ರೈತರಿಗೆ ಮತ್ತೊಂದು ಭಾಗ್ಯ.! ಔಷಧಿ ಸಿಂಪಡಣೆಗೆ ಡ್ರೋನ್ ವಿತರಣೆ ಆಸಕ್ತ ರೈತರು ಅರ್ಜಿ ಸಲ್ಲಿಸಿ.!

  ಈಗ ನಮ್ಮ ದೇಶದಲ್ಲಿಯೂ ಕೂಡ ಕೃಷಿ ಚಟುವಟಿಕೆ ಆಧುನೀಕರಣಗೊಳ್ಳುತ್ತಿದೆ. ಕೃಷಿಯಲ್ಲಿ ರಾಸಾಯನಿಕಗಳ ಬಳಕೆ, ಯಂತ್ರೋಪಕರಣ ಬಳಕೆ ಹೆಚ್ಚಾಗುತ್ತಿದೆ. ಇದರಿಂದ ರೈತರು (Farmers) ಸಮಯ ಉಳಿತಾಯ ಮಾಡಿಕೊಳ್ಳುವುದರ ಜೊತೆಗೆ ಕಡಿಮೆ ಮಾನವ ಶಕ್ತಿ ಬಳಕೆಯಲ್ಲಿ ಪರಿಣಾಮಕಾರಿಯಾಗಿ ಕೃಷಿ ಚಟುವಟಿಕೆ ಮಾಡಿ ಮುಗಿಸುತ್ತಿದ್ದಾರೆ. ಸರ್ಕಾರಗಳು (Government) ಕೂಡ ಇವುಗಳನ್ನು ಉತ್ತೇಜನ ಮಾಡುವ ಸಲುವಾಗಿ ಸಬ್ಸಿಡಿ (Subsidy) ರೂಪದಲ್ಲಿ ಇವುಗಳ ಖರೀದಿಗೆ ಸಾಲ ಸೌಲಭ್ಯ ನೀಡುತ್ತಿದೆ. ಈ ಯಂತ್ರೋಪಕರಣಗಳ ಪಟ್ಟಿಯಲ್ಲಿ ಡ್ರೋನ್ (Drone) ಕೂಡ ಸೇರುತ್ತದೆ. ಡ್ರೋನ್ ಈಗ ಕೃಷಿ … Read more

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ ಮಹಿಳೆಯರಿಗೆ ಸಿಗಲಿದೆ ಪಿಂಕ್ ಸ್ಮಾರ್ಟ್ ಕಾರ್ಡ್, ನಿಮ್ಮ ಹೆಸರು ಇದೆಯಾ.? ಈ ರೀತಿ ಚೆಕ್ ಮಾಡಿ.!

  ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Karnata government Guarantee Scheme) ಒಂದಾದ ಗೃಹಲಕ್ಷ್ಮಿ ಯೋಜನೆಗೆ (Gruhalakshmi) ಆದೇಶ ಹೊರಬಿದ್ದ ದಿನದಿಂದಲೂ ಕೂಡ ಅರ್ಜಿ ಸ್ವೀಕಾರ ಮಾಡುವ ದಿನಾಂಕ, ಯೋಜನೆ ಲಾಂಚ್ ಆಗುವ ಕಾರ್ಯಕ್ರಮದ ದಿನಾಂಕವನ್ನು ಸಾಕಷ್ಟು ಸಲ ಮುಂದೂಡಲಾಗಿದೆ. ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ಸಹಾಯಧನ ನೀಡುವಂತಹ ಸರ್ಕಾರದ ಮಹತ್ವಾಕಾಂಕ್ಷೆದು ಯೋಜನೆ ಇದಾಗಿದ್ದು ಮೊದಲಿಗೆ ಸ್ವತಂತ್ರ ದಿನಾಚರಣೆ ಪ್ರಯುಕ್ತ ಆಗಸ್ಟ್ 15ನೇ ತಾರೀಕು ಯೋಜನೆ ಲಾಂಚ್ (launch) ಆಗುತ್ತದೆ ಎಂದು ತಿಳಿಸಲಿತ್ತಾದರೂ ಈಗ ಅಂತಿಮವಾಗಿ … Read more

ನಿಮ್ಗೆ ಇನ್ನು ಗೃಹಜ್ಯೋತಿ ಯೋಜನೆಯ ಶೂನ್ಯ ವಿದ್ಯುತ್ ಬಿಲ್ ಬಂದಿಲ್ವಾ.? ನಿಮ್ಮ ಮೊಬೈಲ್ ಮೂಲಕವೇ ನಿಮ್ಮ ಕರೆಂಟ್ ಬಿಲ್ ಎಷ್ಟು ಬಂದಿದೆ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ.!

