ಕಾರ್ಮಿಕ ಕಾರ್ಡ್ ಇದ್ದವರ ಮಕ್ಕಳಿಗೆ ಉಚಿತ ವಿದ್ಯಾರ್ಥಿ ಕಿಟ್ ವಿತರಣೆ, ಕೂಡಲೇ ಅರ್ಜಿ ಸಲ್ಲಿಸಿ ನಿಮ್ಮ ಮಕ್ಕಳಿಗೂ ಕೂಡ ಕಿಟ್ ಪಡೆದುಕೊಳ್ಳಿ.!

  ಕರ್ನಾಟಕ ಸರ್ಕಾರವು ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿ ಲೇಬರ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಸಾಕಷ್ಟು ಅನುಕೂಲತೆಯನ್ನು ಮಾಡಿಕೊಡುತ್ತಿದೆ. ಕಟ್ಟಡ ಕಾರ್ಮಿಕರಿಗೆ ಮಾತ್ರವಲ್ಲದೆ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಮತ್ತು ಅವರ ಭವಿಷ್ಯದ ಬಗ್ಗೆ ಕೂಡ ಮುಂದಾಲೋಚನೆಯನ್ನು ಹೊಂದಿರುವ ಸರ್ಕಾರವು. ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಶಿಪ್, ಶಾಲಾ ಕಿಟ್, ಉಚಿತ ಲ್ಯಾಪ್ ಟಾಪ್ ವಿತರಣೆ ಮುಂತಾದ ಕಾರ್ಯಗಳನ್ನು ಕೈಗೊಂಡಿದೆ. ಹಾಗೆಯೇ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮದುವೆ ಸಂದರ್ಭದಲ್ಲಿ ಕೂಡ ವಿವಾಹ … Read more

ಮಕ್ಕಳಾಗದ ದಂಪತಿಗಳು ಈ ದೇವಿಯ ಸನ್ನಿಧಾನಕ್ಕೆ ಬಂದರೆ ಒಂದೇ ವರ್ಷದಲ್ಲಿ ಸಂತಾನ ಪ್ರಾಪ್ತಿ ಖಂಡಿತ.!

  ಮದುವೆಯಾಗಿ ಹಲವು ವರ್ಷಗಳಾದರೂ ಕೂಡ ಮಕ್ಕಳಾಗಿಲ್ಲ ಅಂದರೆ ಆ ದಂಪತಿಗಳಿಗೆ ಆಗುವ ನೋವು ಅಷ್ಟಿಷ್ಟಲ್ಲ. ಸಂಬಂಧಿಕರು ಹಾಗೂ ಸ್ನೇಹಿತರ ನಡುವೆ ಅವರು ಆಡಿಕೊಳ್ಳುವ ವಸ್ತುವಾಗಿ ಬಿಡುತ್ತಾರೆ. ಅಲ್ಲದೆ ಸಂತಾನ ಇಲ್ಲದೆ ಇದ್ದವರು ಅನುಭವಿಸುವ ದುಃಖವನ್ನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ, ಹಾಗಾಗಿ ಇಂತಹ ದಂಪತಿಗಳು ಯಾರು ಯಾವುದೇ ಪೂಜೆ ಹೇಳಿದರು ಮಾಡುತ್ತಾರೆ. ಯಾವುದೇ ದೇವಸ್ಥಾನಕ್ಕೆ ಹೋಗಿ ಎಂದು ಸಲಹೆ ಕೊಟ್ಟರು ಕೂಡ ಅದನ್ನು ತಪ್ಪದೇ ಪಾಲಿಸುತ್ತಾರೆ. ಆಸ್ಪತ್ರೆಗಳಿಗಂತೂ ಲೆಕ್ಕವೇ ಇಲ್ಲ ಇಷ್ಟೆಲ್ಲಾ ಆದಮೇಲೆ ಯಾವುದೇ ಸಮಸ್ಯೆ ಇಲ್ಲದಿದ್ದರೂ … Read more

ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್, ರಾಜ್ಯ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ…

