ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು SMS ಗಾಗಿ ಕಾಯುವ ಅವಶ್ಯಕತೆ ಇಲ್ಲ, ನೇರವಾಗಿಯೇ ಅರ್ಜಿ ಸಲ್ಲಿಸಬಹುದು.! ಈ ವಿಧಾನ ಫಾಲೋ ಮಾಡಿ ಸಾಕು.!

  ಕರ್ನಾಟಕದ ಪ್ರತಿ ಕುಟುಂಬದ ಯಜಮಾನಿಯು ಬಹಳ ನಿರೀಕ್ಷೆ ಮಾಡುತ್ತಿದ್ದ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸೋಮವಾರದಿಂದ ಚಾಲನೆ ಸಿಕ್ಕಿದೆ. ಸೋಮವಾರ ಸಂಜೆ ವಿಧಾನಸೌಧದ ಅಂಗಳದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಈ ಯೋಜನೆಯನ್ನು ಲಾಂಚ್ ಮಾಡಿದ್ದಾರೆ. ಮೊದಲು ತಿಳಿಸಿದ ಮಾರ್ಗಸೂಚಿ ಪ್ರಕಾರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪಲಾನುಭವಿಗಳು ತಮ್ಮ ಪಡಿತರಚೀಟಿ ಸಂಖ್ಯೆಯನ್ನು ಸರ್ಕಾರ ನೀಡಿದ್ದ ಮೊಬೈಲ್ … Read more

ನಿಮ್ಮ ಮನೆಯ ವಿದ್ಯುತ್ ಮೀಟರ್ ನಿಮ್ಮ ತಾತ ಅಥವಾ ತಂದೆಯ ಹೆಸರಿನಲ್ಲಿ ಇದ್ದರೆ ನಿಮ್ಮ ಹೆಸರಿಗೆ ತಿದ್ದುಪಡಿ ಮಾಡಿಸಿಕೊಳ್ಳುವ ಸುಲಭ ವಿಧಾನ ಇಲ್ಲಿದೆ ನೋಡಿ.!

ನಿಮ್ಮ ಮನೆಯಲ್ಲಿರುವ ಕರೆಂಟ್ ಮೀಟರ್ ಸಂಖ್ಯೆ ನಿಮ್ಮ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿ ಇರಬೇಕು ಆದರೆ ಕೆಲವು ಕುಟುಂಬಗಳಲ್ಲಿ ಅದು ಇನ್ನು ತಾತನ ಅಥವಾ ತಂದೆಯ ಹೆಸರಿನಲ್ಲಿಯೇ ಇರುತ್ತದೆ. ಕೆಲವೊಮ್ಮೆ ಪಿತ್ರಾರ್ಜಿತ ಆಸ್ತಿಯಾಗಿ ಮನೆ ಬಂದ ಕಾರಣ ಆ ಮನೆಯು ಈ ಮೊದಲ ತಾತನ ಹೆಸರಿನಲ್ಲಿ ಇದ್ದ ಕಾರಣ ತಾತನಿಂದ ತಂದೆಗೆ ಮನೆಗೆ ಬಂದು ತಂದೆಯಿದ್ದ ಮಗನಿಗೆ ವರ್ಗಾವಣೆ ಆಗಿದ್ದರೂ ಕೂಡ ಕರೆಂಟ್ ಮೀಟರ್ ಸಂಖ್ಯೆಯನ್ನು ಬದಲಿಸುವ ಗೋಜಿಗೆ ಯಾರು ಹೋಗಿರುವುದಿಲ್ಲ. ನಮ್ಮ ಟೆಲಿಗ್ರಾಂ ಗ್ರೂಪ್ ಗೆ ಸೇರಲು … Read more

ಬಿತ್ತನೆ ಮಾಡದಿದ್ದರೂ ಬೆಳೆವಿಮೆ ಪರಿಹಾರ ಪಡೆಯಬಹುದು.! ಹೇಗೆ ಗೊತ್ತಾ.? ಕೃಷಿ ಇಲಾಖೆ ಜಂಟಿ ನಿರ್ದೇಶಕರ ಅಭಯ.!

  ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ರೈತರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಮುಖ್ಯವಾಗಿ ಕೇಂದ್ರ ಸರ್ಕಾರದಿಂದ ರೈತರಿಗೆ ಸಿಗುತ್ತಿರುವ ಕಿಸಾನ್ ಸಮ್ಮಾನ್ ಯೋಜನೆ ಮತ್ತು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮುಂತಾದ ಯೋಜನೆಗಳನ್ನು ಹೆಸರಿಸಲೇಬೇಕು. ಮೊದಲ ಬಾರಿಗೆ ಕೃಷಿ ಸಂಬಂಧಿ ಯೋಜನೆ ಮೂಲಕ ರೈತರಿಗೆ ಕೃಷಿ ಚಟುವಟಿಕೆ ಹಣದ ಕೊರತೆಯನ್ನು ತಗ್ಗಿಸಲು ಸಹಾಯಧನವನ್ನು ರೈತರಿಗೆ ನೀಡಲಾಗುತ್ತಿದೆ. ಅದೇ ರೀತಿ ಮೊದಲ ಬಾರಿಗೆ ರೈತರಿಗೆ ಕೂಡ ತಮ್ಮ ಬೆಳೆಗಳಿಗೆ ವಿಮೆ ಮಾಡುವ ಅವಕಾಶವನ್ನು … Read more

ಮೊಬೈಲ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ವೇಳಾಪಟ್ಟಿ ಚೆಕ್ ಮಾಡುವ ವಿಧಾನ.! ಈ ಟೈಮ್ ನಲ್ಲಿ ಮಾತ್ರ ನೀವು ಅರ್ಜಿ ಸಲ್ಲಿಸೋಕೆ ಸಾಧ್ಯ.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಮಾರ್ಗಸೂಚಿಯನ್ನು ಸರ್ಕಾರ ತಿಳಿಸಿದೆ, ಕುಟುಂಬದ ಯಜಮಾನಿಯ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ಇಂದ ಪಡಿತರ ಚೀಟಿ ಸಂಖ್ಯೆಯನ್ನು 8147500500 ಈ ಸಂಖ್ಯೆಗೆ SMS ಮಾಡಿದರೆ ಕೆಲವೇ ಸೆಕೆಂಡ್ ಗಳಲ್ಲಿ ಸರ್ಕಾರದಿಂದ ರಿಪ್ಲೈ ಬರುತ್ತದೆ ಅದರಲ್ಲಿ ನೀವು ಯಾವ ದಿನ ಹೋಗಿ ಅರ್ಜಿ ಸಲ್ಲಿಸಬೇಕು ಎನ್ನುವ ಮಾಹಿತಿ ಇರುತ್ತದೆ. ಈ ಹಿಂದಿನ ಯೋಜನೆಗಳಲ್ಲಿ ಅರ್ಜಿ ಸಲ್ಲಿಸುವ ವೇಳೆ ಆದ ಸಮಸ್ಯೆಗಳು ಉಂಟಾಗಬಾರದು ಎನ್ನುವ ಕಾರಣಕ್ಕೆ ಒಂದು ದಿನಕ್ಕೆ 60 ಜನರಿಗೆ … Read more

ಗೃಹಲಕ್ಷ್ಮಿ ಯೋಜನೆಗೆ ಈ ಮೊಬೈಲ್ ನಂಬರ್ ನಿಂದ ಮೆಸೇಜ್ ಮಾಡಿದ್ರೆ ಮಾತ್ರ ನಿಮಗೆ ಅರ್ಜಿ ಸಲ್ಲಿಸೋಕೆ ಸಾಧ್ಯ.! ಇಲ್ಲದಿದ್ದರೆ 2000 ಹಣ ಬರಲ್ಲ.!

  ಕರ್ನಾಟಕದ ಗ್ಯಾರೆಂಟಿ ಕಾರ್ಡ್ ಯೋಜನೆಗಳಲ್ಲಿ ಮಹತ್ವಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಸೋಮವಾರ ಸಂಜೆ ಉದ್ಘಾಟನೆಯಾಗಿದೆ. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಅವರು ಈ ಗೃಹಲಕ್ಷ್ಮಿ ಯೋಜನೆಗೆ ಯಾವ ರೀತಿ ನೋಂದಣಿ ಆಗಬೇಕು. ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕು, ದಾಖಲೆಗಳಾಗಿ ಏನೇನು ಬೇಕು ಎನ್ನುವುದರ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಆ ಪ್ರಕಾರವಾಗಿ ನೋಂದಣಿಯಾಗಿ ಅರ್ಜಿ ಸಲ್ಲಿಸಬೇಕು.ಇದರ ಬಗ್ಗೆ ಮಾಹಿತಿ ತಿಳಿಸಿಕೊಡುವ ಪ್ರಯತ್ನವನ್ನು ಈ ಅಂಕಣದಲ್ಲಿ ಮಾಡುತ್ತಿದ್ದೇವೆ. ಅರ್ಜಿ … Read more

50 ಸಾವಿರಕ್ಕಿಂತ ಹೆಚ್ಚು ದುಡಿಯುವವರಿಗೆ ದೇಶದಾದ್ಯಂತ ಹೊಸ ರೂಲ್ಸ್ ಕೇಂದ್ರದಿಂದ ಅಧಿಕೃತ ಘೋಷಣೆ.!

