ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು SMS ಗಾಗಿ ಕಾಯುವ ಅವಶ್ಯಕತೆ ಇಲ್ಲ, ನೇರವಾಗಿಯೇ ಅರ್ಜಿ ಸಲ್ಲಿಸಬಹುದು.! ಈ ವಿಧಾನ ಫಾಲೋ ಮಾಡಿ ಸಾಕು.!
ಕರ್ನಾಟಕದ ಪ್ರತಿ ಕುಟುಂಬದ ಯಜಮಾನಿಯು ಬಹಳ ನಿರೀಕ್ಷೆ ಮಾಡುತ್ತಿದ್ದ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸೋಮವಾರದಿಂದ ಚಾಲನೆ ಸಿಕ್ಕಿದೆ. ಸೋಮವಾರ ಸಂಜೆ ವಿಧಾನಸೌಧದ ಅಂಗಳದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಈ ಯೋಜನೆಯನ್ನು ಲಾಂಚ್ ಮಾಡಿದ್ದಾರೆ. ಮೊದಲು ತಿಳಿಸಿದ ಮಾರ್ಗಸೂಚಿ ಪ್ರಕಾರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪಲಾನುಭವಿಗಳು ತಮ್ಮ ಪಡಿತರಚೀಟಿ ಸಂಖ್ಯೆಯನ್ನು ಸರ್ಕಾರ ನೀಡಿದ್ದ ಮೊಬೈಲ್ … Read more