ವಿನೋದ್ ಎಂಬ ಹೆಸರಿನ ಮುಂದೆ ರಾಜ್ ಎಂಬ ಹೆಸರನ್ನು ಸೇರಿಸಿದ್ದು ಯಾಕೆ ಎಂಬ ರೋಚಕ ಸತ್ಯವನ್ನು ಬಿಚ್ಚಿಟ್ಟ ದ್ವಾರಕೀಶ್‌ ಈ ವಿಚಾರ ಕೇಳಿದ್ರೆ ನಿಜಕ್ಕೂ ಶಾ-ಕ್ ಆಗ್ತೀರಾ

ವಿನೋದ್ ಎಂಬ ಹೆಸರು ವಿನೋದ್ ರಾಜ್ ಆಗಿ ಬದಲಾದ ಕಾರಣ ಹಲವು ಗೊಂದಲಗಳು ಸೃಷ್ಟಿಯಾದವು ಈ ಗೊಂದಲವನ್ನು ಸೃಷ್ಟಿ ಮಾಡಿದಂತಹವರು ದ್ವಾರ್ಕೀಶ್ ಈ ವಿಚಾರದ ಬಗ್ಗೆ ಒಂದಷ್ಟು ಮಾಹಿತಿ ನೋಡುವುದಾದರೆ. ಎಲ್ಲರಿಗೂ ಗೊತ್ತಿರುವ ಹಾಗೆ ದ್ವಾರಕೀಶ್ ಆರಂಭದ ದಿನಗಳಲ್ಲಿ ಒಳ್ಳೆಯ ಪ್ರೊಡ್ಯೂಸರ್ ಎಂದು ಹೆಸರುವಾಸಿಯಾದರು ಇವರ ಮೊದಲು ಮೇಯರ್ ಮುತ್ತಣ್ಣ ಎಂಬ ಸಿನಿಮಾವನ್ನು ನಿರ್ಮಾಣ ಮಾಡುವ ಮೂಲಕ ಹೆಚ್ಚಿನ ಖ್ಯಾತಿಯನ್ನು ಗಳಿಸಿಕೊಳ್ಳುತ್ತಾರೆ. ನಂತರದಲ್ಲಿ ಭಾಗ್ಯವಂತರು, ಕಿಟ್ಟು ಪುಟ್ಟು, ಸಿಂಗಾಪುರ್ ನಲ್ಲಿ ರಾಜಾಕುಳ್ಳ ಈ ಎಲ್ಲ ಸಿನಿಮಾಗಳು ಸಹ … Read more

ನಟಿ ಅಮೂಲ್ಯ ಅವರ ಮಕ್ಕಳ ನಾಮಕರಣ ಶಾಸ್ತ್ರಕ್ಕೆ ಆಗಮಿಸಿದ ಡಿ ಬಾಸ್ ದರ್ಶನ್ ತಪ್ಪದೇ ವಿಡಿಯೋ ನೋಡಿ.

ಚೆಲುವಿನ ಚಿತ್ತಾರದ ನಟಿ ಅಮೂಲ್ಯ ಅವರು ತಮ್ಮ ಮುದ್ದು ಮುಖದ ಮೂಲಕ ನಮ್ಮ ಚಂದನವನದಲ್ಲಿ ನಟಿಸಿ ಖ್ಯಾತಿಯನ್ನು ಪಡೆದುಕೊಂಡಿದ್ದಾರೆ. ಅಮೂಲ್ಯ ಅವರು ಇದೇ ವರ್ಷದ ಮಾರ್ಚ್ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದರು ಮದುವೆಯಾದ ನಂತರ ಚಿತ್ರರಂಗದಿಂದ ದೂರ ಉಳಿದ ನಟಿ ಅಮೂಲ್ಯ ಈಗ ತಾಯಿತನದ ಖುಷಿಯನ್ನು ಅನುಭವಿಸುತ್ತಾ ಇದ್ದಾರೆ. ಇನ್ನು ನಟಿ ಅಮೂಲ್ಯ ಅವರಿಗೆ ಅವಳಿ ಗಂಡು ಮಕ್ಕಳು ಆದನಂತರ ಅಭಿಮಾನಿಗಳು ಹಾಗೂ ಸ್ನೇಹಿತರು ಮಕ್ಕಳಿಗೆ ಯಾವ ಹೆಸರನ್ನು ಇಡುತ್ತೀರಾ ಎಂದು ಸಾಕಷ್ಟು ಜನರು … Read more

