SC & ST ಗೆ 90% ಸಾಮಾನ್ಯ ವರ್ಗಕ್ಕೆ 50% ರಿಯಾಯಿತಿ ದರದಲ್ಲಿ ಕೃಷಿ & ಇನ್ನಿತರ ಯಂತ್ರೋಪಕರಣ ಖರೀದಿಗೆ ಸಬ್ಸಿಡಿ ನೀಡುತ್ತಿದ್ದಾರೆ ಇಂದೆ ಅರ್ಜಿ ಅಲ್ಲಿಸಿ.

  ಸರ್ಕಾರದಿಂದ ರೈತರಿಗಾಗಿ ಹೊಸದಾಗಿ ಘೋಷಣೆ ಆಗಿರುವ ಸಹಾಯಧನ, ಯೋಜನೆ ಕುರಿತು ಮಾಹಿತಿಗಾಗಿ ಇಲ್ಲಿದೆ ನೋಡಿ. ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಕರ್ನಾಟಕ ರಾಜ್ಯದಾದ್ಯಂತ ಇರುವ ಎಲ್ಲ ರೈತರಿಗೂ ಕೃಷಿ ಉತ್ಪನ್ನ ಸಂಸ್ಕರಣ ಸಲಕರಣೆಗಳಿಗಾಗಿ ಹೊಸ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಂದರೆ ರೈತರು ಕೃಷಿಗೆ ಉಪಯೋಗಿಸುವ ಕೃಷಿ ಮಾಡುವುದಕ್ಕಾಗಿ ಅವಶ್ಯಕತೆ ಇರುವ ಮತ್ತು ರೈತರಿಗೆ ಕೃಷಿಗೆ ಅನುಕೂಲ ಮಾಡಿಕೊಡುವ ಕೃಷಿ ಉತ್ಪನ್ನ ಸಂಸ್ಕರಣ ಉಪಕರಣಗಳಾದ ಹಿಟ್ಟಿನ ಗಿರಣಿ, ಖಾರ ಕಟ್ಟುವ ಯಂತ್ರ, ಶಾವಿಗೆ ಯಂತ್ರ, ರಾಗಿ ಕ್ಲೀನಿಂಗ್ ಮಿಷನ್, … Read more

ಇದೊಂದು ಕಾರ್ಡ್ ಇದ್ರೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿಯೂ ಕೂಡ ಉಚಿತ ಚಿಕಿತ್ಸೆ ಲಭ್ಯ ಬಡವರ ಹಾಗೂ ಮಧ್ಯಮ ವರ್ಗದ ಸಂಜೀವಿನಿ ಈ ಕಾರ್ಡ್.

  ಈ ದಿನ ನಾವು ಹೇಳುತ್ತಿರುವಂತಹ ಮಾಹಿತಿ ಸಾಮಾನ್ಯ ಜನರಿಂದ ಹಿಡಿದು ಪ್ರತಿಯೊಬ್ಬರಿಗೂ ಕೂಡ ಉಪಯೋಗವಾಗುವಂತಹ ಮಾಹಿತಿಯಾಗಿದೆ ಎಂದೇ ಹೇಳಬಹುದು. ಅದೇನೆಂದರೆ ಯಶಸ್ವಿನಿ ಆರೋಗ್ಯ ಕಾರ್ಡ್ ಹೊಂದಿರುವಂತಹ ಜನರು ಉಚಿತವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಳನ್ನು ಪಡೆದುಕೊಳ್ಳಬಹುದಾಗಿರುತ್ತದೆ. ಅದರಲ್ಲೂ ಇತ್ತೀಚಿನ ದಿನದಲ್ಲಿ ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ಒಬ್ಬರಲ್ಲ ಒಬ್ಬರಿಗೆ ಆರೋಗ್ಯದ ಸಮಸ್ಯೆ ಇರುತ್ತದೆ ಹಾಗಾಗಿ ಅವರಿಗೆ ಅವರ ಚಿಕಿತ್ಸೆಗೆ ಹಲವಾರು ಹಣವನ್ನು ಖರ್ಚು ಮಾಡುತ್ತಿರುತ್ತಾರೆ. ಅಂತವರಿಗೆ ಈ ದಿನ ನಾವು ಯಶಸ್ವಿನಿ ಕಾರ್ಡ್ ಅನ್ನು ಹೇಗೆ ಮಾಡಿಸಿಕೊಳ್ಳುವುದು ಹಾಗೂ ಇದನ್ನು … Read more

ವಿದ್ಯುತ್ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2023. ಉದ್ಯೋಗಾಕಾಂಕ್ಷಿಗಳು ಇಂದೇ ಅರ್ಜಿ ಸಲ್ಲಿಸಿ.

