ಮೀಟರ್ ಬಾಕ್ಸ್ ನೋಡಿ ಪ್ರತಿದಿನ ನಾವು ಎಷ್ಟು ಯೂನಿಟ್ ವಿದ್ಯುತ್ ಬಳಸುತ್ತಿದ್ದೇವೆ ಎಂದು ಲೆಕ್ಕ ಹಾಕುವುದು ಹೇಗೆ ಗೊತ್ತಾ.?

  ನಾವು ಪ್ರತಿದಿನ ಬಳಸುವ ಎಲ್ಲ ವಸ್ತುಗಳ ಲೆಕ್ಕಾಚಾರ ಇಡುತ್ತೇವೆ. ನಾವು ದಿನಕ್ಕೆ ಎಷ್ಟು ಲೀಟರ್ ನೀರು ಕುಡಿಯುತ್ತೇವೆ, ನಮ್ಮ ಮನೆಗೆ ದಿನಕ್ಕೆ ಎಷ್ಟು ಲೀಟರ್ ಹಾಲು ತರಬೇಕು, ಒಂದು ತಿಂಗಳಿಗೆ ನಮ್ಮ ಮನೆಗೆ ಎಷ್ಟು ರೇಷನ್ ಖರ್ಚಾಗುತ್ತದೆ, ಗಾಡಿಗೆ ಪೆಟ್ರೋಲ್ ಎಷ್ಟು ಹಾಕಿಸಬೇಕು, ಹೀಗೆ ಪ್ರತಿಯೊಬ್ಬರ ಲೆಕ್ಕ ಹಾಕುವ ನಾವು ಪ್ರತಿದಿನವೂ ತಪ್ಪದೇ ಬರುವ ವಿದ್ಯುತ್ ಬಿಲ್ ಬಗ್ಗೆ ನಿರ್ಲಕ್ಷ ವಹಿಸುತ್ತೇವೆ. ಆದ್ದರಿಂದಲೇ ತಿಂಗಳಿಗೆ ಒಂದೊಂದು ರೀತಿಯ ವಿದ್ಯುತ್ ಬಿಲ್ ನಮಗೆ ಬರುತ್ತದೆ. ನಾವು ಪ್ರತಿದಿನ … Read more

ಬೇರೆಯವರ ಜಮೀನಿನಲ್ಲಿ ಕೃಷಿ ಮಾಡುವ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಹಣ ಸಿಗಲಿದೆಯಾ.? ರೈತರು ತಪ್ಪದೆ ಈ ಮಾಹಿತಿ ನೋಡಿ.!

  ಕೇಂದ್ರ ಸರ್ಕಾರವು ರೈತರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಅದರಲ್ಲಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯು ಕೂಡ ಒಂದು. ಈ ಯೋಜನೆಯ ಪ್ರಯೋಜನವನ್ನು ಇಂದು ಭಾರತ ದೇಶದ ಕೋಟ್ಯಾಂತರ ರೈತರುಗಳು ಪಡೆಯುತ್ತಿದ್ದಾರೆ. ಈ ಯೋಜನೆ ಅಡಿ ರೈತರ ಖಾತೆಗಳಿಗೆ DBT ಮೂಲಕ ನಾಲ್ಕು ತಿಂಗಳ ಅಂತರದಲ್ಲಿ ಮೂರು ಕಂತುಗಳಲ್ಲಿ ತಲಾ 2,000 ರೂ.ಗಳಂತೆ ವಾರ್ಷಿಕವಾಗಿ 6,000 ಗಳು ನೇರ ವರ್ಗಾವಣೆ ಆಗುತ್ತಿದೆ. ಈ ಯೋಜನೆಯ ಫಲಾನುಭವಿಗಳಾಗಲು ರೈತರಿಗೆ ಮುಖ್ಯವಾಗಿ ಇರಬೇಕಾದ ಅರ್ಹತೆ ಏನೆಂದರೆ ರೈತರ … Read more

5 ನಿಮಿಷದಲ್ಲಿ ರೇಷನ್ ಕಾರ್ಡ್ ಗೆ ಹೊಸ ಸದಸ್ಯರ ಹೆಸರನ್ನು ಸೇರಿಸುವ ವಿಧಾನ.!