  ಕರ್ನಾಟಕದ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ (Karnataka government Guarantee Scheme) ಒಂದಾದ ಗೃಹಜ್ಯೋತಿ ಯೋಜನೆಗೆ (Gruhajyothi Scheme) ಜುಲೈ ತಿಂಗಳಿನಿಂದ ಚಾಲನೆ ಸಿಕ್ಕಿದೆ. ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿದ್ದ 1.42 ಲಕ್ಷ ಕುಟುಂಬಗಳ ಪೈಕಿ ಬಹುತೇಕ ಮಂದಿ ಗೃಹತ್ಯೋತಿ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಸರ್ಕಾರ ಹಾಕಿದ್ದ ಕಂಡಿಷನ್ ನಂತೆ ಏಪ್ರಿಲ್ 2022 ರಿಂದ ಮಾರ್ಚ್ 2023ರ ವರೆಗೆ ಯಾವ ಕುಟುಂಬಗಳು 200 ಯೂನಿಟ್ ಕಿಂತ ಕಡಿಮೆ ವಿದ್ಯುತ್ ಬಳಕೆ ಮಾಡಿ, ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡಿದ್ದರು ಆ ಎಲ್ಲಾ ಕುಟುಂಬಗಳು … Read more

ಆಗಸ್ಟ್ 21ಕ್ಕೆ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗೋದು ಫಿಕ್ಸ್ , ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಈ ರೀತಿ ಚೆಕ್ ಮಾಡಿ ತಿಳಿದುಕೊಳ್ಳಿ.!

  ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ (Karnataka government Guarantee Scheme) ಗೃಹಲಕ್ಷ್ಮಿ (Gruhalakshmi) ಯೋಜನೆಗೆ ಜುಲೈ 19 ರಿಂದ ಅರ್ಜಿ ಆಹ್ವಾನ ಮಾಡಲಾಗುತ್ತಿದೆ. ಸರ್ಕಾರ ಸೂಚಿಸುವ ಸೇವಾ ಕೇಂದ್ರಗಳಾದ ಗ್ರಾಮ ಒನ್ / ಕರ್ನಾಟಕ ಒನ್ / ಬೆಂಗಳೂರು ಒನ್ ಅಥವಾ ಬಾಪೂಜಿ ಸೇವಕೇಂದ್ರಗಳಲ್ಲಿ ಫಲಾನುಭವಿಗಳು ಹೋಗಿ ಅರ್ಜಿ ಸಲ್ಲಿಸಬಹುದು. ಕರ್ನಾಟಕದ ಪ್ರತಿ ಕುಟುಂಬದ ಯಜಮಾನಿಗೂ ಕೂಡ 2000 ಸಹಾಯಧನವನ್ನು ನೀಡುವ ಉದ್ದೇಶವನ್ನು ಹೊಂದಿರುವ ಈ ಯೋಜನೆಗೆ ಸರ್ಕಾರಿ ಉದ್ಯೋಗ ಹೊಂದಿರುವ ಆದಾಯ ತೆರಿಗೆ ಸಲ್ಲಿಸುವ … Read more

ಮೊಬೈಲ್ ಮೂಲಕ ಕೇವಲ 5 ನಿಮಿಷದಲ್ಲಿ ಕಲರ್ ರೇಷನ್ ಕಾರ್ಡ್ ಡೌನ್‌ಲೋಡ್ ಮಾಡುವ ವಿಧಾನ

  ಕರ್ನಾಟಕ ಸರ್ಕಾರದ ಗ್ಯಾರಂಟಿ ಕಾರ್ಡ್ ಯೋಜನೆಗಳು (Karnataka government Guarantee Scheme) ಘೋಷಣೆಯಾದ ಮೇಲೆ ರೇಷನ್ ಕಾರ್ಡಿಗೆ (Ration card demand) ವಿಪರೀತವಾದ ಬೇಡಿಕೆ ಸೃಷ್ಟಿಯಾಗಿದೆ. ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ತಿದ್ದುಪಡಿಗಾಗಿ ಅರ್ಜಿ ಹಾಕಲು ಹಾಗೂ ರೇಷನ್ ಕಾರ್ಡ್ಗಳನ್ನು ಕಳೆದುಕೊಂಡವರು ಅದನ್ನು ಮರಳಿ ಪಡೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಎಲ್ಲರಿಗೂ ತಿಳಿದಿರುವಂತೆ ಈಗ ಒನ್ ನೇಷನ್ ಒನ್ ರೇಷನ್ (One Nation, One Ration) ಎನ್ನುವ ಅಭಿಯಾನಕ್ಕೆ ಕರ್ನಾಟಕ ರಾಜ್ಯ ಕೂಡ ಸೇರಿರುವುದರಿಂದ ಕರ್ನಾಟಕದ … Read more

ಇನ್ಮುಂದೆ ಫೋಟೊ ತೆಗಿಸಲು ಸ್ಟುಡಿಯೋಗೆ ಹೋಗಬೇಕಿಲ್ಲ ನಿಮ್ಮ ಮೊಬೈಲ್ ಮೂಲಕ ಕೇವಲ 5 ನಿಮಿಷದಲ್ಲಿ ಪಾಸ್ಪೋರ್ಟ್ ಸೈಜ್ ಫೋಟೋ ಮಾಡಬಹುದು.! ಹೇಗೆ ಅಂತ ನೋಡಿ.!