ಈ ಫೋಟೋದಲ್ಲಿ ಇರುವಂತಹ ಬಾಲ ನಟ ಯಾರು ಎಂದು ಗುರುತಿಸಬಲ್ಲ ಬಲ್ಲಿರಾ. ಈ ನಟನನ್ನು ಮನೆದೇವರು ಯಾವಾಗಲೂ ಸಾಕಷ್ಟು ಜನರು ಪೂಜೆ ಮಾಡುತ್ತಾರೆ.

ಮೇಲೆ ನೀವು ನೋಡುತ್ತಿರುವಂತಹ ಸ್ಟಾರ್ ನಟ ಕರ್ನಾಟಕದ ಜನರ ಮನಸ್ಸಿನಲ್ಲಿ ಮನೆ ಮಾಡಿಕೊಂಡಿದ್ದಾರೆ ಈ ನಟ ಈಗ ನಮ್ಮ ಜೊತೆ ಇಲ್ಲದಿದ್ದರೂ ಸಹ, ಅವರ ನೆನಪು ಮಾತ್ರ ನಾವು ಕೊನೆಯವರೆಗೂ ಮರೆಯಲಿಲ್ಲ ಅಷ್ಟರಮಟ್ಟಿಗೆ ದೊಡ್ಡ ಸಾಧನೆ ಮಾಡಿ ಈ ನಮ್ಮನ್ನೆಲ್ಲ ಹಗಲಿರುವಂತೆ ಈ ನಟ ಬೇರೆ ಯಾರು ಅಲ್ಲ ನಮ್ಮ ಡಾಕ್ಟರ್ ಪುನೀತ್ ರಾಜಕುಮಾರ್ ಅವರು. ಅಪ್ಪು ನಮ್ಮೆಲ್ಲರನ್ನು ಹಗಲಿದ್ದರೂ ಸಹ ಅವರ ನೆನಪು ನಮ್ಮ ಜೊತೆಯಲ್ಲಿ ಇದ್ದೆ ಇರುತ್ತದೆ. ಪುನೀತ್ ಮಾಡಿರುವಂತಹ ಸಾಧನೆಯ ಅಸ್ಟಿಷ್ಟಲ್ಲ ಚಲನಚಿತ್ರಕ್ಕೆ … Read more

ಅಪ್ಪು ಜೊತೆ ರಾಧಿಕಾ ಕುಮಾರಸ್ವಾಮಿ ಕೊನೆಯ ಬಾರಿ ಮಾಡಿದ ಈ ಡಾನ್ಸ್ ನೋಡಿ ಎಷ್ಟು ಮುದ್ದಾಗಿದೆ.

ರಾಧಿಕಾ ಕುಮಾರಸ್ವಾಮಿ ಅವರ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವಂತಹ ರಾಧಿಕಾ ಕುಮಾರಸ್ವಾಮಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಇರುತ್ತಾರೆ. ಒಂದು ಕಾಲದಲ್ಲಿ ಸ್ಟಾರ್ ಗಿರಿಯನ್ನು ಸೃಷ್ಟಿ ಮಾಡಿಕೊಂಡಂತಹ ಇವರು ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ ಹಾಗೆ ತಮ್ಮದೇ ಆದಂತಹ ಅಭಿಮಾನಿ ಬಳಗವನ್ನು ಸಹ ಸೃಷ್ಟಿ ಮಾಡಿಕೊಂಡಿದ್ದಾರೆ. ತಂಗಿಯ ಪಾತ್ರಗಳಲ್ಲಿ ಹೆಚ್ಚಾಗಿ ನಟಿಸಿದ ಇವರು ಶಿವಣ್ಣ ಮತ್ತು ರಾಧಿಕಾ ಕುಮಾರಸ್ವಾಮಿ ಅವರ ಕಾಂಬಿನೇಷ್ ಅಣ್ಣ ತಂಗಿ ಸಿನಿಮಾಗಳು ಸಾಕಷ್ಟು ಹಿಟ್ ಕಂಡಿವೆ. … Read more

