5 ಎಕರೆಗಿಂತ ಜಮೀನು ಇರುವ ರೈತರಿಗೆ ಇನ್ನು ಮುಂದೆ ಪ್ರತಿ ತಿಂಗಳು 3000 ರೂಪಾಯಿ ಪಿಂಚಣಿ ಬರಲಿದೆ ಅರ್ಜಿ ಸಲ್ಲಿಸೋದು ಹೇಗೆ ನೋಡಿ.
ಈವರೆಗೆ ರಾಜ್ಯ ಹಾಗೂ ಕೇಂದ್ರದಲ್ಲಿ ಬಂದ ಸರ್ಕಾರಗಳು ರೈತರ ಸಲುವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿವೆ. ರೈತ ಹಾಗೂ ರೈತ ಕುಟುಂಬದ ಏಳಿಗೆಗಾಗಿ ಸಾಲ ಸೌಲಭ್ಯ, ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ, ಸಬ್ಸಿಡಿ ದರದಲ್ಲಿ ಸಾಲ ಸೌಲಭ್ಯ, ಪಿ.ಎಂ ಕಿಸಾನ್ ಸಮ್ಮಾನ್ ಯೋಜನೆ, ಪಿಎಂ ಫಸಲ್ ಭೀಮಾ ಯೋಜನೆ, ಕೃಷಿ ಪರಿಕರಗಳ ಖರೀದಿಗೆ ಸಬ್ಸಿಡಿ ಸಾಲ ಸೌಲಭ್ಯ, ಪಂಪ್ಸೆಟ್ ಹೊಂದಿರುವ ರೈತರಿಗೆ ಅನುಕೂಲ ಮಾಡಿಕೊಡಲು ಉಚಿತ ವಿದ್ಯುತ್ ಹಿಂದುಳಿದ ವರ್ಗದ ರೈತರಿಗಾಗಿ ಗಂಗಾ ಕಲ್ಯಾಣ … Read more