ಆಸ್ತಿಯಲ್ಲಿ ಹೆಣ್ಣು ಮಕ್ಕಳಿಗೆ ಪಾಲು ಕೊಡದಿದ್ದರೆ ಏನಾಗುತ್ತೆ ಗೊತ್ತ.! ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಾದ ಮಾಹಿತಿ ಇದು.

  2005ರಲ್ಲಿ ಹಿಂದು ಉತ್ತರಾಧಿಕಾರಿ ಕಾಯ್ದೆ ಮತ್ತೊಮ್ಮೆ ತಿದ್ದುಪಡಿ ಆಗಿ ಹೆಣ್ಣು ಮಕ್ಕಳಿಗೆ ಗಂಡು ಮಕ್ಕಳಷ್ಟೇ ಪಿತ್ರಾರ್ಜಿತ ಆಸ್ತಿಯಲ್ಲಿ ಅಧಿಕಾರ ಇರುತ್ತದೆ ಎನ್ನುವ ಐತಿಹಾಸಿಕ ತೀರ್ಪನ್ನು ಸುಪ್ರೀಂಕೋರ್ಟ್ ನೀಡಿದೆ. ಇದರ ಜೊತೆಗೆ ಒಂದು ವೇಳೆ ತಂದೆ ತಾಯಿ ಅವರ ಸ್ವಯಾರ್ಜಿತ ಆಸ್ತಿಯನ್ನು ಯಾವುದೇ ಪತ್ರ ಮಾಡದೆ ಅಥವಾ ದಾನ ಪತ್ರ ಮಾಡದ ಯಾವ ಮಕ್ಕಳಿಗೂ ಕೊಡದೆ ಹಾಗೆ ಬಿಟ್ಟು ಮರಣ ಹೊಂದಿದ ಪಕ್ಷದಲ್ಲಿ ಆ ಆಸ್ತಿಯಲ್ಲೂ ಕೂಡ ಎಲ್ಲಾ ಮಕ್ಕಳಿಗೂ ಸಮಾನವಾದ ಹಕ್ಕು ಇರುತ್ತದೆ. ಆದರೆ ಇಂದು … Read more

ಕಾರ್ಮಿಕರ ಕಾರ್ಡ್ ಇರುವ ಮಕ್ಕಳಿಗೆ ಸರ್ಕಾರದಿಂದ ಉಚಿತವಾಗಿ ಟ್ಯಾಬ್ & ವಿದ್ಯಾರ್ಥಿ ಕಿಟ್ ವಿತರಣೆ ಮಾಡುತ್ತಿದ್ದಾರೆ.! ನೀವು ಕೂಡ ಪಡೆಯಬಹುದು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ಕಳೆದ ಬಾರಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವು ಅಧಿಕಾರದಲ್ಲಿದ್ದಾಗ ಕಟ್ಟಡ ಕಾರ್ಮಿಕರಿಗಾಗಿ ಕೆಲವು ವಿಶೇಷ ಯೋಜನೆಯನ್ನು ಜಾರಿಗೆ ತಂದಿತ್ತು. ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಪರಿಸ್ಥಿತಿ ಸುಧಾರಿಸುವ ಉದ್ದೇಶದಿಂದಾಗಿ ಈ ಯೋಜನೆಗಳನ್ನು ಜಾರಿಗೆ ತಂದು ಇದನ್ನು ಪಡೆದುಕೊಳ್ಳಲು ಕಾರ್ಮಿಕರು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಕೊಂಡು ಲೇಬರ್ ಕಾಡ್ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿತ್ತು. ನಂತರ ಲೇಬರ್ ಕಾರ್ಡ್ ಹೊಂದಿರುವ ಎಲ್ಲಾ ಕಾರ್ಮಿಕರಿಗೂ ಹಾಗೂ ಕಾರ್ಮಿಕರ ಮಕ್ಕಳಿಗೂ ಕೂಡ ಸರ್ಕಾರದಿಂದ ಸಾಕಷ್ಟು ಅನುದಾನಗಳು ಹಾಗೂ ಸಹಾಯಧನಗಳು … Read more

ಉಚಿತ ಬಸ್ ಪ್ರಯಾಣಕ್ಕೂ ಟಿಕೆಟ್ ಪಡೆದುಕೊಳ್ಳಬೇಕು, ಇಲ್ಲದಿದ್ದರೆ ಬಸ್ ನಲ್ಲಿ ಪ್ರಯಾಣಿಸಲು ಅವಕಾಶವಿಲ್ಲ.! ಉಚಿತ ಬಸ್ ಟಿಕೆಟ್ ಎಲ್ಲಿ ಸಿಗುತ್ತೆ ಬೇಕಾದ ದಾಖಲೆಗಳೇನು ನೋಡಿ.!

