ಈ ನಂಬರ್ ಗೆ ಕರೆ ಮಾಡಿ ಸಾಕು, ಮನೆ ಬಾಗಿಲಿಗೆ ಬರಲಿದ್ದಾರೆ ಡಾಕ್ಟರ್ ಹಸು ಎಮ್ಮೆ ಕುರಿ ಮೇಕೆ ಹಂದಿಗಳಿಗೆ ಸ್ಥಳದಲ್ಲೇ ಉಚಿತ ಚಿಕಿತ್ಸೆ ನೀಡುತ್ತಾರೆ.!

  ಕರ್ನಾಟಕ ರಾಜ್ಯದಲ್ಲಿ ಕೃಷಿ ಚಟುವಟಿಕೆಯ ಜೊತೆಗೆ ಹೈನುಗಾರಿಕೆ (dairy farming) ಕೂಡ ಇಲ್ಲಿನ ರೈತರ ಮುಖ್ಯ ಕಸುಬು. ಇದನ್ನು ಮನಗಂಡಿರುವ ಸರ್ಕಾರವು ಪಶು ಸಂಗೋಪನೆಗೆ (Animal husbandry) ಅನೇಕ ಯೋಜನೆಗಳ ಮೂಲಕ ನೆರವು ನೀಡಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸುತ್ತಿದೆ. ಪಶು ಸಂಜೀವಿನಿ ಮುಂತಾದ ಯೋಜನೆಗಳನ್ನು ಜಾರಿ ಮಾಡಿದ್ದ ಸರ್ಕಾರವು ಅದರ ಮುಂದುವರಿದ ಭಾಗವಾಗಿ ಪಶುಗಳಿಗೆ ಸಂಚಾರಿ ಕ್ಲಿನಿಕ್ ( Veterinary mobile clinic) ವ್ಯವಸ್ಥೆಯನ್ನು ಕೂಡ ಮಾಡಿಕೊಟ್ಟಿದೆ. ಈ ಯೋಜನೆಯ ಮೂಲಕ ತಮ್ಮ ಮನೆಯಲ್ಲಿರುವ ಹಸು, ಕುರಿ, … Read more

ಕೇವಲ 10 ರೂಪಾಯಿ ಹೂಡಿಕೆ ಮಾಡಿದ್ರೆ ಸಾಕು 16 ಲಕ್ಷ ಪಡೆಯಬಹುದು. ಪೋಸ್ಟ್ ಆಫೀಸ್ ನಾ ಈ ಸ್ಕೀಮ್ ನಲ್ಲಿ ಹೂಡಿಕೆ ಮಾಡಲು ಮುಗಿಬಿದ್ದ ಜನ.!

  ಹಣ ಹೂಡಿಕೆ (money invest) ಮಾಡುವುದರ ಮುಖ್ಯ ಉದ್ದೇಶವೇ ಹೆಚ್ಚು ಲಾಭ ಪಡೆಯುವುದು. ಹಾಗಾಗಿ ಜನರು ಹಣ ಹೂಡಿಕೆ ಮಾಡಲು ಯಾವುದು ಒಳ್ಳೆಯ ವೇದಿಕೆ ಎಂದು ಹುಡುಕಾಡುತ್ತಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಶೀಘ್ರವಾಗಿ ಹಣ ಮಾಡಬೇಕು ಎಂದು ಶೇರ್ ಮಾರ್ಕೆಟ್ ಅಥವಾ ಮ್ಯೂಚುಯಲ್ ಫಂಡ್ ಗಳ ಕಡೆ ನೋಡುತ್ತಿದ್ದಾರೆ. ಆದರೆ ಇವುಗಳಲ್ಲಿ ನೀವು ಹೂಡಿಕೆ ಮಾಡಿದ ಹಣಕ್ಕೆ ಸುರಕ್ಷತೆ ಇರುತ್ತದೆ ಇದು ಖಚಿತವಾಗಿ ಹೇಳಲು ಅಸಾಧ್ಯ ಹಾಗಾಗಿ ಸರ್ಕಾರಿ ವಲಯದ ಸ್ಕೀಮ್ ಗಳಲ್ಲಿ ಹಣ ಹೂಡಿಕೆ ಮಾಡಿದರೆ … Read more

