ಬಾಯಿ ಹುಣ್ಣಾಗಿದ್ದಾಗ ಈ ಮನೆ ಮದ್ದುಗಳನ್ನು ಮಾಡಿ, ಮೂರೇ ದಿನಗಳಲ್ಲಿ ವಾಸಿಯಾಗುತ್ತದೆ.!

  ಬಾಯಿಯ ಹುಣ್ಣು ಎನ್ನುವ ಸಮಸ್ಯೆ ಈಗ ಹೆಚ್ಚಾಗಿ ಎಲ್ಲರಿಗೂ ಕಾಣಿಸಿಕೊಳ್ಳುತ್ತಿದೆ. ಶಾಲೆಗೆ ಹೋಗುವ ಮಕ್ಕಳು, ವಯಸ್ಕರು ಮತ್ತು ವೃದ್ದರಲ್ಲೂ ಕೂಡ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಮುಖ್ಯ ಕಾರಣ ಪಿತ್ತ ವಿಕಾರ. ಹೆಚ್ಚು ಫಾಸ್ಟ್ ಫುಡ್, ಜಂಕ್ ಫುಡ್ಗಳ ಸೇವನೆ ಮತ್ತು ಮಸಾಲೆಯುಕ್ತ ಆಹಾರ ಪದಾರ್ಥಗಳ ಹೆಚ್ಚು ಸೇವನೆಯಿಂದ ಮಲಬದ್ಧತೆ ಹಾಗೂ ಅಜೀರ್ಣತೆ ಆಗಿ ನಂತರ ಅದು ಪಿತ್ತ ವಿಕಾರ ಆಗುತ್ತದೆ. ದೇಹದಲ್ಲಿ ಉಷ್ಣತೆ ಯಾದಾಗ ಕೂಡ ಈ ರೀತಿ ಬಾಯಿಯಲ್ಲಿ ಹುಣ್ಣು ಕಾಣಿಸಿಕೊಳ್ಳುತ್ತದೆ. ದೇಹಕ್ಕೆ … Read more

ಎಲ್ಲಾ ಮಹಿಳೆಯರಿಗೂ ಸಿಗುವುದಿಲ್ಲ ಗೃಹಲಕ್ಷ್ಮಿ ಯೋಜನೆಯ 2000ರೂ, ಸರ್ಕಾರದಿಂದ ಮತ್ತಷ್ಟು ಕಂಡೀಷನ್ ರೂಲ್ಸ್ ಗಳು ತಯಾರಿ‌ಏನದು ನೋಡಿ..!

ಕಾಂಗ್ರೆಸ್ ಸರ್ಕಾರವು ತನ್ನ ಗ್ಯಾರಂಟಿ ಕಾರ್ಡ್ ಘೋಷಣೆಗಳನ್ನು ಮಾಡಿ ಆದೇಶ ಪತ್ರ ಹೊರಡಿಸಿದೆ. ಆದರೆ ಪದೇಪದೇ ಅದಕ್ಕೆ ರೂಪಿಸುವ ಮಾರ್ಗಸೂಚಿಗಳಲ್ಲಿ ಹೆಚ್ಚುವರಿ ಕಂಡೀಷನ್ ಗಳು ಸೇರ್ಪಡೆ ಆಗುತ್ತಿವೆ. ಗ್ಯಾರಂಟಿ ಕಾರ್ಡ್ ಗಳಲ್ಲಿ ಮಹಿಳೆಯರಿಗೆ ಮೀಸಲಾದ ಮಹತ್ವಪೂರ್ಣ ಯೋಜನೆ ಎನಿಸಿದ ಗೃಹಲಕ್ಷ್ಮಿ ಯೋಜನೆ ಅಡಿ ಪ್ರತಿ ಕುಟುಂಬದ ಯಜಮಾನಿಗೆ 2000ರೂ. ಸಹಾಯಧನ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ನಂತರ ಈ ಯೋಜನೆಯ ಆದೇಶ ಪತ್ರ ಹೊರ ಬಿದ್ದಾಗ APL ಮತ್ತು BPL ಭೇದವಿಲ್ಲದೆ ಎಲ್ಲಾ ಕುಟುಂಬದ ಯಜಮಾನಿಗೂ ಕೂಡ 2,000ರೂ. … Read more

ಯುವನಿಧಿ ಯೋಜನೆಯ 3000 ರೂಪಾಯಿ ನಿರುದ್ಯೋಗ ಭತ್ಯೆ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ.!

