ಭಾರತ್ ಜೋಡೋ ಯಾತ್ರೆಯಲ್ಲಿ ಕೈ ಹಿಡಿದು ಜೊತೆಯಾಗಿ ಹೆಜ್ಜೆ ಹಾಕಿದ ಸ್ಯಾಂಡಲ್ ವುಡ್ ಕ್ವೀನ್ ರಮ್ಯ & ರಾಹುಲ್ ಗಾಂಧಿ

ರಾಹುಲ್ ಗಾಂಧಿ ಅವರು ನೆನ್ನೆ ರಾಯಚೂರನ್ನು ತಲುಪಿ ಭಾರತ್ ಜೋಡೋ ಪಾದಯಾತ್ರೆ ಮುಂದುವರಿಸಿದ್ದು ತುಂಬಾ ವಿಶೇಷವಾಗಿ ಕಂಡಿದೆ ಹೌದು ರಾಹುಲ್ ಗಾಂಧಿಯವರ ಜೊತೆಗೆ ಮಾಜಿ ಸಂಸದೆ ನಟಿ ರಮ್ಯಾ ಅವರು ಕಾಣಿಸಿಕೊಂಡಿದ್ದು ತುಂಬಾ ವಿಶೇಷವಾಗಿ ಕಂಡಿದೆ. ಹೌದು ರಮ್ಯಾ ಅವರು ರಾಹುಲ್ ಗಾಂಧಿಯವರ ಕೈಯನ್ನು ಹಿಡಿದುಕೊಂಡು ಈ ಒಂದು ಪಾದಯಾತ್ರೆಯಲ್ಲಿ ಅವರಿಗೆ ಸಾತ್ ನೀಡಿದ್ದಾರೆ ಈ ಒಂದು ಫೋಟೋ ಮತ್ತು ವಿಡಿಯೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಅಕ್ಟೋಬರ್ 23 ಸಂಜೆ ಭಾರತ್ ಜೋಡು ಯಾತ್ರೆ … Read more

ಅಭಿಮಾನಿ ನೀಡಿದಂತಹ ಉಡುಗೊರೆ ತೆಗೆದುಕೊಂಡ ಅಪ್ಪು ನಂತರ ಮಾಡಿದ್ದೇನು ಗೊತ್ತ.? ನಿಜಕ್ಕೂ ಆಶ್ಚರ್ಯ ಆಗುತ್ತೆ ಈ ವಿಡಿಯೋ ನೋಡಿದ್ರೆ.

ಕನ್ನಡದ ಕೋಟ್ಯಾಂತರ ಹೃದಯಗಳಲ್ಲಿ ಇನ್ನೂ ಸಹ ಮನೆ ಮಾಡಿರುವಂತಹ ನಮ್ಮ ನಿಮ್ಮೆಲ್ಲರ ಡಾ. ಪುನೀತ್ ರಾಜಕುಮಾರ್ ಅವರು ಮುಗ್ಧ ಮನಸ್ಸಿನ ಸರಳ ವ್ಯಕ್ತಿತ್ವದ ವ್ಯಕ್ತಿ. ಪುನೀತ್ ರಾಜಕುಮಾರ್ ಅವರು ಸರಳತೆಯನ್ನ ಹೊಂದಿದ್ದರು. ಸೆಲೆಬ್ರಿಟಿಗಳು ಎಂದ ಕೂಡಲೇ ಇವರನ್ನು ಸಾಕಷ್ಟು ಜನರು ಫಾಲೋ ಮಾಡುತ್ತಾ ಇರುತ್ತಾರೆ. ಅವರಂತೆ ತಮ್ಮ ಜೀವನದಲ್ಲಿ ಕೆಲವೊಂದಷ್ಟು ಅಭ್ಯಾಸಗಳನ್ನು ರೂಢಿಸಿಕೊಂಡಿರುತ್ತಾರೆ. ಪುನೀತ್ ರಾಜಕುಮಾರ್ ಅವರು ಸಾಕಷ್ಟು ಸಮಾಜ ಸೇವೆಗಳಲ್ಲಿ ತೊಡಗಿಸಿಕೊಂಡಿದ್ದರೂ ಸಹ ಅವರು ಎಲ್ಲಿಯೂ ತಮ್ಮ ಸೇವೆಯನ್ನು ಹೇಳಲಿಲ್ಲ. ಅಪ್ಪು ಅವರು ತಮ್ಮ ಡಾಕ್ಟರ್ … Read more

ಅಳುತ್ತಾ ಅಪ್ಪು ಹಾಡು ಹಾಡಿದ ವಿಜಯ ಪ್ರಕಾಶ್ ಕಣ್ಣೀರ್ ಇಡುತ್ತಾ ನಿಂತ ಲಕ್ಷಾಂತರ ಅಭಿಮಾನಿಗಳು.

