ತನ್ನ ಗಂಡನ ಹೆಂಡತಿಯರಿಗೆ ಬಾಣಂತನ ಮಾಡಿದ ರೇಖಾದಾಸ್.

ನಮ್ಮ ಚಂದನ ವನದಲ್ಲಿ ಸಾಕಷ್ಟು ನಟರು ಮತ್ತು ನಟಿಯರನ್ನು ನಾವು ನೋಡಿದ್ದೇವೆ, ಬಣ್ಣ ಹಚ್ಚುವ ನಟ ಮತ್ತು ನಟಿಯರ ಜೀವನ ನಾವು ಎಣಿಕೆ ಮಾಡಿದರೆ ಸುಲಭವಾಗಿ ಇರುವುದಿಲ್ಲ. ಅದರಲ್ಲಿ ರೇಖಾದಾಸ್ ಕೂಡ ಒಬ್ಬರು ಕನ್ನಡ ಚಿತ್ರರಂಗದಲ್ಲಿ ಬಣ್ಣದ ರಾಣಿ ಎಂದೆಂದೂ ಗುರುತಿಸಿ ಕೊಂಡಿರುವಂತಹ ರೇಖಾ ದಾಸ್ ಅವರು ಕನ್ನಡದ ಚಲನಚಿತ್ರ ರಂಗದ ಬಹು ಮುಖ್ಯವಾದ ಪ್ರತಿಭೆ. ತಮ್ಮ 14ನೇ ವಯಸ್ಸಿನಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದಂತಹ ಬಾಲನಟಿಯಾಗಿ ಪ್ರವೇಶ ಮಾಡಿದರು. ರೇಖಾ ದಾಸ್ ನಟಿಸಿದಂತಹ ಮೊದಲ ಚಿತ್ರವೆಂದರೆ … Read more

ಅಪ್ಪು ಗಂಧದಗುಡಿ ಸಿನಿಮಾ ನೋಡಿ ಥಿಯೇಟರ್ ನಲ್ಲಿಯೇ ಕಣ್ಣೀರು ಹಾಕಿದ ನಟ ನಟಿಯರು. ಈ ವಿಡಿಯೋ ನೋಡಿ.

ಗಂಧದಗುಡಿ ಅಪ್ಪು ಬದುಕಿನಲ್ಲಿ ವಿಷೇಶವಾದ ಭಾಗ ಎಂದೇ ಹೇಳಬಹುದು ಈ ಸಿನಿಮಾ ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳನ್ನು ಭಾವುಕರನ್ನಾಗಿ ಮಾಡಿದೆ. ಕಾಡಿನ ಕಥೆಗಳ ಜೊತೆ ಅಪ್ಪು ಅವರ ಸಿಂಪಲ್ ಜೀವನ ಚಿತ್ರದಲ್ಲಿ ಅನಾವರಣವಾಗಿದೆ ಅಪ್ಪು ಅವರ ಕೊನೆಯ ಸಿನಿಮಾವನ್ನು ಕಣ್ತುಂಬಿ ಕೊಂಡ ಬಳಿಕ ಸಿನಿಮಾ ಸ್ಟಾರ್ ಗಳು ಕಣ್ಣೀರು ಹಾಕಿದ್ದಾರೆ. ಪ್ರತಿಯೊಬ್ಬರು ಸಹ ಈ ಒಂದು ಸಿನಿಮಾಗಳನ್ನು ನೋಡಲೇಬೇಕು ಅದ್ಭುತವಾದಂತಹ ಒಂದು ಮಾಹಿತಿ ಇದರಿಂದ ಸಿಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಈ ಸಿನಿಮಾವನ್ನು ತಪ್ಪದೇ ನೋಡಲೇಬೇಕು ಎಂದು ಸ್ಟಾರ್ ನಟ … Read more

ಹೆಂಡ್ತಿ ಮಕ್ಳುನಾ ಬಿಟ್ ಬಂದಿದ್ದೀನಿ ಮತ್ತೆ ಮನೆಗೆ ವಾಪಸ್ ಹೋಗ್ತೀನಾ..? ಅಪ್ಪು ಗಂಧದಗುಡಿಲೀ ಹೇಳಿದ ಈ ಮಾತು ಕೇಳಿದ್ರೆ ನಿಜಕ್ಕೂ ಕಣ್ಣೀರು ಬರುತ್ತೆ.

