ಮನೆಯಲ್ಲಿ ಕಾರ್ ಮತ್ತು ಬೈಕ್ ಇದ್ದವರಿಗೆ ಹೊಸ ರೂಲ್ಸ್ ಜಾರಿ.! ಹೊಸ ವಾಹನ ಖರೀದಿ ಮಾಡುವವರಿಗೂ ನೋಂದಣಿ ನಿಯಮದಲ್ಲಿ ಬದಲಾವಣೆ.!

  ದೇಶದಲ್ಲಿ ಹೊಸ ಹೊಸ ಸಂಚಾರಿ ನಿಯಮಗಳು (Traffic rules) ಜಾರಿಯಾಗುತ್ತಲ್ಲೇ ಇರುತ್ತವೆ. ಕೇಂದ್ರ ಸರ್ಕಾರ (Central government) ಅನೇಕ ಬಾರಿ ಸಂಚಾರಿ ನಿಯಮಗಳನ್ನು ಬದಲಾಯಿಸಿದೆ ಮತ್ತಷ್ಟು ಕಟ್ಟುನಿಟ್ಟಿನ ನಿಯಮ ಮಾಡಿ ಬಿಗಿಗೊಳಿಸಿದೆ. ಕೆಲವೊಮ್ಮೆ ವಾಹನ ದಟ್ಟಣೆ (traffic problem) ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಈ ಕ್ರಮ ಕೈಗೊಂಡಿದ್ದರೆ. ಕೆಲವು ಸಮಯ ಪರಿಸರ ಮಾಲಿನ್ಯ ನಿಯಂತ್ರಣವನ್ನು ಕೂಡ ಗಮನದಲ್ಲಿ ಇಟ್ಟುಕೊಂಡು ಕೆಲವು ಬಾರಿ ಸಂಚಾರ ನಿಯಮಗಳನ್ನು ಜಾರಿಗೆ ತರಬೇಕಾಗದದ್ದು ಅನಿವಾರ್ಯ ನಮ್ಮ ದೇಶದಲ್ಲಿ ಕೆಲವು ರಾಜ್ಯಗಳು ಆಯಾ … Read more

ಕುರಿ & ಮೇಕೆ ಸಾಕಾಣಿಕೆಗೆ ಕಡಿಮೆ ಬಡ್ಡಿಗೆ 10 ಲಕ್ಷ ಸಾಲ, ಜೊತೆಗೆ ಸಬ್ಸಿಡಿ ಕೂಡ ದೊರೆಯುತ್ತದೆ ಆಸಕ್ತ ರೈತರು ತಪ್ಪದೆ ಅರ್ಜಿ ಸಲ್ಲಿಸಿ.!

  ಕುರಿ ಮೇಕೆ ಸಾಕಾಣಿಕೆ ರೈತನಿಗೆ ಕೃಷಿ ಚಟುವಟಿಕೆ ಜೊತೆಗೆ ನೆರವಾಗುವ ಉಪ ಕಸುಬಾಗಿದೆ. ಹಳ್ಳಿಗಾಡಿನಲ್ಲಿರುವ ರೈತನು ವರ್ಷಪೂರ್ತಿ ಜಮೀನಿನಲ್ಲಿ ಬೆಳೆಯುವ ಬೆಳೆಯನ್ನು ನಂಬಿಕೊಂಡು ಬದುಕುವುದು ಬಹಳ ಕಷ್ಟ. ಹೀಗಾಗಿ ಆತ ಹೈನುಗಾರಿಕೆ, ಕುರಿ ಕೋಳಿ ಸಾಕಾಣಿಕೆ, ಮೀನುಗಾರಿಕೆ ಇತ್ಯಾದಿಗಳನ್ನು ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುತ್ತಾನೆ. ಇದನ್ನು ಮನಗಂಡ ಸರ್ಕಾರ ರೈತನಿಗೆ ಈ ವಿಷಯವಾಗಿ ಪ್ರೋತ್ಸಾಹ ನೀಡುವುದಕ್ಕಾಗಿಯೇ ಹಲವು ವಿಶೇಷವಾದ ಯೋಜನೆಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದಿಂದ ರೈತರುಗಳಿಗೆ ಈ ರೀತಿ ಉಪಕಸುಬುಗಳಿಗೆ … Read more

ಕೃಷಿ ಯಂತ್ರ ಖರೀದಿ ಮಾಡುವ ರೈತರಿಗೆ ಸಿಗಲಿದೆ ಬರೊಬ್ಬರಿ 2 ಲಕ್ಷ ಸಹಾಯಧನ ಸಿಗಲಿದೆ ಕೂಡಲೇ ಈ ಕಛೇರಿಗೆ ಭೇಟಿ ನೀಡಿ.!

