ರೈತರ ಬ್ಯಾಂಕ್ ಖಾತೆಗೆ ಶುಕ್ರವಾರ ಕೇಂದ್ರ ಸರ್ಕಾರದ ವತಿಯಿಂದ 2000 ರೂಪಾಯಿಗಳ ಸಹಾಯಧನ ಬರುತ್ತದೆ, ಆದರೆ ಹಣ ಪಡೆಯಲು ಈ ಕೆಲಸ ಕಡ್ಡಾಯ.!

ರೈತರನ್ನು ಆರ್ಥಿಕವಾಗಿ ಸಧೃಡರನ್ನಾಗಿಸುವ ಕಾರಣದಿಂದಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ PM ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತು ಶೀಘ್ರದಲ್ಲೇ ರೈತರ ಖಾತೆಗೆ ಬಿಡುಗಡೆ ಆಗಲಿದೆ PM Events ಎನ್ನುವ ವೆಬ್ಸೈಟ್ ನಲ್ಲಿ  ಅಧಿಕೃತವಾಗಿ ಘೋಷಿಸುವ ಮೂಲಕ ಕೇಂದ್ರ ಸರ್ಕಾರವು ರೈತರಿಗೆ ಸಿಹಿ ಸುದ್ದಿ ನೀಡಿದೆ. ಈ ಪ್ರಕಾರವಾಗಿ ಇದೇ ಶುಕ್ರವಾರ ಅಂದರೆ ಜುಲೈ 28ರ ಬೆಳಗ್ಗೆ 11 ಗಂಟೆಗೆ ಸುಮಾರು 8.5 ಕೋಟಿ ರೈತರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು DBT ಮೂಲಕ ಹಣ ವರ್ಗಾವಣೆ ಮಾಡಲಿದ್ದಾರೆ. … Read more

ಪ್ರಗ್ನೆನ್ಸಿ ಸಮಯದಲ್ಲಿ ಲೈಂ-ಗಿ-ಕ ಕ್ರಿಯೆ ಮಾಡಿದ್ರೆ ಮಗುವಿಗೆ ತೊಂದರೆ ಆಗುತ್ತ.? ಈ ಬಗ್ಗೆ ವೈದ್ಯರು ಹೇಳಿದ್ದೇನು ನೋಡಿ.!

  ನಮ್ಮ ಹಿಂದೂ ಸಂಸ್ಕೃತಿಯ ಪ್ರಕಾರ ಜರುಗುವ ಪ್ರತಿ ಮದುವೆ ಮುಖ್ಯ ಉದ್ದೇಶ ವಂಶೋದ್ದಾರಕರನ್ನು ಪಡೆಯುವುದೇ ಆಗಿರುತ್ತದೆ. ಕಾಲಕಾಲಕ್ಕೆ ಮದುವೆಯ ಉದ್ದೇಶಗಳಲ್ಲಿ ಒಂದಷ್ಟು ವ್ಯತ್ಯಾಸವಾಗಿದ್ದರು ಕೂಡ ದಂಪತಿಗಳಿಬ್ಬರ ನಡುವಿನ ಆಕರ್ಷಣ ಶಕ್ತಿಯನ್ನು ಹೆಚ್ಚಿಸುವುದೇ ಮಗುವನ್ನು ಪಡೆಯಬೇಕೆಂಬ ಉದ್ದೇಶ. ಮದುವೆಯಾದ ವರ್ಷದಲ್ಲೇ ಸಿಹಿಸುದ್ದಿ ಪಡೆದವರಿಂದ ಹಿಡಿದು ಅದಕ್ಕಾಗಿ ಗುಡಿ ಮಂದಿರ ಸುತ್ತಿ ಆಸ್ಪತ್ರೆ ಚಿಕಿತ್ಸೆಗಳನ್ನು ಪಡೆದು ಆ ಮೂಲಕ ಗರ್ಭ ಧರಿಸಿದವರವರೆಗೆ ಎಲ್ಲರಿಗೂ ಗರ್ಭಧಾರಣೆಯಾದ ಸಮಯದಲ್ಲಿ ಒಂದಷ್ಟು ಆತಂಕ, ಭಯ, ಗೊಂದಲಗಳು, ಪ್ರಶ್ನೆಗಳು ಇದ್ದೇ ಇರುತ್ತವೆ, ಅದರಲ್ಲಿ ಅತ್ಯಂತ … Read more

ಬಾಡಿಗೆ ಮನೆ ಅಥವಾ ಅಂಗಡಿಯಲ್ಲಿ ಇರುವವರಿಗೆ ಹೊಸ ರೂಲ್ಸ್ ತಪ್ಪದೆ ಈ ಸುದ್ದಿ ನೋಡಿ.!