ರಾಜ್ಯದಲ್ಲಿ ಈ ವರ್ಷದ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳು ಶುರು ಆಗಿವೆ. ರಾಜ್ಯದ ಎಲ್ಲಾ ಭಾಗದ ರೈತರು ಕೂಡ ಕೃಷಿ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಾ ಮಳೆಯ ನಿರೀಕ್ಷೆಯಲ್ಲಿ ಇದ್ದಾರೆ. ಭೂಮಿಯನ್ನು ಹಸನು ಮಾಡಿಕೊಳ್ಳುತ್ತಿರುವ ರೈತ ಈಗ ಕೃಷಿ ಚಟುವಟಿಕೆಗೆ ಬೇಕಾದ ಹಣಕಾಸಿನ ಖರ್ಚಿಗೆ ಲೆಕ್ಕ ಹಾಕುತ್ತಿದ್ದಾನೆ. ಸಾಮಾನ್ಯವಾಗಿ ಪ್ರತಿ ವರ್ಷವೂ ಕೂಡ ರೈತ ತನ್ನ ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ಹಣಕ್ಕೆ ಸರ್ಕಾರದ ಸಹಾಯವನ್ನು ಎದುರು ನೋಡುವುದು ಸರ್ವೇಸಾಮಾನ್ಯ. ಸರ್ಕಾರವು ಕೂಡ ಹಲವು ಯೋಜನೆಗಳ ಮೂಲಕ ರೈತನಿಗೆ … Read more

ಮಕ್ಕಳ ಪರ್ಮಿಷನ್ ಇಲ್ಲದೆ ತಂದೆ ಆಸ್ತಿ ಮಾರಾಟ ಮಾಡಬಹುದಾ.? ಇದರ ಬಗ್ಗೆ ಕೋರ್ಟ್ ಕೊಟ್ಟ ತೀರ್ಪು ಏನು ಗೊತ್ತ.?

ಇತ್ತೀಚೆಗೆ ನ್ಯಾಯಾಲಯಗಳಲ್ಲಿ ಆಸ್ತಿಗೆ ಸಂಬಂಧ ಪಟ್ಟ ಹಾಗೆ ಪ್ರಕರಣಗಳು ಹೆಚ್ಚಾಗುತ್ತಿವೆ. ಅವಿಭಚಿತ ಕುಟುಂಬದಲ್ಲಿ ಆಸ್ತಿ ವಿಭಾಗ ಆದಾಗ ಆಗಿರುವ ಹಂಚಿಕೆ ಬಗ್ಗೆ ಅಸಮಾಧಾನ ಇದ್ದಾಗ ಕುಟುಂಬ ಸದಸ್ಯರು ನ್ಯಾಯಾಲಯಗಳಲ್ಲಿ ಧಾವೆ ಮೂಲಕ ನ್ಯಾಯ ಕೇಳುತ್ತಾರೆ. ಕೆಲವೊಂದು ಪ್ರಕರಣದಲ್ಲಿ ಒಪ್ಪಂದದ ಮೇರೆಗೆ ಕುಟುಂಬದಲ್ಲಿಯೇ ಹಿರಿಯರ ಸಮ್ಮುಖದಲ್ಲಿ ನ್ಯಾಯ ಪಂಚಾಯಿತಿಗಳು ತೀರ್ಮಾನಕ್ಕೆ ಬಂದರೆ ಕೆಲವೊಮ್ಮೆ ಈ ತೀರ್ಪುಗಳ ಬಗ್ಗೆ ಅಸಮಾಧಾನ ಇದ್ದಾಗ ಅವು ನ್ಯಾಯಲಯಗಳಲ್ಲಿ ದಾಖಲಾಗುತ್ತವೆ. ಇತ್ತೀಚಿನ ದಿನಗಳಲ್ಲಿ ತಂದೆ-ಮಗ ಅಥವಾ ತಂದೆ-ಮಗಳು ಕೂಡ ಆಸ್ತಿ ವಿಚಾರವಾಗಿ ಕೋರ್ಟ್ ಮೆಟ್ಟಿಲುತ್ತಿರುವ … Read more

ಪೋಸ್ಟ್ ಆಫೀಸ್ ನಲ್ಲಿ ಕೇವಲ 5 ಲಕ್ಷ ಹೂಡಿಕೆ ಮಾಡಿ ಸಾಕು 2 ಲಕ್ಷದವರೆಗೆ ಬಡ್ಡಿ ಸಿಗುತ್ತೆ. ನಿಮ್ಮ ಹಣ ದುಪ್ಪಟ್ಟು ಮಾಡಲು ಇದಕ್ಕಿಂತ ಬೆಸ್ಟ್ ಸ್ಕೀಮ್ ಮತ್ತೊಂದಿಲ್ಲ ನೋಡಿ.!