ವಿದ್ಯುತ್ ಇಲಾಖೆಯ ವಿವಿಧ ಹುದ್ದೆಗಳಲ್ಲಿ ನೇಮಕಾತಿಯನ್ನು ಈಗಾಗಲೇ ಪ್ರಾರಂಭ ಮಾಡಿದ್ದು, ಹಾಗಾದರೆ ಯಾವ ಯಾವ ಹುದ್ದೆಗಳಿಗೆ ಇಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದಾರೆ ಹಾಗೂ ಯಾರೆಲ್ಲ ಇದಕ್ಕೆ ಅರ್ಜಿಯನ್ನು ಹಾಕಬಹುದು ಎನ್ನುವಂತಹ ಸಂಪೂರ್ಣ ಮಾಹಿತಿಯನ್ನು ಈ ದಿನ ತಿಳಿಯುತ್ತಾ ಹೋಗೋಣ. ಈ ಒಂದು ಹುದ್ದೆಗೆ ಅರ್ಜಿಯನ್ನು ಆಹ್ವಾನ ಮಾಡಿರುವಂತಹ ಇಲಾಖೆ ಅಥವಾ ಸಂಸ್ಥೆಯ ಹೆಸರು ಯಾವುದು ಎಂದು ನೋಡುವುದಾದರೆ. REC ವಿದ್ಯುತ್ ವಿತರಣೆ ಕಂಪನಿ ಲಿಮಿಟೆಡ್ (RECPDCL) ಇವರು ವಿದ್ಯುತ್ ಇಲಾಖೆಯಲ್ಲಿ ಅರ್ಜಿಯನ್ನು ಆಹ್ವಾನ ಮಾಡಲಾಗಿದ್ದು ಹಾಗಾದರೆ ಒಟ್ಟು … Read more

ಪೌತಿ ಖಾತೆ ನಂತರ ಜಮೀನು ಭಾಗ ಮಾಡಿಕೊಳ್ಳುವುದು ಹೇಗೆ.? ಎಷ್ಟು ದಿನ ಕಾಯಬೇಕಾಗುತ್ತದೆ.? ಸಂಪೂರ್ಣ ಮಾಹಿತಿ.

ಪೌತಿ ಖಾತೆ ನಂತರ ಜಮೀನನ್ನು ಹೇಗೆ ಭಾಗ ಮಾಡಿಕೊಳ್ಳಬೇಕು ಅಂದರೆ ತಾತ ಅಥವಾ ತಂದೆಯ ಹೆಸರಿನಲ್ಲಿ ಜಮೀನು ಇರುತ್ತದೆ ಅವರೇನಾದರೂ ಅಕಾಲಿಕವಾಗಿ ಮರಣವನ್ನು ಹೊಂದಿದರೆ. ಅವರ ಹೆಸರಿನಲ್ಲಿ ಇರುವಂತಹ ಆಸ್ತಿಯನ್ನು ಕುಟುಂಬದವರ ಎಲ್ಲರ ಹೆಸರಿಗು ಪೌತಿ ಖಾತೆಯ ಮೂಲಕ ಆಸ್ತಿ ಅಥವಾ ಜಮೀನು ಬರುತ್ತದೆ. ತದನಂತರ ಕುಟುಂಬದ ಸದಸ್ಯರು ಪ್ರತ್ಯೇಕವಾಗಿ ಆಸ್ತಿಯನ್ನು ಹೇಗೆ ಭಾಗ ಮಾಡಿಕೊಳ್ಳಬೇಕು.? ಮತ್ತು ಆಸ್ತಿ ಭಾಗ ಮಾಡಿಕೊಂಡ ನಂತರ ರಿಜಿಸ್ಟ್ರೇಷನ್ ಅಂದರೆ ನೋಂದಣಿಯನ್ನು ಹೇಗೆ ಮಾಡಿಸಬೇಕು.? ಎನ್ನುವಂತಹ ಮಾಹಿತಿ ಹೆಚ್ಚಾಗಿ ಯಾರಿಗೂ ತಿಳಿಯುವುದಿಲ್ಲ. … Read more

ಎಲ್ಲಾ ಸಾರ್ವಜನಿಕರ ಗಮನಕ್ಕೆ ಮಾರ್ಚ್ 1 ರಿಂದ 5 ಹೊಸ ನಿಯಮ ಜಾರಿ..! ಜನಸಾಮಾನ್ಯರಿಗೆ ಇದು ಒಂದು ರೀತಿ ಗುಡ್ & ಬ್ಯಾಡ್ ನ್ಯೂಸ್..!!