ಜಗತ್ತು ಆಧುನೀಕರಣಗೊಳ್ಳುತ್ತಿದ್ದಂತೆ ಕೃಷಿ ಕ್ಷೇತ್ರ (Agriculture) ಕೂಡ ಈಗ ಹೊಸತನಕ್ಕೆ ತೆರೆದುಕೊಳ್ಳುತ್ತಿದೆ. ಸಾಂಪ್ರದಾಯಿಕ ಕೃಷಿಯನ್ನು ಬಿಟ್ಟು ರೈತರು (Farmers) ಈಗ ತಮ್ಮ ಕೃಷಿ ಚಟುವಟಿಕೆಗಳಿಗೆ ಆಧುನಿಕ ಉಪಕರಣಗಳು ಮತ್ತು ಯಂತ್ರಗಳ ಬಳಕೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಇದು ಮಾನವ ಶಕ್ತಿಯ ಕೊರತೆಯನ್ನು ನೀಗಿಸುವುದು ಮಾತ್ರವಲ್ಲದೆ ಕಡಿಮೆ ಸಮಯದಲ್ಲಿ ಹೆಚ್ಚು ಕೆಲಸ ಮಾಡಲು ನೇರವಾಗಿ ರೈತನಿಗೆ ಸಮಯಕ್ಕೆ ಸರಿಯಾಗಿ ಕೃಷಿ ಚಟುವಟಿಕೆಗಳು ಜರುಗಿ ಉತ್ತಮ ಇಳುವರಿ ಪಡೆಯಲು ಸಹಾಯವಾಗುತ್ತದ. ಇಂದು ಉಳುಮೆಯಿಂದ ಹಿಡಿದು ಕಟಾವು, ಸಾಗಣೆ ತನಕವೂ ಕೂಡ ರೈತರು ತಮ್ಮ … Read more

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ. ಆದರೆ ಈ ಈ ವರ್ಗದ ಜನರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ಸಿಗಲ್ಲ. ಅರ್ಜಿ ಸಲ್ಲಿಸುವವರು ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ.!

  ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನೀತಿ ಸಂಹಿತೆ (Code of Conduct) ಜಾರಿಯಾಗಿದ್ದ ಕಾರಣದಿಂದಾಗಿ ರೇಷನ್ ಕಾರ್ಡ್ ವಿತರಣೆ (New Ration Card distribution) ಸ್ಥಗಿತಗೊಂಡಿತ್ತು, ಈಗ ಹೊಸ ಸರ್ಕಾರ ಸ್ಥಾಪನೆಯಾದ ಮೇಲೆ ಸರ್ಕಾರದ ಗ್ಯಾರಂಟಿ ಯೋಜನೆಗಳ (Guarantee Scheme) ಫಲಾನುಭವಿಗಳಾಲು ರೇಷನ್ ಕಾರ್ಡ್ (Ration Card compulsory) ಕಡ್ಡಾಯವಾದ ಕಾರಣ ಶೀಘ್ರವೇ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿ (Ration Card correction) ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ (application for new Ration Card) … Read more

ರೇಷನ್ ಕಾರ್ಡ್ ಇಲ್ಲದವರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಏನು ಮಾಡಬೇಕು.? ಈ ಬಗ್ಗೆ ಸಚಿವೆ ಹೇಳಿದ್ದೇನು.? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.!

  ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಒಂದಾದ ಗೃಹಲಕ್ಷ್ಮಿ ಯೋಜನೆಯ (Gruhalakshmi) 2000ರೂ. ಸಹಾಯಧನವು ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಖಾತೆಗೆ ಆಗಸ್ಟ್ 28ರಂದು ವರ್ಗಾವಣೆ ಆಗುವುದು ಬಹುತೇಕ ಖಚಿತ ಆಗಿದೆ. ಈ ಬಗ್ಗೆ ಜಂಟಿಯಾಗಿ ಸುದ್ದಿಗೋಷ್ಠಿಯಲ್ಲಿ ನಡೆಸಿದ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ (DCM D.K Shivakumar) ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ (Minister Lakshmi Hebbalkar) ಅವರು ಈ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ … Read more

10ನೇ ತರಗತಿ ಆದವರಿಗೆ ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ, ಪರೀಕ್ಷೆ ಇಲ್ಲದೆ 1714 ಹುದ್ದೆಗಳಿಗೆ ನೇರ ನೇಮಕಾತಿ.! ವೇತನ 29,380/-

  ಭಾರತೀಯ ಅಂಚೆ ಇಲಾಖೆಯಲ್ಲಿ (Indian Post department) ಪ್ರತಿ ವರ್ಷವೂ ಕೂಡ ಸಾವಿರಾರು ಹುದ್ದೆಗಳಿಗಾಗಿ ಅರ್ಜಿ ಆಹ್ವಾನ ಮಾಡಲಾಗುತ್ತದೆ. ಅದೇ ರೀತಿ 2023ನೇ ಸಾಲಿನಲ್ಲಿ ಖಾಲಿ ಇರುವ ಗ್ರಾಮೀಣ ಡಕ್ ಸೇವಕ್, ಬ್ರಾಂಚ್ ಪೋಸ್ಟ್ ಮಾಸ್ಟರ್ (BPO), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ABPO) ಹುದ್ದೆಗಳಿಗಾಗಿ ಕೂಡ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಬಾರಿ ಕರ್ನಾಟಕ ಪೋಸ್ಟರ್ ಸರ್ಕಲ್ ನೇಮಕಾತಿ (Karnataka Postal Circle Recruitment) ಯಲ್ಲಿ ಬರೋಬ್ಬರಿ 1700+ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ … Read more

ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದವರಿಗೆ ಸರ್ಕಾರದಿಂದ ಹೊಸ ರೂಲ್ಸ್, ಮನೆ ಮಾಲೀಕರು ಇದನ್ನು ತಿಳಿದುಕೊಳ್ಳಿ ಇಲ್ಲದಿದ್ರೆ ನಿಮ್ಮ ಮನೆ ಕೈ ತಪ್ಪಿ ಹೋಗುತ್ತೆ.!

ಭಾರತದಲ್ಲಿ ಪ್ರತಿಯೊಂದು ಕುಟುಂಬವು ಕೂಡ ಸ್ವಂತ ಸೂರಿನಡಿ ವಾಸ ಮಾಡಬೇಕು ಎನ್ನುವುದು ಸರ್ಕಾರಗಳ ಆಶಯ. ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿ ಮನೆ ಕಟ್ಟಿಕೊಳ್ಳುವವರಿಗೆ ಸಹಾಯಧನ ಹಾಗೂ ಕೆಲವು ವರ್ಗಗಳಿಗೆ ಉಚಿತ ಮನೆಯ ಸೌಲಭ್ಯವನ್ನು ಕಲ್ಪಿಸಿ ಕೊಡುತ್ತಿವೆ. ಆದರೂ ಕೂಡ ಇದು ಸಂಪೂರ್ಣವಾಗಿ ದೇಶದ ಕಡೆ ಕುಟುಂಬದವರೆ ತಲುಪಲು ಇನ್ನೂ ಸಾಕಷ್ಟು ವರ್ಷಗಳು ಬೇಕು ಎನ್ನುವುದು ಕೂಡ ವಾಸ್ತವ. ಆದ ಕಾರಣಕ್ಕಾಗಿ ನಮ್ಮ ದೇಶದಲ್ಲಿ ಹಳ್ಳಿಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಬಾಡಿಗೆ ಮನೆಯಲ್ಲಿ … Read more

ಶಕ್ತಿ ಯೋಜನೆಯ ಉಚಿತ ಬಸ್ ಪಾಸ್ ವಿತರಣೆ ಆರಂಭ, ಪಾಸ್ ಪಡೆಯುವುದು ಹೇಗೆ ನೋಡಿ.!

