ಶಾಲಾ ಮಕ್ಕಳಿಗೆ ಗಂಧದಗುಡಿ ಸಿನಿಮಾ ತೋರಿಸಲು ಆದೇಶ ಹೊರಡಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಡಾಕ್ಟರ್ ಪುನೀತ್ ರಾಜ್‌ಕುಮಾರ್ ಅವರ ಗಂಧದಗುಡಿ ಸಿನಿಮಾ ಇದೇ ಅಕ್ಟೋಬರ್ 28ರಂದು ರಿಲೀಸ್ ಆಗಿದ್ದು ನಮ್ಮ ಕರ್ನಾಟಕದಲ್ಲಿಡೇ ಯಶಸ್ವಿಯಾದಂತ ಪ್ರದರ್ಶನವನ್ನು ಕಾಣುತ್ತಿದೆ. ಮುಂದಿನ ಪೀಳಿಗೆಗೆ ಉತ್ತಮ ಸಂದೇಶವನ್ನು ನೀಡುವಂತಹ ಈ ಗಂಧದಗುಡಿ ಸಿನಿಮಾವನ್ನು ಶಾಲಾ ಮಕ್ಕಳಿಗೆ ತೋರಿಸಬೇಕು ಎನ್ನುವಂತಹ ಚಿಂತನೆಗಳು ಸಹ ನಡೆಯುತ್ತಿದೆ ಈ ಕುರಿತಾಗಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಮನವಿಯನ್ನು ಮಾಡಿಕೊಂಡಿದ್ದಾರೆ. ಇನ್ನು ಚಿಂತಕರಾದ ಚಕ್ರವರ್ತಿ ಸೂಲಿಬೆಲೆ ಅವರು ಈ ವಿಚಾರಕ್ಕೆ ಸಂಬಂಧಿಸಿದಂತೆ ಪುನೀತ್ ಅಭಿಮಾನಿಗಳು ಸಹ ಸಾತ್ ನೀಡಿದರೆ ಪ್ರತಿ ಟ್ವೀಟ್ … Read more

ತಂದೆಯ ಮಾತಿಗೆ ಕಟ್ಟುಬಿದ್ದು ತಾವು ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸಿದ ಹುಡುಗಿಗೆ ಕೈ ಕೊಟ್ಟ ರವಿಚಂದ್ರನ್, ಅವರು ಪ್ರೀತಿಸಿದ ಹುಡುಗಿ ಯಾರು ಗೊತ್ತಾ.?

ಒಂದು ಕಾಲದಲ್ಲಿ ರವಿಚಂದ್ರನ್ ಅವರ ಸಿನಿಮಾಗಳಿಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಕುಳಿತಿದ್ದರು. ಅಷ್ಟರಮಟ್ಟಿಗೆ ರವಿಚಂದ್ರನ್ ಅವರ ಸಿನಿಮಾಗಳನ್ನು ಇಷ್ಟಪಟ್ಟು ನೋಡುತ್ತಿದ್ದರು. ಕನ್ನಡದ ಟಾಪ್ ನಟನಾಗಿ ಗುರುತಿಸಿಕೊಂಡಿದಂತಹ ರವಿಚಂದ್ರನ್ ಅವರ ಸಿನಿಮಾಗಳನ್ನುಗಳು ಇಂದಿಗೂ ಕೂಡ ಜೀವಂತ ಅವರ ಯಾವುದೇ ಸಿನಿಮಾಗಳು ಬಂದರು ಸಹ ಈಗಿನ ಯುವ ಜನಾಂಗವು ಸಹ ತುಂಬಾ ಇಷ್ಟ ಪಟ್ಟು ನೋಡುತ್ತಾರೆ. ನಮ್ಮ ಕನ್ನಡ ಸಿನಿಮಾರಂಗದಲ್ಲಿ ಒಂದು ಹೊಸ ಸಂಚಲನವನ್ನೇ ಸೃಷ್ಟಿ ಮಾಡಿದ್ದರು ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇವರು ನಟಿಸಿರುವಂತಹ ಎಲ್ಲಾ ಸಿನಿಮಾಗಳು ಒಂದಕ್ಕಿಂತ ಒಂದು … Read more

ಸೋನು ಶ್ರೀನಿವಾಸ್ ಗೌಡ ಅವರ ತಿಂಗಳ ಸಂಪಾದನೆ ಕೇಳಿದರೆ ತಲೆ ತಿರುಗಿ ಬೀಳುತ್ತೀರಾ.