ಪುನೀತಪರ್ವ ಕಾರ್ಯಕ್ರಮ ಅಪ್ಪು ಅವರ ಜೊತೆಗಿನ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುವಂತಹ ಕೆಲಸ ಮಾಡಿದೆ ಎಂದು ಹೇಳಿದರೆ ತಪ್ಪಾಗಲಾರದು. ಸಂಗೀತಗಾರ ವಿಜಯ್ ಪ್ರಕಾಶ್ ಅವರ ಜೊತೆಯಲ್ಲಿ ವೇದಿಕೆ ಮೇಲೆ ರಾಜ್‌ಕುಮಾರ್ ಕುಟುಂಬದ ಎಲ್ಲಾ ಸದಸ್ಯರು ಸಹ ನಿಂತು ಅಪ್ಪು ಅವರ ‘ರಾಜಕುಮಾರ’ ಚಿತ್ರದ ‘ಗೊಂಬೆ ಹೇಳುತೈತೆ’ ಎಂಬ ಹಾಡನ್ನು ಹಾಡಿದ್ದಾರೆ ಹಾಡುವಂತಹ ಸಂದರ್ಭದಲ್ಲಿ ವಿಜಯ್ ಪ್ರಕಾಶ್ ಅವರು ತುಂಬಾ ಭಾವುಕರಾಗಿ ಕಣ್ಣಂಚಲ್ಲಿ ನೀರು ಗೊತ್ತಿಲ್ಲದ ಹಾಗೆ ಹೊರ ಬರುತ್ತಿದೆ. ಈ ಹಾಡನ್ನು ವಿಶೇಷವಾಗಿ ಅಪ್ಪು ಅವರಿಗೆ ಸಲ್ಲಿಸುವ ಮೂಲಕ … Read more

ಯಾವ್ದೆ ಕಾರಣಕ್ಕೂ ರಾಧಿಕಾ ಮಗಳು ಶಮಿಕಾ ನಾ ನಾನು ನನ್ನ ತಂಗಿ ಅಂತ ಸ್ವೀಕರ ಮಾಡಲ್ಲ ಎಂದು ಖಡಕ್ ಆಗಿ ಹೇಳಿದ ನಿಖಿಲ್.

ನಮ್ಮ ನಿಮ್ಮೆಲ್ಲರ ಸ್ಯಾಂಡಲ್ ವುಡ್‌ ಸ್ವೀಟಿ ರಾಧಿಕಾ ಕುಮಾರಸ್ವಾಮಿ ಅವರು ಕನ್ನಡ ಚಿತ್ರರಂಗ ಹಾಗೂ ತಮಿಳಿನಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸುವ ಮೂಲಕ ತಮ್ಮದೇ ಆದಂತಹ ಛಾಪನ್ನು ಮೂಡಿಸಿದ್ದಾರೆ. ಕನ್ನಡದಲ್ಲಿ ಹೆಚ್ಚಾಗಿ ತಂಗಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು ಇವರ ತಂಗಿಯ ಪಾತ್ರದಲ್ಲಿ ನಟಿಸಿದರೆ ಜನಗಳು ತುಂಬಾ ಇಷ್ಟಪಡುತ್ತಿದ್ದರು ಅದರಲ್ಲಿಯೂ ಶಿವ ರಾಜಕುಮಾರ್ ಅವರ ಜೊತೆಯಲ್ಲಿ ನಟಿಸಿರುವ ಅಣ್ಣ ತಂಗಿ, ತವರಿಗೆ ಬಾ ತಂಗಿ, ಈ ರೀತಿಯಾದಂತಹ ಸಿನಿಮಾಗಳನ್ನು ನೀಡುವ ಮೂಲಕ ಜನರ ಮನದಲ್ಲಿ ನೆಲೆಸಿದರು. ರಾಧಿಕಾ ಅವರು ನಿನಗಾಗಿ ಎನ್ನುವಂತಹ … Read more

