ಅಪ್ಪುಗೆ ಕೊಟ್ಟ ಕರ್ನಾಟಕ ರತ್ನ ಪ್ರಶಸ್ತಿ ನಾಣ್ಯ ಎಷ್ಟು ಗ್ರಾಂ ಇದೆ ಗೊತ್ತ.? ಇದರ ನಿಖರ ಬೆಲೆ ತಿಳಿದ್ರೆ ನಿಜಕ್ಕೂ ಮೂರ್ಛೆ ಹೋಗ್ತಿರಾ.

ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಪ್ರಧಾನ ಮಾಡಿದೆ ಇನ್ನು ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಕರ್ನಾಟಕ ರತ್ನ ಪ್ರಶಸ್ತಿಯನ್ನು ಪುನೀತ್ ಅವರ ಪರವಾಗಿ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಪಡೆದುಕೊಂಡಿರುವಂತಹ ಪ್ರಶಸ್ತಿಯನ್ನು ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಅರ್ಪಿಸಿದ್ದಾರೆ. ನಮ್ಮ ಅಪ್ಪು ವೀರ ಕನ್ನಡಿಗನಾಗಿ ಅಭಿಮಾನಿಗಳ ಹೃದಯದಲ್ಲಿ ಯಾವಾಗಲೂ ಅಜರಾಮರನಾಗಿ ಉಳಿದುಕೊಂಡಿದ್ದಾರೆ ಪುನೀತ್ ರಾಜ್‌ಕುಮಾರ್ ಗೆ ರಾಜ್ಯದ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾದಂತಹ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದ್ದು … Read more

ಮಗ ಪ್ರೀತಿಸಿದ ಹುಡುಗಿಯ ಜೊತೆಗೆ ಮದುವೆ ಮಾಡಲು ನಿರ್ಧಾರ ಮಾಡಿದ ಸುಮಲತಾ.

ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರು ಇದೇ ಅಕ್ಟೋಬರ್ 3 ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇವರ ಜನ್ಮದಿನವನ್ನು ಅಭಿಮಾನಿಗಳು ಇನ್ನು ವಿಶೇಷವನ್ನಾಗಿ ಮಾಡಿದ್ದಾರೆ ತಮ್ಮ ಸಿನಿಮಾ ಪಯಣವನ್ನು ಈಗಷ್ಟೇ ಶುರು ಮಾಡಿದ ಅಭಿಷೇಕ್ ಅವರು ಸಿನಿಮಾ ಗೆ ಬರುವ ಮುಂಚೆಯೇ ಅಂಬರೀಶ್ ಅವರ ಅಭಿಮಾನಿಗಳು ಇವರ ಹುಟ್ಟು ಹಬ್ಬವನ್ನು ಬಂದು ಮನೆಯ ಹತ್ತಿರ ಆಚರಿಸುತ್ತಿದ್ದರು ಈಗ ಹೀರೋ ಆಗಿದ್ದು ಇವರ ಹುಟ್ಟುಹಬ್ಬವನ್ನು ಅಭಿಮಾನಿಗಳು ತುಂಬಾ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಹೌದು, … Read more

ಕೊನೆಗೂ ಎರಡನೇ ಮದುವೆ ಬಗ್ಗೆ ಮನಬಿಚ್ಚಿ ಮಾತನಾಡಿದ ನಟಿ ಪ್ರೇಮ‌.