ಸೋನು ಶ್ರೀನಿವಾಸ್ ಗೌಡ ಅವರು ತಿಂಗಳಿಗೆ ಎಷ್ಟು ಸಂಪಾದನೆ ಮಾಡುತ್ತಾರೆ ಎಂದು ಯಾರು ಸಹ ನಿರೀಕ್ಷಿಸಲು ಸಾಧ್ಯವಿಲ್ಲ ಕೇವಲ ಸೋಶಿಯಲ್ ಮೀಡಿಯಾದಿಂದ ಬೆಳಕಿಗೆ ಬಂದಂತಹ ಹುಡುಗಿ ಇಷ್ಟರ ಮಟ್ಟಿಗೆ ತಿಂಗಳಿಗೆ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಕೇಳಿದಾಗ ಎಂತಹವರಿಗೂ ಸಹ ಆಶ್ಚರ್ಯ ಉಂಟಾಗುವುದು ಖಂಡಿತ. ಪತ್ರಿಕಾ ರೀಲ್ಸ್ ಮಾಡುವ ಮುಖಾಂತರ ತನ್ನ ಪ್ರತಿಭೆಯನ್ನು ತೋರಿಸಿಕೊಂಡಂತಹ ಸೋನು ಗೌಡ ಅವರು ನಂತರದ ಸಿನಿಮಾಗಳಲ್ಲಿ ನಟಿಸಲು ಅವಕಾಶ ಸಿಕ್ಕಿತ್ತು ಅದೇ ಹೊಸ ಪ್ರಾಡಕ್ಟ್ಸ್ ಗಳನ್ನು ಪ್ರಮೋಷನ್ ಮಾಡುವ ಮೂಲಕ ಒಂದಷ್ಟು ಹಣವನ್ನು … Read more

ಪವಿತ್ರ ಲೋಕೇಶ್ ಮತ್ತು ನರೇಶ್ ಅವರ ರೋಮ್ಯಾಂಟಿಕ್ ವಿಡಿಯೋ, ಈ ವೈರಲ್ ವಿಡಿಯೋ ತಪ್ಪದೇ ನೋಡಿ.

ನಟಿ ಪವಿತ್ರ ಲೋಕೇಶ್ ಅವರು ನಮ್ಮ ಕನ್ನಡ ಚಲನಚಿತ್ರ ರಂಗ ಮತ್ತು ಕಿರುತೆರೆಯ ನಟಿ ಅವರು ಮುಖ್ಯವಾಗಿ ಕನ್ನಡ ಮತ್ತು ತೆಲುಗು ಚಿತ್ರರಂಗಗಳಲ್ಲಿ ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ ಅಷ್ಟೇ ಅಲ್ಲದೆ ರಂಗಭೂಮಿ ಮತ್ತು ಚಲನಚಿತ್ರ ನಟ ಮೈಸೂರು ಲೋಕೇಶ್ ಅವರ ಮಗಳು. ‘ಮಿಸ್ಟರ್ ಅಭಿಷೇಕ್ ‘ ಎಂಬ ಚಿತ್ರದ ಮೂಲಕ ಕನ್ನಡದಲ್ಲಿ ಮೊದಲ ಬಾರಿಗೆ ಅಭಿನಯಿಸಿದರು ನಂತರದಲ್ಲಿ ಇವರು ಬಂಗಾರದ ಕಳಶ, ಜನುಮದ ಜೋಡಿ, ಮಾವನ ಮಗಳು, ಕುರುಬನ ರಾಣಿ, ಹಬ್ಬ, ಯಜಮಾನ, ಅಮ್ಮ, ರಾಜ … Read more

ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಹಾಸ್ಯ ನಟ ಚಿಕ್ಕಣ್ಣ, ಹುಡುಗಿ ಯಾರು ಗೊತ್ತಾ.?