  ಅಗ್ರಿಮೆಂಟ್ ನೋಂದಣಿ ಆಗಿರದಿದ್ದರೆ ಬಾಡಿಗೆ ಹೆಚ್ಚಿಸಲು ಸಾಧ್ಯವಿಲ್ಲ, ಹೈಕೋರ್ಟ್ ನ ಹೊಸ ಆದೇಶ ಈ ವಿಚಾರವು ಬಾಡಿಗೆ ಮನೆಗಳಲ್ಲಿ ವಾಸ ಮಾಡುವವರು ಮಾತ್ರವಲ್ಲದೆ ಕಟ್ಟಡಗಳಲ್ಲಿ ಬಾಡಿಗೆಗೆ ಇರುವವರು ಮತ್ತು ಅವರ ಮಾಲೀಕರಿಗೂ ಕೂಡ ಸಂಬಂಧ ಪಟ್ಟ ವಿಚಾರವಾಗಿದೆ. ಅದೇನೆಂದರೆ ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಆಗುವ ಒಪ್ಪಂದದ ಕರಾರು ಪತ್ರವು ನೋಂದಣಿ ಕಾಯ್ದೆ 1908ರ ಸೆಕ್ಷನ್ 17(1) (d) ಪ್ರಕಾರ ಆ ಕರಾರು ಒಪ್ಪಂದದ ಅವಧಿ 11 ತಿಂಗಳಿಗಿಂತ ಹೆಚ್ಚಿಗೆ ಇದ್ದ ಸಮಯದಲ್ಲಿ ತಪ್ಪದೇ ಆ … Read more

ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥ ಪುರುಷನಾಗಿದ್ರೆ ಗೃಹಲಕ್ಷ್ಮಿ ಯೋಜನೆಯ 2000 ಹಣ ಮಹಿಳೆಯರಿಗೆ ಸಿಗಲ್ಲ.! ಗೃಹಿಣಿ ಹೆಸರನ್ನು ಮನೆಯ ಯಜಮಾನಿಯನ್ನಾಗಿ ತಿದ್ದುಪಡಿ ಮಾಡುವುದು ಹೇಗೆ ನೋಡಿ.!

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ. ಸರ್ಕಾರ ಸೂಚಿಸಿರುವ ಸೇವಾ ಕೇಂದ್ರಗಳಾದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಅಥವಾ ಗ್ರಾಮ ಪಂಚಾಯಿತಿಯಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನಿಗದಿತ ಸಮಯಕ್ಕೆ ಪೂರಕ ದಾಖಲೆಗಳ ಜೊತೆ ಹೋಗಿ ಅರ್ಜಿ ಸಲ್ಲಿಸಬಹುದು. ಆದರೆ ಈ ಅರ್ಜಿ ಸಲ್ಲಿಕೆಗೆ ಸಂಬಂಧಪಟ್ಟ ಹಾಗೆ ಅನೇಕರಿಗೆ ಸಾಕಷ್ಟು ಗೊಂದಲಗಳು ಇವೆ. ಅದರಲ್ಲಿ ಮುಖ್ಯವಾದದ್ದು ಈಗಾಗಲೇ ಸರ್ಕಾರ ಸ್ಪಷ್ಟವಾಗಿ ಘೋಷಣೆ ಮಾಡಿರುವಂತೆ ಕುಟುಂಬದ ಯಜಮಾನಿ ಆಗಿರುವ ಮಹಿಳೆ ಬ್ಯಾಂಕ್ ಖಾತೆಗೆ DBT … Read more

ಸಾರ್ವಜನಿಕರಿಗೆ ಸೂಚನೆ, ಪಡಿತರ ಚೀಟಿಯಲ್ಲಿ ಹೊಸ ಅಪ್ಡೇಟ್ ಈ ಕೆಲಸ ಮಾಡದಿದ್ದರೆ ನಿಮಗೆ ಆಗಸ್ಟ್ ತಿಂಗಳಿಂದ ರೇಷನ್ ಸಿಗಲ್ಲ.!

