ಮನೆಯಲ್ಲಿಯೇ ಕುಳಿತುಕೊಂಡು ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ನಂಬರ್ ಚೇಂಜ್ ಮಾಡಿಕೊಳ್ಳುವುದು ಹೇಗೆ ನೋಡಿ.!

  ಆಧಾರ್ ಸಂಖ್ಯೆಯು 12 ಅಂಕಿಗಳ ವಿಶಿಷ್ಟ ನಂಬರ್ ಆಗಿದ್ದು ಇದು ಭಾರತದಾದ್ಯಂತ‌ ಪ್ರತಿಯೊಬ್ಬ ನಾಗರೀಕರು ಹೊಂದಿರಬೇಕು. ಆಧಾರ್ ಕಾರ್ಡ್ ಅನ್ನು ಇಂದು ಪ್ರತಿಯೊಂದು ಕೆಲಸಕ್ಕೂ ದಾಖಲೆಯಾಗಿ ನೀಡಬೇಕಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು, ಸಬ್ಸಿಡಿ ಪಡೆಯಲು, ಯಾವುದಾದರು ಹುದ್ದೆಗೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು, ಬ್ಯಾಂಕ್ ವ್ಯವಹಾರಗಳಿಗೆ ಕಡ್ಡಾಯವಾಗಿ ಬೇಕಾಗಿದ್ದು ಈ ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ನಂಬರ್ ಲಿಂಕ್ ಮಾಡಿರುವುದು ಸಹ ಬಹು ಮುಖ್ಯವಾಗಿದೆ. ಕೆಲವು ವೇಳೆ ಮೊಬೈಲ್ … Read more

ರೇಷನ್ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಇನ್ನು ಮುಂದೆ ರೇಷನ್ ಸಿಗುವುದಿಲ್ಲ.

  ಪಡಿತರ ಚೀಟಿ ಹೊಂದಿರುವವರು ಸರ್ಕಾರದಿಂದ ಸಿಗುವ ಉಚಿತ ಪಡಿತರ ಪಡೆದುಕೊಂಡು ತಮ್ಮ ಜೀವನ ನಡೆಸುತ್ತಿದ್ದಾರೆ. ಈ ರೀತಿ ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಮೂಲ ಸೌಲಭ್ಯಗಳು ಅದರಲ್ಲೂ ಆಹಾರ ಧಾನ್ಯಗಳು ತಲುಪಬೇಕು ಎನ್ನುವುದು ಪಡಿತರ ಚೀಟಿಯ ಹಿಂದೆ ಇರುವ ಮುಖ್ಯ ಉದ್ದೇಶ. ಈಗಾಗಲೇ ರಾಜ್ಯದಲ್ಲಿ ಬಿಪಿಎಲ್ ಮತ್ತು ಅಂತ್ಯೋದಯ ಹಾಗೂ ಎಪಿಎಲ್ ಎನ್ನುವ ಭಿನ್ನ ಮಾದರಿಯ ಕಾಡುಗಳಿದ್ದು ಅದರಲ್ಲಿರುವ ಸದಸ್ಯರುಗಳು ಕಾರ್ಡುಗಳಿಗೆ ಇರುವ ಅನುಕೂಲತೆಗಳನ್ನು ಪಡೆಯುತ್ತಿದ್ದಾರೆ. ಜೊತೆಗೆ ರೇಷನ್ ಕಾರ್ಡ್ ಕುಟುಂಬದ ಆರ್ಥಿಕ ಸ್ಥಿತಿಯನ್ನು ತಿಳಿಸುವ … Read more

ಎಲ್ಲಾ ವರ್ಗದ ಮಕ್ಕಳಿಗೆ ಉಚಿತ ಶಿಕ್ಷಣ R.T.E ಅಡಿಯಲ್ಲಿ 2023-24ನೇ ಸಾಲಿನ ದಾಖಲಾತಿ ಪ್ರಾರಂಭ ಅರ್ಜಿ ಸಲ್ಲಿಸುವುದು ಹೇಗೆ ನೋಡಿ.!