  ಕಾಂಗ್ರೆಸ್ ಪಕ್ಷವು ಚುನಾವಣೆ ಪ್ರಚಾರದ ವೇಳೆ ಕೊಟ್ಟಿದ್ದ ಮಾತಿನಂತೆ ತನ್ನ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಈಗ ಗ್ಯಾರಂಟಿ ಕಾರ್ಡ್ ಯೋಜನೆಗಳಲ್ಲಿ ಒಂದಾಗಿದ್ದ ಶಕ್ತಿ ಯೋಜನೆ ಮೂಲಕ ಕರ್ನಾಟಕದಾದ್ಯಂತ ಕರ್ನಾಟಕದ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ. ಜೂನ್ 2ರಂದು ಮಾನ್ಯ ಮುಖ್ಯಮಂತ್ರಿಗಳು ಈ ಬಗ್ಗೆ ಆದೇಶವನ್ನು ಹೊರಡಿಸಿದ್ದಾರೆ. ಜೂನ್ 11ರಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮತ್ತು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ಅವರು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈಗಾಗಲೇ … Read more

ಹಣಕಾಸಿನ ಸಮಸ್ಯೆ ಇದ್ದರೆ, ಆರ್ಥಿಕ ಪರಿಸ್ಥಿತಿ ಸುಧಾರಿಸಬೇಕಾದ್ರೆ ರಾತ್ರಿ ಮಲಗುವ ಮುನ್ನ 1 ರೂಪಾಯಿ ನಾಣ್ಯ ಈ ಜಾಗದಲ್ಲಿ ಇಡಿ ಸಾಕು ನಂತರ ಆಗುವ ಚಮತ್ಕಾರ ನೋಡಿ.!

ಈ ಜಗತ್ತಲ್ಲಿ ಪ್ರತಿಯೊಬ್ಬ ಮನುಷ್ಯನಿಗೆ ಒಂದಲ್ಲ ಒಂದು ರೀತಿಯ ಕಷ್ಟ ಇರುತ್ತದೆ. ಪ್ರತಿಯೊಬ್ಬ ಜೀವನದಲ್ಲಿ ಏನಾದರೂ ಒಂದೊಂದು ರೀತಿಯ ಕಷ್ಟಗಳು ಇದ್ದೇ ಇರುತ್ತದೆ. ಕಷ್ಟ ಬಂದಾಗ ಮನುಷ್ಯ ತಲೆಯ ಮೇಲೆ ಕೈ ಹಾಕಿ ಯಾವತ್ತು ಕೂಡ ಕುಳಿತುಕೊಳ್ಳಬಾರದು. ಹೀಗೆ ಮಾಡಿದರೆ ಕಷ್ಟ ನಿಮ್ಮ ಹೆಗಲ ಮೇಲೆ ಏರಿ ಕುಳಿತುಕೊಳ್ಳುತ್ತದೆ. ಕಷ್ಟದ ದಿನಗಳು ಬಂದಾಗ ಮನಸ್ಸನ್ನು ದೃಢವಾಗಿ ಇಟ್ಟುಕೊಳ್ಳಬೇಕು ಮತ್ತು ಕಷ್ಟವೇ ನಿಮ್ಮನ್ನು ನೋಡಿ ಎದುರಿ ಹೋಗುವಷ್ಟು ಧೈರ್ಯ ನಿಮ್ಮಲ್ಲಿ ಇದ್ದರೆ ಸಾಕು ಎಲ್ಲ ಕಷ್ಟಗಳನ್ನು ಎಲ್ಲಾ ಸಮಸ್ಯೆಗಳನ್ನು … Read more

ಜಲ ವಿದ್ಯುತ್ ನಿಗಮದಲ್ಲಿ ಉದ್ಯೋಗವಕಾಶ, 10th ಪಾಸ್ ಆಗಿದ್ರೆ ಸಾಕು, ಖಾಯಂ ಉದ್ಯೋಗ ವೇತನ 60 ಸಾವಿರ ಆಸಕ್ತರು ಇಂದೇ ಅರ್ಜಿ ಸಲ್ಲಿಸಿ.!