  ಕರ್ನಾಟಕ ರಾಜ್ಯ ಸರ್ಕಾರವು ಅನ್ನ ಭಾಗ್ಯ ಯೋಜನೆ ಅಡಿ ನೀಡುತ್ತಿರುವ ಪಡಿತರವನ್ನು 10 ಕೆಜಿಗೆ ಏರಿಸಲಾಗುವುದು ಎಂದು ಚುನಾವಣೆಪೂರ್ವವಾಗಿ ಭರವಸೆ ನೀಡಿತ್ತು. ಅದರಂತೆ ಜುಲೈ ತಿಂಗಳಿಂದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಪ್ರತಿ ಸದಸ್ಯನಿಗೆ 10 ಕೆಜಿ ಪಡಿತರ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ ದಾಸ್ತಾನು ಲಭ್ಯವಾಗದ ಕಾರಣ ಎಂದಿನಂತೆ ಕೇಂದ್ರದಿಂದ ನೀಡುತ್ತಿರುವ 5 ಕೆಜಿ ಪಡಿತರದ ಜೊತೆ ರಾಜ್ಯ ಸರ್ಕಾರದ ಭರವಸೆಯಾಗಿ ನೀಡಬೇಕಾಗಿದ್ದ 5 ಕೆಜಿ ಅಕ್ಕಿ ಬದಲಿಗೆ Kg ಗೆ 34 ರೂ. … Read more

ಅಂಗನವಾಡಿ ಟೀಚರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

  ಕರ್ನಾಟಕ ರಾಜ್ಯದಲ್ಲಿರುವ ಮಹಿಳಾ ಉದ್ಯೋಗ ಆಕಾಂಕ್ಷಿಗಳಿಗೆ ಸರ್ಕಾರದ ವತಿಯಿಂದ ಸಿಹಿ ಸುದ್ದಿ ಸಿಕ್ಕಿದೆ. ಒಂದೇ ಬಾರಿಗೆ ಸುಮಾರು 14,000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಯಲ್ಲೂ ಕೂಡ ಈ ಹುದ್ದೆಗಳು ಖಾಲಿ ಇರುವುದರಿಂದ ರಾಜ್ಯದ ಎಲ್ಲಾ ಜಿಲ್ಲೆಯ ಮಹಿಳಾ ಅಭ್ಯರ್ಥಿಗಳಿಗೂ ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಸಿಗುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನೇಮಕಾತಿ ಮಾಡಿಕೊಳ್ಳಲಾಗುವ ಅಂಗನವಾಡಿ ಸಹಾಯಕಿ, ಅಂಗನವಾಡಿ ಮೇಲ್ವಿಚಾರಕಿ ಮತ್ತು … Read more

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮನೆಯ ಯಜಮಾನಿಯೇ ಹೋಗಬೇಕಾಗಿಲ್ಲ.! ಪತಿ ಅಥವಾ ಮಕ್ಕಳು ಕೂಡ ಅರ್ಜಿ ಸಲ್ಲಿಸಬಹುದು, ಆದ್ರೆ ಈ 2 ಕಂಡಿಷನ್ ಪಾಲಿಸಬೇಕು.!

  ಪ್ರತಿ ತಿಂಗಳು ಸರ್ಕಾರದಿಂದ 2000 ಸಹಾಯವನ್ನು ಪಡೆಯಲು ಕರ್ನಾಟಕದ ಎಲ್ಲಾ ಕುಟುಂಬದ ಯಜಮಾನಿಯರು ಈಗ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ತಯಾರಾಗಿದ್ದಾನೆ. ಈ ಹಿಂದೆ ಇದಕ್ಕಾಗಿ SMS ಕಳುಹಿಸಿ ವೇಳಾಪಟ್ಟಿ ನೋಂದಣಿ ಮಾಡಿಕೊಳ್ಳಬೇಕಾಗಿತ್ತು, ಆದರೆ ಸರ್ಕಾರ ಮತ್ತೊಮ್ಮೆ ಅನೌನ್ಸ್ ಮಾಡುವ ಮೂಲಕ ಸರ್ಕಾರ ಸೂಚಿಸಿರುವ ಸೇವಾ ಸಿಂಧು ಕೇಂದ್ರಗಳಾದ. ಗ್ರಾಮ ಒನ್, ಕರ್ನಾಟಕ, ಒನ್ ಬೆಂಗಳೂರು ಒನ್ ಅಥವಾ ಬಾಪೂಜಿ ಸೇವಾ ಗಳಲ್ಲಿ SMS ಇಲ್ಲದೆ ಇದ್ದರೂ ಯಾರು ಬೇಕಾದರೂ ಹೋಗಿ ಅರ್ಜಿ ಸಲ್ಲಿಸಬಹುದು ಎಂದು … Read more

ನಿಮ್ಮ ರೇಷನ್ ಕಾರ್ಡ್ ನಲ್ಲಿ ಅತ್ತೆ ಮುಖ್ಯಸ್ಥೆ ಆಗಿದ್ರೆ ಅದನ್ನು ಸೊಸೆ ಹೆಸರಿಗೆ ಬದಲಾಯಿಸುವುದು ಹೇಗೆ ಅಂತ ನೋಡಿ.! ಗೃಹಲಕ್ಷ್ಮಿ ಯೋಜನೆಗೆ ಬಹಳ ಮುಖ್ಯ ಇದು.