  R.T.E ಅಡಿಯಲ್ಲಿ LKG, ಒಂದನೇ ತರಗತಿಯಿಂದ 10ನೇ ತರಗತಿವರೆಗೂ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಕೊಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕರ್ನಾಟಕ ಇವರ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಇದರ ಪ್ರಕಾರ ನೀವು ನಿಮ್ಮ ಮಕ್ಕಳಿಗೆ ನೀವು ಎಲ್ಲಿ ವಾಸ ಮಾಡುತ್ತಿದ್ದೀರೋ ಅಲ್ಲಿರುವ ಪ್ರತಿಷ್ಠಿತ ಶಾಲೆಗಳಲ್ಲಿ ಯಾವುದೇ ಅಡ್ಮಿಶನ್ ಫೀಸ್ ಇಲ್ಲದೆ ನಿಮ್ಮ ಮಕ್ಕಳನ್ನು ಸೇರಿಸಬಹುದು. ಸಾರ್ವಜನಿಕ ಶಿಕ್ಷಣ ಇಲಾಖೆಯೇ ವತಿಯಿಂದ ಸಿಗುತ್ತಿರುವ ಈ ಅನುಕೂಲತೆಯನ್ನು ವಿದ್ಯಾರ್ಥಿಗಳು ಹೇಗೆ ಪಡೆಯಬಹುದು ಮತ್ತು ಇದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ … Read more

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಿಂದ ಖಾಲಿ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ. ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ ತಿಂಗಳಿಗೆ 85100 ವೇತನ.

  ಕರ್ನಾಟಕದ ಸರ್ಕಾರಿ ಹುದ್ದೆ ಬಗ್ಗೆ ಆಸಕ್ತಿ ಇಟ್ಟುಕೊಂಡಿರುವ ಎಲ್ಲಾ ಆಕಾಂಕ್ಷಿಗಳಿಗೂ ಸಿಹಿ ಸುದ್ದಿಯೊಂದು ಸಿಕ್ಕಿದೆ. ಬಾರಿ ಬೃಹತ್ ಸಂಖ್ಯೆಯಲ್ಲಿ ಕರ್ನಾಟಕ ಸರ್ಕಾರ ಅರಣ್ಯ ಇಲಾಖೆಯು ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಗಾಗಿ ಅಧಿಸೂಚನೆ ಹೊರಡಿಸುವ ಮೂಲಕ ನಿಯಮಗಳನ್ನು ತಿಳಿಸಿ ಅರ್ಜಿ ಸಲ್ಲಿಸಲು ಕೋರಿದೆ. ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿ ಒಟ್ಟು 11 ಸಾವಿರಕ್ಕಿಂತಲೂ ಅಧಿಕ ಹುದ್ದೆಗಳು ಖಾಲಿ ಇದ್ದು, ಆ ಹುದ್ದೆಗಳ ಭರ್ತಿಗಾಗಿ ಈ 2023 ನೇ ಸಾಲಿನ ನೇಮಕಾತಿ ನಡೆಯುತ್ತಿದೆ. ಆಸಕ್ತ ಅಭ್ಯರ್ಥಿಗಳು … Read more

ಕರ್ನಾಟಕದ 5 ಜಿಲ್ಲೆಗಳಿಗೆ 5ನೇ ಹಂತದ ಬೆಳೆ ಹಾನಿ ಪರಿಹಾರದ ಹಣ ಬಿಡುಗಡೆ ಆಗಿದೆ. ನಿಮ್ಮ ಜಿಲ್ಲೆಗೂ ಕೂಡ ಹಣ ಜಮಾ ಆಗಿದೆಯೇ ಇಲ್ಲವೋ ತಿಳಿಯಲು ಈ ರೀತಿ ಚೆಕ್ ಮಾಡಿ.