  ಭಾರತದಾದ್ಯಂತ ಇರುವ ಎಲ್ಲ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ. ಯಾಕೆಂದರೆ, ಒರಿಸ್ಸಾ ಹೈಡ್ರೋ ಪವರ್ ಕೋ ಆಪರೇಷನ್ (OHPC) ಸಂಸ್ಥೆಯಲ್ಲಿ ಉದ್ಯೋಗವಕಾಶಗಳು ಖಾಲಿ ಇದ್ದು ಇದಕ್ಕೆ ಸಂಬಂಧಿಸಿದಂತೆ ಜಲ ವಿದ್ಯುತ್ ನಿಗಮ ಅಧಿಸೂಚನೆ ಹೊರಡಿಸಿ ಈ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ. ಈ ಹುದ್ದೆಗಳಿಗೆ ಭಾರತದಾದ್ಯಂತ ಇರುವ ಎಲ್ಲಾ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆಯಲ್ಲಿ … Read more

ರಾಜ್ಯದ ಎಲ್ಲಾ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್, ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ.!

  ಕಾಂಗ್ರೆಸ್ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ 5 ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಘೋಷಿಸಿತ್ತು, ತಮ್ಮ ಪಕ್ಷವು ಗೆದ್ದು ಅಧಿಕಾರ ಸ್ಥಾಪಿಸಿದರೆ ಗ್ಯಾರಂಟಿಯಾಗಿ ಈ ಯೋಜನೆಗಳನ್ನು ಅನುಷ್ಠಾನಕ್ಕೆ ತಂದೇ ತರುತ್ತೇವೆ ಎನ್ನುವ ಭರವಸೆಯನ್ನು ನೀಡಿ ಜನಮತ ಬೇಟೆ ಆಡಿತ್ತು. ಅಂತಿಮವಾಗಿ ಜನರು ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡುವ ಮೂಲಕ ಐದು ವರ್ಷಗಳ ಕಾಲ ಕರ್ನಾಟಕವನ್ನು ಆಳುವ ಅಧಿಕಾರವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದಾರೆ. ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸಿದ್ದರಾಮಯ್ಯ ಅವರು ತಾವು ಪ್ರಮಾಣ ವಚನ … Read more

ಅತ್ತೆ ಸೊಸೆ ಬೇರೆ ಬೇರೆ ಮನೆಯಲ್ಲಿ ಇದ್ದರೆ ಗೃಹಲಕ್ಷ್ಮಿ ಯೋಜನೆಯ 2000 ಹಣ ಇಬ್ಬರಿಗೂ ಸಿಗುತ್ತ.? ಸರ್ಕಾರ ಈ ಬಗ್ಗೆ ಹೇಳಿದ್ದೇನು ನೋಡಿ.!

  ಕರ್ನಾಟಕ ರಾಜ್ಯದ ಮಹಿಳೆಯರಿಗೆ ಕರ್ನಾಟಕದಲ್ಲಿ ಸ್ಥಾಪನೆ ಆಗಿರುವ ಕಾಂಗ್ರೆಸ್ ಸರ್ಕಾರವು ವಿಶೇಷವಾದ ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಗುಡ್ ನ್ಯೂಸ್ ನೀಡಿದೆ. ಯಾಕೆಂದರೆ ಇನ್ನು ಮುಂದೆ ಕರ್ನಾಟಕದಾದ್ಯಂತ ಕರ್ನಾಟಕ ರಾಜ್ಯದ ಮಹಿಳೆಯರು ಐಷಾರಾಮಿ ಬಸ್ ಗಳನ್ನು ಹೊರತುಪಡಿಸಿ ಕರ್ನಾಟಕದ ಎಲ್ಲಾ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು. ಇದರ ಜೊತೆ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಸರ್ಕಾರದಿಂದ ಮನೆ ನಿರ್ವಹಣೆಗಾಗಿ ಸಹಾಯಧನವು ಪ್ರತಿ ತಿಂಗಳು ಕೂಡ ಅವರ ಖಾತೆಗೆ DBT ಮೂಲಕ … Read more

ಲೇಬರ್ ಕಾರ್ಡ್ ಇದ್ದವರಿಗೆ ಭರ್ಜರಿ ಗುಡ್ ನ್ಯೂಸ್: ಪ್ರತಿದಿನ ಉಚಿತವಾಗಿ ಪಡೆಯಿರಿ 300 ರೂಪಾಯಿ.! ಹೇಗೆ ಗೊತ್ತಾ.?