ಇದೇ ಮಾರ್ಚ್ 1 ರಿಂದ 5 ಹೊಸ ನಿಯಮಗಳು ಜಾರಿಯಾಗುತ್ತಿದ್ದು, ಪ್ರತಿಯೊಬ್ಬ ಸಾರ್ವಜನಿಕರಿಗೂ ಕೂಡ ಈ ಹೊಸ ನಿಯಮಗಳಿಂದ ಭಾರಿ ದೊಡ್ಡ ವ್ಯತ್ಯಾಸ ಉಂಟಾಗಲಿದ್ದು ಜೊತೆಗೆ ಸಾರ್ವಜನಿಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಕೂಡ ಇದೆ. ಹಾಗೆ ಇದೆ ಮಾರ್ಚ್ 1 ನೇ ತಾರೀಖಿನಿಂದ ರಾಜ್ಯದಲ್ಲಿ ಹೊಸ ನಿಯಮ ಜಾರಿಗೆ ಬರಲಿದ್ದು ಎಲ್ಲ ರೈತರಿಗೆ ಬಂಪರ್ ಮಾಹಿತಿಗಳು ಕೂಡ ಇದೆ. ಹಾಗಾದರೆ ಮಾರ್ಚ್ 1ನೇ ತಾರೀಖಿನಿಂದ ಯಾವ ಹೊಸ ನಿಯಮಗಳು ಜಾರಿಗೆ ಬರಲಿದೆ ಹಾಗೂ ಅದು ಎಷ್ಟರ … Read more

ಎಲ್ಲರಿಗೂ ಗುಡ್ ನ್ಯೂಸ್.

ಪ್ರತಿಯೊಬ್ಬರಿಗೂ ಕೂಡ ತಮ್ಮ ಜೀವನದಲ್ಲಿ ಒಮ್ಮೆಯಾದರೂ ಕಾಶಿ ಯಾತ್ರೆಯನ್ನು ಮಾಡಬೇಕು ಎಂಬ ಆಸೆಯನ್ನು ಇಟ್ಟುಕೊಂಡಿರುತ್ತಾರೆ. ಅದರಲ್ಲೂ ವಯಸ್ಸಾದವರು ತಮ್ಮ ಕೊನೆಯ ಅವಧಿಯಲ್ಲಿ ಒಮ್ಮೆ ಯಾದರೂ ಕಾಶಿ ವಿಶ್ವನಾಥನ ದರ್ಶನವನ್ನು ಪಡೆಯಬೇಕು ಎಂದು ತಮ್ಮ ಆಸೆ ಇಟ್ಟುಕೊಂಡಿರುತ್ತಾರೆ. ಆದರೆ ಅಲ್ಲಿಗೆ ಹೋಗಲು ಹಲವಾರು ಜನರಿಗೆ ಸಾಧ್ಯವಾಗುವುದಿಲ್ಲ, ಏಕೆಂದರೆ ಅಷ್ಟು ಹಣವನ್ನು ಕೊಟ್ಟು ಅಲ್ಲಿ ದರ್ಶನವನ್ನು ಪಡೆಯಲು ಸಾಧ್ಯವಾಗುವುದಿಲ್ಲ ಎಂದುಕೊಳ್ಳುತ್ತಿರುತ್ತಾರೆ. ಇನ್ನೂ ಕೆಲವೊಬ್ಬರು ಅಲ್ಲಿಗೆ ಹೋಗುವುದಕ್ಕೆ ಯಾವುದೇ ರೀತಿಯ ಸೌಕರ್ಯ ಗೊತ್ತಿರುವುದಿಲ್ಲ, ಹೀಗೆ ಹಲವಾರು ಕಾರಣಗಳಿಂದ ಕೆಲವೊಬ್ಬರು ಈ ರೀತಿಯ … Read more

ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೂಲಕ ಮನೆ ಕಟ್ಟುವವರಿಗೆ ಸಹಾಯಧನ ಘೋಷಣೆ ಮನೆ ಕಟ್ಟುವ ಆಲೋಚನೆಯಲ್ಲಿ ಇರುವವರು ಅರ್ಜಿ ಸಲ್ಲಿಸಿ ಹಣ ಪಡೆಯಿರಿ.

