ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಸರ್ಕಾರದ ಎಲ್ಲಾ ಹಣ ವರ್ಗಾವಣೆ ಸ್ಥಿತಿ ಚೆಕ್ ಮಾಡುವ ವಿಧಾನ.!

  ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ಜನಸಾಮಾನ್ಯರಿಗೆ ಅನೇಕ ಸಹಾಯಧನಗಳು ಸಿಗುತ್ತವೆ. ಸದ್ಯಕ್ಕೆ ಈಗ ಕರ್ನಾಟಕ ರಾಜ್ಯದ ರೈತರಿಗೆ ಅನ್ನಭಾಗ್ಯಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಸಹಾಯಧನ ಸಿಗುತ್ತಿದೆ. ಇದೇ ರೀತಿಯಾಗಿ DBT ಮೂಲಕ ನಮ್ಮ ಬ್ಯಾಂಕ್ ಖಾತೆಗೆ ಸರ್ಕಾರದಿಂದ ವರ್ಗಾವಣೆ ಆಗುವ ಯಾವುದೇ ಸಹಾಯಧನ ವಿದ್ದರೂ ಕೂಡ ಅದು ಬಿಡುಗಡೆ ಆಗಿದೆಯೇ ಇಲ್ಲವೇ ಎನ್ನುವುದರ ಸಂಪೂರ್ಣ ವಿವರವನ್ನು ನಾವು DBT ಕರ್ನಾಟಕ ಎನ್ನುವ ಆಪ್ ಮೂಲಕವೇ ಚೆಕ್ ಮಾಡಿಕೊಳ್ಳಬಹುದು. ಇತ್ತೀಚಿನ ದಿನಗಳಲ್ಲಿ ಎಲ್ಲವೂ ಆನ್ಲೈನ್ ಮೂಲಕವೇ … Read more

ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ, 2000 ನೀರಿಕ್ಷೆಯಲ್ಲಿ ಇದ್ದವರಿಗೆ ಬಿಗ್ ಶಾ-ಕ್. ಮನೆಯ ಯಜಮಾನಿಯರು ತಪ್ಪದೆ ಈ ಸುದ್ದಿ ನೋಡಿ.!

  ಕಾಂಗ್ರೆಸ್ ಪಕ್ಷವು ಚುನಾವಣೆ ವೇಳೆ ಘೋಷಿಸಿಕೊಂಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ತರುತ್ತಿದೆ. ಈಗಾಗಲೇ ಶಕ್ತಿ ಯೋಜನೆಯಡಿ ಕರ್ನಾಟಕದ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಗೃಹಜೋತಿ ಯೋಜನೆಗೂ ಕೂಡ ಅರ್ಜಿ ಆಹ್ವಾನ ಆಗಿದ್ದು ಸರ್ಕಾರ ವಿಧಿಸಿರುವ ಷಲತ್ತಿನ ಒಳಗೆ ಜುಲೈ ತಿಂಗಳಿನಲ್ಲಿ ವಿದ್ಯುತ್ ಬಳಕೆ ಮಾಡುವವರಿಗೆ 200 ಯೂನಿಟ್ ವರೆಗೂ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಂಡ ಕರ್ನಾಟಕದ ಎಲ್ಲಾ ಕುಟುಂಬಗಳು ಕೂಡ ಪಡೆಯಲಿವೆ. ಹಾಗೆ ಅನ್ನಭಾಗ್ಯ ಯೋಜನೆ ಅಡಿ 10 ಕೆಜಿ ಪಡಿತರ ನೀಡಲಾಗುವುದು … Read more

ದೇಶದಾದ್ಯಂತ ಎಲ್ಲಾ ರೈತರಿಗೂ ಸಿಹಿಸುದ್ದಿ, PM ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ಹಣ ಬಿಡುಗಡೆ…

ಮುಂಗಾರಿನ ಸೀಸನ್ ಕೃಷಿ ಚಟುವಟಿಕೆಗಳಲ್ಲಿ ತಲ್ಲೀನರಾಗಿರುವ ರೈತ ಬಾಂಧವರಿಗೆ ವರುಣರಾಯನ ಕೃಪ ಕಟಾಕ್ಷದ ಜೊತೆಗೆ ಕೇಂದ್ರ ಸರ್ಕಾರದಿಂದಲೂ ಕೂಡ ಸಿಹಿ ಸುದ್ದಿ ಸಿಗುತ್ತಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಹಲವಾರು ಯೋಜನೆಗಳನ್ನು ದೇಶದಾದ್ಯಂತ ಜಾರಿಗೆ ತಂದರು, ಮೊದಲ ಬಾರಿಗೆ ರೈತರಿಗೂ ಕೂಡ ಸಹಾಯಧನವನ್ನು ನೀಡುವಂತಹ ಯೋಜನೆ ರೂಪಿಸಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಎನ್ನುವ ಯೋಜನೆಯನ್ನು 2019ರಲ್ಲಿ ಜಾರಿಗೆ ತಂದರು. 2019 ಫೆಬ್ರವರಿ 26ರಂದು ಮೊದಲಿಗೆ ದೇಶದಾದ್ಯಂತ ಈ ಯೋಜನೆಯಲ್ಲಿ ನೋಂದಣಿಯಾಗಿ ಅನೇಕ ಫಲಾನುಭವಿ … Read more

