ಗಂಧದಗುಡಿ ಮೊದಲ ವಾರದ ಕಲೆಕ್ಷನ್ ಎಷ್ಟು ಗೊತ್ತ.? ಎಲ್ಲಾ ದಾಖಲೆಗಳು ಉಡೀಸ್.

ಬಾಕ್ಸ್ ಆಫೀಸ್ ನಲ್ಲಿ ಗಂಧದಗುಡಿ ಒಂದು ದಾಖಲೆಯನ್ನು ಸೃಷ್ಟಿ ಮಾಡುತ್ತಿದೆ. ಅಭಿಮಾನಿಗಳ ಆರಾಧ್ಯ ದೈವ ನಟ ಪುನೀತ್ ರಾಜ್‌ಕುಮಾರ್ ಅವರು ಕೊನೆಯದಾಗಿ ಕಾಣಿಸಿಕೊಂಡಿರುವ ಬಹು ನಿರೀಕ್ಷಿತ ಗಂಧದಗುಡಿ ಚಿತ್ರ ರಾಜ್ಯದಾದ್ಯಂತ ನವೆಂಬರ್ 28 ರಂದು ಬಿಡುಗಡೆಯಾಗಿದ್ದು ಅಪ್ಪು ಅವರ ಅಕಾಲಿಕ ಅಗಲಿಕೆಯ ನಂತರ ಅವರ ನಟನೆಯ ಗಂಧದಗುಡಿ ಚಿತ್ರದ ಮೂಲಕ ಬೆಳ್ಳಿ ಪರದೆಯ ಮೇಲೆ ಕೊನೆಯದಾಗಿ ಅಪ್ಪು ಅವರನ್ನು ಕಣ್ತುಂಬಿ ಕೊಳ್ಳುತ್ತಿರುವ ಕ್ಷಣ ಅಭಿಮಾನಿಗಳ ಭಾವುಕಥೆಗೆ ಸಾಕ್ಷಿಯಾಗಿದೆ. ಅಪ್ಪು ಅವರು ಒಂದು ವರ್ಷಗಳ ಕಾಲ ಕಾಡುಮೇಡು ಅಲೆದು … Read more

ಅಪ್ಪು ಬಾಡಿಗಾರ್ಡ್ ಚಲಪತಿ ಗೆ ಕೊಡ್ತಾ ಇದ್ದ ಸಂಬಳ ಎಷ್ಟು ಗೊತ್ತ.? ನಿಜಕ್ಕೂ ಶಾ-ಕ್ ಆಗುತ್ತೆ.

ಸ್ಟಾರ್ ನಟ ಎಂದ ಮೇಲೆ ಅವರ ಹಿತ ದೃಷ್ಟಿಯಿಂದ ಅವರಿಗೆ ಒಬ್ಬರು ಬಾಡಿಗಾರ್ಡ್ ಇರಲೇಬೇಕು ಅದರಲ್ಲಿಯೂ ನಮ್ಮ ನಿಮ್ಮೆಲ್ಲರ ಪ್ರೀತಿಯ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ನಮ್ಮ ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸ್ಟಾರ್ ಎಂದು ಗುರುತಿಸಿಕೊಂಡಿದ್ದಾರೆ. ಪುನೀತ್ ರಾಜ್‌ಕುಮಾರ್ ಅವರ ಬಾಡಿಗಾರ್ಡ್ ಗೆ ತಿಂಗಳ ಸಂಬಳ ಎಷ್ಟಿತ್ತು ಎಂದು ಈಗ ಎಲ್ಲೆಡೆ ಚರ್ಚೆಯಾಗುತ್ತದೆ. ಪುನೀತ್ ರಾಜ್‌ಕುಮಾರ್ ಅವರು ಈಗಾಗಲೇ ಎಲ್ಲರಿಂದ ದೂರವಾಗಿದ್ದಾರೆ ಆದರೆ ಅವರಿಲ್ಲದ ನೋವು ಈಗಲೂ ಕೂಡ ಸಾಕಷ್ಟು ಅಭಿಮಾನಿಗಳಿಗೆ ನುಂಗಲಾರದಂತಹ ಕ್ಷಣವಾಗಿದೆ ಎಂದು … Read more

ಒಂದೇ ವಿಡಿಯೋಲಿ ಸ್ಯಾಂಡಲ್ ವುಡ್ ಎಲ್ಲಾ ಸೆಲೆಬ್ರಿಟಿಗಳ ಮದುವೆ ಪೋಟೋ.