ಗಂಧದ ಗುಡಿ ಸಿನಿಮಾದ ಶೂಟಿಂಗ್ ವೇಳೆ ಅಪ್ಪು ಅವರು ಹೇಳಿದಂತಹ ಈ ಒಂದು ಮಾತು ಕೇಳಿದರೆ ಎಲ್ಲರನ್ನೂ ಭಾವುಕರನ್ನಾಗಿ ಮಾಡುತ್ತದೆ ಹೌದು. ಅಪ್ಪು ಅವರು ಗಂಧದಗುಡಿ ಸಿನಿಮಾದ ಶೂಟಿಂಗ್ ನಲ್ಲಿ ಸಾಕಷ್ಟು ಅನುಭವಗಳನ್ನು ಪಡೆದುಕೊಂಡಿದ್ದಾರೆ. ‌ಅಪ್ಪು ಅವರು ಏನು ಹಾಗೆ ಅಪ್ಪು ಅವರಿಗೆ ಕರ್ನಾಟಕದ ಮೇಲಿರುವಂತಹ ಪ್ರೀತಿ ಈ ಒಂದು ಚಿತ್ರವನ್ನು ನೋಡಿದರೆ ನಿಮಗೆ ಖಂಡಿತವಾಗಿಯೂ ಅರ್ಥವಾಗುತ್ತದೆ. ಅಪ್ಪು ಅವರ ನಟನೆಯ ಗಂಧದಗುಡಿ ಸಿನಿಮಾ ಡಾಕ್ಯುಮೆಂಟರಿ ಚಿತ್ರ ಇದಾಗಿದ್ದು ಇಂದು ನಮ್ಮ ಕರ್ನಾಟಕ ರಾಜ್ಯದಂತ 200ಕ್ಕೂ ಹೆಚ್ಚು … Read more

ಗಂಧದ ಗುಡಿ ಚಿತ್ರೀಕರಣ ವೇಳೆ ಅಪ್ಪು ಮತ್ತು ಅಶ್ವಿನಿ ಕಾಡಿನಲ್ಲಿ ಹೇಗೆ ಸುತ್ತಾಡಿದ್ರು ನೋಡಿ ವೈರಲ್ ವಿಡಿಯೋ ಕೊನೆಯ ಬಾರಿ ಅಪ್ಪು ಅವರನ್ನು ಕಣ್ತುಂಬಿಕೊಳ್ಳಿ.

ನಮ್ಮ ಕರುನಾಡಿನ ಜನರು ಅಪ್ಪು ಅವರ ಕನಸಿನ ಚಿತ್ರ ವಾದಂತಹ ಗಂಧದ ಗುಡಿ ನೋಡಲೆಂದು ಕಾಯುತ್ತಾ ಕುಳಿತಿದ್ದಾರೆ, ಇನ್ನು ಗಂಧದ ಗುಡಿ ಸಿನಿಮಾ ಇಂದು ಅಂದರೆ 28 ರಂದು ರಿಲೀಸ್ ಆಗಲಿದ್ದು ಈಗಾಗಲೇ ಟಿಕೆಟ್ ಗಳು ಸಹ ಬುಕ್ ಆಗಿ ಹೋಗಿವೆ ಅಷ್ಟರ ಮಟ್ಟಿಗೆ ಅಭಿಮಾನಿಗಳು ಸಿನಿಮಾ ವೀಕ್ಷಣೆ ಮಾಡಲು ಕಾತುರದಿಂದ ಕಾಯುತ್ತಾ ಕುಳಿತಿದ್ದಾರೆ. ಇನ್ನು ಈ ಸಿನಿಮಾದ ಪ್ರೀ ರಿಲೀಸ್ ಗಾಗಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಪುನೀತ ಪರ್ವ ಎನ್ನುವಂತಹ ದೊಡ್ಡ ಕಾರ್ಯಕ್ರಮವನ್ನೇ ಹಮ್ಮಿಕೊಂಡಿದ್ದರು. … Read more

ಅಪ್ಪುಗೆ ಅಂದು ಸ್ಮಗ್ಲರ್ ಪಟ್ಟ ಕಟ್ಟಿದ್ದು ಯಾಕೆ ಗೊತ್ತಾ..? ಗ್ರಾನೈಟ್ ಬಿಸಿನೆಸ್ ಬಗ್ಗೆ ಅಪ್ಪು ಹೇಳಿದ ಮಾತು ಕೇಳಿದ್ರೆ ನಿಜಕ್ಕೂ ಶಾ-ಕ್ ಆಗ್ತೀರಾ.