Entrepreneurial Advertising: The Future Of Marketing

We woke reasonably late following the feast and free flowing wine the night before. After gathering ourselves and our packs, we headed down to our homestay family’s small dining room for breakfast. Refreshingly, what was expected of her was the same thing that was expected of Lara Stone: to take a beautiful picture. We were … Read more

Social Media Marketing for Franchises is Meant for Women

We woke reasonably late following the feast and free flowing wine the night before. After gathering ourselves and our packs, we headed down to our homestay family’s small dining room for breakfast. Refreshingly, what was expected of her was the same thing that was expected of Lara Stone: to take a beautiful picture. We were … Read more

ಮೇಘನಾ ರಾಜ್ ರವರು ತಮ್ಮ ಮುದ್ದಾದ ಮಗನ ಹುಟ್ಟುಹಬ್ಬವನ್ನು ಎಷ್ಟು ಅದ್ದೂರಿಯಾಗಿ ಆಚರಿಸಿದ್ದಾರೆ ನೋಡಿ.

ನಮ್ಮ ಕನ್ನಡ ಚಿತ್ರರಂಗದ ಬಹುತೇಕ ಎಲ್ಲಾ ಸ್ಟಾರ್ ನಟರು ಮತ್ತು ನಟಿಯರು ಸಹ ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ತುಂಬಾ ಅದ್ದೂರಿಯಾಗಿ ಆಚರಿಸುತ್ತಾರೆ. ಇದೀಗ ಮೇಘನಾ ರಾಜ್ ಹಾಗೆ ಚಿರಂಜೀವಿ ಸರ್ಜಾ ಅವರ ಮುದ್ದಾದ ಮಗ ರಾಯನ್ ರಾಜ್ ಸರ್ಜಾ ಅವರು ಎರಡು ವರ್ಷವನ್ನು ಪೂರೈಸಿ ಮೂರನೇ ವಸಂತಕ್ಕೆ ಅಣಿ ಇಟ್ಟಿದ್ದಾರೆ. ಚಿರಂಜೀವಿ ಸರ್ಜಾ ಅವರು ನಿಧನರಾದ ನಂತರ ಮೇಘನಾ ರಾಜ್ ರವರು ತುಂಬಾ ದುಃಖದಲ್ಲಿ ಇದ್ದರು ಆ ದುಃಖವನ್ನು ನೀಗಿಸುವಂತಹ ಕೆಲಸವನ್ನು ರಾಯನ್ ರಾಜ್ ಸರ್ಜಾ ಮಾಡಿದ್ದಾನೆ … Read more

ಬಿಗ್ ಬಾಸ್ ಗೆ ಬೇಡಿಕೆ ಇಟ್ಟ ಕಾವ್ಯ ಶ್ರೀ ಗೌಡ, ನನಗೊಬ್ಬ ಬಾಯ್ ಫ್ರೆಂಡ್ ಬೇಕು ಅಂತ.

ಬಿಗ್ ಬಾಸ್ ಸೀಸನ್ 9 ಈಗಾಗಲೇ ಪ್ರಾರಂಭವಾಗಿದ್ದು 3 ವಾರಗಳು ಸಹ ಕಳೆದಿದೆ ಇಬ್ಬರು ಎಲಿಮಿನೇಷನ್ ಆಗಿದ್ದು ಮನೆ ಒಳಗೆ ಇರುವಂತಹ ಎಲ್ಲಾ ಸ್ಪರ್ಧಿಗಳು ಸಹ ತುಂಬಾ ಉತ್ತಮವಾಗಿ ತಮ್ಮ ಆಟವನ್ನು ಆಡುತ್ತಿದ್ದಾರೆ. ಇಲ್ಲಿರುವಂತಹ ಸ್ಪರ್ಧಿಗಳು ತಮ್ಮಲ್ಲಿ ಏನೇ ಬದಲಾವಣೆ ಆದರೂ ಸಹ ಅಂದರೆ ಅವರ ಎಮೋಷನ್ಸ್ ಕೋಪ ಏನೇ ಇದ್ದರೂ ಸಹ ಬಿಗ್ ಬಾಸ್ ಮನೆಯಲ್ಲಿ ಇರುವಂತಹ ಸ್ಪರ್ಧಿಗಳಿಗೆ ತೋರಿಸಬೇಕು. ಆದಷ್ಟು ಎಲ್ಲರ ಜೊತೆ ಹೊಂದಾಣಿಕೆಯಲ್ಲಿ ಇದ್ದು ಪ್ರೇಕ್ಷಕರನ್ನು ತಮ್ಮತ್ತ ಸೆಳೆಯಬೇಕು. ಈಗಾಗಲೇ ಸಾಕಷ್ಟು ಬಿಗ್ … Read more