  ಕರ್ನಾಟಕದಲ್ಲಿ ಅಧಿಕಾರ ಸ್ಥಾಪಿಸಿರುವ ಕಾಂಗ್ರೆಸ್ ಪಕ್ಷವು ಚುನಾವಣೆಗೂ ಮುಂಚೆ ನೀಡಿದ್ದ ಗ್ಯಾರಂಟಿ ಕಾರ್ಡ್ ಭರವಸೆಗಳನ್ನು ಈಡೇರಿಸುತ್ತಿದೆ. ಅದರ ಅನ್ವಯ ಕರ್ನಾಟಕದಲ್ಲಿರುವ ಪದವಿ ಮತ್ತು ಡಿಪ್ಲೋಮೋ ವಿದ್ಯಾಭ್ಯಾಸ ಮಾಡಿದ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡುತ್ತೇವೆ ಎಂದು ಹೇಳಿದ್ದ ಯುವನಿಧಿ ಯೋಜನೆಗೆ ಇರುವ ಷರತ್ತು ಹಾಗೂ ನಿಬಂಧನೆಗಳನ್ನು ಕೂಡ ಆದೇಶಪತ್ರದ ಮೂಲಕ ಘೋಷಿಸಿದೆ. ಈ ಯೋಜನೆಗೆ ಯಾರೆಲ್ಲಾ ಅರ್ಹರು, ಯಾವ ರೀತಿಯ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಯಾವಾಗ ಆರಂಭವಾಗುತ್ತದೆ, ಎಲ್ಲಿ ಅರ್ಜಿ ಸಲ್ಲಿಸಬೇಕು, ದಾಖಲೆಗಳಾಗಿ ಯಾವ್ಯಾವ … Read more

ಬ್ಯಾಂಕ್ ಅಕೌಂಟ್ ಜೊತೆ ಆಧಾರ್ NPCI ಲಿಂಕ್ ಮಾಡಿಸಿದ್ರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ 2000 ಹಾಗೂ ಯುವನಿಧಿ ಯೋಜನೆಯ 3000 ಹಣ ಸಿಗೋದು.! ಕೂಡಲೇ ಈ ಕೆಲಸ ಮಾಡಿ

  ಇತ್ತೀಚಿನ ದಿನಗಳಲ್ಲಿ ಎಲ್ಲಾ ಆರ್ಥಿಕ ವ್ಯವಹಾರವೂ ಕೂಡ ಆನ್ಲೈನಲ್ಲಿಯೇ ಹೆಚ್ಚಾಗಿ ಜರುಗುತ್ತಿದೆ. ಸರ್ಕಾರದಿಂದ ಸಿಗುವ ಅನುದಾನಗಳು ಸಹಾಯಧನಗಳು ಸ್ಕಾಲರ್ಶಿಪ್ ಜೊತೆಗೆ ಸಾಲಗಳು ಕೂಡ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮೂಲಕ ಜಮೆ ಆಗುತ್ತದೆ. ಈಗ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯ ಅವರು ಘೋಷಿಸಿರುವ ಗ್ಯಾರಂಟಿ ಕಾರ್ಡ್ ಯೋಜನೆಯ ಸಹಾಯಧನಗಳಾದ ಮಹಿಳೆಯರಿಗೆ ಸಿಗುವ 2000 ಗೃಹಲಕ್ಷ್ಮಿ ಯೋಜನೆಯ ಸಹಾಯಧನ ಮತ್ತು ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಸಿಗುವ ಯುವನಿಧಿ ಸಹಾಯಧನ ಕೂಡ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ … Read more

ಸರ್ಕಾರದಿಂದ ರೈತರಿಗೆ ಮತ್ತೊಂದು ಸಿಹಿಸುದ್ದಿ, ರಾಜ್ಯದ ರೈತರಿಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ ವಿತರಣೆ.!