ಹಾಸ್ಯ ನಟ ಚಿಕ್ಕಣ್ಣ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ, ಕಾಮಿಡಿ ಟೈಮಿಂಗ್ ಮತ್ತೆ ವಿಶೇಷವಾದ ಮ್ಯಾನರಿಸಂನ ಮೂಲಕ ಅಭಿಮಾನಿಗಳ ಬಳಗವನ್ನೇ ಸೃಷ್ಟಿ ಮಾಡಿಕೊಂಡಂತಹ ಚಿಕ್ಕಣ್ಣ ಅವರು ಕನ್ನಡ ಚಲನಚಿತ್ರ ರಂಗದಲ್ಲಿ ಮೇರು ಹಾಸ್ಯ ಕಲಾವಿದರು ಎಂದು ಗುರುತಿಸಿಕೊಂಡಿದ್ದಾರೆ. ಹಾಸ್ಯ ನಟನೆ ಅಥವಾ ಹಾಸ್ಯ ಚಿತ್ರದಂತಹದ್ದು ಎಲ್ಲರಲ್ಲಿಯೂ ಸಹ ಇರುವುದಿಲ್ಲ ಕೆಲವರಲ್ಲಿ ಅವರು ಅದನ್ನು ತೋರಿಸಿಕೊಳ್ಳುವುದಿಲ್ಲ, ಆದರೆ ಚಿಕ್ಕಣ್ಣ ಅವರು ತಮ್ಮ ಹಾಸ್ಯ ನಟನೆಯ ಮೂಲಕ ಒಂದು ಸಂಚಲನವನ್ನೇ ಸೃಷ್ಟಿಸಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಕನ್ನಡ ಚಿತ್ರರಂಗದಲ್ಲಿ ಹಲವಾರು … Read more

ಲೀಲಾವತಿ & ಡಾ.ರಾಜಕುಮಾರ್ ಸಂಬಂಧ ತಿಳಿದ ನಂತರ ಪಾರ್ವತಮ್ಮ ಎಷ್ಟು ದೊಡ್ಡ ತ್ಯಾಗ ಮಾಡುವುದಕ್ಕೆ ಸಿದ್ಧರಾಗಿದ್ದರು ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಳೆದ ಐದು ದಶಕಗಳಿಂದಲೂ ಕೂಡ ಲೀಲಾವತಿ ಮತ್ತು ವರನಟ ಡಾಕ್ಟರ್ ರಾಜಕುಮಾರ್ ಅವರ ನಡುವೆ ಸಂಬಂಧವಿದೆ ಎಂಬ ವಿಚಾರ ಚರ್ಚೆಯಾಗುತ್ತಿರುವುದರ ಬಗ್ಗೆ ತಿಳಿದೆ ಇದೆ. ಈ ವಿಚಾರದ ಬಗ್ಗೆ ರಾಜಕುಮಾರ್ ಆಗಲಿ ಪಾರ್ವತಮ್ಮನಾಗಲಿ ಅಥವಾ ಲೀಲಾವತಿಯಾಗಲಿ ಎಲ್ಲಿಯೂ ಕೂಡ ಬಹಿರಂಗವಾಗಿ ನಮ್ಮ ಸಂಬಂಧ ಈ ರೀತಿ ಇದೆ ಎಂದು ಎಲ್ಲಿಯೂ ಕೂಡ ಹೇಳಿಕೊಂಡಿಲ್ಲ. ಆದರೆ ಕೆಲವು ಮೂಲಗಳ ಪ್ರಕಾರ ಡಾಕ್ಟರ್ ರಾಜಕುಮಾರ್ ಹಾಗೂ ಲೀಲಾವತಿಯವರು ಒಬ್ಬರು ಇನ್ನೊಬ್ಬರು ಇಷ್ಟ ಪಡುತ್ತಿದ್ದರು ಇವರಿಬ್ಬರ ಮಗನೇ ವಿನೋದ್ … Read more