ಡ್ಯಾನ್ಸ್ ಕಿಂಗ್ ಅಂತಾನೇ ಹೆಸರುವಾಸಿಯಾಗಿರುವ ವಿನೋದ್ ರಾಜ್ ಯಾಕೆ ಡ್ಯಾನ್ಸಿಂಗ್ ಶೋಗೂ ಜಡ್ಜ್ ಆಗಿಲ್ಲ ಗೊತ್ತ.?

ಕನ್ನಡ ಚಿತ್ರರಂಗದಲ್ಲಿ ಕೆಲವೊಂದು ಸಿನಿಮಾಗಳನ್ನು ಕಾಣಿಸಿಕೊಂಡಿರುವ ವಿನೋದ್ ರಾಜ್ ಅವರ ನಟನೆ ಎಲ್ಲರಿಗೂ ಸಹ ಇಷ್ಟವಾಗುತ್ತಿತ್ತು. ಎಲ್ಲರಿಗೂ ಗೊತ್ತಿರುವ ಹಾಗೆ ನಟಿ ಲೀಲಾವತಿ ಅವರ ಮಗ ವಿನೋದ್ ರಾಜ್ ಅವರು ಕನ್ನಡದಲ್ಲಿ ಕೆಲವೊಂದಷ್ಟು ಸಿನಿಮಾಗಳನ್ನು ಮಾಡುವ ಮೂಲಕ ಪರಿಚಿತರಾಗಿದ್ದಾರೆ ಇನ್ನು ಲೀಲಾವತಿಯವರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಕನ್ನಡದ ಟಾಪ್ ಹೀರೋಯಿನ್ ಗಳಲ್ಲಿ ಒಬ್ಬರಾಗಿದ್ದರು. ಒಂದು ಕಾಲದಲ್ಲಿ ಸಿನಿಮಾ ಇಂಡಸ್ಟ್ರಿಯಲ್ಲಿ ಸಾಕಷ್ಟು ನೋವನ್ನು ಅನುಭವಿಸಿದಂತಹ ಲೀಲಾವತಿ ಅವರಿಗೆ ತಮ್ಮ ಮಗ ಸಿನಿಮಾ ಇಂಡಸ್ಟ್ರಿಗೆ ಹೋಗಬಾರದು ಎನ್ನುವಂತಹ ಉದ್ದೇಶ … Read more

ಅಪ್ಪುಗೆ ಅಶ್ವಿನಿ ಪರಿಚಯ ಆಗಿದ್ದು ಹೇಗೆ ಗೊತ್ತ.? ಇವರ ಲವ್ ಸ್ಟೋರಿನೇ ಒಂದು ರೋಚಕ, ಕೊನೆ ಬಾರಿ ಸಂದರ್ಶನದಲ್ಲಿ ಹೇಳಿದ ಈ ಮಾತು ಕೇಳಿ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ನಮ್ಮನ್ನು ಹಗಲಿ ಒಂದು ವರ್ಷ ಕಳೆದು ಹೋಗಿದೆ ಈ ಒಂದು ವರ್ಷದಲ್ಲಿ ನಮ್ಮ ಕರುನಾಡಿನ ಜನರು ನೋವು ಎದುರಿಸಿದ ಸಂಕಷ್ಟದ ದಿನಗಳು ಜೊತೆಗೆ ಆ ನೋವಿನ ಕ್ಷಣಗಳನ್ನು ನಾವು ಮರೆಯಲು ಎಂದಿಗೂ ಸಾಧ್ಯವಿಲ್ಲ. ಪುನೀತ್ ರಾಜ್‌ಕುಮಾರ್ ಅವರು ಬದುಕಿರುವಾಗ ಕೊಟ್ಟ ಮಾರ್ಗದರ್ಶಗಳಿಗೂ ಅವರು ಹೋದ ಮೇಲೆ ಅವರು ನೀಡಿದಂತಹ ಒಂದಷ್ಟು ಆದರ್ಶಗಳು ಸಾವಿರ ಪಾಲು ದೊಡ್ಡದು. ಅದರಲ್ಲಿಯೂ ಪುನೀತ್ ರಾಜ್‌ಕುಮಾರ್ ಅವರು ನಮ್ಮನ್ನು ಹಗಲಿದ ದಿನದಿಂದಲೂ ಇಂದಿನವರೆಗೂ ಸಾಕಷ್ಟು ಅಭಿಮಾನಿಗಳು … Read more