  ಕೇಂದ್ರ ಸರ್ಕಾರದಿಂದ ದೇಶದ ಎಲ್ಲಾ ರೈತರಿಗೂ ಕೂಡ ಸಿಹಿಸುದ್ದಿ ಸಿಕ್ಕಿದೆ. ಅದೇನೆಂದರೆ ಈಗಾಗಲೇ ದೇಶದಲ್ಲಿ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆ ಆರಂಭವಾಗಿದೆ. ಈಗ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಬಿತ್ತನೆ ಬೀಜಗಳು, ರಸಗೊಬ್ಬರಗಳು ಮತ್ತು ಕೀಟನಾಶಕಗಳು ಮುಂತಾದ ಸಾಮಾಗ್ರಿಗಳ ಅವಶ್ಯಕತೆ ಇದೆ. ಈಗಾಗಲೇ ದೇಶದಾದ್ಯಂತ ಎಲ್ಲಾ ರೈತರಿಗೂ ಅನುಕೂಲವಾಗಿ ಈ ಮೂಲಕ ರೈತನ ಕೂಡ ಅಭಿವೃದ್ಧಿ ಆಗಲಿ ಎನ್ನುವ ಕಾರಣದಿಂದ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಸೇರಿ ಸಾಕಷ್ಟು ಯೋಜನೆಗಳ ಮೂಲಕ ಸಹಾಯ ಮಾಡುತ್ತಿವೆ. ರೈತರಿಗೆ … Read more

ಸಕ್ಕರೆ ಕಾಯಿಲೆಯನ್ನು ಕಡಿಮೆ ಮಾಡುವ ಪುರಾಣ ಪ್ರಸಿದ್ಧ ಶಿವ ದೇವಾಲಯ, ಇಲ್ಲಿಗೆ ಬಂದ ಐದೇ ನಿಮಿಷಕ್ಕೆ ನಿಮ್ಮ ಖಾಯಿಲೆ ಮಾಯ.!

  ನಮ್ಮ ಭಾರತ ದೇಶದಲ್ಲಿ ಅನೇಕ ಹಿಂದೂ ದೇವಾಲಯಗಳಿವೆ. ಪ್ರತಿಯೊಂದು ದೇವಾಲಯಕ್ಕೂ ಕೂಡ ತನ್ನದೇ ಆದ ಪೌರಾಣಿಕ ಮತ್ತು ಐತಿಹಾಸಿಕ ಹಿನ್ನೆಲೆಗಳು ಕೂಡ ಇವೆ. ಕೆಲವು ದೇವಾಲಯಗಳ ಬಗ್ಗೆ ಗ್ರಂಥಗಳಲ್ಲೂ ಕೂಡ ತಿಳಿಸಲಾಗಿದೆ. ಇಂತಹದೇ ಒಂದು ಪುರಾಣ ಪ್ರಸಿದ್ಧ ಹಾಗೂ ಕಲಿಯುಗದಲ್ಲೂ ಕೂಡ ಪವಾಡವನ್ನು ಸೃಷ್ಟಿಸುತ್ತಿರುವ ದೇವಾಲಯವು ಪಕ್ಕದ ರಾಜ್ಯ ತಮಿಳುನಾಡಿನಲ್ಲಿ ಇದೆ ಇದನ್ನು ಟೆಂಪಲ್ ಆಫ್ ಡಯಾಬಿಟಿಸ್ ಎಂದು ಕರೆಯುತ್ತಾರೆ. ಯಾಕೆಂದರೆ ಈ ದೇವಸ್ಥಾನಕ್ಕೆ ಭೇಟಿ ಕೊಡುವ ಭಕ್ತರಲ್ಲಿ ಬಹುತೇಕ ಸಂಖ್ಯೆಯಲ್ಲಿ ಸಕ್ಕರೆ ಕಾಯಿಲೆ ಇರುವವರೇ … Read more