ಇಂದು ಅಪ್ಪು ಸಮಾಧಿಗೆ ಭೇಟಿ ಕೊಟ್ಟು ದರ್ಶನ್ ಹಾಗೂ ಪತ್ನಿ ಏನು ಮಾಡಿದ್ದಾರೆ ಗೊತ್ತಾ? ಸಮಾಧಿ ಮುಂದೆ ದರ್ಶನ್ ಕಣ್ಣೀರು.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲ ಹ’ಗ’ಲಿ ಇಂದಿಗೆ ಒಂದು ವರ್ಷಗಳು ಕಳೆಯುತ್ತಾ ಬಂದಿದೆ. ಮೊದಲನೇ ವರ್ಷದ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಪುನೀತ್ ರಾಜ್‌ಕುಮಾರ್ ಅವರ ಸಮಾಧಿಗೆ ಕುಟುಂಬಸ್ಥರು ಶಾಸ್ತ್ರೋತ್ರ ವಾಗಿ ಪೂಜೆಯನ್ನು ನೆರವೇರಿಸಿದ್ದಾರೆ ಹಾಗೆ ಅಪ್ಪು ಅವರಿಗೆ ಇಷ್ಟವಾದಂತಹ ತಿಂಡಿ ತಿನಿಸುಗಳನ್ನು ಇಟ್ಟು ದೊಡ್ಡ ಮನೆ ಕುಟುಂಬ ಸಮಾಧಿಯ ಮುಂದೆ ಪೂಜೆ ಮಾಡಿದ್ದಾರೆ ಅಪ್ಪು ಅವರ ಸಮಾಧಿಯ ಬಳಿ ಒಂದು ಲಕ್ಷಕ್ಕೂ ಹೆಚ್ಚು ಜನರು ಇಂದು ಆಗಮಿಸಿದ್ದು ಪುಣ್ಯತಿಥಿಯ ಹಿನ್ನೆಲೆಯಲ್ಲಿ ಬಂದಂತಹ ಅಭಿಮಾನಿಗಳಿಗೆ ಉಪಹಾರ ಊಟ … Read more

ಅತಿ ಹೆಚ್ಚು ದಾನ ಮಾಡಿರುವ ನಟ ಯಾರು ಗೊತ್ತಾ.? ಎನ್.ಜಿ.ಓ ಬಹಿರಂಗ ಪಡಿಸಿದ ನಿಖರ ಮಾಹಿತಿ ನೋಡಿ ಪಕ್ಕಾ ಶಾ-ಕ್ ಆಗ್ತೀರಾ.

ಈ ಬದುಕು ಎಂಬುದೇ ಹೀಗೆ ಯಾವಾಗ ಯಾರಿಗೆ ಏನು ಆಗುತ್ತದೆ ಎಂಬುದನ್ನು ಯಾರಿಂದಲೂ ಕೂಡ ಖಚಿತವಾಗಿ ಹೇಳುವುದಕ್ಕೆ ಸಾಧ್ಯವಾಗುವುದಿಲ್ಲ. ಇಂದು ಶ್ರೀಮಂತ ಆಗಿರುವ ವ್ಯಕ್ತಿ ನಾಳೆ ಬಡವನಾಗಬಹುದು, ಹಾಗೆಯೇ ನೆನ್ನೆ ಬಡವ ಆಗಿರುವಂತಹ ವ್ಯಕ್ತಿ ಇಂದು ಶ್ರೀಮಂತ ಕೂಡ ಆಗಬಹುದು. ಬದುಕಿನಲ್ಲಿ ಚಮತ್ಕಾರ ಮತ್ತು ಅದೃಷ್ಟ ಎಂಬುವುದು ಯಾವಾಗ ಬೇಕಾದರೂ ಕೂಡ ಒಲಿಯಬಹುದು ಈ ಕಾರಣಕ್ಕಾಗಿ ನಾವು ವ್ಯಕ್ತಿಯ ಪರಿಸ್ಥಿತಿಯನ್ನು ನೋಡಿ ಈ ಯಿಸಾಳಿಸಬಾರದು. ಇದು ಒಂದು ಕಡೆಯಾದರೆ ಮತ್ತೊಂದು ಕಡೆಯಲ್ಲಿ ಸಹಾಯ ಮಾಡುವಂತಹ ಮನಸ್ಸು ಎಲ್ಲಾ … Read more

ಯಶ್ ಜೊತೆ ಸಿನಿಮಾ ಮಾಡ್ತೀರಾ ಅಂತ ಪ್ರಶ್ನೆ ಕೇಳಿದ್ಕೆ ದರ್ಶನ್ ಕೊಟ್ಟ ಉತ್ತರವೇನು ಗೊತ್ತಾ‌.? ನಿಜಕ್ಕೂ ಆಶ್ಚರ್ಯ ಆಗುತ್ತೆ.!

