ವಿನೋದ್ ಎಂಬ ಹೆಸರಿನ ಮುಂದೆ ರಾಜ್ ಎಂಬ ಹೆಸರನ್ನು ಸೇರಿಸಿದ್ದು ಯಾಕೆ ಎಂಬ ರೋಚಕ ಸತ್ಯವನ್ನು ಬಿಚ್ಚಿಟ್ಟ ದ್ವಾರಕೀಶ್ ಈ ವಿಚಾರ ಕೇಳಿದ್ರೆ ನಿಜಕ್ಕೂ ಶಾ-ಕ್ ಆಗ್ತೀರಾ
ವಿನೋದ್ ಎಂಬ ಹೆಸರು ವಿನೋದ್ ರಾಜ್ ಆಗಿ ಬದಲಾದ ಕಾರಣ ಹಲವು ಗೊಂದಲಗಳು ಸೃಷ್ಟಿಯಾದವು ಈ ಗೊಂದಲವನ್ನು ಸೃಷ್ಟಿ ಮಾಡಿದಂತಹವರು ದ್ವಾರ್ಕೀಶ್ ಈ ವಿಚಾರದ ಬಗ್ಗೆ ಒಂದಷ್ಟು ಮಾಹಿತಿ ನೋಡುವುದಾದರೆ. ಎಲ್ಲರಿಗೂ ಗೊತ್ತಿರುವ ಹಾಗೆ ದ್ವಾರಕೀಶ್ ಆರಂಭದ ದಿನಗಳಲ್ಲಿ ಒಳ್ಳೆಯ ಪ್ರೊಡ್ಯೂಸರ್ ಎಂದು ಹೆಸರುವಾಸಿಯಾದರು ಇವರ ಮೊದಲು ಮೇಯರ್ ಮುತ್ತಣ್ಣ ಎಂಬ ಸಿನಿಮಾವನ್ನು ನಿರ್ಮಾಣ ಮಾಡುವ ಮೂಲಕ ಹೆಚ್ಚಿನ ಖ್ಯಾತಿಯನ್ನು ಗಳಿಸಿಕೊಳ್ಳುತ್ತಾರೆ. ನಂತರದಲ್ಲಿ ಭಾಗ್ಯವಂತರು, ಕಿಟ್ಟು ಪುಟ್ಟು, ಸಿಂಗಾಪುರ್ ನಲ್ಲಿ ರಾಜಾಕುಳ್ಳ ಈ ಎಲ್ಲ ಸಿನಿಮಾಗಳು ಸಹ … Read more