ಆಧುನಿಕ ಮ್ಯಾಜಿಕ್ ಸೌದೆ ಒಲೆ. ಕೇವಲ 200 ರೂಪಾಯಿ ಇದ್ರೆ ಸಾಕು ಒಂದು ತಿಂಗಳ ಅಡುಗೆಗೆ.! ಸಾವಿರಾರು ರೂಪಾಯಿ ಕೊಟ್ಟು ಗ್ಯಾಸ್ ಕೊಳ್ಳೋದಕ್ಕಿಂತ ಈ ಸೌದೆ ಒಲೆ ಬೆಸ್ಟ್.!

  ಆಧುನಿಕ ಕಾಲದಲ್ಲಿ ಪ್ರತಿಯೊಂದು ವಸ್ತುವಿನ ಬೆಲೆಯೂ ಸಹ ಹೆಚ್ಚಾಗುತ್ತಲೇ ಇದೆ ಎಂದೇ ಹೇಳಬಹುದು. ಹೌದು ಬಹಳ ಹಿಂದಿನ ದಿನದಲ್ಲಿ ಯಾವುದೇ ರೀತಿಯ ಪದಾರ್ಥಕ್ಕಾಗಲಿ ಅಥವಾ ಯಾವುದೇ ಒಂದು ವಸ್ತುವಿಗಾಗಲಿ ಹೆಚ್ಚಿನ ಬೆಲೆ ಇರಲಿಲ್ಲ ಆದರೆ ದಿನೇ ದಿನೇ ಕಳೆಯುತ್ತಾ ಹೋದಂತೆ ಪ್ರತಿಯೊಂದು ವಸ್ತುವಿನ ಬೆಲೆಯೂ ಪ್ರತಿಯೊಂದು ಪದಾರ್ಥದ ಬೆಲೆಯು ಕೂಡ ಗಗನಕ್ಕೇರುತ್ತಿದೆ ಇದಕ್ಕೆಲ್ಲ ಪ್ರಮುಖವಾದಂತಹ ಕಾರಣ ಏನು ಎಂದರೆ ನಮ್ಮ ಆಧುನಿಕ ಪ್ರಪಂಚ ಬೆಳೆಯುತ್ತಿರುವುದು ಹೌದು. ದಿನೇ ದಿನೇ ಪ್ರಪಂಚ ಅಭಿವೃದ್ಧಿ ಆಗುತ್ತಾ ಹೋಗುತ್ತಿದ್ದಂತೆ ಪ್ರತಿಯೊಂದರ … Read more

ಮನೆ ಇಲ್ಲದವರಿಗೆ ಗುಡ್ ನ್ಯೂಸ್ ರಾಜೀವ್ ಗಾಂಧಿ ಯೋಜನೆ ಮೂಲಕ ಉಚಿತ ಮನೆ ಪಡೆಯಲು ಅರ್ಜಿ ಸಲ್ಲಿಸಿ.! ಅರ್ಜಿ ಸಲ್ಲಿಸುವ ವಿಧಾನ ಬೇಕಾಗುವ ದಾಖಲೆ & ಕೊನೆ ದಿನಾಂಕ ಯಾವುದು ನೋಡಿ.

ದೇಶದಲ್ಲಿ ಪ್ರತಿಯೊಬ್ಬರಿಗೂ ಕೂಡ ಸ್ವಂತ ಸೂರು ಕಲ್ಪಿಸಬೇಕು ಎನ್ನುವುದು ಸರ್ಕಾರಗಳ ಉದ್ದೇಶ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಪ್ರಧಾನಮಂತ್ರಿ ಆವಾಸ್ ಯೋಜನೆ, ರಾಜೀವ್ ಗಾಂಧಿ ವಸತಿ ಯೋಜನೆ ಇನ್ನು ಮಂತಾದ ಯೋಜನೆಗಳನ್ನು ರೂಪಿಸುವ ಮೂಲಕ ಈ ರೀತಿ ಬಡಸಾಮಾನ್ಯರು ಮತ್ತು ನಿರ್ಗತಿಗಳು ಕೂಡ ಸ್ವಂತ ಮನೆಗಳಲ್ಲಿ ವಾಸಿಸುವಂತೆ ಆಗಬೇಕು ಎಂದು ನೆರವಾಗುತ್ತಿದ್ದಾರೆ. ಈಗ ರಾಜ್ಯದಲ್ಲಿರುವ ಸ್ವಂತ ಮನೆ ಹೊಂದುವ ಕನಸು ಇರುವವರು ರಾಜೀವ್ ಗಾಂಧಿ ವಸತಿ ಯೋಜನೆ ಉಪಯೋಗವನ್ನು ಪಡೆದುಕೊಳ್ಳಬಹುದು. ರಾಜ್ಯ ಸರ್ಕಾರದ ವಸತಿ ನಿಗಮ … Read more