ರಾಕಿಂಗ್ ಸ್ಟಾರ್ ಯಶ್ ಸದ್ಯಕ್ಕೆ ಇವರು ಕರ್ನಾಟಕದಲ್ಲಿ ಮಾತ್ರ ಹೆಸರುವಾಸಿಯಾಗಿರದೇ ಇಡೀ ಪ್ರಪಂಚದಾದ್ಯಂತ ಇವರ ಬಗ್ಗೆ ಮಾತನಾಡುತ್ತಿರುವುದನ್ನು ನಾವು ನೋಡಬಹುದಾಗಿದೆ. ಕೇವಲ ಒಂದೇ ಒಂದು ಸಿನಿಮಾದಲ್ಲಿ ನ್ಯಾಷನಲ್ ಸ್ಟಾರ್ ಆಗಿ ಬೆಳೆದಂತಹ ವ್ಯಕ್ತಿಯಂದರೆ ಅದು ರಾಕಿಂಗ್ ಸ್ಟಾರ್ ಯಶ್ ಅಂತಾನೇ ಹೇಳಬಹುದು. ಕೇವಲ ಒಂದು ಕಿರುತೆರೆ ಧಾರಾವಾಹಿಯಲ್ಲಿ ಸಣ್ಣಪುಟ್ಟ ಪಾತ್ರಗಳನ್ನು ಮಾಡಿಕೊಂಡು ಇದ್ದಂತಹ ವ್ಯಕ್ತಿ ಇಂದು ಇಷ್ಟು ದೊಡ್ಡ ಮಟ್ಟಕ್ಕೆ ಬೆಳೆದು ನಿಂತಿದ್ದಾರೆ ಅಂದರೆ ಇವರ ಪರಿಶ್ರಮವನ್ನು ಖಂಡಿತವಾಗಿಯೂ ಕೂಡ ನಾವೆಲ್ಲರೂ ಮೆಚ್ಚಲೇ ಬೇಕಾಗುತ್ತದೆ. ಇದೇ ರೀತಿಯಾಗಿ … Read more

ಅಪ್ಪುಗೆ ಇದೊಂದು ಕೆಟ್ಟ ಚಟದಿಂದಲೇ ಇಂದು ಅವರು ನಮ್ಮನ್ನು ಬಿಟ್ಟು ಹೋಗಿದ್ದು ಎಂಬ ರೋಚಕ ಸತ್ಯ ಬಿಚ್ಚಿಟ್ಟ ಪ್ರಶಾಂತ್ ಸಂಬರ್ಗಿ

ಅಪ್ಪು ಅವರು ನಮ್ಮನ್ನೆಲ್ಲ ಹ’ಗ’ಲಿ ಇನ್ನೇನು ವರ್ಷಗಳೇ ಆಗುತ್ತಾ ಬರುತ್ತಿದೆ ಆದರೂ ಸಹ ಅವರನ್ನು ನಮ್ಮಿಂದ ಮರೆಯಲು ಸಾಧ್ಯವಾಗುತ್ತಿಲ್ಲ ಅಂತಹ ದೈತ್ಯ ವ್ಯಕ್ತಿತ್ವ ನಮ್ಮ ಜೊತೆಗೆ ಇಲ್ಲ ಎಂದು ನೆನಪು ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಅವರ ಮಾತು ಅವರ ನಗು ಎಲ್ಲವೂ ಸಹ ಕಣ್ಣ ಮುಂದೆ ಬಂದಂತೆ ಆಗುತ್ತದೆ. ಇನ್ನು ಅವರ ನಟಿಸಿರುವಂತಹ ಸಿನಿಮಾಗಳನ್ನು ನೋಡುತ್ತಿದ್ದರೆ ಕಣ್ಣಲ್ಲಿ ನಮಗೆ ಅರಿವಿಲ್ಲದಂತೆ ನೀರು ಬರುವುದಂತೂ ಖಂಡಿತ. ಎಲ್ಲರನ್ನೂ ನಗಿಸುತ್ತಿದ್ದಂತಹ ವ್ಯಕ್ತಿ ಇಂದು ನಮ್ಮ ಜೊತೆಯಲ್ಲಿ ಇಲ್ಲ ಎಂದರೆ ಅರಗಿಸಿಕೊಳ್ಳಲು ಸಾಧ್ಯವಾಗದ … Read more