ಅಭಿಮಾನಿಗಳ ಆರಾಧ್ಯ ದೈವ ಪುನೀತ್ ರಾಜ್‌ಕುಮಾರ್ ಅವರು ನಮ್ಮನ್ನು ಹಗಲಿ ಇನ್ನೇನು ಒಂದು ವರ್ಷ ಕಳೆಯುತ್ತಾ ಬಂದಿದ್ದರು ಸಹ ಅಭಿಮಾನಿಗಳು ನೋವನ್ನು ಮರೆಯಲು ಸಾಧ್ಯವಿಲ್ಲ. ಅಭಿಮಾನಿಗಳಿಗೆ ಅಷ್ಟೇ ಅಲ್ಲದೆ ಪುನೀತ್ ರಾಜ್‌ಕುಮಾರ್ ಅವರ ಕುಟುಂಬದವರಿಗೆ ಇದು ನುಂಗಲಾರದಂತಹ ತುತ್ತು ಎಂದೇ ಹೇಳಬಹುದು. ಅಪ್ಪು ಅವರ ಪತ್ನಿ ಮತ್ತು ಮಕ್ಕಳಿಗೆ ಇದು ಜೀವನ ಪರ್ಯಂತ ನೋವನ್ನು ಕೊಡುವಂತಹ ವಿಷಯ. ಪುನೀತ್ ರಾಜ್‌ಕುಮಾರ್ ಅವರ ಬಗ್ಗೆ ಕೇಳಿ ಬರುತ್ತಿರುವಂತಹ ಒಂದು ವಿಷಯ ಎಂದರೆ ಅದು ಅಪ್ಪು ಅವರು ಸ್ಮಗ್ಲಿಂಗ್ ಬಿಸಿನೆಸ್ … Read more

ನಟ ಪ್ರೇಮ್ ಕಣ್ಣೀರಿನ ಕಥೆ, ಪ್ರೇಮ್ ಹೆಂಡತಿಯ ತ್ಯಾಗ ನೋಡಿದ್ರೆ ನಿಜಕ್ಕೂ ಹೆಮ್ಮೆ ಆಗುತ್ತೆ.

ಕನ್ನಡ ಚಲನಚಿತ್ರ ರಂಗದಲ್ಲಿ ಲವ್ಲಿ ಸ್ಟಾರ್ ಎಂದೇ ಗುರುತಿಸಿಕೊಂಡಿರುವಂತಹ ನಟ ಪ್ರೇಮ್ ಅವರು ಸ್ಯಾಂಡ್ ವುಡ್ ನಲ್ಲಿ ಒಂದಷ್ಟು ಸಿನಿಮಾಗಳನ್ನು ಮಾಡುವುದನ್ನು ಮೂಲಕ ತುಂಬಾ ಫೇಮಸ್ ಆಗಿದ್ದಾರೆ. ನಟ ಪ್ರೇಮ್ ಅವರು ಚಿತ್ರರಂಗಕ್ಕೆ ಬರುವಂತಹ ಸಂದರ್ಭದಲ್ಲಿ ಹೇಗಿದ್ದರೂ ಈಗಲೂ ಸಹ ಅದೇ ರೀತಿಯಲ್ಲಿ ತುಂಬಾ ಹ್ಯಾಂಡ್ಸಮ್ ಆಗಿ ಕಾಣುತ್ತಾರೆ. ಪ್ರೇಮ್ ಅವರು ಕನ್ನಡದಲ್ಲಿ ನಟಿಸಿದಂತಹ ಮೊದಲ ಸಿನಿಮಾ ಎಂದರೆ ಪ್ರಾಣ ಈ ಒಂದು ಸಿನಿಮಾದಲ್ಲಿ ಅಂದುಕೊಂಡಸ್ಟರ ಮಟ್ಟಿಗೆ ಇವರಿಗೆ ಯಶಸ್ಸು ಸಿಗಲಿಲ್ಲ ನಂತರದಲ್ಲಿ 2005 ತೆರೆ ಕಂಡಂತಹ … Read more

ಬಿಡುಗಡೆಗು ಮುನ್ನವೇ ‘ಗಂಧದ ಗುಡಿ’ ಸಿನಿಮಾದ ಎಲ್ಲಾ ಟಿಕೆಟ್ ಸೋಲ್ಡ್ ಔಟ್.