  ಪಾಸ್ಪೋರ್ಟ್ ಸೈಜ್ ಫೋಟೋಗಳನ್ನು (Passport size photo) ಸರ್ಕಾರಿ ವಲಯದ ಹಾಗೂ ಖಾಸಗಿ ವಲಯದ ಅನೇಕ ಕೆಲಸಗಳಲ್ಲಿ ಪ್ರಮುಖ ದಾಖಲೆಯಾಗಿ ಕೇಳುತ್ತಾರೆ. ಯಾವುದೇ ಅರ್ಜಿ ಸಲ್ಲಿಸಬೇಕಿದ್ದರೂ ಪಾಸ್ಪೋರ್ಟ್ ಸೈಜ್ ಫೋಟೋ ಲಗತ್ತಿಸಲೇಬೇಕು. ಪ್ರತಿ ಬಾರಿ ಕೂಡ ನಾವು ಈ ರೀತಿ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋ ಬೇಕಾದಾಗ ಸ್ಟುಡಿಯೋಗಳಿಗೆ ಹೋಗಿ ಫೋಟೋಗ್ರಾಫರ್ ಬಳಿ ಹಣ ಕೊಟ್ಟು ಫೋಟೋ ತೆಗೆಸಿಕೊಳ್ಳುತ್ತೇವೆ. ಆದರೆ ಈಗ ನಾನು ಹೇಳುವ ಈ ವಿಧಾನದಲ್ಲಿ ನೀವು ಪ್ರಯತ್ನಿಸಿದರೆ ನಿಮ್ಮ ಮೊಬೈಲ್ (Passport size … Read more

5 ವರ್ಷದ ಗೃಹಜ್ಯೋತಿ ಯೋಜನೆ ಬಿಡಿ ಈಗ ಕೇಂದ್ರದಿಂದ ಉಚಿತ ವಿದ್ಯುತ್ ಒದಗಿಸುವ ಹೊಸ ಯೋಜನೆ ಬಂದಿದೆ.! 25 ವರ್ಷ ವಿದ್ಯುತ್ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ.! ನೀವು ಅರ್ಜಿ ಸಲ್ಲಿಸಿ.!

  ದಿನೇ ದಿನೇ ಮನುಷ್ಯನ ಜೀವನ ದುಬಾರಿ ಆಗುತ್ತಿದೆ ದಿನಬಳಕೆಯ ಎಲ್ಲಾ ವಸ್ತುಗಳ ಬೆಲೆಯು ಕೂಡ ಗಗನಕ್ಕೇರುತ್ತಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕು ಕಷ್ಟವಾಗುತ್ತಿದೆ. ಇಂತಹ ಸಮಯದಲ್ಲಿ ಸರ್ಕಾರಗಳು ಜನಸಾಮಾನ್ಯರ ನೆರವಿಗೆ ಬರುತ್ತಿದೆ ಇತ್ತೀಚೆಗೆ ವಿದ್ಯುತ್ ಬಿಲ್ ಕೂಡ ಹೆಚ್ಚಾಗುತ್ತಿರುವುದನ್ನು ನಾವು ಗಮನಿಸಬಹುದು. ಆದರೆ ಕರ್ನಾಟಕದ ಗೃಹಜ್ಯೋತಿ ಯೋಜನೆಯಂತೆ ಕೆಲವು ರಾಜ್ಯಗಳಲ್ಲಿ ಮಾತ್ರ ಕಂಡೀಷನ್ ಜೊತೆ ಉಚಿತ ವಿದ್ಯುತ್ (free electricity) ನೀಡುವ ಯೋಜನೆಗಳನ್ನು ಕೂಡ ಸರ್ಕಾರ ಕೈಗೆ ತೆಗೆದುಕೊಂಡಿದೆ. ಇದಕ್ಕೂ ಮುನ್ನ … Read more

ಅನ್ನಭಾಗ್ಯ ಯೋಜನೆಯ ಹಣ ಬಂದಿಲ್ಲ ಅಂದ್ರೆ ಈ ರೀತಿ ಮಾಡಿ ಸಾಕು ಖಂಡಿತ ಹಣ ಜಮೆ ಆಗುತ್ತೆ. ಸರ್ಕಾರದಿಂದ ಬಿಡುಗಡೆಯಾಯ್ತು ಹೊಸ ಮಾರ್ಗಸೂಚಿ.!