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳ (Karnataka government Guarantee Scheme) ಪೈಕಿ ಮೊದಲನೇ ಗ್ಯಾರಂಟಿ ಯೋಜನೆಯಾಗಿ ಶಕ್ತಿ ಯೋಜನೆ (Shakthi Yojane) ಜಾರಿಯಾಗಿತ್ತು. ಜೂನ್ 11, 2023 ರಿಂದ ವಿದ್ಯಾರ್ಥಿನಿಯರು ಸೇರಿದಂತೆ ಕರ್ನಾಟಕದ ರಾಜ್ಯದ ಎಲ್ಲಾ ಮಹಿಳೆಯರು ಕೂಡ ಐಷಾರಾಮಿ ಬಸ್ ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಕರ್ನಾಟಕದ ಗಡಿಯೊಳಗೆ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ (Free travel). ಶಕ್ತಿ ಯೋಜನೆ ಲಾಂಚ್ ಆದ ದಿನ ಆ … Read more

NIA ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ವೇತನ 1,42,400/-

  ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಪ್ರಯತ್ನ ಪಡುತ್ತಾ ಅಭ್ಯಾಸದಲ್ಲಿ ವರ್ಷಗಳಿಂದ ತಲ್ಲೀನರಾಗಿರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೂ (Government job aspirants) ಕೇಂದ್ರ ಸರ್ಕಾರದ ವತಿಯಿಂದ ಸಿಹಿ ಸುದ್ದಿ ಸಿಕ್ಕಿದೆ. ರಾಷ್ಟ್ರೀಯ ತನಿಕ ದಳದಲ್ಲಿ (NIA) ಖಾಲಿ ಇರುವ ಹಲವು ಹುದ್ದೆಗಳಿಗಾಗಿ ನೇಮಕಾತಿ ಅಧಿಸೂಚನೆ (job notofication) ಹೊರಬಿದ್ದಿದ್ದು. ಕೇಂದ್ರ ಸರ್ಕಾರದ (central government) ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಪರೀಕ್ಷೆಗಳನ್ನು ಎದುರಿಸಿ ಹುದ್ದೆಗಳನ್ನು ಗಿಟ್ಟಿಸಿಕೊಳ್ಳಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ … Read more

ಸಾರ್ವಜನಿಕರಿಗೆ ಸಿಹಿ ಸುದ್ದಿ, ಸಹಕಾರಿ ಕೃಷಿ ಯೋಜನೆಯಿಂದ ಪ್ರತಿ ಕುಟುಂಬಕ್ಕೂ ಸಿಗಲಿದೆ 2 ಎಕರೆ ಜಮೀನು.!

  ನಮ್ಮ ದೇಶವು ಕೃಷಿ (Agriculture Nation) ಪ್ರಧಾನ ದೇಶ. ಅಲ್ಲದೆ ನಮ್ಮ ದೇಶದಲ್ಲಿ ಹಳ್ಳಿಗಳೇ ಹೆಚ್ಚಾಗಿರುವುದರಿಂದ ಹಳ್ಳಿಗಳಲ್ಲಿ ಕೃಷಿಯನ್ನೇ ಅವಲಂಬಿಸಿ ಜನರು ಜೀವನ ಸಾಗಿಸುತ್ತಾರೆ. ಆದರೆ ಹಳ್ಳಿಯಲ್ಲಿರುವ ಎಲ್ಲಾ ಜನರು ಕೂಡ ಕೃಷಿ ಭೂಮಿಯನ್ನು ಹೊಂದಿರುವುದಿಲ್ಲ. ನಮ್ಮ ದೇಶದಲ್ಲಿ ಇನ್ನು ಕೋಟ್ಯಾಂತರ ಕುಟುಂಬಗಳು ಕೃಷಿ ಕಾರ್ಮಿಕರಾಗಿ (agricultural workers) ಹಳ್ಳಿಗಳಲ್ಲಿ ಜೀವನ ನಡೆಸುತ್ತಿದ್ದಾರೆ. ಆದರೆ ಕೃಷಿ ಚಟುವಟಿಕೆಯಲ್ಲಿ ವರ್ಷಪೂರ್ತಿ ಕೆಲಸ ಸಿಗುವುದು ಕಷ್ಟ ಸಾಧ್ಯ ಹಾಗೂ ಸ್ವಂತ ಜಮೀನು ಇಲ್ಲದಿದ್ದರೆ ಕೃಷಿ ಕಾರ್ಮಿಕರಾಗಿಯೇ ಪೂರ್ತಿ ಜೀವನ … Read more