  ಸರ್ಕಾರದಿಂದ ಸಿಗುವ ವಿದ್ಯಾರ್ಥಿ ವೇತನವನ್ನಾಗಲಿ ಅಥವಾ ವೈದ್ಯಕೀಯ ವೆಚ್ಚದಲ್ಲಿ ನೀಡುವ ವಿನಾಯಿತಿಗಾಗಲಿ ಅಥವಾ ರೈತರಿಗೆ ಸಿಗುವ ಯೋಜನೆಗಳ ಫಲಾನುಭವಿಗಳಾಗುವುದಕ್ಕಾಗಲಿ ಪ್ರತಿಯೊಂದುಕ್ಕೂ ಕೂಡ ರೇಷನ್ ಕಾರ್ಡ್ ಒಂದು ಅಗತ್ಯ ದಾಖಲೆಯಾಗಿ ಬೇಕೇ ಬೇಕು. ಈ ರೀತಿ ರೇಷನ್ ಕಾರ್ಡ್ ಅನ್ನು ಮಾಡಿಸಿದ ಮೇಲೆ ಅನಿವಾರ್ಯ ಪರಿಸ್ಥಿತಿಗಳಲ್ಲಿ ಕೆಲವೊಮ್ಮೆ ತಿದ್ದುಪಡಿಗಳನ್ನು ಮಾಡಿಸಬೇಕಾಗುತ್ತದೆ. ಅಥವಾ ಕುಟುಂಬದ ರೇಷನ್ ಕಾರ್ಡಿಗೆ ಮತ್ತೊಬ್ಬರ ಹೆಸರನ್ನು ಸೇರ್ಪಡೆ ಮಾಡುವಂತಹ ಪರಿಸ್ಥಿತಿ ಬರುತ್ತದೆ. ಮಗನಿಗೆ ಮದುವೆಯಾಗಿ ಆತನ ಪತ್ನಿ ಹೆಸರನ್ನು ಸೇರಿಸುವ ಸಂದರ್ಭ ಮತ್ತು ಮಕ್ಕಳಾದ … Read more

SBI ಬ್ಯಾಂಕ್ ನಲ್ಲಿ ಕೇವಲ 1.5 ಲಕ್ಷ ಹೂಡಿಕೆ ಮಾಡಿ ಸಾಕು 44 ಲಕ್ಷ ರಿಟರ್ನ್ಸ್ ಪಡೆಯಬಹುದು.! ನಿಮ್ಮ ಮಕ್ಕಳು ವಿದ್ಯಾಭ್ಯಾಸ & ಮದುವೆಗೆ ಯೋಚನೆ ಮಾಡೋ ಪ್ರಮೇಯವೇ ಇಲ್ಲ.!

  ದೇಶದ ಪ್ರತಿಷ್ಠಿತ ರಾಷ್ಟ್ರೀಯ ಬ್ಯಾಂಕ್ ಗಳಲ್ಲಿ SBI ಕೂಡ ಒಂದು. SBI ಈಗಾಗಲೇ ತನ್ನ ಗ್ರಾಹಕರಿಗಾಗಿ ಹಲವು ವಿಶಿಷ್ಟ ಯೋಜನೆಗಳನ್ನು ಜಾರಿಗೆ ತಂದಿದೆ. SBI ನ ಹಿರಿಯ ನಾಗರಿಕರ ಯೋಜನೆ ಮತ್ತು ಅಮೃತ ಕಳಶ ಯೋಜನೆ ಮುಂತಾದ ಯೋಜನೆಗಳು ಗ್ರಾಹಕರ ಜನಮನ ಸೆಳೆದಿದೆ. SBI ಬ್ಯಾಂಕಿನಲ್ಲಿ ಹೂಡಿಕೆ ಮಾಡುವ ಹಣದ ಮೇಲೆ ಸಿಗುವ ಬಡ್ಡಿ ದರ ಉಳಿದ ಬ್ಯಾಂಕುಗಳಿಗಿಂತ ಹೆಚ್ಚಿಗೆ ಇರುವುದರಿಂದ ಇದು ಗ್ರಾಹಕರ ಉಳಿತಾಯದ ಅಚ್ಚು ಮೆಚ್ಚಿನ ಬ್ಯಾಂಕ್ ಆಗಿದೆ. ಮತ್ತು ಗ್ರಾಹಕರು ಉಳಿತಾಯ … Read more

