ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಸರ್ಕಾರದ ಎಲ್ಲಾ ಹಣ ವರ್ಗಾವಣೆ ಸ್ಥಿತಿ ಚೆಕ್ ಮಾಡುವ ವಿಧಾನ.!
ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಜನಸಾಮಾನ್ಯರಿಗೆ ಅನೇಕ ಸಹಾಯಧನಗಳು ಸಿಗುತ್ತವೆ. ಸದ್ಯಕ್ಕೆ ಈಗ ಕರ್ನಾಟಕ ರಾಜ್ಯದ ರೈತರಿಗೆ ಅನ್ನಭಾಗ್ಯಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಸಹಾಯಧನ ಸಿಗುತ್ತಿದೆ. ಇದೇ ರೀತಿಯಾಗಿ DBT ಮೂಲಕ ನಮ್ಮ ಬ್ಯಾಂಕ್ ಖಾತೆಗೆ ಸರ್ಕಾರದಿಂದ ವರ್ಗಾವಣೆ ಆಗುವ ಯಾವುದೇ ಸಹಾಯಧನ ವಿದ್ದರೂ ಕೂಡ ಅದು ಬಿಡುಗಡೆ ಆಗಿದೆಯೇ ಇಲ್ಲವೇ ಎನ್ನುವುದರ ಸಂಪೂರ್ಣ ವಿವರವನ್ನು ನಾವು DBT ಕರ್ನಾಟಕ ಎನ್ನುವ ಆಪ್ ಮೂಲಕವೇ ಚೆಕ್ ಮಾಡಿಕೊಳ್ಳಬಹುದು. ಇತ್ತೀಚಿನ ದಿನಗಳಲ್ಲಿ ಎಲ್ಲವೂ ಆನ್ಲೈನ್ ಮೂಲಕವೇ … Read more