ಮಕ್ಕಳಿರುವ ಪ್ರತಿಯೊಬ್ಬ ತಂದೆ ತಾಯಿ ಇದನ್ನು ನೋಡಲೇಬೇಕು.

ಭೂಮಿಯ ಮೇಲೆ ಒಂದು ಅದ್ಭುತವಾದ ಸೃಷ್ಟಿ ಎಂದರೆ ಅದು ತಂದೆ ತಾಯಿಯರಿಗೆ ಮಕ್ಕಳೊಂದಿಗಿನ ಸಂಬಂಧ. ಈ ಸಂಬಂಧವು ಎಷ್ಟೊಂದು ಅದ್ಭುತ ಎಂದು ನಮಗೆ ಅನಿಸುತ್ತದೆ. ಭೂಮಿಯ ಮೇಲೆ ತಾಯಿಯರು ತೋರಿಸುವಂತಹ ಪ್ರೀತಿಯನ್ನು ಯಾರು ಸಹ ತೋರಿಸುವುದಿಲ್ಲ, ಮಕ್ಕಳು ಹುಟ್ಟಿದಾಗಿನಿಂದ ಸಾಯುವ ತನಕ ಇವರ ಪ್ರೀತಿ ಕಡಿಮೆ ಆಗುವುದಿಲ್ಲ ಆದರೆ ನಾವು ಮಕ್ಕಳನ್ನು ಬೆಳೆಸಲು ಸರಿಯಾದ ಚಿಕಿತ್ಸೆ ನೀಡಬೇಕು. ಅದರಲ್ಲಿಯೂ ಹೆಣ್ಣು ಮಕ್ಕಳ ಚಿಕ್ಕ ವಯಸ್ಸಿನಿಂದ ತುಂಬಾ ಧೈರ್ಯಯುತವಾಗಿ ಬೆಳೆಸಬೇಕು ಸಮಾಜದಲ್ಲಿ ಅವರು ನೆಲೆ ನಿಲ್ಲಬೇಕು ಎಂದರೆ ಅವರಲ್ಲಿ … Read more

500ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ ಹಿರಿಯ ನಟ ಲೋಹಿತಾಶ್ವ ಅವರ ಒಟ್ಟು ಆಸ್ತಿ ಎಷ್ಟು ಗೊತ್ತ.? ನಿಮ್ಮಿಂದ ಊಹೆ ಮಾಡಲು ಕೂಡ ಸಾಧ್ಯವಿಲ್ಲ

ಕನ್ನಡ ಚಿತ್ರರಂಗದ ಕಂಡಂತಹ ಹಿರಿಯ ನಟರಾದಂತಹ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ. ಹೌದು ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಕೊನೆ ಉಸಿರೆಳಿದಿದ್ದಾರೆ ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಲೋಹಿತಾಶ್ವ ನಿವೃತ್ತ ಉಪನ್ಯಾಸಕರು ಆಗಿದ್ದು ರಂಗ ಕಲಾವಿದರು ಆಗಿದ್ದರು. ಇವರ ಪುತ್ರ ಶರತ್ ಲೋಹಿತಾಶ್ವ ಅವರು ಕೂಡ ಚಿತ್ರರಂಗದಲ್ಲಿ ಮಿಂಚಿದ್ದಾರೆ, ಖಳನಾಯಕನ ಪಾತ್ರದಲ್ಲಿ ಮಿಂಚಿದ ಶರತ್ ಅವರು ಕೂಡ ಸ್ಯಾಂಡಲ್ ವುಡ್ ನಲ್ಲಿ ಅನೇಕ ಹಿಟ್ ಸಿನಿಮಾಗಳಲ್ಲಿ ಖಳನಾಯಕನ ಪಾತ್ರವನ್ನು … Read more