6-10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಗಲಿದೆ 10,000/- ಪ್ರೋತ್ಸಾಹ ಧನ. ಆಗಸ್ಟ್ 31 ಕಡೆ ದಿನಾಂಕ ಆಸಕ್ತ ಪೋಷಕರು ಕೂಡಲೇ ಅರ್ಜಿ ಸಲ್ಲಿಸಿ.!

  ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎನ್ನುವ ಜನಜನಿತ ಮಾತಿನ ಬಗ್ಗೆ ಎಲ್ಲರೂ ಕೇಳಿದ್ದೇವೆ. ಮಕ್ಕಳ ಭವಿಷ್ಯ ನಿರ್ಧಾರ ಹಾಕುವುದು ಶಾಲೆಯ ತರಗತಿಗಳಲ್ಲಿ ಎನ್ನುವುದು ಕೂಡ ಅಷ್ಟೇ ಸತ್ಯವಾದ ಮಾತು. ಹಾಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಕ್ಕಳಿಗೆ ಶಿಕ್ಷಣ ಸೌಲಭ್ಯ ಒದಗಿಸುವುದಕ್ಕಾಗಿ ಹಲವು ಯೋಜನೆಗಳನ್ನು ಕೈಗೊಂಡಿವೆ. ಕಡ್ಡಾಯ ಶಿಕ್ಷಣ ನೀತಿ, ಉಚಿತ ಶಿಕ್ಷಣದಂತಹ ಯೋಜನೆಗಳ ಜೊತೆಗೆ ಉಚಿತವಾಗಿ ಶಿಕ್ಷಣದ ಪರಿಕರಗಳನ್ನು, ಪಠ್ಯಪುಸ್ತಕಗಳನ್ನು, ಸಮವಸ್ತ್ರಗಳನ್ನು ವಿತರಣೆ ಮಾಡಿ ಪೋಷಕಾಂಶಯುಕ್ತ ಆಹಾರ ಕೂಡ ನೀಡುವ ಬಿಸಿ ಊಟದಂತಹ ಕಾರ್ಯಕ್ರಮಗಳನ್ನು … Read more

ಮೀನು ಸಾಗಾಣಿಕೆಗೆ ಸರ್ಕಾರದಿಂದ ಸಿಗಲಿದೆ 60% ಸಹಾಯಧನ ಆಸಕ್ತರು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಿ.!

  ಮೀನುಗಾರಿಕೆ (Fisheries) ಕೂಡ ದೇಶಕ್ಕೆ ಆದಾಯದ ತರುವ ಒಂದು ಮೂಲವಾಗಿದೆ. ಇತರ ಕೃಷಿ ಚಟುವಟಿಕೆಗಳಂತೆ ಮೀನುಗಾರಿಕೆಯಿಂದ ಕೂಡ ಹಲವರ ಬದುಕು ಸಾಗುತ್ತಿದೆ. ಹಾಗಾಗಿ ನದಿ ಪಾತ್ರ ದೇಶವಾದ ಭಾರತದಲ್ಲಿ ಮೀನುಗಾರಿಕೆಯನ್ನು ಅಭಿವೃದ್ದಿಪಡಿಸಿ ಆ ಮೂಲಕ ದೇಶದ ಆದಾಯವನ್ನು ಹೆಚ್ಚಿಸಬೇಕು ಎಂದು ಕೇಂದ್ರ ಸರ್ಕಾರವು (Central Government) ಯೋಜನೆ ಹಾಕಿಕೊಂಡಿದೆ. ಇದಕ್ಕಾಗಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ (PM Mathsya Sampada Scheme) ಎನ್ನುವ ಯೋಜನೆಯನ್ನು ಕೂಡ ಜಾರಿಗೆ ತಂದಿದೆ. 2020ರ ಸೆಪ್ಟೆಂಬರ್ 10ರಂದು ಬಿಹಾರದಲ್ಲಿ ವಿಡಿಯೋ … Read more