  ಇಂದಿನ ಲೇಖನದಲ್ಲಿ ಕಾರ್ಮಿಕ ಕಾರ್ಡಿನಿಂದ ಒದಗುವ ಸಹಾಯಧನದ ಯೋಜನೆಯ ಬಗ್ಗೆ ನಿಮಗೆ ಮಾಹಿತಿಯನ್ನು ತಿಳಿಸಿಕೊಡಲಾಗುವುದು. ಹೌದು, ಕಾರ್ಮಿಕ ಕಾರ್ಡನ್ನು ಉಳ್ಳವರಿಗೆ ಕನಿಷ್ಠ 300 ರೂ. ರಿಂದ ಗರಿಷ್ಠ 20,000 ರೂವರೆಗೂ ಸಹಾಯಧನವನ್ನು ನೀಡಲಾಗುತ್ತದೆ. ಹಾಗಾದರೆ, ಈ ಯೋಜನೆಯಡಿಯಲ್ಲಿ ಸಹಾಯಧನವನ್ನು ಪಡೆಯುವುದು ಹೇಗೆ?, ಇದಕ್ಕೆ ಬೇಕಾದ ಅರ್ಹತೆಗಳು ಯಾವುವು?, ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?, ಅರ್ಜಿಯನ್ನು ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತದೆ?, ಯಾರಿಗೆ ಎಷ್ಟು ಸಹಾಯಧನ ದೊರೆಯುತ್ತದೆ? ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದ ಮೂಲಕ … Read more

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ಹಳೆ ಬಸ್ ಪಾಸ್ ಮೂಲಕವೇ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟ ನೂತನ ಸರ್ಕಾರ.!

  ಕರ್ನಾಟಕದಲ್ಲಿ 2023-24 ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಿವೆ. ದೂರದ ಶಾಲಾ ಕಾಲೇಜುಗಳಿಗೆ ಪ್ರಯಾಣ ಮಾಡುವ ಮಕ್ಕಳಿಗೆ ಕರ್ನಾಟಕ ಸರ್ಕಾರದ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಉಚಿತವಾಗಿ ಅಥವಾ ರಿಯಾಯಿತಿ ದರದಲ್ಲಿ ಬಸ್ ಪಾಸುಗಳನ್ನು ನೀಡಲಾಗುತ್ತಿತ್ತು ಇದಕ್ಕಾಗಿ ಸೇವಾ ಸಿಂಧು ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ 2023-24ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಿದ್ದರೂ ಕೂಡ ಬಸ್ ಪಾಸ್ ಬಗ್ಗೆ ಆನ್ಲೈನ್ ಅರ್ಜಿ ಆಹ್ವಾನಿಸುವ ಪ್ರಕ್ರಿಯೆ ಆರಂಭಗೊಂಡಿಲ್ಲ, ಇದಕ್ಕಾಗಿ ವೆಬ್ ಸೈಟನ್ನು … Read more

ಯುವನಿಧಿ ಯೋಜನೆಯ 3000 ಹಣ ಪ್ರತಿ ತಿಂಗಳು ಹಣ ಪಡೆಯಲು ತಪ್ಪದೆ ಈ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.!

  ಜೂನ್ 2ರಂದು ಕಾಂಗ್ರೆಸ್ ಸರ್ಕಾರದ ನೂತನ ಮುಖ್ಯಮಂತ್ರಿಗಳು ಕರ್ನಾಟಕ ಜನತೆ ಭಾರಿ ನಿರೀಕ್ಷೆಯಿಂದ ಕಾಯುತ್ತಿದ್ದ 5 ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ಆದೇಶ ಹೊರಡಿಸಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಪಕ್ಷ ಅಧಿಕಾರ ಸ್ಥಾಪನೆ ಮಾಡಿದರೆ ಕೊಡುವುದಾಗಿ ಹೇಳಿದ್ದ ಗ್ಯಾರಂಟಿ ಕಾರ್ಡ್ ಗಳು ಇನ್ನು ಮುಂದೆ ಕರ್ನಾಟಕದಲ್ಲಿ ಜಾರಿಗೆ ಬರುವುದು ಸ್ಪಷ್ಟ ಆಗಿದೆ. ಇದರ ಪ್ರಯುಕ್ತ ಗೃಹಜೋತಿ ಯೋಜನೆತಡಿ ಕರ್ನಾಟಕದ ಪ್ರತಿ ಕುಟುಂಬಗಳಿಗೂ 200 ಯೂನಿಟ್ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಒಡತಿಗೆ ಕುಟುಂಬ … Read more