  ಕೇಂದ್ರ ಸರ್ಕಾರದಿಂದ ಹಲವು ಬಾರೀ ಹಳೆಯ ಕಾನೂನುಗಳು ಪರೀಕ್ಷಣೆಗೊಂಡಿವೆ. ಇದರ ಉದ್ದೇಶ ಸಾಮಾನ್ಯ ನಾಗರಿಕರಿಗೆ ಹೆಚ್ಚು ಅನುಕೂಲತೆ ಮಾಡಿ ಕೊಡುವುದೇ ಆಗಿದೆ. ಈಗ ಆದಾಯ ತೆರಿಗೆ ಇಲಾಖೆಯಿಂದ ಕೂಡ ಮತ್ತೊಂದು ಬಾರಿ ಹೊಸ ರೂಲ್ಸ್ ಜಾರಿಯಾಗಿದೆ. ಈ ಬಾರಿ ತಮ್ಮ ಸರ್ಕಾರದಿಂದ ಹೊಸ ನಿಯಮ ಏನು ಎನ್ನುವುದನ್ನು ಪ್ರಸ್ತುತ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕೇಂದ್ರದಲ್ಲಿ BJP ಸರ್ಕಾರವು ಅಧಿಕಾರಕ್ಕೆ ಬಂದು 9 ವರ್ಷ ತುಂಬಿದೆ. ಈ ಸುಧೀರ್ಘ ಅವಧಿಯಲ್ಲಿ ಸರ್ಕಾರ … Read more

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವ ಮುನ್ನ ಈ ಸಂಖ್ಯೆಗೆ SMS ಕಳುಹಿಸಿ ನೋಂದಾಯಿಸಿಕೊಳ್ಳಿ. ತದನಂತರ ನಿಮಗೆ ಈ ರೀತಿ ಮೆಸೇಜ್ ಬರುತ್ತದೆ.!

  ಕರ್ನಾಟಕ ರಾಜ್ಯ ಸರ್ಕಾರದ 4ನೇ ಗ್ಯಾರಂಟಿ ಯೋಜನೆಯಾಗಿ ಗೃಹಲಕ್ಷ್ಮಿ ಯೋಜನೆಯು ನೆನ್ನೆ ಸಂಜೆ 5:00 ಗಂಟೆಗೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಆವರಣದಲ್ಲಿ ಲಾಂಚ್ ಆಗಿದೆ. ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಕಾರ್ಯಕ್ರಮದ ಉದ್ಘಾಟನೆ ನಡೆಸಿ ಅರ್ಜಿ ಸಲ್ಲಿಸುವ ವಿಧಾನದ ಕುರಿತು ಮಾರ್ಗಸೂಚಿಯನ್ನು ತಿಳಿಸಿದ್ದಾರೆ. ಆ ರೀತಿ SMS ಕಳುಹಿಸಿದವರಿಗೆ ರಿಪ್ಲೈ ಕೂಡ ಬಂದಿದ್ದು ಬಳಿಕ ಅವರು ಯಾವ ಸ್ಥಳದಲ್ಲಿ ಯಾವ ಸಮಯಕ್ಕೆ ಯಾವ ದಿನ … Read more

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಮೊದಲು ಬಾಪೂಜಿ ಸೇವಾ ಕೇಂದ್ರಕ್ಕೆ ನೋಂದಣಿಯಾಗಬೇಕು ಇದರ ಲಾಗಿನ್ ಐ.ಡಿ ಪಡೆಯುವ ಸುಲಭ ವಿಧಾನ ಇಲ್ಲಿದೆ ನೋಡಿ.!