ಮನೆ ಕಟ್ಟುವುದು ಪ್ರತಿಯೊಬ್ಬರ ಕನಸು ಜೊತೆಗೆ ನಿವಾಸ ಎನ್ನುವುದು ಮನುಷ್ಯನ ಮೂಲಭೂತ ಅವಶ್ಯಕತೆಗಳಲ್ಲಿ ಕೂಡ ಒಂದು. ಇಂದಿನ ಯುಗಮಾನದಲ್ಲಿ ನೆಲೆಸಲು ಒಂದು ಸೂರು ಇಲ್ಲ ಎಂದರೆ ಬಾಡಿಗೆ ಕಟ್ಟಿ ಬದುಕು ನಡೆಸುವುದು ಬಲು ಕಷ್ಟಕರ. ಹಾಗಾಗಿ ಪ್ರತಿಯೊಬ್ಬರೂ ಕೂಡ ಸಣ್ಣದಾದರೂ ಸರಿ ಒಂದು ಮನೆ ಕಟ್ಟುಕೊಂಡು ನೆಮ್ಮದಿಯಾಗಿರಬೇಕು ಎಂದು ವರ್ಷಗಳ ಹಿಂದೆಯಿಂದಲೇ ಹಣ ಕೂಡಿರುತ್ತಾರೆ. ಆದರೆ ಮದುವೆ ಮಾಡಿ ನೋಡು ಮನೆ ಕಟ್ಟಿ ನೋಡು ಎನ್ನುವ ಗಾದೆ ಇರುವದರಿಂದ ಮನೆ ಕಟ್ಟುವುದಕ್ಕೆ ಎಷ್ಟು ಹಣ ಇದ್ದರೂ ಸಾಲುವುದಿಲ್ಲ. … Read more

ಸಾಲದ ಸುಳಿಯಲ್ಲಿ ಸಿಲುಕಿರುವವರಿಗೆ ಅದರಿಂದ ಆಚೆ ಬರಲು ಅದ್ಭುತ ಪರಿಹಾರ. ಈ ರೀತಿ ಮಾಡಿದ್ರೆ ಸಾಲ ತೀರಿ ಅಷ್ಟ ಐಶ್ವರ್ಯ ನಿಮ್ಮದಾಗುತ್ತೆ.

ಜೀವನದಲ್ಲಿ ಹಣಕಾಸಿನ ಸಮಸ್ಯೆ ಇದ್ದರೆ, ಸಾಲದ ಸಮಸ್ಯೆಗಳು ಹೆಚ್ಚಾಗಿದ್ದರೆ ಮನೆಯಲ್ಲಿ ಈ ಒಂದು ಮರದ ಕಡ್ಡಿಯನ್ನು ಇಟ್ಟು ನೋಡಿ. ಮನೆಯಲ್ಲಿ ಈ ಒಂದು ಕಡ್ಡಿ ಇದ್ದರೆ ಸಾಕು. ಈ ಕಡ್ಡಿಗೆ ಒಂದು ವಿಶೇಷ ವಾದ ದೈವಶಕ್ತಿ ಇದೆ. ಈ ಕಡ್ಡಿಯನ್ನು ಮನೆಯಲ್ಲೇ ಇಟ್ಟಿದ್ದೆ ಆದಲ್ಲಿ ಏನೇ ದೋಷಗಳಿದ್ದರೂ ಸಮರದಲ್ಲಿ ಕಳೆಯುತ್ತದೆ. ಮುಖ್ಯವಾಗಿ ವಾಸ್ತು ದೋಷ ಅನ್ನುವುದು ಕಳೆಯುತ್ತದೆ. ವಾಸ್ತುದೋಷ ಮನೆಯಲ್ಲಿ ಇಲ್ಲ ಅಂದರೆ ಮನೆಯಲ್ಲಿ ಇರುವಂತಹ ಸದಸ್ಯರಿಗೆ ಅಭಿವೃದ್ಧಿಯಾಗು ತ್ತದೆ. ಹಣಕಾಸಿನ ವಿಚಾರದಲ್ಲಾಗಿರಬಹುದು ಅಥವಾ ಪ್ರತಿಯೊಂದು ಕೆಲಸದಲ್ಲೂ … Read more