ಬ್ಯಾಂಕಿನಲ್ಲಿ 5 ಲಕ್ಷಕ್ಕಿಂತ ಹೆಚ್ಚು ಹಣ ಇಟ್ಟಿರುವವರಿಗೆ ಹೊಸ ರೂಲ್ಸ್ ಜಾರಿಗೆ ತಂದ RBI…! ತಪ್ಪದೆ ಈ ವಿಚಾರ ತಿಳಿದುಕೊಳ್ಳಿ

  ದುಡಿಯುತ್ತಿರುವ ಜನರು ತಮ್ಮ ಆದಾಯದಲ್ಲಿ ಸ್ವಲ್ಪಮೊತ್ತದ ಹಣವನ್ನು ಭವಿಷ್ಯದ ಬಳಕೆಗಾಗಿ ಎಂದು ಉಳಿತಾಯ ಮಾಡಿ ಇಡುತ್ತಾರೆ. ಈ ರೀತಿ ಉಳಿತಾಯ ಮಾಡಲು ಬ್ಯಾಂಕ್ ಖಾತೆಗಳು ಸೇಫ್ (Saving account) ಎಂದು ಅನೇಕರ ಭಾವನೆ. ಹೀಗಾಗಿ ಭವಿಷ್ಯದಲ್ಲಿ ಮನೆ ಅಥವಾ ಸೈಟ್ ಖರೀದಿಸಲು ಅಥವಾ ಮಕ್ಕಳ ವಿದ್ಯಾಭ್ಯಾಸ ವಿದೇಶ ಪ್ರಯಾಣ. ಅಥವಾ ನಿವೃತ್ತಿ ಹೊಂದಿದಾಗ ಅನುಕೂಲವಾಗಲಿ ಎನ್ನುವ ಕಾರಣಕ್ಕೆ ತಮ್ಮ ಕೈಲಾದಷ್ಟು ಸ್ವಲ್ಪಮೊತ್ತದ ಹಣವನ್ನು ಬ್ಯಾಂಕ್ ಗಳಲ್ಲಿ ಉಳಿತಾಯ ಖಾತೆ ತೆರೆದು ಅದರಲ್ಲಿ ಇಟ್ಟುಕೊಳ್ಳುತ್ತಾರೆ. ಈ ರೀತಿ … Read more

ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಮೊಬೈಲ್ ಸಂಖ್ಯೆ ಕಳೆದು ಹೋದರೆ ಹೊಸ ನಂಬರ್ ಸೇರಿಸುವುದು ಹೇಗೆ.? ನಿಮ್ಮ ಮೊಬೈಲ್ ಮೂಲಕವೇ ನಂಬರ್ ಬದಲಾವಣೆ ಮಾಡುವ ವಿಧಾನ.!

  ಆಧಾರ್ ಕಾರ್ಡ್ (Aadhar Card) ಎನ್ನುವುದು ಈಗ ಎಷ್ಟು ಅಗತ್ಯ ದಾಖಲೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದೇ ಇದೆ. ಖಾಸಗಿ ವಲಯದ, ಸರ್ಕಾರಿ ಕಛೇರಿಗಳ ಅಥವಾ ಬ್ಯಾಂಕಿಂಗ್ ಕ್ಷೇತ್ರದ ಕೆಲಸವೇ ಆಗಿರಲಿ ಎಲ್ಲದಕ್ಕೂ ಕೂಡ ಆಧಾರ್ ಕಾರ್ಡನ್ನು ದಾಖಲೆಯಾಗಿ ನೀಡಲೇಬೇಕಾಗಿದೆ. ಆಧಾರ್ ಕಾರ್ಡ್ ಅಲ್ಲಿರುವ ಅಷ್ಟು ಮಾಹಿತಿ ಜೊತೆಗೆ ಮೊಬೈಲ್ ಸಂಖ್ಯೆ (Aadhar linked mobile number) ಕೂಡ ಅಷ್ಟೇ ಪ್ರಮುಖವಾದ ಒಂದು ಮಾಹಿತಿ. ಯಾಕೆಂದರೆ, ನೀವು ಯಾವುದೇ ಒಂದು ಅಪ್ಲಿಕೇಶನ್ ಹಾಕಬೇಕಿದ್ದರೂ ಅಥವಾ ಮನವಿ ಸಲ್ಲಿಸಬೇಕಿದ್ದರೂ … Read more