ಪುನೀತ್ ರಾಜಕುಮಾರ್ ಅವರ ಜೀವಮಾನದಲ್ಲಿ ಕೊನೆಯ ಚಿತ್ರ ಎಂದರೆ ಅದು ಗಂಧದಗುಡಿ ಹೌದು ಪುನೀತ್ ರಾಜಕುಮಾರ್ ಅವರು ಹಗಲಿದ ನಂತರ ಬಿಡುಗಡೆಯಾಗುತ್ತಿರುವ ಮೂರನೇ ಚಿತ್ರ ಗಂಧದ ಗುಡಿ ಇದು ಅವರ ಕನಸಿನ ಕೂಸಾಗಿತ್ತು. ಈ ಒಂದು ಚಿತ್ರದ ಮೇಲೆ ಎಲ್ಲಿಲ್ಲದ ಪ್ರೀತಿಯನ್ನು ಇಟ್ಟುಕೊಂಡಿದ್ದರು. ನಮ್ಮ ಕರ್ನಾಟಕದ ಹೆಮ್ಮೆಯನ್ನು ಸಾರುವಂತಹ ಚಿತ್ರ ಇದಾಗಿದ್ದು ಇದೇ ತಿಂಗಳ 28ರಂದು ಚಿತ್ರ ಬಿಡುಗಡೆಯಾಗಲಿದೆ. ಈ ಒಂದು ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಕುಳಿತಿದ್ದಾರೆ ಕೆಲವು ದಿನಗಳ ಹಿಂದಷ್ಟೆ ಸಿನಿಮಾದ ಅದ್ಧೂರಿ ಪ್ರೀ … Read more

ನಿರೂಪಕಿ ಅನುಶ್ರೀ ಅವರ ಈ ಮಸ್ತ್ ಡ್ಯಾನ್ಸ್ ಒಮ್ಮೆ ನೋಡಿ ದೇವತೆಯಂತೆ ಕಂಗೊಳಿಸುತ್ತಿದ್ದಾರೆ.

ಕಿರುತೆರೆಯ ನಿರೂಪಕಿಯಾಗಿ, ನಟಿಯಾಗಿ ಅನುಶ್ರೀ ಕನ್ನಡ ಮನೊರಂಜನಾ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತು ಸಂಪಾದಿಸಿಕೊಂಡಿದ್ದಾರೆ. ಟಿವಿ ರಿಯಾಲಿಟಿ ಶೋ ನಿರೂಪಣೆ, ಸಿನಿಮಾ ಸಂಬಂಧಿ ಕಾರ್ಯಕ್ರಮಗಳ ನಿರೂಪಣೆ, ನೃತ್ಯ, ನಟನೆ ಎಲ್ಲದರಲ್ಲೂ ಸೈ ಎನಿಸಿಕೊಂಡಿರುವ ಅನುಶ್ರೀ ಕನ್ನಡಿಗರ ಮೆಚ್ಚಿನ ನಿರೂಪಕಿಯೆಂದು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಸರಿಗಮಪ ಹಲವಾರು ಸೀಸನ್ ಗಳನ್ನು ಮುಗಿಸಿದ್ದು, ಜನರಿಗೆ ತುಂಬಾ ಇಷ್ಟವಾದ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಇನ್ನು ಕಿರುತೆರೆಯಲ್ಲಿ ಯಾವುದೇ ರೀತಿಯ ಕಾರ್ಯಕ್ರಮಗಳು ಆದರೂ ಕೂಡ ನಿರೂಪಕಿಯಾಗಿ ಅನುಶ್ರೀ ಅವರಿಗೆ ಬೇಡಿಕೆ ಬಹಳವಿದೆ. ಹೌದು ಅನುಶ್ರೀ ಅವರು … Read more

ಕನ್ನಡ ಚಿತ್ರರಂಗದ ನಂಬರ್ ಒನ್ ಸ್ಟಾರ್ ನಟ ಯಾರು ಗೊತ್ತಾ.? ಗೂಗಲ್ ಬಿಚ್ಚಿಟ್ಟ ಮಾಹಿತಿ ನೋಡಿ ನಿಜಕ್ಕೂ ಆಶ್ಚರ್ಯ ಪಡ್ತೀರ.