ಸಾಮಾನ್ಯವಾಗಿ ಮದುವೆ ಎಂದರೆ ಎಲ್ಲರಿಗೂ ಸಹ ಆಸೆ ಕನಸು ಎಲ್ಲವನ್ನು ಇಟ್ಟುಕೊಂಡಿರುತ್ತಾರೆ. ತಮ್ಮನ ಜೊತೆಯಲ್ಲಿ ಮದುವೆಯಾಗಿ ಬರುವಂತಹ ಸಂಗಾತಿ ಇಷ್ಟ ಕಷ್ಟಗಳನ್ನು ಅರ್ಥಮಾಡಿಕೊಂಡು ಜೀವನದಲ್ಲಿ ಸಂತೋಷವಾಗಿ ಸಾಗಬೇಕು ಎನ್ನುವಂತಹ ಹಂಬಲ ಸಾಮಾನ್ಯವಾಗಿ ಎಲ್ಲರಿಗೂ ಇರುತ್ತದೆ ಅದೇ ಸಾಲಿನಲ್ಲಿ ನಮ್ಮ ಚಂದನವನದ ಸ್ಟಾರ್ ನಟರುಗಳು ಸಹ ವೈವಾಹಿಕ ಜೀವನಕ್ಕೆ ಕಾಲಿಟ್ಟು ಅದ್ದೂರಿಯಾಗಿ ತಮ್ಮ ವಿವಾಹ ಮಹೋತ್ಸವವನ್ನು ನೆರವೇರಿಸಿಕೊಂಡಿದ್ದಾರೆ ನಮ್ಮ ಕನ್ನಡದ ಎಲ್ಲಾ ಸ್ಟಾರ್ ನಟರುಗಳು ಸಹ ತಾವು ಅಂದುಕೊಂಡ ಹಾಗೆ ಮದುವೆಯಾಗಿದ್ದಾರೆ. ಪುನೀತ್ ರಾಜ್‌ಕುಮಾರ್-ಅಶ್ವಿನಿ, ಸುದೀಪ್-ಪ್ರಿಯ, ಶಿವರಾಜ್ ಕುಮಾರ್-ಗೀತಾ, … Read more

ನಟಿ ಅಮೂಲ್ಯ ಮಕ್ಕಳ ನಾಮಕರಣ ಶಾಸ್ತ್ರ, ಮಕ್ಕಳಿಗೆ ಯಾವ ಹೆಸರಿಟ್ಟಿದ್ದಾರೆ ಗೊತ್ತ.? ಈ ವಿಡಿಯೋ ನೋಡಿ‌.

ಚೆಲುವಿನ ಚಿತ್ತಾರದ ನಟಿ ಅಮೂಲ್ಯ ಅವರು ತಮ್ಮ ಮುದ್ದು ಮುಖದ ಮೂಲಕ ನಮ್ಮ ಚಂದನವನದಲ್ಲಿ ನಟಿಸಿ ಖ್ಯಾತಿಯನ್ನು ಪಡೆದುಕೊಂಡಿದ್ದಾರೆ. ಅಮೂಲ್ಯ ಅವರು ಇದೇ ವರ್ಷದ ಮಾರ್ಚ್ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದರು ಮದುವೆಯಾದ ನಂತರ ಚಿತ್ರರಂಗದಿಂದ ದೂರ ಉಳಿದ ನಟಿ ಅಮೂಲ್ಯ ಈಗ ತಾಯಿತನದ ಖುಷಿಯನ್ನು ಅನುಭವಿಸುತ್ತಾ ಇದ್ದಾರೆ. ಇನ್ನು ನಟಿ ಅಮೂಲ್ಯ ಅವರಿಗೆ ಅವಳಿ ಗಂಡು ಮಕ್ಕಳು ಆದನಂತರ ಅಭಿಮಾನಿಗಳು ಹಾಗೂ ಸ್ನೇಹಿತರು ಮಕ್ಕಳಿಗೆ ಯಾವ ಹೆಸರನ್ನು ಇಡುತ್ತೀರಾ ಎಂದು ಸಾಕಷ್ಟು ಜನರು … Read more