ಗೃಹಲಕ್ಷ್ಮಿ ಯೋಜನೆ ಮೂಲಕ ಎಲ್ಲಾ ಕುಟುಂಬದ ಯಜಮಾನಿಗೆ 2,000 ರೂಪಾಯಿ. ನೂತನ ಸರ್ಕಾರದಿಂದ ಮೊದಲ ಗ್ಯಾರಂಟಿಗೆ ಅಧಿಕೃತ ಚಾಲನೆ.!

ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರದಿಂದ ಬಂಪರ್ ನ್ಯೂಸ್. ಅದೇನೆಂದರೆ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಕರ್ನಾಟಕದ ಎಲ್ಲಾ ಕುಟುಂಬಗಳ ಯಜಮಾನಿಗೆ ಪ್ರತಿ ತಿಂಗಳು 2000 ರುಪಾಯಿ ಸಹಾಯಧನವನ್ನು ಗೃಹಲಕ್ಷ್ಮಿ ಯೋಜನೆ ಅಡಿ ನೀಡುತ್ತೇವೆ ಎಂದು ಚುನಾವಣೆ ವೇಳೆ ಪ್ರಚಾರ ಮಾಡಿತ್ತು. ಇದರೊಂದಿಗೆ ಇನ್ನು ನಾಲ್ಕು ಗ್ಯಾರಂಟಿ ಯೋಜನೆಗಳ ಗ್ಯಾರಂಟಿ ಕಾರ್ಡ್ ಕೊಟ್ಟು ಅಂತಿಮವಾಗಿ ಕಾಂಗ್ರೆಸ್ ಪಕ್ಷ ಜನರ ಮತಸೆಳೆಯುವಲ್ಲಿ ಯಶಸ್ವಿ ಆಯಿತು. ಈಗ ಸ್ಪಷ್ಟ ಬಹುಮತ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ಕಡೆಯಿಂದ ಸಿದ್ದರಾಮಯ್ಯ … Read more

ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್, ಇಂದಿನಿಂದಲೇ ರಾಜ್ಯಾದ್ಯಂತ ಅನ್ವಯ.!

  ಸದ್ಯಕ್ಕೆ ಕರ್ನಾಟಕದಾದ್ಯಂತ ಚರ್ಚೆ ಆಗುತ್ತಿರುವ ಒಂದೇ ವಿಷಯ ಏನೆಂದರೆ ಕಾಂಗ್ರೆಸ್ ಸರ್ಕಾರವು ಈ ಬಾರಿಯ ವಿಧಾನಸಭಾ ಎಲೆಕ್ಷನ್ ಪ್ರಚಾರದ ವೇಳೆ ತಮ್ಮ ಪಕ್ಷ ಬಹುಮತ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದರೆ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವುದಾಗಿ ಹೇಳಿದ್ದ ವಿಷಯ. ಚುನಾವಣೆಗೂ ಮುನ್ನ ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಿ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರಾದ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಸಹಿ ಮಾಡಿ ಗ್ಯಾರಂಟಿ ಕಾರ್ಡ್ ಗಳನ್ನು ಕೂಡ ವಿತರಣೆ ಮಾಡಿದ್ದರು. ತಮ್ಮ ಪಕ್ಷ ಅಧಿಕಾರಕ್ಕೆ … Read more

ಮಹಿಳೆಯರಿಗೆ ಗುಡ್ ನ್ಯೂಸ್, ವರ್ಷಕ್ಕೆ 6 LPG ಸಿಲಿಂಡರ್ ಉಚಿತ, ಜೂನ್ 1 ರಿಂದ ಅನ್ವಯ ಕೂಡಲೇ ಅರ್ಜಿ ಸಲ್ಲಿಸಿ.‌!