ಭಾರತೀಯ ಚಿತ್ರರಂಗದ ಬಾಸ್ ಯಾರು ಎಂದು ಗೂಗಲ್ ಸರ್ಚ್ ಮಾಡಿದಾಗ ಬರುವಂತಹ ಹೆಸರು ನೀವೇನಾದರೂ ತಿಳಿದರೆ ಖಂಡಿತ ಆಶ್ಚರ್ಯ ಪಡುತ್ತೀರಾ ಹೌದು ನಮ್ಮ ಕರ್ನಾಟಕದ ನಟ ಇಷ್ಟರಮಟ್ಟಿಗೆ ಬೆಳವಣಿಗೆ ಆಗಿರುವುದು ನಮ್ಮೆಲ್ಲರ ಹೆಮ್ಮೆ ಹೌದು ಸ್ಯಾಂಡಲ್ ವುಡ್‌ ನ ಹಲವಾರು ನಾಯಕ ನಟರುಗಳಲ್ಲಿ ಕರ್ನಾಟಕ ಭಾರತದ ಬಾಸ್ ಎಂದೆ ಗುರುತಿಸಿಕೊಳ್ಳುವುದು ಅಷ್ಟು ಸುಲಭದ ಮಾತಲ್ಲ ಇದಕ್ಕೆ ಒಂದು ಗತ್ತು ಗಾಂಭೀರ್ಯ ಹಾಗೆಯೇ ಚಿತ್ರರಂಗದಲ್ಲಿ ತನ್ನದೇ ಆದಂತಹ ದೊಡ್ಡ ಸ್ಥಾನವನ್ನು ಹೊಂದಿರಬೇಕು. ಭಾರತೀಯ ಚಿತ್ರರಂಗದ ಬಾಸ್ ಬೇರೆ ಯಾರು … Read more

ಅಪ್ಪು ಅಶ್ವಿನಿ & ಮಕ್ಕಳಿಗಾಗಿ ಬಿಟ್ಟು ಹೋದ ಆಸ್ತಿ ಎಷ್ಟು ಗೊತ್ತ.? ನಿಜಕ್ಕೂ ದಾಂಗಾಗಿ ಹೋಗ್ತಿರಾ

ಪುನೀತ್ ರಾಜ್‌ಕುಮಾರ್ ಅವರು ನಮ್ಮೆಲ್ಲರನ್ನು ಹಗಲಿ ಇನ್ನೇನು ಒಂದು ವರ್ಷಗಳ ಹತ್ತಿರ ಆಗುತ್ತಿದೆ ಆದರು ಸಹ ಅವರನ್ನು ಇನ್ನು ನಮ್ಮಿಂದ ಮರೆಯಲು ಸಾಧ್ಯವಾಗುತ್ತಿಲ್ಲ ನಗುವಿನ ಒಡೆಯನ ನಗು, ಮಾತು, ನಡತೆ, ವಿನಯತೆ, ನುಡಿ ಎಲ್ಲವೂ ಸಹ ನಮ್ಮ ಕಣ್ಣಲ್ಲಿ ಇನ್ನೂ ಕಟ್ಟುವಂತಿದೆ. ಇದೀಗ ಅಪ್ಪು ಅವರು ಎಷ್ಟು ಆಸ್ತಿಯನ್ನು ಇಟ್ಟಿದ್ದಾರೆ ಎಂಬ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ಚರ್ಚೆಯಾಗುತ್ತಿದೆ ಹೌದು ಸಾಕಷ್ಟು ಸಿನಿಮಾಗಳನ್ನು ಮಾಡಿದ್ದು ಹಾಗೆಯೇ ಇನ್ನಿತರ ಮೂಲಗಳಿಂದ ಅಪ್ಪು ಅವರಿಗೆ ಆದಾಯ ಬರುತ್ತಿತ್ತು. ಬರುತ್ತಿದ್ದ ಆದಾಯವನ್ನು … Read more