ಅನ್ನ ಭಾಗ್ಯ ಯೋಜನೆ ಹಣ ಇನ್ನೂ ಬಂದಿಲ್ವಾ.? ಈ ಲಿಸ್ಟ್ ನಲ್ಲಿ ಹೆಸರು ಇದ್ದವರಿಗೆ ಮಾತ್ರ ಹಣ ಜಮೆ ಆಗಿದೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಹಣ ಜಮೆ ಆಗಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.!

  ಅನ್ನ ಭಾಗ್ಯ ಯೋಜನೆಯಡಿ 10Kg ಪಡಿತರ ನೀಡುವುದಾಗಿ ಹೇಳಿದ ಸರ್ಕಾರ ದಾಸ್ತಾನು ಲಭ್ಯವಾಗದ ಕಾರಣ ಎಂದಿನಂತೆ ಒಬ್ಬ ಸದಸ್ಯನಿಗೆ 5Kg ಅಕ್ಕಿ ಹಾಗೂ 170ರೂ ಹಣ ನೀಡಲು ನಿರ್ಧಾರ ಮಾಡಿದೆ. ಸಚಿವ ಸಂಪುಟ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಂಡ ಬಳಿಕ ಈ ಕಾರ್ಯಕ್ಕೆ ಜುಲೈ 10ರಂದು ಮಾನ್ಯ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಸೋಮವಾರದಿಂದ ಚಾಲನೆ ನೀಡಿದ್ದಾರೆ. ಒಂದು ಕುಟುಂಬದಲ್ಲಿ ಎಷ್ಟು ಜನ ಸದಸ್ಯರಿದ್ದಾರೆ ಅವರೆಲ್ಲರ ಒಟ್ಟು ಮೊತ್ತದ … Read more

ಗಂಡನಿಗೆ ಮೋಸ ಮಾಡುವ ಹೆಂಡತಿಗೆ ಇನ್ಮೇಲೆ ಈ ಶಿ’ಕ್ಷೆ, ಕೋರ್ಟ್ ನಿಂದ ಹೊಸ ಆದೇಶ…

ಇತ್ತೀಚೆಗೆ ಉತ್ತರಖಂಡ್ ಕೋರ್ಟ್ ಅಲ್ಲಿ ವಿಚ್ಛೇದನದ ಪ್ರಕಾರ ಮಂಡಿಸಿದ ವಕೀಲರು ಸಾಕಷ್ಟು ವಿಚಾರಗಳನ್ನು ಕೋರ್ಟ್ ಮುಂದೆ ಇಟ್ಟಿದ್ದಾರೆ. ಅದರಲ್ಲೂ ಈಗ ದೇಶದಲ್ಲಿ UCC ನಿಯಮದಡಿ ಅಂದರೆ ಸಮಾನ ಕಾನೂನು ನಿಯಮದಡಿ ತೀರ್ಪು ನೀಡಬೇಕು ಎಂದು ಧ್ವನಿ ಜೋರಾಗಿರುವುದರಿಂದ ಹಾಗೂ ದೇಶದಲ್ಲಿ UCC ಜಾರಿಗೆ ಬರುವ ಬಗ್ಗೆ ಚರ್ಚೆ ಇರುವುದರಿಂದ ಈ ವಿಷಯಕ್ಕೂ ಸೇರಿಸಿದ ಹಾಗೆ ವಕೀಲರು ಒಂದಷ್ಟು ವಿಚಾರವನ್ನು ಕೋರ್ಟ್ ಮುಂದೆ ಮಂಡಿಸಿದ್ದಾರೆ. ಸಮಾನ ಕಾನೂನು ನಿಯಮದಡಿ ವಿವಾಹ ವಿ’ಚ್ಛೇ’ದ’ನ ಪ್ರಕರಣವನ್ನು ಕೂಡ ಗಂಭೀರವಾಗಿ ಪರಿಗಣಿಸಬೇಕು ಯಾಕೆಂದರೆ … Read more

ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ, ವೇತನ ₹78,230/- ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

  ದೇಶದಾದ್ಯಂತ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಉದ್ಯೋಗ ಆಕಾಂಕ್ಷಿಗಳು, ನಿರುದ್ಯೋಗಿಗಳು ಹಾಗೂ ಉದ್ಯೋಗ ಬದಲಾಯಿಸಬೇಕು ಎಂದು ಅಂದುಕೊಂಡಿರುವ ಉದ್ಯೋಗಿಗಳಿಗೆ ಸಿಹಿ ಸುದ್ದಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಖ್ಯಾತಿ ಹೊಂದಿರುವ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಮಹಾರಾಷ್ಟ್ರ ತನ್ನ ಮುಖ್ಯಶಾಖೆ ಹಾಗೂ ಇತರ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 400ಕ್ಕೂ ಹೆಚ್ಚು ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಬ್ಯಾಂಕ್ ಹೊರಡಿಸಿರುವ ಅಧಿಸೂಚನೆ ನಿಯಮಗಳ ಪ್ರಕಾರ ಅರ್ಹತೆ ಹೊಂದಿರುವ ದೇಶದ ಎಲ್ಲಾ ಮಹಿಳಾ … Read more

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ.!

  ಕರ್ನಾಟಕ ಸರ್ಕಾರದ ಗ್ಯಾರಂಟಿ ಕಾರ್ಡ್ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ರಾಜ್ಯದ ಮಹಿಳೆಯರೆಲ್ಲರೂ ಕಾಯುತ್ತಿದ್ದರು ಅಂತಿಮವಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಬಿಡುಗಡೆ ಆಗಿದೆ. ಎಪಿಎಲ್ ಕಾರ್ಡ್ ಸೇರಿದಂತೆ ಕರ್ನಾಟಕ ರಾಜ್ಯದ ಎಲ್ಲಾ ಕುಟುಂಬಗಳ ಯಜಮಾನಿ ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಿ ಸರ್ಕಾರದಿಂದ ಪ್ರತಿ ತಿಂಗಳು 2000 ಸಹಾಯಧನ ಪಡೆಯಬಹುದು. ಈ ಅಂಕಣದಲ್ಲಿ ಯಾವ ದಾಖಲೆಗಳ ಜೊತೆಗೆ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂದು ತಿಳಿಸಿಕೊಡುತ್ತಿದ್ದೇವೆ. ಸರ್ಕಾರವು ಆಧಾರ್ ಕಾರ್ಡ್ ಮತ್ತು … Read more

ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ್ದೀರಾ.! ಹಾಗಿದ್ರೆ ತಪ್ಪದೇ ಈ ಸುದ್ದಿ ನೋಡಿ ಇಲ್ಲವಾದಲ್ಲಿ ಆಗಸ್ಟ್ ತಿಂಗಳಿನಲ್ಲಿ ನೀವು ಬಿಲ್ ಪಾವತಿ ಮಾಡಬೇಕಾಗುತ್ತದೆ.!

  ಕಾಂಗ್ರೆಸ್ ಸರ್ಕಾರದ ಮೊದಲನೇ ಗ್ಯಾರಂಟಿಯಾಗಿ ಗೃಹ ಜ್ಯೋತಿ ಯೋಜನೆ ಘೋಷಣೆ ಆಗಿತ್ತು. ಈಗ ಜುಲೈ ತಿಂಗಳಿನಿಂದ ಸರ್ಕಾರ ವಿಧಿಸಿರುವ ಕಂಡೀಶನ್ ಒಳಗೆ ವಿದ್ಯುತ್ ಬಳಕೆ ಮಾಡುವ ಫಲಾನುಭವಿಗಳು ಇನ್ನು ಮುಂದೆ ಶುಲ್ಕ ಪಾಲತಿ ಮಾಡುವ ಅವಶ್ಯಕತೆ ಇರುವುದಿಲ್ಲ. ಇದೆ ಜುಲೈ ತಿಂಗಳಿಂದ ಅಂದರೆ ಜುಲೈ ತಿಂಗಳಿನಲ್ಲಿ ಮಾಡಿದ ವಿದ್ಯುತ್ ಬಳಕೆಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್ ಅನ್ನು ಸರ್ಕಾರವೇ ಬರಿಸಲಿದೆ ಎಂದು ಘೋಷಣೆ ನೀಡಿದೆ. ಗೃಹಜೋತಿ ಯೋಜನೆಗೆ ಕರ್ನಾಟಕದ ಎಲ್ಲಾ ಕುಟುಂಬಗಳಿಗೂ ಕೂಡ ಇನ್ನೂರು ಉಚಿತ … Read more