ಗಂಧದಗುಡಿ ಅಪ್ಪು ಕೊನೆ ಸಿನಿಮಾ ಅಲ್ಲ, ಅಶ್ವಿನಿ ಮೇಡಂ ಕೊಟ್ರು ಅಭಿಮಾನಿಗಳಿಗೆ ಬಿಗ್ ಸರ್ಪೈಸ್ ಏನದು ಗೊತ್ತ.?

ಸ್ಟಾರ್ ನಟರುಗಳ ಮಕ್ಕಳಿಗೆ ಚಿತ್ರರಂಗಕ್ಕೆ ಬರುವುದು ಕಷ್ಟವೇನಲ್ಲ, ಸಾಕಷ್ಟು ಕಲಾವಿದರ ಮಕ್ಕಳು ಸಹ ಚಿತ್ರರಂಗಕ್ಕೆ ಎಂಟ್ರಿಕೊಟ್ಟು ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ ಕೆಲವೊಬ್ಬರು ಚಿತ್ರರಂಗದಲ್ಲಿ ಯಶಸ್ಸನ್ನು ಕಂಡರೆ ಇನ್ನೂ ಕೆಲವರು ಕಲೆಯಿಂದ ಹಿಂದೆ ಸರಿದಿದ್ದಾರೆ ಕಲಾ ಸರಸ್ವತಿ ಎಲ್ಲರಿಗೂ ಸಹ ಒಲಿಯುವುದಿಲ್ಲ. ಆದರೆ ಈ ಸಾಲಿನಲ್ಲಿ ಪುನೀತ್ ರಾಜ್‌ಕುಮಾರ್ ಅವರು ಬರುವುದಿಲ್ಲ ಸ್ಟಾರ್ ನಟನ ಮಗನಾಗಿದ್ದರೂ ಸಹ ಪುನೀತ್ ರಾಜ್‌ಕುಮಾರ್ ಕಲೆಯನ್ನು ಮೈಗೂಡಿಸಿಕೊಂಡಿದ್ದರು. ಡಾಕ್ಟರ್ ರಾಜ್‌ಕುಮಾರ್ ಅವರ ಮೂರು ಜನ ಮಕ್ಕಳು ಸಹ ಚಿತ್ರರಂಗದಲ್ಲಿ ಇಂದಿಗೂ ಸಹ … Read more

ಅಪ್ಪು ಫೋಟೋಗೆ ಕರ್ನಾಟಕ ರತ್ನ ಪ್ರಶಸ್ತಿ ಮೆಡಲ್ ಹಾಕುವಾಗ ಭಾವುಕರಾಗಿ ಕಣ್ಣೀರು ಹಾಕಿದ ವಂದಿತಾ ಈ ವೀಡಿಯೋ ನೋಡಿ.