ನಟಿ ಪ್ರೇಮ ಅವರು ಕನ್ನಡದಲ್ಲಿ ಮಾತ್ರವಲ್ಲದೆ ತೆಲುಗು ಮಲಯಾಳಂ ಚಿತ್ರಗಳಲ್ಲೂ ಮಿಂಚಿದ್ದಂತಹ ನಟಿ ಒಂದು ಕಾಲದಲ್ಲಿ ಟಾಪ್ ನಲ್ಲಿ ಇದ್ದಂತಹ ನಟಿ ಎಂದರೆ ಪ್ರೇಮ. ಬಹುತೇಕ ಎಲ್ಲಾ ಹೀರೋಗಳೊಂದಿಗೆ ಕಾಣಿಸಿಕೊಂಡು ಅದ್ಭುತವಾಗಿ ನಟನೆಯನ್ನು ತೋರಿಸಿದಂತಹ ನಟಿ ಎಂದು ಹೇಳಬಹುದು. ಕಲೆಯ ಮೇಲೆ ಇವರಿಗೆ ಇದ್ದ ಆಸಕ್ತಿ ಚಿತ್ರರಂಗದಲ್ಲಿ ಉನ್ನತ ಸ್ಥಾನಕ್ಕೆ ಏರಲು ಸಹಾಯ ಮಾಡಿತು ವೃತ್ತಿ ಜೀವನದಲ್ಲಿ ಯಶಸ್ಸನ್ನು ಸಾಧಿಸಿದರು ಆದರೆ ವೈಯಕ್ತಿಕ ಬದುಕಿನಲ್ಲಿ ಸ್ವಲ್ಪ ಏರುಪೇರು ಉಂಟಾಯಿತು. ಪ್ರೇಮ ಅವರು ಮೂಲತಃ ಕೊಡವ ಕುಟುಂಬದವರು. ಪ್ರೇಮ … Read more

ಇತಿಹಾಸದಲ್ಲಿ ಫಸ್ಟ್ ಟೈಮ್ 600 ಕೆಜಿ ಗು ಹೆಚ್ಚು ತೂಕದ ಬಾದಾಮಿಯ ಹಾರ ಹಾಕಿಸಿಕೊಂಡ ಪರಮಾತ್ಮ, ನೋಡಲು ಎರಡು ಕಣ್ಣು ಸಾಲದು.

ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜ್‌ಕುಮಾರ್ ಅವರ ದೊಡ್ಡ ಕನಸು ಗಂಧದಗುಡಿ ಈಗ ಎಲ್ಲಾ ಕಡೆ ಮೆಚ್ಚಗೆಯನ್ನು ಪಡೆಯುತ್ತಿದೆ ಅಪ್ಪು ಕಂಡ ಈ ಕನಸು ದೃಶ್ಯ ರೂಪವನ್ನು ಪಡೆದುಕೊಂಡು ಕನ್ನಡಿಗರ ಕಣ್ಣುಗಳಲ್ಲಿ ಕುಳಿತಿದೆ. ಅಕ್ಟೋಬರ್ 28ರಂದು ಬಿಡುಗಡೆಯಾದ ಗಂಧದಗುಡಿ ಸಿನಿಮಾ ನೋಡಿದ್ದಾರೆ ನಿಮಗೆ ತಿಳಿಯುತ್ತದೆ, ಪುನೀತ್ ರಾಜ್‌ಕುಮಾರ್ ಅವರು ಗಂಧದಗುಡಿ ಎನ್ನುವಂತಹ ಡಾಕ್ಯು ಡ್ರಾಮವನ್ನು ಸಿನಿಮಾವನ್ನು ಅತ್ಯಂತ ಶ್ರದ್ಧೆಯಿಂದ ಮಾಡಿದ್ದಾರೆ ಎಂದು. ಅಪ್ಪು 2020 ಅಕ್ಟೋಬರ್ 29 ಅಪ್ಪು ಗಂಧದಗುಡಿ ಸಿನಿಮಾದ ಶೂಟಿಂಗ್ ಆರಂಭ ಮಾಡಿದರು. ಬಾಲ್ಯದಿಂದಲೂ … Read more

ನಿಮ್ಮ ಕಣ್ಣಿಗೊಂದು ಚಾಲೆಂಜ್ ಈ ಫೋಟೋದಲ್ಲಿ ಇರುವ ವ್ಯಕ್ತಿ ಯಾರು ಎಂದು ಗುರುತಿಸ ಬಲ್ಲಿರ.? ಜೂಮ್ ಮಾಡಿ ನೋಡಿ ಕಾಣುತ್ತೆ.

ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಂತಹ ಉತ್ತಮ ಪ್ರತಿಭೆಗಳಿಗೆ ಅವಕಾಶಗಳನ್ನು ಕಲ್ಪಿಸುವಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮಲ್ಲಿರುವ ಪ್ರತಿಭೆಗಳನ್ನು ಜಗತ್ತಿಗೆ ಸಾರುವ ಒಂದು ಅವಕಾಶಗಳು ಇತ್ತೀಚಿಗೆ ನಡೆಯುತ್ತಿವೆ. ತಮ್ಮ ಪ್ರತಿಭೆಗಳ ಮೂಲಕ ಸೆಲೆಬ್ರಿಟಿಗಳಾಗಿದ್ದಾರೆ ಇತ್ತೀಚಿನ ಯುವಕ, ಯುವತಿಯರಿಗೆ ಯಾವುದೇ ರೀತಿಯ ಪ್ರತಿಭೆಗಳನ್ನು ತೋರಿಸಲು ವೇದಿಕೆಗಾಗಿ ಕಾಯುವ ಅಗತ್ಯ ಇತ್ತೀಚಿನ ದಿನಗಳಲ್ಲಿ ಇಲ್ಲ ಬದಲಿಗೆ ಸೋಶಿಯಲ್ ಮೀಡಿಯಾ ಒಂದು ಇದ್ದರೆ ಸಾಕು, ಇದನ್ನು ಸದುಪಯೋಗ ಪಡಿಸಿಕೊಳ್ಳಲು ಈಗಿನ ಪೀಳಿಗೆ ಎತ್ತಿದ ಕೈ ಎಂದೆನ್ನಿಸುತ್ತದೆ. ಅಷ್ಟೇ ಅಲ್ಲದೆ ಇಂದಿನ … Read more

ಅಪ್ಪು ಸಮಾಧಿ ಮುಂದೆ ಟೈಟಲ್ ಲಾಂಚ್ ಮಾಡ್ಬೇಡ ಸಿನಿಮಾ ಹಿಟ್ ಆಗಲ್ಲ ಅಂತ ಎಲ್ರೂ ಬೈದ್ರು ಆದ್ರೂ ಮಾಡ್ದೆ ಕೊನೆಗೆ ಏನಾಯ್ತು ಗೊತ್ತ.?

ಎಲ್ಲರಿಗೂ ಸಹ ಒಂದೊಳ್ಳೆ ಚಿತ್ರದ ಮೂಲಕ ಚಿತ್ರರಂಗಕ್ಕೆ ಬರಬೇಕು ಎನ್ನುವಂತಹದ್ದು ಎಲ್ಲರ ಬಯಕೆ ಆಗಿರುತ್ತದೆ. ಜೈದ್ ಖಾನ್ ಕೂಡ ಇದೇ ರೀತಿಯ ಕನಸನ್ನು ಕಂಡವರು ಆ ಕನಸಿಗೆ ಜಯತೀರ್ಥ ಅವರು ಉತ್ತಮ ಕಥೆಯೋಂದಿಗೆ ಸಾತ್ ನೀಡಿದ್ದಾರೆ. ವಿಭಿನ್ನ ಕಥೆಯನ್ನು ಒಳಗೊಂಡಿರುವಂತಹ ಬನಾರಸ್ ಸಿನಿಮಾ ಜೈದ್ ಖಾನ್ ಅವರ ಮೊದಲನೇ ಸಿನಿಮಾವಾಗಿದೆ ಟೈಮ್ ಟ್ರಾವೆಲಿಂಗ್ ಇರುವಂತಹ ಈ ಚಿತ್ರಕ್ಕೆ ಜಯತೀರ್ಥ ಅವರು ನಿರ್ದೇಶನ ಮಾಡಿದ್ದು ಜೈದ್ ಖಾನ್ ಅವರು ತಮ್ಮ ಉತ್ತಮವಾದಂತಹ ನಟನೆಯನ್ನು ತೋರಿಸಿದ್ದಾರೆ ಇವರಿಗೆ ಚಿತ್ರದಲ್ಲಿ ಪಾತ್ರ … Read more

ಇದುವರೆಗೂ ಒಂದು ಹನಿ ಎಣ್ಣೆ ಮುಟ್ಟದ ಕನ್ನಡದ ಸ್ಟಾರ್ ಹೀರೋಗಳು ಯಾರು ಗೊತ್ತಾ?