ಪುನೀತ ಪರ್ವ ಕಾರ್ಯಕ್ರಮ ನೆಡೆಸಿಕೊಡೋಕೆ ಅನುಶ್ರೀ ಪಡೆದ ದುಬಾರಿ ಸಂಭಾವನೆ ಎಷ್ಟು ಗೊತ್ತ.? ನಿಜಕ್ಕೂ ಆಶ್ಚರ್ಯ

ನಮ್ಮ ಕನ್ನಡ ಚಿತ್ರರಂಗ ಕಂಡಂತಹ ಒಬ್ಬ ಅತ್ಯುತ್ತಮ ನಟ ಎಂದರೆ ಅದು ನಮ್ಮ ನಿಮ್ಮೆಲ್ಲರ ಪುನೀತ್ ರಾಜ್‌ಕುಮಾರ್ ನಮ್ಮ ಕರ್ನಾಟಕದಲ್ಲಿ ಮಾತ್ರವಲ್ಲದೆ ಇತರ ರಾಜ್ಯಗಳಲ್ಲಿಯೂ ಸಹ ಪುನೀತ್ ಅವರ ಅಭಿನಯದ ರಂಗು ಪಸರಿಸಿಕೊಂಡಿದೆ ಇತರ ರಾಜ್ಯಗಳಿಂದಲೂ ಅಷ್ಟೇ ಅಲ್ಲದೆ ಇತರ ದೇಶಗಳಲ್ಲಿಯೂ ಸಹ ನಮ್ಮ ಅಪ್ಪು ಅವರ ಅಭಿಮಾನಿಗಳು ಇದ್ದಾರೆ. ಅಪ್ಪು ಅವರ ನಿಧನದ ನಂತರ ಎಷ್ಟೋ ಅಭಿಮಾನಿಗಳು ನೋವನ್ನು ಇಂದಿಗೂ ಸಹ ಅನುಭವಿಸುತ್ತಾ ಇದ್ದಾರೆ. ತಮ್ಮ ಚಿಕ್ಕ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗಕ್ಕೆ ಪಾದರ್ಪಣೆಯನ್ನು ಮಾಡಿದಂತಹ ಅಪ್ಪು … Read more

ಬಿಗ್ ಬಾಸ್ ಸೀಸನ್ 9ರಲ್ಲಿ ವೈಲ್ಡ್ ಕಾರ್ಡ್ ಎಂಟ್ರಿಯಾ ಮೂಲಕ ಬರಲಿದ್ದಾರೆ ಸೋನು ಶ್ರೀನಿವಾಸ್ ಗೌಡ.

ಕನ್ನಡ ಬಿಗ್ ಬಾಸ್ ಸೀಸನ್ 9 ಈಗಾಗಲೇ ಪ್ರಾರಂಭವಾಗಿದ್ದು ಇಲ್ಲಿ ಇರುವಂತಹ ಸ್ಪರ್ಧಿಗಳು ತಮ್ಮದೇ ಆದ ರೀತಿಯಲ್ಲಿ ಜನರನ್ನು ಎಂಟರ್ಟೈನ್ ಮಾಡುತ್ತಾ ಇದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಇರುವಂತಹ ಸ್ಪರ್ಧೆಗಳು ದಿನದಿಂದ ದಿನಕ್ಕೆ ಪ್ರಬಲರಾಗುತ್ತಿದ್ದಾರೆ ಹಾಗೆಯೇ ಮನರಂಜನೆ ನೀಡುವಲ್ಲಿ ಮುಂದಾಗುತ್ತಿದ್ದಾರೆ ಹೀಗಿರುವಂತಹ ಸಂದರ್ಭದಲ್ಲಿ ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ಸೀಸನ್ 9ನಲ್ಲಿ ಬರಲಿದ್ದಾರೆ ಎನ್ನುವಂತಹ ಸುದ್ದಿಗಳು ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇರುವಂತಹ ಸ್ಪರ್ಧಿಗಳು ಈಗಾಗಲೇ ತಮ್ಮದೇ ಆದಂತಹ ಅಭಿಮಾನಿ … Read more