  ಹಣವನ್ನು ದುಡಿಯೋದು ಮಾತ್ರವಲ್ಲದೆ ಅದನ್ನು ವ್ಯವಸ್ಥಿತವಾಗಿ ಉಳಿತಾಯ ಮಾಡಿ ಇಟ್ಟುಕೊಳ್ಳುವುದು ಕೂಡ ಅಷ್ಟೇ ಮುಖ್ಯವಾದ ವಿಷಯ. ದುಡಿಯುವ ವಯಸ್ಸಿನಲ್ಲಿ ಹಣವನ್ನು ಒಳ್ಳೆಯ ಯೋಜನೆಗಳಲ್ಲಿ ಹೂಡಿಕೆ ಮಾಡಿ ಉಳಿತಾಯ ಮಾಡಿಟ್ಟುಕೊಂಡರೆ ಭವಿಷ್ಯದಲ್ಲಿ ಅದು ನಿಮಗೆ ಸಹಾಯಕ್ಕೆ ಬರುತ್ತದೆ. ಈ ರೀತಿ ಹಣ ಹೂಡಿಕೆ ಮಾಡುವವರು ಸರ್ಕಾರಿ ಸ್ವಾಮ್ಯದ ಹಣಕಾಸು ಸಂಸ್ಥೆಗಳ ಮೊರೆ ಹೋಗುತ್ತಾರೆ. ಕಾರಣ ಅಂಚೆ ಕಚೇರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಹಣಕಾಸಿನ ವ್ಯವಹಾರ ಹೆಚ್ಚು ಸುರಕ್ಷಿತವಾಗಿರುತ್ತದೆ. ಅದರಲ್ಲೂ ಅಂಚೆ ಕಛೇರಿಯಲ್ಲಿ ಹೂಡಿಕೆ ಮಾಡುವಂತಹ ಹಣಕ್ಕೆ … Read more

Laptop: ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಣೆ. ನೀವು ಕೂಡ ಲ್ಯಾಪ್‌ಟಾಪ್ ಪಡೆಯಬೇಕಾ.? ಇನ್ಯಾಕೆ ತಡ ಈ ಕೂಡಲೇ ಅರ್ಜಿ ಸಲ್ಲಿಸಿ.!

Laptop ಕರ್ನಾಟಕದಲ್ಲಿರುವ ದ್ವಿತೀಯ ಪಿಯುಸಿ ಉತ್ತೀರ್ಣರಾಗಿ ಮುಂದಿನ ವಿದ್ಯಾಭ್ಯಾಸಕ್ಕೆ ತಯಾರಾಗಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಾಂತ್ರಿಕ ವಿದ್ಯಾಭ್ಯಾಸಕ್ಕೆ ಅಗತ್ಯ ಪರಿಕರವಾಗಿರುವ ಲ್ಯಾಪ್ಟಾಪ್ ದೊರಕದೆ ತೊಂದರೆ ಆಗದಂತೆ ನೆರವಾಗುವ ಉದ್ದೇಶದಿಂದ ಆರ್ಥಿಕವಾಗಿ ಹಿಂದುಳಿದಿರುವ ಮತ್ತು ಮೀಸಲಾತಿ ವರ್ಗದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಉಚಿತವಾಗಿ ಲ್ಯಾಪ್ಟಾಪ್ ವಿತರಣೆ ಮಾಡುತ್ತಿದೆ. ಇತ್ತೀಚಿನ ದಿನದಲ್ಲಿ ಡಿಜಿಟಲ್ ವಿಚಾರದಲ್ಲಿ ಕ್ರಾಂತಿ ಆಗುತ್ತಿರುವುದರಿಂದ ಹಣಕಾಸಿನ ತೊಂದರೆಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳು ಈ ತಾಂತ್ರಿಕ ಶಿಕ್ಷಣದಿಂದ ಹಿಂದುಳಿಯಬಾರದು ಎನ್ನುವುದು ಸರ್ಕಾರದ ಉದ್ದೇಶ ಆಗಿದೆ. ಹಾಗಾಗಿ ಸರ್ಕಾರವು ಕರ್ನಾಟಕ ಉಚಿತ ಲ್ಯಾಪ್ಟಾಪ್ … Read more

ಗಂಡನ ಪಿತ್ರಾರ್ಜಿತ ಆಸ್ತಿಯಲ್ಲಿ ಹಾಗೂ ಗಂಡ ದುಡಿದ ಆಸ್ತಿ & ಹಣದಲ್ಲಿ ಹೆಂಡತಿಗೆ ಎಷ್ಟು ಹಕ್ಕಿದೆ.? ಹೆಂಡತಿಗೆ ಎಷ್ಟು ಪಾಲು ಸಿಗುತ್ತದೆ ಗೊತ್ತ.?