ಲೇಬರ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಉಚಿತವಾಗಿ ಸಿಗಲಿದೆ ಹೊಸ ಸೈಕಲ್, ಇದೊಂದು ದಾಖಲೆ ಜೊತೆ ಅರ್ಜಿ ಸಲ್ಲಿಸಿ ಸಾಕು.!

  ದೇಶದ ಅಭಿವೃದ್ಧಿಗೆ ಕಾರ್ಮಿಕರು (Labours) ಒಂದು ಪ್ರಬಲ ಶಕ್ತಿ ಎನ್ನುವುದು ಎಲ್ಲರಿಗೂ ತಿಳಿದಿದೆ. ಈ ಕಾರಣದಿಂದಲೇ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ ಬಡತನ ರೇಖೆಗಿಂತ ಕೆಳಗಿರುವ ಕೂಲಿ ಕಾರ್ಮಿಕರಿಗಾಗಿ ಲೇಬರ್ ಕಾರ್ಡ್ ಮತ್ತು ಇ-ಶ್ರಮ್ ಕಾರ್ಡ್ ಗಳನ್ನು ವಿತರಣೆ ಮಾಡಿ ಆ ಮೂಲಕ ಕಾರ್ಮಿಕರ ಬದುಕನ್ನು ಸರಳಗೊಳಿಸಲು. ಮತ್ತು ಅವರನ್ನು ಆರ್ಥಿಕವಾಗಿ ಸದೃಢನಾಗಿ ಮಾಡಲು ಶಿಕ್ಷಣದಿಂದ ಹಿಡಿದು ವೈದ್ಯಕೀಯ ಸೌಲಭ್ಯದವರೆಗೂ ಕೂಡ ಅನೇಕ ರಿಯಾಯಿತಿಗಳನ್ನು ಕೊಟ್ಟು … Read more

ಕರ್ನಾಟಕ ಬ್ಯಾಂಕ್ ನೇಮಕಾತಿ, ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

  ಎಲ್ಲಾ ನಿರುದ್ಯೋಗಿಗಳಿಗೆ ಅಥವಾ ಉದ್ಯೋಗ ಬದಲಾಯಿಸಬೇಕು ಎಂದು ಯೋಚಿಸುತ್ತಿರುವವರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬೇಕು ಎಂದು ಕನಸು ಹೊಂದಿರುವ ಎಲ್ಲಾ ಆಕಾಂಕ್ಷೆಗಳಿಗೂ ಕೂಡ ಕರ್ನಾಟಕ ಬ್ಯಾಂಕ್ (Karnatakabank recruitment) ವತಿಯಿಂದ ಸಿಹಿ ಸುದ್ದಿ ಇದೆ. ಯಾಕೆಂದರೆ ಕರ್ನಾಟಕ ಬ್ಯಾಂಕ್ ತನ್ನಲ್ಲಿ ಖಾಲಿ ಇರುವ ಆಫೀಸರ್ (officers) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಅಧಿಕೃತವಾಗಿ ಅಧಿಸೂಚನೆಯನ್ನು (notification) ಕೂಡ ಹೊರಡಿಸಿದೆ. ಈ ಹುದ್ದೆಗಳಿಗೆ ಅಧಿಸೂಚನೆಯಲ್ಲಿ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಪರೀಕ್ಷೆಗಳನ್ನು ಎದುರಿಸಿ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಬಹುದು. … Read more

ನಿಮ್ಮ ಜಮೀನಿನ ಪಹಣಿ ಪತ್ರ ತಿದ್ದುಪಡಿ ಮಾಡುವುದು ಹೇಗೆ.? ಎಲ್ಲಾ ರೈತರು ತಿಳಿದುಕೊಳ್ಳ ಬೇಕಾದ ಪ್ರಮುಖ ಮಾಹಿತಿ ಇದು.!