ನವೆಂಬರ್ 1 ಕನ್ನಡ ರಾಜ್ಯೋತ್ಸವದ ದಿನ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಎಲ್ಲಾ ಗಣ್ಯರ ಸಮ್ಮುಖದಲ್ಲಿ ನೀಡಲಾಗಿದೆ ಈ ಒಂದು ಪ್ರಶಸ್ತಿಯನ್ನು ಅಶ್ವಿನಿ ಅವರು ಅಪ್ಪು ಅವರ ಪರವಾಗಿ ಪಡೆದುಕೊಂಡಿದ್ದಾರೆ ಈ ಒಂದು ಪ್ರಶಸ್ತಿ ಪಡೆದುಕೊಂಡ ನಂತರ ಮನೆಯಲ್ಲಿ ಅಪ್ಪು ಅವರ ಫೋಟೋ ಮುಂದೆ ಅಶ್ವಿನಿ ಹಾಗೂ ಅವರ ಮಗಳು ಮೆಡಲ್ ಇಟ್ಟು ಪುನೀತ್ ಅವರಿಗೆ ಸಮರ್ಪಣೆಯನ್ನು ಮಾಡಿದ್ದಾರೆ, ಈ ಒಂದು ದೃಶ್ಯವನ್ನು ನೋಡುತ್ತಿದ್ದರೆ ನಿಜಕ್ಕೂ ಕಣ್ತುಂಬಿ ಬರುತ್ತದೆ. ಅತಿ ಚಿಕ್ಕ ವಯಸ್ಸಿಗೆ ಕರ್ನಾಟಕ ರತ್ನ … Read more

ಫೋಟೋದಲ್ಲಿ ಕಾಣುವ ಕನ್ನಡದ ಈ ಸ್ಟಾರ್ ನಟ ಯಾರೆಂದು ತಿಳಿಸಿ.

ನೀವಿಲ್ಲಿ ನೋಡುತ್ತಿರುವಂತಹ ಸ್ಟಾರ್ ನಟ ನಮ್ಮ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ ಅಷ್ಟೇ ಅಲ್ಲದೆ ಇವರು ಭಾರತೀಯ ಚಲನಚಿತ್ರದ ನಟ ಹಾಗೂ ನಿರ್ದೇಶಕ ಅಷ್ಟೇ ಅಲ್ಲದೆ ನಿರ್ಮಾಪಕ, ಚಿತ್ರ ಕಥೆಗಾರ, ನಿರೂಪಕ ಮತ್ತು ಹಿನ್ನೆಲೆ ಗಾಯಕನಾಗಿ ಮುಖ್ಯವಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ತೆಲುಗು ಮತ್ತು ಹಿಂದಿ, ತಮಿಳು ಸಿನಿಮಾಗಳಲ್ಲಿಯೂ ಇವರು ನಟನಾಗಿ ನಟಿಸಿದ್ದಾರೆ ಇವರು ಮೂಲತಹ ಕರ್ನಾಟಕದ ಶಿವಮೊಗ್ಗದವರು ಇವರ ತಂದೆ ಹೆಸರು ಸಂಜೀವ್ ಸರೋವರ್ ಮತ್ತು ತಾಯಿಯ ಹೆಸರು … Read more

ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲು ಬಂದ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು ಗೊತ್ತ.? ನಿಜಕ್ಕೂ ಆಶ್ಚರ್ಯ ಆಗುತ್ತೆ.

ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನೆರವೇರಿದ್ದು ಪುನೀತ್ ರವರ ಪತ್ನಿ ಅಶ್ವಿನಿ ಅವರು ಅಪ್ಪು ಅವರ ಪರವಾಗಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಒಂದು ಸಮಾರಂಭಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸಹ ಆಗಮಿಸಿದ್ದರು. ರಜನಿಕಾಂತ್ ಅವರು ಪಡೆದಿರುವಂತಹ ಸಂಭಾವನೆಯ ಬಗ್ಗೆ ಇದೀಗ ಎಲ್ಲಾ ಕಡೆ ಚರ್ಚೆಯಾಗುತ್ತಿದೆ. ನಮಗೆಲ್ಲರಿಗೂ ಗೊತ್ತಿರುವ ಹಾಗೆ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಭಾರತೀಯ ಚಿತ್ರರಂಗದಲ್ಲಿ ಹೆಸರಾಂತ ನಟ ಇವರಿಗೆ ಸಾಕಷ್ಟು ಅಭಿಮಾನಿ ಬಳಗವೇ ಇದೆ. ಸ್ಟಾರ್ ಗಿರಿಯನ್ನು … Read more

ಬಹುದಿನದ ನಂತರ ಮದುವೆ ಮನೆಯಲ್ಲಿ ಸಖತ್ ಗ್ರಾಂಡ್ ಆಗಿ ಕಾಣಿಸಿಕೊಂಡ ಅಶ್ವಿನಿ ಪುನೀತ್ ರಾಜ್‌ಕುಮಾರ್.