ತೆರೆ ಮೇಲೆ ಕಾಣುವ ಹೀರೋಗಳು ಎಂದರೆ ನಾವು ನಿಜ ಜೀವನದಲ್ಲಿ ಕೂಡ ಅವರು ಹಾಗೆ ಇರುತ್ತಾರೆ ಎಂದು ಕೊಡುತ್ತೇವೆ. ಎಷ್ಟೋ ಜನರು ನಿಜ ಜೀವನದಲ್ಲಿ ವಿರುದ್ಧವಾಗಿರುತ್ತಾರೆ. ಏಕೆಂದರೆ ಅವರ ಕಲಾವಿದರು ಅವರ ಮೇಲೆ ಬರಿ ಪಾತ್ರವನ್ನು ಅನುಸರಿಸಿ ಆ ರೀತಿ ಅಭಿನಯ ಮಾಡುತ್ತಿದ್ದಾರೆ ಆದರೆ ಹಿಂದೆ ಅವರಿಗೊಂದು ವೈಯಕ್ತಿಕ ಬದುಕಿದೆ ಎಷ್ಟೋ ಜನ ಕಲಾವಿದರು ತೆರೆ ಮೇಲೆ ಖಳನಾಯಕನಾಗಿ ಅಭಿನಯ ಮಾಡಿದರೂ ನಿಜ ಜೀವನದಲ್ಲಿ ತುಂಬಾ ಒಳ್ಳೆಯ ವ್ಯಕ್ತಿತ್ವವನ್ನು ಹೊಂದಿದ್ದರು. ಎಷ್ಟೋ ಜನರು ತೆರೆ ಮೇಲೆ ಹೀರೋಗಳಾಗಿದ್ದರು … Read more

ಅಭಿಮಾನಿ ಕೈಮೇಲೆ ಹಾಕಿಸಿಕೊಂಡ ಟ್ಯಾಟೋ ನೋಡಿ ತಬ್ಬಿಕೊಂಡು ಗಳಗಳನೇ ಕಣ್ಣೀರು ಹಾಕಿದ ಅಶ್ವಿನಿ ಈ ವಿಡಿಯೋ ಒಮ್ಮೆ ನೋಡಿ.

ಪುನೀತ್ ರಾಜ್‌ಕುಮಾರ್ ಅವರು ನಮ್ಮನ್ನೆಲ್ಲ ಅಗಲಿ ಇನ್ನೇನು ಒಂದು ವರ್ಷಗಳು ಕಳೆದಿದೆ ಆದರೂ ಸಹ ನಮ್ಮ ಮನಸ್ಸಿನಲ್ಲಿ ಇರುವಂತಹ ನೋವು ಇನ್ನು ಕಡಿಮೆ ಆಗುತ್ತಿಲ್ಲ. ಅಭಿಮಾನಿಗಳ ಪಾಲಿಗೆ ನುಂಗಲಾರದಂತಹ ನೋವು ಎಂದು ಹೇಳಬಹುದು ಅಭಿಮಾನಿಗಳು ಅಪ್ಪು ಅವರ ಮೇಲಿನ ಹುಚ್ಚು ಪ್ರೇಮವನ್ನು ಒಂದೊಂದಾಗಿ ತೋರಿಸುತ್ತಿದ್ದಾರೆ ಅಪ್ಪು ಅವರಿಗೋಸ್ಕರ ಸಾಕಷ್ಟು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಅಪ್ಪು ಇನ್ನಿಲ್ಲ ದೊಡ್ಡಮನೆ ಹುಡುಗ ಇನ್ನಿಲ್ಲ ಎಂದು ಗೊತ್ತಾದಾಗ ಅಭಿಮಾನಿಗಳ ಆಕ್ರಂದನ ಮುಗಿಲು ಮುಗಿಲುಮಟ್ಟಿತು. ಕರುನಾಡಿನ ಮನೆ ಮಗ ಪುನೀತ್ ರಾಜ್‌ಕುಮಾರ್ ಅವರನ್ನು ಕಳೆದುಕೊಂಡು … Read more

ಗಂಧದಗುಡಿ ಸಿನಿಮಾದಿಂದ ಬಂದ ಹಣವನ್ನು ಅಶ್ವಿನಿ ಯಾವುದಕ್ಕೆ ಖರ್ಚು ಮಾಡ್ತಾರಂತೆ ಗೊತ್ತ.? ನಿಜಕ್ಕೂ ಗ್ರೇಟ್ ಅನ್ಸುತ್ತೆ.