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬೇಸತ್ತು ಹೋಗಿದ್ದ ಕರ್ನಾಟಕದ ಜನತೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವತಿಯಿಂದ ಸಿಹಿ ಸುದ್ದಿ ಸಿಕ್ಕಿದೆ. ಅದೇನೆಂದರೆ ಈಗಷ್ಟೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಮತ್ತೆ ಅಧಿಕಾರಕ್ಕೆ ಏರಿದ್ದು ಚುನಾವಣೆ ಪ್ರಚಾರದ ವೇಳೆ ಹೇಳಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನಸಾಮಾನ್ಯರಿಗೆ ನೆರವಾಗಲು ನಿರ್ಧರಿಸಿದೆ. ಮೊದಲ ಸಂಪುಟ ಸಭೆಯಲ್ಲಿ ಇದರ ಬಗ್ಗೆ ಚರ್ಚಿಸಿ ತಾತ್ವಿಕ ಒಪ್ಪಿಗೆಯನ್ನು ಕೂಡ ನೀಡಿರುವ ಮಾನ್ಯ ಮುಖ್ಯಮಂತ್ರಿಗಳು ಸರ್ಕಾರವು ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಇದರ ಕುರಿತು ಕ್ಯಾಬಿನೆಟ್ … Read more

ಕರ್ನಾಟಕದ ಜನರಿಗೆ ಬಿಗ್ ಶಾ-ಕ್ ಕರೆಂಟ್ ಬಿಲ್ ಕಟ್ಟಲೇ ಬೇಕು, ಮನ್ನ ಮಾಡುವ ಪ್ರಶ್ನೆಯೇ ಇಲ್ಲ.! ಉಲ್ಟಾ ಹೊಡೆದ ಅಧಿಕಾರಿಗಳು.!

  ಜನ ಈಗ ಹಿಂದಿನಂತಿಲ್ಲ ರಾಜಕಾರಣಿಗಳು ಪ್ರಚಾರದ ವೇಳೆ ಹೇಳುತ್ತಾರೆ, ನಂತರ ಆ ಪ್ರಕಾರ ನಡೆದುಕೊಳ್ಳುವುದಿಲ್ಲ ಇದಿಷ್ಟೇ ಇವರ ಹಣೆಬರಹ ಎಂದು ಕೈಕಟ್ಟಿ ಕೂರುವುದಿಲ್ಲ. ಈಗ ನಾಗರಿಕರು ಪ್ರಜ್ಞಾವಂತರಾಗಿ ನಾಯಕರುಗಳು ಕೊಟ್ಟಿದ್ದ ಮಾತಿನ ಬಗ್ಗೆ ಪ್ರಶ್ನೆ ಎತ್ತುತ್ತಾರೆ. ಇದಕ್ಕೆ ಪ್ರತ್ಯಕ್ಷ ಸಾಕ್ಷಿ ಎಂದರೆ ಈ ವರ್ಷ ನಡೆದ ಕರ್ನಾಟಕ ವಿಧಾನಸಭಾ ಎಲೆಕ್ಷನ್ 2023 ಯಾಕೆಂದರೆ ಈ ಬಾರಿ ಪೈಪೋಟಿಗೆ ಬಿದ್ದಿದ್ದ ರಾಜಕೀಯ ಪಕ್ಷಗಳು ಗೆಲ್ಲುವ ಹಂಬಲದಿಂದ ತಾವು ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಗಾಗಿ ಏನೆಲ್ಲ ಮಾಡುತ್ತೇವೆ ಎನ್ನುವುದನ್ನು … Read more