ಪುನೀತ್ ರಾಜ‌್‌ಕುಮಾರ್ ಅವರು ನಮ್ಮ ಜೊತೆಯಲ್ಲಿ ಇಲ್ಲ ಎಂದರು ಅವರು ಜನರೊಟ್ಟಿಗೆ ಕಳೆದಂತಹ ನೆನಪು ಮಾತ್ರ ಸದಾ ಇದ್ದೇ ಇರುತ್ತದೆ ಅವರ ಸಿನಿಮಾಗಳು ಹಾಡು ಅವರು ಮಾಡಿದಂತಹ ಸಮಾಜ ಸೇವೆ ಎಲ್ಲವೂ ಸಹ ನಮ್ಮ ಕಣ್ಣೆದುರಲ್ಲಿ ಇದ್ದೇ ಇರುತ್ತದೆ ಪುನೀತ್ ರಾಜ್‌ಕುಮಾರ್ ಅವರು ನಮ್ಮನ್ನೆಲ್ಲ ಹಗಲಿ ಒಂದು ವರ್ಷಗಳು ಕಳೆದಿದೆ ಆದರೂ ಸಹ ಯಾರಿಂದಲೂ ಆ ನೋವನ್ನು ಮರೆಯಲು ಸಾಧ್ಯವಾಗುತ್ತಿಲ್ಲ, ಅಕ್ಟೋಬರ್ 29 ಒಂದು ಕರಾಳ ದಿನ ಎಂದೇ ಹೇಳಬಹುದು ನಮ್ಮ ಕರ್ನಾಟಕದ ಜನರ ಮನಸ್ಸಿಗೆ ಒಂದು … Read more

ಮತ್ತೆ ಒಂದಾದ ಕಿರಿಕ್ ಜೋಡಿ, ಹಳೆದನೆಲ್ಲಾ ಮರೆತು ರಕ್ಷಿತ್ ಅನ್ನು ಸ್ಟೇಜ್ ಮೇಲೆ ಅಪ್ಪಿಕೊಂಡ ರಶ್ಮಿಕಾ ಮಂದಣ್ಣ.

ಎಲ್ಲರಿಗೂ ಗೊತ್ತಿರುವ ಹಾಗೆ ಕಿರಿಕ್ ಪಾರ್ಟಿ ಎಂಬ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ರಶ್ಮಿಕ ಮಂದಣ್ಣ ಅವರು ಎಂಟ್ರಿ ಕೊಡುತ್ತಾರೆ ಅಷ್ಟೇ ಅಲ್ಲದೆ ದೊಡ್ಡ ಬ್ರೇಕ್ ಸಹ ಈ ಒಂದು ಸಿನಿಮಾದಿಂದ ಸಿಗುತ್ತದೆ. ರಕ್ಷಿತ್ ಶೆಟ್ಟಿ ಅವರಿಗೂ ಸಹ ದೊಡ್ಡ ಬ್ರೇಕ್ ಕೊಟ್ಟಂತಹ ಸಿನಿಮಾ ಎಂದರೆ ಅದು ಕಿರಿಕ್ ಪಾರ್ಟಿ ಈ ಸಿನಿಮಾದಲ್ಲಿ ಇಬ್ಬರು ಸ್ಟಾರ್ ಗಳು ಮಿಂಚಿ ಜನರ ಮನಸ್ಸಿನಲ್ಲಿ ಉಳಿದುಕೊಳ್ಳುತ್ತಾರೆ. ಮುಂದುವರೆದು ಇಬ್ಬರ ಸ್ನೇಹ ಪ್ರೀತಿಗೆ ತಿರುಗಿ ನಿಶ್ಚಿತಾರ್ಥವನ್ನು ಸಹ ಮಾಡಿಕೊಳ್ಳುತ್ತಾರೆ ಆದರೆ ಇವರ … Read more