ಈ ಫಲನುಭವಿಗಳ ರೇಷನ್ ಕಾರ್ಡ್ ರದ್ದು ಇಂಥವರಿಗೆ ಅನ್ನಭಾಗ್ಯ ಅಕ್ಕಿಯೂ ಇಲ್ಲ ದುಡ್ಡು ಇಲ್ಲ ಮಾನದಂಡ ಮೀರಿದವರು ದಂಡ ಕೂಡ ಕಟ್ಟಬೇಕು.! ಹೊಸ ರೂಲ್ಸ್ ಜಾರಿಗೆ ತಂದ ಸರ್ಕಾರ.!
ಕಳೆದ ವಾರ ಮಾನ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾದ ಕೆ.ಎಚ್ ಮುನಿಯಪ್ಪ (Food and Civil supply Minister K.H Muniyappa) ಅವರು ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿ ಚುನಾವಣೆ ನೀತಿ ಸಂಹಿತೆ ಕಾರಣದಿಂದಾಗಿ ತಡೆಹಿಡಿಯಲಾಗಿದ್ದ ರೇಷನ್ ಕಾರ್ಡ್ ವಿತರಣೆ (ration card distribution) ಕಾರ್ಯಕ್ರಮಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು. ಹಾಗೆಯೇ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸ್ವೀಕರಿಸುವುದು ಮತ್ತು ತಿದ್ದುಪಡಿ ಕಾರ್ಯಕ್ರಮ ಚಾಲನೆ ನೀಡಲಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದರು. ಈ ಸಮಯದಲ್ಲಿ ಅವರು ತಿಳಿಸಿದ … Read more