ಬಾಡಿಗೆ ಕಟ್ಟಲು ಹಣ ಇರಲಿಲ್ಲ ಆದ್ರೆ ಈಗ ಸ್ವಂತ ಮನೆ ಕಟ್ಟಿದ್ದಾರೆ. ಸ್ವಂತ ಮನೆ ಖರೀದಿಸುವ ಆಸೆ ಇದ್ದರೆ ಈ ಅದ್ಭುತ ತಂತ್ರ ಪ್ರಯೋಗ ಮಾಡಿ ನೋಡಿ, 48 ದಿನಗಳ ಒಳಗೆ ನಿಮ್ಮ ಆಸೆ ಈಡೇರುತ್ತದೆ.!

  ತನ್ನ ಜೀವಿತಾವಧಿಯಲ್ಲಿ ಒಂದು ಮನೆಯನ್ನು ಕಟ್ಟಬೇಕು ಅಥವಾ ಕಟ್ಟಿರುವ ಒಂದು ಮನೆಯನ್ನು ಖರೀದಿಸಬೇಕು ಎನ್ನುವುದು ಪ್ರತಿಯೊಬ್ಬ ಮನುಷ್ಯನ ಆಸೆ. ಇದಕ್ಕಾಗಿ ಎಷ್ಟೇ ಶ್ರಮಪಟ್ಟರು ಕೂಡ ಎಲ್ಲರಿಗೂ ಈ ಯೋಗ ಇರುವುದಿಲ್ಲ. ನೀವು ಸಹ ಈ ರೀತಿ ಮನೆ ಕಟ್ಟುವ ಕನಸಲು ಕಂಡಿದ್ದರೆ ಒಂದು ಸರಳ ತಂತ್ರ ಇದೆ. ಇದೊಂದು ಸಾತ್ವಿಕ ಆಚರಣೆ ಆಗಿದ್ದು ಬಹಳ ಪರಿಣಾಮಕಾರಿಯಾಗಿ ಫಲಿತಾಂಶ ನೀಡುತ್ತದೆ. ಈ ಒಂದು ಆಚರಣೆಯನ್ನು 21 ದಿನಗಳು ಮಾಡಿದರೆ ಸಾಕು 48 ದಿನಗಳ ಒಳಗೆ ನೀವು ಮನೆ … Read more

ಹುಬ್ಬಳ್ಳಿ ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.! ವೇತನ 54,100/-

ರಾಜ್ಯದ ಎಲ್ಲಾ ನಿರುದ್ಯೋಗಿಗಳಿಗೆ ಹಾಗೂ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ. ಯಾಕೆಂದರೆ ಭಾರತೀಯ ಕೊಂಕಣಿ ರೈಲ್ವೆ ಇಲಾಖೆಯಲ್ಲಿ ಸುಮಾರು 1000ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು, ಭರ್ತಿಗಾಗಿ ರೈಲ್ವೆ ಇಲಾಖೆ ಈಗ ಅಧಿಸೂಚನೆ ಹೊರಡಿಸಿದೆ ಅರ್ಜಿ ಆಹ್ವಾನಿಸಿದೆ. ಈ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಕೇಳಲಾದ ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವಯೋಮಿತಿ ಒಳಗೆ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆಗಳನ್ನು ಎದುರಿಸಿ ಹುದ್ದೆ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡುವ ಉದ್ದೇಶದಿಂದ ಈ ಅಂಕಣದಲ್ಲಿ ಅಧಿಸೂಚನೆಯಲ್ಲಿ … Read more

