ಶಾಲಾ ಮಕ್ಕಳಿಗೆ ಗಂಧದಗುಡಿ ಸಿನಿಮಾ ತೋರಿಸಲು ಆದೇಶ ಹೊರಡಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಡಾಕ್ಟರ್ ಪುನೀತ್ ರಾಜ್ಕುಮಾರ್ ಅವರ ಗಂಧದಗುಡಿ ಸಿನಿಮಾ ಇದೇ ಅಕ್ಟೋಬರ್ 28ರಂದು ರಿಲೀಸ್ ಆಗಿದ್ದು ನಮ್ಮ ಕರ್ನಾಟಕದಲ್ಲಿಡೇ ಯಶಸ್ವಿಯಾದಂತ ಪ್ರದರ್ಶನವನ್ನು ಕಾಣುತ್ತಿದೆ. ಮುಂದಿನ ಪೀಳಿಗೆಗೆ ಉತ್ತಮ ಸಂದೇಶವನ್ನು ನೀಡುವಂತಹ ಈ ಗಂಧದಗುಡಿ ಸಿನಿಮಾವನ್ನು ಶಾಲಾ ಮಕ್ಕಳಿಗೆ ತೋರಿಸಬೇಕು ಎನ್ನುವಂತಹ ಚಿಂತನೆಗಳು ಸಹ ನಡೆಯುತ್ತಿದೆ ಈ ಕುರಿತಾಗಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಮನವಿಯನ್ನು ಮಾಡಿಕೊಂಡಿದ್ದಾರೆ. ಇನ್ನು ಚಿಂತಕರಾದ ಚಕ್ರವರ್ತಿ ಸೂಲಿಬೆಲೆ ಅವರು ಈ ವಿಚಾರಕ್ಕೆ ಸಂಬಂಧಿಸಿದಂತೆ ಪುನೀತ್ ಅಭಿಮಾನಿಗಳು ಸಹ ಸಾತ್ ನೀಡಿದರೆ ಪ್ರತಿ ಟ್ವೀಟ್ … Read more