  ಸ್ವಂತ ಜಮೀನು ಹೊಂದಿರುವ ರೈತನಿಗೆ (Farmer) ಆತನ ಜಮೀನಿನ ಪಹಣಿ ಪತ್ರ (RTC) ಒಂದು ಅಗತ್ಯ ದಾಖಲೆಯಾಗಿದೆ. ರೈತನಿಗೆ ಹಲವಾರು ಸಂದರ್ಭಗಳಲ್ಲಿ ಪಹಣಿ ಪತ್ರ ಬೇಕಾಗುತ್ತದೆ. ಈ ಪಹಣಿ ಪತ್ರಗಳಲ್ಲಿ ಒಟ್ಟು 16 ಕಾಲಂ ಗಳು ಇರುತ್ತವೆ. ಈ ಕಾಲಂಗಳಲ್ಲಿ ರೈತನ ಜಮೀನಿಗೆ ಸಂಬಂಧಿಸಿದ ಹಾಗೆ ಸಂಪೂರ್ಣ ಮಾಹಿತಿ ಇರುತ್ತದೆ. ಈಗಿನ ಕಾಲದಲ್ಲಿ ಕಂಪ್ಯೂಟರ್ ಜನರೇಟರ್ ಪಹಣಿ ಪತ್ರ ಬರುತ್ತಿದೆ ಆದರೆ ಹಿಂದಿನ ಕಾಲದಲ್ಲಿ ಇದೆಲ್ಲ ಕೈಬರಹದಲ್ಲಿ ಇರುತ್ತಿದ್ದವು ಈ ರೀತಿ ಕೈ ಬರಹದಲ್ಲಿ ಬರೆಸಿದ … Read more

ಆಗಸ್ಟ್ ತಿಂಗಳಿನಲ್ಲಿ ಗೃಹಜ್ಯೋತಿ ಯೋಜನೆಯ ಕೆಲವು ಫಲಾನುಭವಿಗಳಿಗೆ ಶೂನ್ಯ ವಿದ್ಯುತ್ ಬಿಲ್ ಬಂದಿಲ್ಲ.! ಯಾಕೆ ಗೊತ್ತ.? ಎಲ್ಲರಿಗೂ ಫ್ರೀ ಕರೆಂಟ್ ಯಾಕೆ ಸಿಗುತ್ತಿಲ್ಲ ನೋಡಿ.!

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Gyarantee Scheme) ಒಂದಾದ ಗೃಹಜ್ಯೋತಿ (Gruhajyothi) ಯೋಜನೆಗೆ ಜೂನ್ ತಿಂಗಳಿನಿಂದ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳೆಲ್ಲರೂ ಈ ಯೋಜನೆಗೆ ಸರ್ಕಾರ ವಿಧಿಸಿರುವ ಕಂಡೀಶನ್ ಒಳಗೆ ವಿದ್ಯುತ್ ಬಳಕೆ ಮಾಡಿದ್ದರೆ ಆ ಕುಟುಂಬಗಳು ಜುಲೈ ತಿಂಗಳಲ್ಲಿ ಬಳಕೆ ಮಾಡಿದ ವಿದ್ಯುತ್ ಗೆ ಆಗಸ್ಟ್ ತಿಂಗಳಲ್ಲಿ ಶೂನ್ಯ ವಿದ್ಯುತ್ ಬಿಲ್ (Zero current bill) ಪಡೆಯಲಿದ್ದಾರೆ ಎಂದು ಸರ್ಕಾರ ಹೇಳಿದ್ದರು. ಆ ಪ್ರಕಾರವಾಗಿ ಈಗ ರಾಜ್ಯದ ಬಹುತೇಕ … Read more