  ರಾಜ್ಯದ ರೈತರುಗಳಿಗೆ ಬೆಳೆ ಹಾನಿ ಬಗ್ಗೆ ಮತ್ತೊಂದು ಮಾಹಿತಿ ಹೊರಬಿದ್ದಿದೆ. ರಾಜ್ಯದಲ್ಲಿ ನಾಲ್ಕನೇ ಹಂತದಲ್ಲಿ ಕೆಲವು ಜಿಲ್ಲೆಗಳು ಪರಿಹಾರ ಪಡೆದಿವೆ. ಕಲ್ಬುರ್ಗಿ, ದಾವಣಗೆರೆ, ಧಾರವಾಡ ಮತ್ತು ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳ ರೈತರುಗಳು ಇದರ ಪರಿಹಾರ ಪಡೆದಿದ್ದಾರೆ. 2039 ಫಲಾನುಭವಿಗಳಿಗೆ 2.15 ಕೋಟಿ ರೂಪಾಯಿ ಬೆಳೆ ಹಾನಿ ಪರಿಹಾರ ಹಣ ರೈತರ ಖಾತೆಗೆ ಸೇರಿದೆ. ಈ ಬಗ್ಗೆ ಅಧಿಕೃತವಾಗಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಮಾಹಿತಿ ಕೂಡ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಕೂಡ … Read more

ಒಂದು ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ.! ನಿಮ್ಮ ಸಾಲ ಮನ್ನ ಆಗಿದೀಯೋ ಇಲ್ಲವೋ ತಿಳಿಯಲು ಈ ರೀತಿ ಚೆಕ್ ಮಾಡಿ

  ರೈತ ಭಾಂದವರಿಗೆ ಅವರ ಉನ್ನತೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ರೈತ ಜನತೆಯ ಬೆಳೆ ಸಾಲ ಮನ್ನಾ ಯೋಜನೆಯಡಿ ಅಲ್ಲಿ‌ ಸಾಲ‌ ಪಡೆದಿದ್ದರೆ ಅದರ ಸ್ಟೇಟಸ್ ಅನ್ನು ಆಧಾರ್ ಕಾರ್ಡ್ ನಂಬರ್ ಬಳಸಿ ಹೇಗೆ ಚೆಕ್ ಮಾಡುವುದು ಎಂಬುದನ್ನು ಇಲ್ಲಿ ನೋಡೋಣ. ರಾಜ್ಯ ಸರ್ಕಾರವು ಕೃಷಿ ಚಟುವಟಿಕೆಗಳನ್ನು ನಡೆಸಲು ಅವರಿಗೆ ಆರ್ಥಿಕ ಸಹಾಯಧನ ಮಾಡುವ ನಿಟ್ಟಿನಲ್ಲಿ ಇದಕ್ಕೆ ಪೂರಕವಾಗಿ ರೈತರ ಜಮೀನಿನ ಆಧಾರದ ಮೇಲೆ ಅಲ್ಪ ಅವಧಿ ಸಾಲ, ದೀರ್ಘ ಅವಧಿ ಸಾಲ ಮತ್ತು … Read more

ಉಚಿತ ಶೌಚಾಲಯ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಸರ್ಕಾರದಿಂದ ಸಿಗಲಿದೆ 12 ಸಾವಿರ ಸಹಾಯಧನ

ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಶೌಚಾಲಯವನ್ನು ನಿರ್ಮಿಸಲು ಸರ್ಕಾರವು ಆರ್ಥಿಕ ಸಹಾಯವಾಗಿ ರೂ. 12 ಸಾವಿರಗಳ ಸಹಾಯಧನ ವನ್ನು ನೀಡುತ್ತದೆ. ಹಾಗಿದ್ದಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಬಯಸುವವರು ಸ್ವಚ್ಚ ಭಾರತ್ ಮಿಷನ್ ಗ್ರಾಮೀಣ ಯೋಜನೆ ಅಡಿಯಲ್ಲಿ ರೂ.12 ಸಾವಿರಗಳ ಸಹಾಯಧನವನ್ನು ಪಡೆಯಲು ಹೇಗೆ ಅರ್ಜಿ ಸಲ್ಲಿಸುವುದು? ಅದಕ್ಕೆ ಬೇಕಾಗಿರುವ ಅಗತ್ಯ ದಾಖಲೆಗಳು ಯಾವುವು? ಎಂಬ ಮಾಹಿತಿಯನ್ನು ಇಲ್ಲಿ ತಿಳಿಸುತ್ತಿದ್ದೇವೆ. ದೇಶದಾದ್ಯಂತ ಸ್ವಚ್ಚತೆಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲಾ‌ಗ್ರಾಮೀಣ ಪ್ರದೇಶಗಳ ಪ್ರತಿ ಮನೆಗಳಲ್ಲಿಯೂ ಶೌಚಾಲಯಗಳನ್ನು ನಿರ್ಮಿಸಬೇಕು ಎಂಬ ಉದೇಶದಿಂದ ಸ್ವಚ್ಛ … Read more

ನಿಮ್ಮ ಮನೆ or ಆಸ್ತಿ ತೆರಿಗೆ ಎಷ್ಟು ಬಾಕಿ ಇದೆ ಎಂಬುದನ್ನು ಕೇವಲ 1 ನಿಮಿಷದಲ್ಲಿ ಚೆಕ್ ಮಾಡುವ ವಿಧಾನ.

ದಿನದಿಂದ ದಿನಕ್ಕೆ ಆಧುನಿಕ ತಂತ್ರಜ್ಞಾನದ ಬಳಕೆ ನಮ್ಮ ಜೀವನದಲ್ಲಿ ಹೆಚ್ಚಿನ‌ ಪ್ರಮುಖ್ಯತೆಯನ್ನು ಪಡೆದುಕೊಳ್ಳುತ್ತಲಿದೆ. ಸ್ಮಾರ್ಟ್ ಫೋನ್ ಒಂದು ಇದ್ದರೆ ಸಾಕು ಎಲ್ಲವನ್ನು‌ ಕುಳಿತಲ್ಲಿಯೇ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದು, ಬ್ಯಾಂಕ್ ವ್ಯವಹಾರಗಳನ್ನು ಮಾಡಬಹುದು ವಸ್ತುಗಳನ್ನು ಖರೀದಿಸಬಹುದು ಸರ್ಕಾರಿ ಸೌಲಭ್ಯವುಗಳ ಬಗ್ಗೆ ತಿಳಿದುಕೊಳ್ಳಬಹುದು ಹಾಗೂ ಅರ್ಜಿ ಸಲ್ಲಿಸಬಹುದು ಹೀಗೆ ಹಲವಾರು ಕೆಲಸಗಳನ್ನು ಮೊಬೈಲ್‌ನಿಂದಲೇ ಕುಳಿತಲ್ಲಿಯೇ ನಿಭಾಯಿಸಬಹುದಾಗಿದೆ. ಅಲ್ಲದೆ ಸರ್ಕಾರವು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಇರುವಂತಹ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸುವ ಸಲುವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ … Read more

ಹೊಸ ಪೆಟ್ರೋಲ್ ಬಂಕ್ ಓಪನ್ ಮಾಡಲು ಬಂಡವಾಳ ಎಷ್ಟು ಬೇಕು.? ಎಷ್ಟು ಲಾಭ ಸಿಗುತ್ತೆ. ಅರ್ಜಿ ಸಲ್ಲಿಸೋದು ಹೇಗೆ ಸಂಪೂರ್ಣ ಮಾಹಿತಿ.

  ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೂಡ ವಾಹನಗಳ ಸಂಖ್ಯೆ ಅಧಿಕವಾಗಿದೆ. ವಾಹನಗಳಿಗೆ ಇಂಧನವಾಗಿ ಖಂಡಿತ ಪೆಟ್ರೋಲ್ ಅಥವಾ ಡೀಸೆಲ್ ಅವಶ್ಯವಾಗಿ ಬೇಕು. ಹಾಗಾಗಿ ಇಂತಹ ಇಂಧನ ತುಂಬಿಸುವಂತಹ ಪೆಟ್ರೋಲ್ ಬಂಕ್ ಇತ್ಯಾದಿಗಳನ್ನು ಓಪನ್ ಮಾಡಿದರೆ ಆ ಉದ್ಯಮದಲ್ಲಿ ಉತ್ತಮ ಆದಾಯ ಪಡೆಯಬಹುದು ಎನ್ನುವುದು ಎಷ್ಟೋ ಜನರ ಯೋಚನೆ. ಹೌದು, ಈ ಉದ್ಯಮದಲ್ಲಿ ಖಂಡಿತವಾಗಿ ಹೆಚ್ಚಿನ ಲಾಭ ಇದೆ ಇದು ಇದರಿಂದ ಲಕ್ಷಗಟ್ಟಲೆ ಕೂಡ ಆದಾಯವನ್ನು ಪಡೆಯಬಹುದು. ಆದರೆ ಅದಕ್ಕೂ ಮುಂಚೆ ಇದನ್ನು ಹೇಗೆ … Read more

ಗ್ಯಾಸ್ ಲೀಕ್ ಆದ್ರೆ ಅಲಾರಂ ನೀಡುತ್ತೆ ಈ ಬಲ್ಬ್. ಸಿಲಿಂಡರ್ ಬ್ಲಾಸ್ಟ್ ನಂತಹ ದು.ರ್ಘ.ಟನೆಯನ್ನು ತಪ್ಪಿಸಲು ಇಂದೇ ಮನೆಗೆ ತನ್ನಿ LPG ಗ್ಯಾಸ್ ಡಿಟೆಕ್ಟರ್

  ಇದುವರೆಗೆ ನಾವು ಸಾಕಷ್ಟು ಅಗ್ನಿ ಅವಘಡಗಳ ಬಗ್ಗೆ ಕೇಳಿದ್ದೇವೆ, ಅದರಲ್ಲೂ ಮನೆಗಳಲ್ಲಿ ಆಗುವಂತಹ ಅಗ್ನಿ ಅವಘಡಗಳಲ್ಲಿ ಶೇಕಡ ಭಾಗ ಹೆಚ್ಚು ಸಿಲಿಂಡರ್ ಸ್ಫೋಟದಿಂದಲೇ ಆಗಿರುತ್ತದೆ. ಅಡುಗೆ ಅನಿಲ ಸೋರಿಕೆ ಆಗಿರುವುದನ್ನು ಗಮನಿಸಿದ ಮನೆ ಮುಂದೆ ತೊಂದರೆಗೆ ಒಳಗಾಗುತ್ತಾರೆ. ಕೆಲವೊಮ್ಮೆ ಸಾಕಷ್ಟು ಜನರ ಪ್ರಾಣ ಹಾನಿಗಳು ಆಗಿದ್ದು ಉದಾಹರಣೆ ಇದೆ ಇದರ ಬಗ್ಗೆ ಎಷ್ಟು ನಿಗ ವಹಿಸಿದರೂ ಸಹ ಸಮಸ್ಯೆ ತಪ್ಪಿಸಲು ಆಗುತ್ತಿರಲಿಲ್ಲ. ಈಗ ಇದಕ್ಕೊಂದು ಉಪಾಯ ಬಂದಿದೆ. ಎಲ್ಪಿಜಿ ಅಡುಗೆ ಅನಿಲವನ್ನು ಡಿಟೆಕ್ಟ್ ಮಾಡುವಂತಹ ಬಲ್ಪ್ … Read more