ಉಚಿತ ಪ್ರಯಾಣ ಮಾಡುವ ಮಹಿಳೆಯರು ಸ್ಮಾರ್ಟ್ ಕಾರ್ಡ್ ಹೊಂದಿರಲೇಬೇಕು. ಇಲ್ಲದಿದ್ದರೆ ಪ್ರಯಾಣ ಮಾಡಕು ಸಾಧ್ಯವಿಲ್ಲ

  ರಾಜ್ಯದಲ್ಲಿ ನಾಲ್ಕನೇ ಗ್ಯಾರಂಟಿ ಕಾರ್ಡ್ ಆಗಿ ಘೋಷಣೆ ಆಗಿದ್ದ ಶಕ್ತಿ ಯೋಜನೆ ಅಡಿ ರಾಜ್ಯದಾದ್ಯಂತ ಕರ್ನಾಟಕದ ಮಹಿಳೆಯರು ಐಷಾರಾಮಿ ಬಸ್ ಹೊರತುಪಡಿಸಿ ಉಳಿದ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ಜೂನ್ 2ರಂದು ಮುಖ್ಯಮಂತ್ರಿಗಳು ಘೋಷಿಸಿದ್ದರು. ಇದರ ಸಂಬಂಧ ಜೂನ್ 11ನೇ ತಾರೀಕಿನಂದು ವಿಧಾನಸೌಧದ ಎದುರುಗಡೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಿದ್ದರಾಮಯ್ಯ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಅಂದಿನಿಂದ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡುವ ಯೋಜನೆಗೆ ಚಾಲನೆ ನೀಡಲು ನಿರ್ಧಾರ ಮಾಡಿದ್ದಾರೆ. … Read more

ಹೊಸ ರೇಷನ್ ಕಾರ್ಡ್ ಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ.! ಹೊಸದಾಗಿ ರೇಷನ್ ಕಾರ್ಡ್ ಮಾಡಿಸುವವರು, ಹಳೆ ರೇಷನ್ ಕಾರ್ಡ್ ಗೆ ಹೆಸರು ಸೇರಿಸಬೇಕು ಅನ್ನುವವರು ತಪ್ಪದೆ ನೋಡಿ.!

  ರಾಜ್ಯದಲ್ಲಿ ಗ್ಯಾರಂಟಿ ಕಾರ್ಡ್ ಗಳು ಘೋಷಣೆ ಆಗುತ್ತಿದ್ದಂತೆ ಎಲ್ಲರೂ ಈಗ ಹೊಸದಾಗಿ ರೇಷನ್ ಕಾರ್ಡ್ ಪಡೆದುಕೊಳ್ಳಲು ಓಡಾಡುತ್ತಿದ್ದಾರೆ. ಗೃಹಲಕ್ಷ್ಮಿ, ಅನ್ನ ಭಾಗ್ಯ ಯೋಜನೆಗಳ ಫಲಾನುಭವಿಗಳಾಗಲು ರೇಷನ್ ಕಾರ್ಡನ್ನು ಅಗತ್ಯ ದಾಖಲೆಯಾಗಿ ಕೇಳಬಹುದಾದ ಕಾರಣ ಈಗಿನಿಂದಲೇ ರೇಷನ್ ಕಾರ್ಡ್ ಅನ್ನು ಸಿದ್ಧಪಡಿಸಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ಆನ್ಲೈನ್ ಅಲ್ಲಿ ಹಾಗೂ ಆಫ್ಲೈನ್ ಅಲ್ಲಿ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿನಿತ್ಯ ಕಛೇರಿಗಳಿಗೆ ಸಾವಿರಾರು ಮಂದಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಸುತ್ತುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಎಲೆಕ್ಷನ್ ಇದ್ದ ಕಾರಣ … Read more