ಕಾರ್ಮಿಕ ಕಾರ್ಡ್ ಇದ್ದವರು ಇನ್ಮುಂದೆ ಉಚಿತ ಪ್ರಯಾಣ ಮಾಡಲು ಸಾಧ್ಯವಿಲ್ಲ ಯಾಕೆ ಗೊತ್ತ.? ಕಾರ್ಮಿಕ ಕಾರ್ಡ್ ಗೆ ತಿಲಾಂಜಲಿ ಇಟ್ಟ ರಾಜ್ಯ ಸರ್ಕಾರ.!

  ಕಳೆದ ವರ್ಷದಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಪೈಕಿ ಕಾರ್ಮಿಕರಿಗಾಗಿ ನೀಡಿದ್ದ ಉಚಿತ ಪಾಸ್ 1 ಲಕ್ಷ ಕಾರ್ಮಿಕರಿಗೆ ವಿತರಣೆಯಾಗಿತ್ತು. ಕಾರ್ಮಿಕ ಕಲ್ಯಾಣ ಇಲಾಖೆಯಲ್ಲಿ ನೋಂದಣಿ ಆಗಿದ್ದ ಕಟ್ಟಡ ಕಾರ್ಮಿಕ ಮತ್ತು ಇತರ ನಿರ್ಮಾಣ ಕಾರ್ಮಿಕ ಫಲಾನುಭವಿಗಳು ಈ ಉಚಿತ ಬಸ್ ಪಾಸ್ ಅನುಕೂಲತೆಯಿಂದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ 45 km ವರೆಗೆ ಉಚಿತವಾಗಿ ಪ್ರಯಾಣ ಮಾಡಬಹುದಾಗಿತ್ತು. ಆರು ತಿಂಗಳವರೆಗೆ … Read more

ಕಾಂಗ್ರೆಸ್ ನಾ ಉಚಿತ ವಿದ್ಯುತ್ 200 ಯೂನಿಟ್ ಭಾಗ್ಯ ಯಾರಿಗೆ ಎಲ್ಲರಿಗೂ ಸಿಗಲ್ಲ. ಹಾಗಾದ್ರೆ ಯಾರಿಗೆ ಸಿಗುತ್ತೆ ಯಾರಿಗೆ ಸಿಗಲ್ಲ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ.!

  ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆಯಲ್ಲಿ ಕಾಂಗ್ರೆಸ್ ಪಕ್ಷವು ಪದೇಪದೇ ತಮ್ಮ ಸರ್ಕಾರ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬಂದರೆ ಕರ್ನಾಟಕ ಎಲ್ಲಾ ಜನರಿಗೂ ಅನ್ವಯವಾಗುವಂತೆ ಐದು ಯೋಜನೆಗಳನ್ನು ಜಾರಿಗೆ ತರುವುದಾಗಿ ಹೇಳಿತ್ತು. ಕಾಂಗ್ರೆಸ್ ಪಕ್ಷವು ಚುನಾವಣೆ ಪ್ರಚಾರ ಪ್ರಣಾಳಿಕೆಯಲ್ಲಿ ಬಳಸಿದ್ದ ಆ 5 ಗ್ಯಾರಂಟಿ ಕಾರ್ಡ್ ಗಳು ಟ್ರಂಪ್ ಕಾರ್ಡುಗಳಾಗಿ ಬಳಕೆಯಾಗಿ ಜನಮತ ಸೆಳೆಯಲು ಅನುಕೂಲ ಮಾಡಿತು. ಅಂತಿಮವಾಗಿ ಈಗ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ಕರ್ನಾಟಕದ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಇನ್ನು ಐದು ವರ್ಷಗಳವರೆಗೂ ಕಾಂಗ್ರೆಸ್ … Read more