  19 ಜುಲೈ, 2023 ರಂದು ಕರ್ನಾಟಕದ ಬಹು ನಿರೀಕ್ಷಿತ ಗ್ಯಾರಂಟಿ ಕಾರ್ಡ್ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಲಾಂಚ್ ಆಗಿದೆ. ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಈ ಕಾರ್ಯಕ್ರಮದ ಉದ್ಘಾಟನೆ ನಡೆಸಿ ಕೆಲ ಪ್ರಮುಖ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ಗ್ಯಾರಂಟಿ ಕಾರ್ಡ್ ಯೋಜನೆಗಳಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಗಳಾಗಲಿ ಅಥವಾ ಫಲಾನುಭವಿಗಳಿಗೆ ಉಂಟಾದ ಸಮಸ್ಯೆಗಳಾಗಲಿ ಮರುಳಿಸಬಾರದು ಎನ್ನುವ ಕಾರಣಕ್ಕಾಗಿ ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡು ಗೃಹಲಕ್ಷ್ಮಿ ಯೋಜನೆಯನ್ನು … Read more

ಪತ್ನಿಯ ಉಡುಗೊರೆಗಳ ಮೇಲೆ (ಚಿನ್ನಭಾರಣ, ಮನೆ, ಆಸ್ತಿ, ಜಮೀನು, ಹಣ) ಪತಿಗೆ ಯಾವುದೇ ಹಕ್ಕಿಲ್ಲ ಹೈಕೋರ್ಟ್ ಮಹತ್ವದ ತೀರ್ಪು‌.!

  ಗಿಫ್ಟ್‌ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ನಮ್ಮ ಹುಟ್ಟು ಹಬ್ಬ, ಮದುವೆ-ಮುಂಜಿ, ಹಬ್ಬಗಳು, ಶುಭ ಸಮಾರಂಭ ಅಂತಾ ಬಂದ್ರೆ, ಬೇಗ ನೆನಪಾಗೋದು ಗಿಫ್ಟ್‌. ಇದು ಬಟ್ಟೆ ಅಥವಾ ಬೇರೆ ಯಾವುದಾದ್ರೂ ವಸ್ತುಗಳ ರೂಪದಲ್ಲಿ ಇರಬಹುದು. ಕೆಲವೊಮ್ಮೆ ನಮ್ಗೆ ಯಾರೋ ಕೊಟ್ಟ ಗಿಫ್ಟ್‌ನ ಬೇರೆಯವ್ರು ಇಷ್ಟಪಟ್ರೆ ಬೇರೆ ಆಯ್ಕೆ ಇಲ್ಲದೇ ಕೊಟ್ಟುಬಿಡುತ್ತೀವಿ. ಇಲ್ಲ ಅಂದ್ರೆ, ಅವರೇ ನಾವು ಅನುಮತಿ ಕೊಡೋ ಮುಂಚೇನೆ ನಮ್ಮಿಂದ ಕಿತ್ತುಕೊಳ್ಳುತ್ತಾರೆ. ಆದ್ರೆ‌, ಇದೀಗ ಒಂದು ಹೊಸ ಕಾನೂನು ಬಂದಿದೆ. ಹೌದು, ಇಲ್ಲಿ … Read more

ನಿಮ್ಮ ಬ್ಯಾಂಕ್ ಅಕೌಂಟ್ ಗೆ ಆಧಾರ್ ಕಾರ್ಡ್ ಲಿಂಕ್ ಆಗಿದಿಯೋ ಇಲ್ಲವೋ ಎಂದು ಮೊಬೈಲ್ ನಲ್ಲೇ ಚೆಕ್ ಮಾಡುವ ವಿಧಾನ.! ಲಿಂಕ್ ಆಗದಿದ್ದರೆ ಈ ಈ ವಿಧಾನ ಅನುಸರಿಸಿ

  ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವು ಕೊಟ್ಟ ಘೋಷಣೆ ಪ್ರಕಾರ ಅನ್ನಭಾಗ್ಯ ಯೋಜನೆಯಡಿ 10Kg ಪಡಿತರ ನೀಡಲು ಸಾಧ್ಯವಾಗದ ಕಾರಣ ಪ್ರತಿ ಸದದಸ್ಯನಿಗೆ 5Kg ಪಡಿತರ ಮತ್ತು 170ರೂ. ಹಣ ನೀಡುತ್ತಿದೆ. ಈ ಹಣವು ಕುಟುಂಬದ ಸದಸ್ಯರ ಖಾತೆಗೆ DBT ಮೂಲಕ ವರ್ಗಾವಣೆ ಆಗುತ್ತದೆ. ಆದರೆ ಇದರ ಫಲಾನುಭವಿಗಳಾಗಲು ಜುಲೈ 20, 2023 ರ ಒಳಗೆ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು. ಇಲ್ಲವಾದಲ್ಲಿ ಈ ತಿಂಗಳ ಹಣ ಜಮೆ ಆಗುವುದಿಲ್ಲ. ಇದು ಮಾತ್ರ ಅಲ್ಲದೆ … Read more