ಅಪ್ಪು ಕೊನೆ ಬಾರಿ ವೇದಿಕೆ ಮೇಲೆ ಹಾಡಿದ ಈ ಹಾಡನೊಮ್ಮೆ ಕೇಳಿ ಮನಸ್ಸಿಗೆ ಹಿತ ಅನಿಸುತ್ತೆ.

ನಮ್ಮ ಕನ್ನಡ ಚಲನಚಿತ್ರ ರಂಗದಲ್ಲಿ ಸತತವಾಗಿ 46 ವರ್ಷಗಳ ಕಾಲ ಬೆಳಗಿದ ಅದ್ಭುತ ನಟನೊಬ್ಬನನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ ಎಂದು ಹೇಳಿದರೆ ತಪ್ಪಾಗಲಾರದು. ಯಾವುದೇ ಪಾತ್ರಗಳನ್ನು ಕೊಟ್ಟರು ಸಹ ಜೀವ ತುಂಬುತ್ತಿದ್ದ ಪುನೀತ್ ರಾಜ್‌ಕುಮಾರ್ ಮರೆಯಾಗಿ ಒಂದು ವರ್ಷವಾದರೂ ಈ ಒಂದು ವಿಷಯವನ್ನು ಯಾರಿಂದಲೂ ಸಹ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಪುನೀತ್ ಅವರು ಆರು ತಿಂಗಳ ಮಗುವಿದ್ದಾಗಲೇ ಕಲೆಯ ಗಂಧ ಗಾಳಿ ಗೊತ್ತಿಲ್ಲದಂತಹ ಸಮಯದಲ್ಲಿ ಕ್ಯಾಮರಾ ಮುಂದೆ ಕಾಣಿಸಿಕೊಂಡು ಬಣ್ಣದ ಬದುಕಿಗೆ ನಾಂದಿ ಹಾಡಿದರು. ಡಾಕ್ಟರ್ ರಾಜ್‌ಕುಮಾರ್ … Read more

ಅಪ್ಪು ಹೆಸರಲ್ಲಿ ಓವರ್ ಆಕ್ಟಿಂಗ್ ಮಾಡ್ತಿದ್ದಾರೆ ಎಂದು ಅನುಶ್ರೀ ಮೇಲೆ ಗರಂ ಆದ ಅಭಿಮಾನಿಗಳು.!

ಕನ್ನಡ ಕಿರುತೆರೆ ಲೋಕ ಕಂಡಂತಹ ಖ್ಯಾತ ಹಾಗೂ ನಂಬರ್ ಒನ್ ಪಟ್ಟ ಅಲಂಕರಿಸಿ ಹೆಸರುವಾಸಿ ಆಗಿರುವಂತಹ ನಿರೂಪಕಿ ಎಂದರೆ ಅದು ಅನುಶ್ರೀ ಹೌದು ನಟಿ ನಿರೂಪಕಿ ಅನುಶ್ರೀ ಅವರು ಕರ್ನಾಟಕದಲ್ಲಿ ಎಷ್ಟೆಲ್ಲ ಜನಪ್ರಿಯತೆಯನ್ನು ಪಡೆದಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿರುವ ನಿರೂಪಕಿ ಅನುಶ್ರೀ ಅವರು ಕನ್ನಡದ ಬಹು ಬೇಡಿಕೆಯ ಹಾಗೂ ದುಬಾರಿ ನೂರುಪಕಿ ಎಂದು ಹೇಳಿದರೆ ತಪ್ಪಾಗಲಾರದು. ಸರಿಗಮಪ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಹೀಗೆ ಹಲವಾರು ರಿಯಾಲಿಟಿ ಕಾರ್ಯಕ್ರಮಗಳ ಹಲವು ಸೀಸನ್ … Read more