಶಗಳು ಇವು, ಒಮ್ಮೆ ಡಾಕ್ಟರ್ ಅಂಜನಪ್ಪ ಅವರ ಮಾತು ಕೇಳಿ.!

  ಇತ್ತೀಚಿನ ದಿನಗಳಲ್ಲಿ ಯುವ ಜನತೆ ಕೂಡ ಹಾರ್ಟ್ ಅಟ್ಯಾಕ್ (Heart attack) ಗೆ ಒಳಗಾಗುತ್ತಿರುವುದನ್ನು ನೋಡುತ್ತಿದ್ದೇವೆ. ಮೊದಲೆಲ್ಲಾ ಹಾರ್ಟ್ ಅಟ್ಯಾಕ್ ಅನ್ನು ವಯೋಸಹಜ ಕಾಯಿಲೆ, ಇದು ಪುರುಷರಿಗೆ ಮಾತ್ರ ಬರುವ ಕಾಯಿಲೆ ಎಂದು ಹೇಳಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕೂಡ ಅದರಲ್ಲೂ ಯುವತಿಯರು ಕೂಡ ಈ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಸಾಮಾನ್ಯವಾಗಿ ಮುಟ್ಟಾಗುವವರೆಗೂ ಕೂಡ ಮಹಿಳೆಯರಲ್ಲಿ ಈಸ್ಟ್ರೋಜನ್ ಹಾರ್ಮೋನ್ (Estrogen harmone) ಬಿಡುಗಡೆ ಆಗುವುದರಿಂದ ಇದು ದೇವರು ಕೊಟ್ಟ ವರದಾನದಂತೆ ಹಾರ್ಟ್ ಅಟ್ಯಾಕ್ ಆಗುವ ಸಂಭವವನ್ನು … Read more

ಅನ್ನಭಾಗ್ಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್, ಆಗಸ್ಟ್ ತಿಂಗಳ ಹಣ ಜಮೆ ಪ್ರಾರಂಭ ನಿಮ್ಮ ಅಕೌಂಟ್ ಗೆ ಹಣ ಜಮೆ ಆಗಿದಿಯೋ ಇಲ್ಲವೋ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ.!

  ಕರ್ನಾಟಕ ಸರ್ಕಾರದ (Karnataka government) ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಒಂದಾದ ಅನ್ನಭಾಗ್ಯ (Annabhagya) ಯೋಜನೆಯು ಜುಲೈ ತಿಂಗಳಿನಿಂದ ಜಾರಿಯಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಪಡಿತರವನ್ನು ಪ್ರತಿ ಸದಸ್ಯನಿಗೆ 10Kg ನೀಡಲಾಗುವುದು ಎಂದು ಚುನಾವಣೆ ಪ್ರಣಾಳಿಕೆ ವೇಳೆ ಕಾಂಗ್ರೆಸ್ ಪಕ್ಷವು ಹೇಳಿತ್ತಾದರೂ ದಾಸ್ತಾನು ಲಭ್ಯವಾಗದ ಕಾರಣ ಪ್ರತಿ ಸದಸ್ಯನಿಗೆ 5kg ಅಕ್ಕಿ ಹಾಗೂ ಹೆಚ್ಚುವರಿ 5Kg ಅಕ್ಕಿ ಬದಲಿಗೆ 170 ರೂಪಾಯಿಯನ್ನು ಕುಟುಂಬದ ಮುಖ್ಯಸ್ಥನ (Head of the family) ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿತ್ತು. … Read more