  ಕರ್ನಾಟಕ ಸರ್ಕಾರದ (Karnataka government) ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಒಂದಾದ ಅನ್ನಭಾಗ್ಯ (Annabhagya) ಯೋಜನೆಯು ಜುಲೈ ತಿಂಗಳಿನಿಂದ ಜಾರಿಯಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಪಡಿತರವನ್ನು ಪ್ರತಿ ಸದಸ್ಯನಿಗೆ 10Kg ನೀಡಲಾಗುವುದು ಎಂದು ಚುನಾವಣೆ ಪ್ರಣಾಳಿಕೆ ವೇಳೆ ಕಾಂಗ್ರೆಸ್ ಪಕ್ಷವು ಹೇಳಿತ್ತು. ಆದರೆ ದಾಸ್ತಾನು ಲಭ್ಯವಾಗದ ಕರಣ ಎಂದಿನಂತೆ ಪ್ರತಿ ಸದಸ್ಯನಿಗೆ ಕೇಂದ್ರದಿಂದ ಸಿಗುವ 5kg ಅಕ್ಕಿ ಹಾಗೂ ಹೆಚ್ಚುವರಿ 5Kg ಅಕ್ಕಿ ಬದಲಿಗೆ 170 ರೂಪಾಯಿಯನ್ನು ಕುಟುಂಬದ ಮುಖ್ಯಸ್ಥನ (Head of the family) … Read more

ವಾಹನ ಚಾಲಕ (ಡ್ರೈವರ್) ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ. 7ನೇ ತರಗತಿ ಆಗಿದ್ರೆ ಸಾಕು ವೇತನ ₹42,000/- ಆಸಕ್ತರು ಅರ್ಜಿ ಸಲ್ಲಿಸಿ.!

  ಕರ್ನಾಟಕ ರಾಜ್ಯದಲ್ಲಿರುವ ಸರ್ಕಾರಿ ಉದ್ಯೋಗ (Karnataka government job notification) ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಸಿಹಿ ಸುದ್ದಿ. ಅದೇನೆಂದರೆ, ಕರ್ನಾಟಕ ವಿಧಾನಸಭಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಚಾಲಕರ ಹುದ್ದೆ (Driver post) ಆಗಿರುವ ಕಾರಣ ಕರ್ನಾಟಕದಲ್ಲಿರುವ ಪುರುಷ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳಿಗೆ ಕನಿಷ್ಠ ಶೈಕ್ಷಣಿಕ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿತ್ತು ಇದರ ಜೊತೆಗೆ ಕೆಲ ವಿಶೇಷ ಅರ್ಹತೆಗಳನ್ನು ಕೂಡ ಕೇಳಲಾಗಿದೆ. ಈ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು … Read more

ಸೆಪ್ಟೆಂಬರ್ ತಿಂಗಳಿನಿಂದ ಅನ್ನಭಾಗ್ಯ ಯೋಜನೆಯ ಹಣ ಬಂದ್, ಆಹಾರ ಇಲಾಖೆ ಸಚಿವ K.H. ಮುನಿಯಪ್ಪ ಅವರಿಂದ ಸ್ಪಷ್ಟನೆ.!

ಕಾಂಗ್ರೆಸ್ ಪಕ್ಷವು ಈ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ನೀಡಿದ್ದ 5 ಗ್ಯಾರಂಟಿ ಭರವಸೆ ಯೋಜನೆಗಳ (Guarantee Scheme) ಪೈಕಿ ಅನ್ನಭಾಗ್ಯ (Annabhagya) ಯೋಜನೆಯ ಅಕ್ಕಿಯನ್ನು 10 ಕೆಜಿಗೆ ಏರಿಸಲಾಗುವುದು ಎನ್ನುವುದು ಕೂಡ ಒಂದು. ಈ ಯೋಜನೆ ಪ್ರಕಾರ ಕರ್ನಾಟಕದ ಪ್ರತಿಯೊಬ್ಬ ಫಲಾನುಭವಿಗೂ ಕೂಡ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು ಎಂದು ಸರ್ಕಾರ ಮಾತು ಕೊಟ್ಟಿದ್ದು ಹಾಗೆಯೇ ಜುಲೈ ತಿಂಗಳಿನಿಂದ ಇದಕ್ಕೆ ವ್ಯವಸ್ಥೆ ಕೂಡ ಮಾಡಿಕೊಳ್ಳಲಾಗಿತ್ತು. ಅಂತಿಮ ಹಂತದವರೆಗೆ ಸಾಕಷ್ಟು ಪ್ರಯತ್ನ ಪಟ್ಟರು ಕೂಡ … Read more