ಬಂತು ನೋಡಿ ಬೈಕ್ ಟ್ರೋಲಿ ರೈತನ ಮಿತ್ರ. ಲಿಫ್ಟ್ ಅಂಡ್ ರಿವರ್ಸ್ ಗೇರ್ ಆಯ್ಕೆ ಇರುವ ಸೂಪರ್ ಬೈಕ್ ಇದರ ಸ್ಪೆಷಲಿಟಿ ಏನೂ ಬೆಲೆ ಎಷ್ಟು ಎಲ್ಲಿ ಸಿಗುತ್ತೆ ಸಂಪೂರ್ಣ ವಿವರ ಇಲ್ಲಿದೆ ನೋಡಿ

ಈ ದಿನ ನಾವು ಹೇಳುತ್ತಿರುವಂತಹ ಈ ಒಂದು ವಿಚಾರ ಪ್ರತಿಯೊಬ್ಬ ರೈತನಿಗೂ ಕೂಡ ಬಹಳ ಉಪಯೋಗವಾಗುತ್ತದೆ ಎಂದೇ ಹೇಳ ಬಹುದು. ಅದೇನೆಂದರೆ ಪ್ರತಿಯೊಬ್ಬ ರೈತರಿಗೂ ಕೂಡ ಕೆಲವೊಂದಷ್ಟು ವಿಷಯಕ್ಕೆ ಸಂಬಂಧಿಸಿದಂತೆ ಕೃಷಿ ಕೆಲಸಗಳಿಗೆ ಸಂಬಂಧಪಟ್ಟಂತೆ ಹಲವಾರು ಉಪಕರಣಗಳ ಅವಶ್ಯಕತೆ ಇದ್ದೇ ಇರುತ್ತದೆ. ಹಾಗೂ ಅದಕ್ಕಾಗಿ ಅವರು ಹೆಚ್ಚಿನ ಹಣವನ್ನು ಹಾಕಿ ಖರೀದಿಸುವಂತಹ ಶಕ್ತಿ ಇರುವುದಿಲ್ಲ. ಹಾಗೂ ಅವರು ಈಗ ನಾವು ಹೇಳುತ್ತಿರುವ ಈ ಒಂದು ವಿಧಾನವನ್ನು ಅನುಸರಿಸಿದ್ದೇ ಆದಲ್ಲಿ ಅಥವಾ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದರೆ ಈಗ … Read more

ಫೆಬ್ರವರಿ 28 ರಂದು 13ನೇ ಕಂತಿನ P.M ಕಿಸಾನ್ ಸಮ್ಮಾನ್ ಯೋಜನೆ ಹಣ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಅಥವಾ ಇಲ್ಲವೋ ಈ ರೀತಿ ಚೆಕ್ ಮಾಡಿ

ಭಾರತದ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ರೈತರಿಗಾಗಿ ನೇರವಾಗಿ ರೈತರ ಖಾತೆಗೆ ಹಣ ಜಮೆ ಆಗುವಂತಹ ಯೋಜನೆಯನ್ನು ಜಾರಿಗೆ ತಂದಿದ್ದರು. ಅದೇ ಪಿ.ಎಂ ಕಿಸಾನ್ ಸಮ್ಮಾನ್ ಯೋಜನೆ. ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ವಾರ್ಷಿಕವಾಗಿ 6,000ರೂ ಮೂರು ಕಂತುಗಳಲ್ಲಿ ನೇರವಾಗಿ ರೈತರ ಖಾತೆಗೆ ಜಮೆ ಆಗಲಿದೆ. ಈವರೆಗೆ ಅನೇಕ ಯೋಜನೆಗಳನ್ನು ರೈತರಿಗೆ ತಂದಿದ್ದರು ಅದರ ಮಾಹಿತಿ ಕೊರತೆಯಿಂದಾಗಿ ಅಥವಾ ಮಧ್ಯವರ್ತಿಗಳ ಮೋಸದಿಂದಾಗಿ ರೈತರ ತನಕ ಹಣ ತಲುಪುತ್ತಿರಲಿಲ್ಲ. ಈ … Read more