  ಕರ್ನಾಟಕದಲ್ಲಿ ಪಂಚಖಾತ್ರಿ ಯೋಜನೆಗಳ ಕಾರಣದಿಂದ ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರಾಗಿರುವ ಖಾತೆಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಹಾಗೂ ಗೃಹಲಕ್ಷ್ಮಿ ಯೋಜನೆಯ 2,000 ಸಹಾಯಧನ ಸಿಗುತ್ತಿದೆ. ಕುಟುಂಬದಲ್ಲಿ ಅತ್ತೆ ಸೊಸೆ ಇಬ್ಬರು ಇದ್ದಾಗ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿ ಹೆಸರು ಬದಲಾವಣೆ ಮಾಡಬೇಕು ಎನ್ನುವ ಕೋರಿಕೆಗಳಿರುತ್ತವೆ. ಕೆಲವೊಮ್ಮೆ ಅತ್ತೆಗೆ ಬ್ಯಾಂಕ್ ಖಾತೆ ಇಲ್ಲದೆ ಇರಬಹುದು ಅಥವಾ ಅವರು ಓಡಾಡುವ ಪರಿಸ್ಥಿತಿಯಲ್ಲಿ ಇಲ್ಲದೆ ಇರಬಹುದು. ಹಳೆ ರೇಷನ್ ಕಾರ್ಡ್ ಗಳಲ್ಲಿ ಪತಿಯ ಹೆಸರು ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿ … Read more

PUC ಪಾಸ್ ಆದವರಿಗೆ ಜಿಲ್ಲಾ ನ್ಯಾಯಾಲಯಗಳಲ್ಲಿ ಉದ್ಯೋಗವಕಾಶ, ವೇತನ 52,650/- ಯಾವುದೇ ಪರೀಕ್ಷೆ ಇಲ್ಲ ನೇರ ನೇಮಖಾತಿ ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

  ಕರ್ನಾಟಕದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಜಿಲ್ಲಾ ನ್ಯಾಯಾಲಯಗಳಲ್ಲಿ ಉದ್ಯೋಗ ಮಾಡುವಂತಹ ಸುವರ್ಣವಕಾಶ ಸಿಗುತ್ತಿದೆ. ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ಬಾರಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಇದಕ್ಕಾಗಿ ಜಿಲ್ಲಾ ಸತ್ರ ನ್ಯಾಯಾಲಯ ಹೊರಡಿಸಿರುವ ಆದೇಶದ ಪ್ರಕಾರ ವಿದ್ಯಾರ್ಹತೆ ಮತ್ತು ವಯೋಮಿತಿ ಹೊಂದಿರುವ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಳ್ಳುವ ಸಲುವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ, … Read more

ಅನ್ನ ಭಾಗ್ಯ ಯೋಜನೆ ಹಣ ಇನ್ನು ನಿಮ್ಮ ಅಕೌಂಟ್ ಗೆ ಬಂದಿಲ್ವಾ.? ಆಗಿದ್ರೆ ತಪ್ಪದೆ ಈ ಕೆಲಸ ತಕ್ಷಣ ಮಾಡಿ.!

ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಗ್ಯಾರಂಟಿ ಕಾರ್ಡ್ ಯೋಜನೆಗಳ ಪೈಕಿ ಅನ್ನ ಭಾಗ್ಯ ಯೋಜನೆಗೆ ಜುಲೈ ತಿಂಗಳಲ್ಲಿ 10 ಕೆಜಿ ಪಡಿತರ ನೀಡಬೇಕಾಗಿತ್ತು. ಆದರೆ ದಾಸ್ತಾನು ಕೊರತೆಯಾದ ಕಾರಣ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಹಾಗೂ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು 170 ರೂಪಾಯಿಗಳನ್ನು ಕೊಡಲು ಸರ್ಕಾರ ನಿರ್ಧರಿಸಿದೆ. ಈ ಹಣವನ್ನು ಪಡಿತರ ಚೀಟಿಯಲ್ಲಿ ಮುಖ್ಯಸ್ಥರಾಗಿರುವ ಬ್ಯಾಂಕ್ ಖಾತೆಗೆ DBT ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಈಗಾಗಲೇ ಅನ್ನ ಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿ ಹಣ ಅನೇಕರ ಬ್ಯಾಂಕ್ … Read more