    ನಮ್ಮ ಭಾರತದ ಸಂವಿಧಾನ ಸಾಮಾಜಿಕ ಮತ್ತು ಆರ್ಥಿಕ ಮಟ್ಟದಲ್ಲಿ ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸಲು ಸಾಕಷ್ಟು ಹಕ್ಕುಗಳನ್ನು ನೀಡುತ್ತದೆ. ಕಾಲಕ್ಕೆ ತಕ್ಕ ಹಾಗೆ ಸಂಸತ್ತಿನಲ್ಲಿ ಕಾನೂನು ತರುವ ಮೂಲಕ ಮಹಿಳೆಯರ ಸಬಲೀಕರಣ ಆಗುವ ಹಾಗೆ ಮಾಡುತ್ತಿದೆ. ಹೆಣ್ಣಿಗೆ ಗಂಡನಷ್ಟು ಸಮಾನ ಹಕ್ಕು ಸಿಗುತ್ತಿಲ್ಲ. ಈ ಬಗ್ಗೆ ಹೆಣ್ಣುಮಕ್ಕಳಲ್ಲಿ ಜಾಗೃತಿ ಮೂಡಿಸಲು, ಮಹಿಳೆಯರ ಆಸ್ತಿಗೆ ಸಂಬಂಧಿಸಿದ ಹಾಗೆ ಕೆಲವು ಹಕ್ಕುಗಳ ಬಗ್ಗೆ ಇಂದು ನಿಮಗೆ ತಿಳಿಸುತ್ತೇವೆ. ಗಂಡನ ಆಸ್ತಿಯಲ್ಲಿ ಹೆಂಡತಿಗೆ ಎಷ್ಟು ಹಕ್ಕಿದೆ? ಅತ್ತೆಯ ಆಸ್ತಿಯಲ್ಲಿ ಸೊಸೆಗೆ ಎಷ್ಟು … Read more

ಬ್ಯಾಂಕ್ ಅಕೌಂಟ್ ನಲ್ಲಿ 30 ಸಾವಿರಕ್ಕಿಂತ ಹೆಚ್ಚು ಹಣ ಹೊಂದಿದ್ದವರಿಗೆ ಹೊಸ ರೂಲ್ಸ್.! ಈ ಬಗ್ಗೆ RBI ಕೊಟ್ಟ ಸ್ಪಷ್ಟತೆ ಏನು ಗೊತ್ತ.? ಬ್ಯಾಂಕ್ ನಲ್ಲಿ ದುಡ್ಡು ಇಟ್ಟಿರೋರು ತಪ್ಪದೆ ನೋಡಿ

  ಇತ್ತೀಚೆಗೆ ಜನರು ಸೋಶಿಯಲ್ ಮೀಡಿಯಾ ಮೂಲದಿಂದ ಹಲವು ವಿಷಯಗಳ ಬಗ್ಗೆ ತಿಳಿದುಕೊಳ್ಳುತ್ತಾರೆ. ಆದರೆ ಈ ರೀತಿ ಸೋಶಿಯಲ್ ಮೀಡಿಯಾದಲ್ಲಿ ಬರುವ ಎಲ್ಲಾ ವಿಚಾರಗಳು ಕೂಡ ಸತ್ಯವಾಗಿರುವುದಿಲ್ಲ. ಹಲವು ಬಾರಿ ಸರ್ಕಾರ ಅಥವಾ ಸರ್ಕಾರದ ಅಧಿಕಾರಿಗಳು ಘೋಷಣೆ ಮಾಡಿದ್ದಾರೆ ಎಂದು ಹರಿದಾಡುವ ಸಂದೇಶಗಳು ಫೇಕ್ ಆಗಿರುತ್ತವೆ, ಜನರು ಅವುಗಳನ್ನು ನಂಬಿ ಗಾಬರಿಕೊಂಡಿರುವ ಅಥವಾ ಮೋಸ ಹೋಗಿರುವ ಉದಾಹರಣೆಗಳು ಸಾಕಷ್ಟಿವೆ. ಇಂತಹದ್ದೇ ಒಂದು ಸುದ್ದಿ ಈಗ ಬಾರಿ ವೈರಲ್ ಆಗಿದೆ. ಈ ಸುದ್ದಿಯಿಂದ ಬ್ಯಾಂಕ್ ಗಳ ವ್ಯವಹಾರ ನಡೆಸುವ … Read more