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಕೊನೆಯ ಚಿತ್ರ ಗಂಧದಗುಡಿ ಬಿಡುಗಡೆಯಾಗಿ ಕರ್ನಾಟಕ ರಾಜ್ಯದಾದ್ಯಂತ ಮನೆ ಮನೆ ಮೆಚ್ಚುವ ಚಿತ್ರವಾಗಿದೆ ಇದು ಕೇವಲ ಚಲನಚಿತ್ರ ಅಲ್ಲ, ಡಾಕ್ಯುಮೆಂಟರಿ ಕೂಡ ಅಲ್ಲ ಇದು ಒಂದು ನೈಜ್ಯ ಜೀವನದ ಅನುಭವ ಏಕೆಂದರೆ ಇಲ್ಲಿ ಪುನೀತ್ ರಾಜ್‌ಕುಮಾರ್ ಅವರು ಪವರ್ ಸ್ಟಾರ್ ಆಗಿ ಕಾಣಿಸಿಕೊಂಡಿಲ್ಲ. ಅಪ್ಪು ಅಪ್ಪು ಅವರಾಗಿಯೇ ಈ ಸಿನಿಮಾದ ಉದ್ದಕ್ಕೂ ಜೀವಿಸಿದ್ದಾರೆ ಪವರ್ ಸ್ಟಾರ್ ಅವರ ಕೊನೆಯ ಸಿನಿಮಾ ಗಂಧದಗುಡಿ ಎಷ್ಟು ಕೋಟಿ ಮಾಡಿದೆ ಎಂದು ಊಹಿಸಿಕೊಳ್ಳಲು ಸಾಧ್ಯವಿಲ್ಲ … Read more

ಯುವರಾಜ್ ಕುಮಾರ್ ಮದುವೆಯಾಗಿ 4 ವರ್ಷವಾದರೂ ಅಣ್ಣ ವಿನಯ್ ಯಾಕಿನ್ನು ಮದುವೆಯಾಗಿಲ್ಲ ಗೊತ್ತ.?

ನಮ್ಮ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮನೆ ಕುಟುಂಬ ಮಿನಿ ಚಿತ್ರರಂಗ ಇದ್ದಂತೆ ಇಲ್ಲಿರುವಂತಹ ಎಲ್ಲ ನಟರುಗಳು ಸಹ ತಮ್ಮದೇ ಆದಂತಹ ಸೇವೆಯನ್ನು ಸಿನಿ ರಂಗಕ್ಕೆ ಅರ್ಪಿಸುತ್ತಿದ್ದಾರೆ ಅದರಲ್ಲಿಯೂ ಡಾಕ್ಟರ್ ರಾಜ್‌ಕುಮಾರ್ ಅವರು ತಮ್ಮ ನಟನೆಯ ಮೂಲಕ ಅದ್ಭುತವಾದಂತಹ ಒಂದು ದಾಖಲೆಯನ್ನೇ ಸೃಷ್ಟಿ ಮಾಡಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು. ಇನ್ನು ಅವರ ಮಕ್ಕಳಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೆ ಪುನೀತ್ ರಾಜ್‌ಕುಮಾರ್ ಅವರು ಸಹ ತಮ್ಮ ನಟನೆಯಿಂದ ಕನ್ನಡಕ್ಕೆ ಕೊಡುಗೆಯನ್ನು ನೀಡಿದ್ದಾರೆ. ಇನ್ನು ರಾಘವೇಂದ್ರ ರಾಜ್‌ಕುಮಾರ್ ಅವರ … Read more