ಬಾಡಿಗೆ ಮನೆಯಲ್ಲಿ ಇರುವವರು & ಮನೆ ಮಾಲೀಕರು ಗೃಹಜ್ಯೋತಿ ಉಚಿತ ಕರೆಂಟ್ ಗೆ ಮೊಬೈಲ್ ಅಲ್ಲಿಯೇ ಅರ್ಜಿ ಸಲ್ಲಿಸುವ ಸುಲಭ ವಿಧಾನ ಇದು.!

  ಕಾಂಗ್ರೆಸ್ ಪಕ್ಷವನ್ನು ನೀಡಿದ ಗ್ಯಾರಂಟಿ ಕಾರ್ಡ್ ಭರವಸೆಗಳಲ್ಲಿ ಮೊದಲನೇ ಗ್ಯಾರಂಟಿ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 18ರಿಂದ ಆರಂಭವಾಗಿದೆ. ಮನೆಗಳ ಮಾಲೀಕರು ಮತ್ತು ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ಅರ್ಜಿ ಸಲ್ಲಿಸಿ 200 ಯೂನಿಟ್ ವರೆಗಿನ ವಿದ್ಯುತ್ತನ್ನು ಉಚಿತವಾಗಿ ಪಡೆದುಕೊಳ್ಳಲು ನೋಂದಣಿ ಆಗಬಹುದು ಗ್ರಾಹಕರು ಸೇವಾ ಸಿಂಧು ಪೊರ್ಟಲ್ sevasindhugs.karnataka.gov.in ಮೂಲಕ ತಮ್ಮ ಮೊಬೈಲ್ಗಳಲ್ಲಿ, ಲ್ಯಾಪ್ಟಾಪ್ ಗಳಲ್ಲಿ, ಕಂಪ್ಯೂಟರ್ಗಳಲ್ಲಿ ಅರ್ಜಿ ಸಲ್ಲಿಸಬಹುದು. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಕೂಡ … Read more

ಬಸವ ವಸತಿ ಯೋಜನೆ 2023, ಮನೆ ಇಲ್ಲದವರಿಗೆ ಮನೆ ನಿರ್ಮಾಣಕ್ಕೆ 2 ಲಕ್ಷ ಸಹಾಯಧನ, ಅರ್ಜಿ ಸಲ್ಲಿಸುವುದು ಹೇಗೆ ನೋಡಿ.!

  ಕರ್ನಾಟಕ ರಾಜ್ಯದಲ್ಲಿ ಹಲವಾರು ವಸತಿ ನಿರ್ಮಾಣ ಯೋಜನೆಗಳು ಇವೆ. ಕರ್ನಾಟಕದ ನಾಗರಿಕರಾದ ಎಲ್ಲರಿಗೂ ಮೂಲಭೂತ ಅವಶ್ಯಕತೆಯಾದ ಮನೆಯನ್ನು ನಿರ್ಮಿಸಿಕೊಳ್ಳಲು ಅವಕಾಶ ಮಾಡಿಕೊಡುವುದು ಸರ್ಕಾರದ ಉದ್ದೇಶ. ಕೇಂದ್ರ ಸರ್ಕಾರದ ಯೋಜನೆಗಳು ರಾಜ್ಯ ಸರ್ಕಾರದ ಹಲವು ಯೋಜನೆಗಳು ಸಹಾಯಧನ ನೀಡುವ ಮೂಲಕ ನೆರವಾಗುತ್ತಿವೆ. ಇವುಗಳ ಪೈಕಿ ನಿರಾಶ್ರಿತರಿಗೆ ಮತ್ತು ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ವರ್ಗದವರಿಗೆ ಕನಿಷ್ಠ ಖರ್ಚಿನಲ್ಲಿ ಗುಣಮಟ್ಟದ ಮನೆಯನ್ನು ನಿರ್ಮಿಸಿ ಕೊಡುವ ಉದ್ದೇಶವನ್ನು ಬಸವ ವಸತಿ ಯೋಜನೆ ಹೊಂದಿದೆ ಈ ಯೋಜನೆಯನ್ನು. 2000 ನೇ ಇಸವಿಯಲ್ಲಿ ಈ … Read more