ಹೊಸ ಬೈಕ್ ಅಥವಾ ಕಾರು ಖರೀದಿ ಮಾಡುವವರಿಗೆ ಬೇಸರದ ಸುದ್ದಿ, ವಾಹನಗಳ ಮೇಲೆ ತೆರಿಗೆ ಇನ್ನಷ್ಟು ಹೆಚ್ಚಳ.!

ಈಗಾಗಲೇ ಜನರು ಬೆಲೆ ಏರಿಕೆಯಿಂದಾಗಿ ಬಹಳ ಸಂಕಷ್ಟದಲ್ಲಿ ಇದ್ದಾರೆ. ಪ್ರತಿನಿತ್ಯ ವ್ಯತ್ಯಾಸವಾಗುತ್ತಿರುವ ನಿತ್ಯ ಅಗತ್ಯತೆ ವಸ್ತುಗಳ ಬೆಲೆ ಬಡ ಹಾಗೂ ಮಧ್ಯಮ ವರ್ಗದವರ ತಲೆ ಬಿಸಿಗೆ ಕಾರಣವಾಗಿದೆ. ಇದರ ನಡುವೆ ಸರಕಾರದಿಂದ ವಿಧಿಸಲಾಗುತ್ತಿರುವ ತೆರಿಗೆ ಕೂಡ ಹೆಚ್ಚಳವಾಗುತ್ತಿರುವುದು ಬಹಳ ಬೇಸರದ ಸಂಗತಿಯಾಗಿದೆ. ಈ ಬಾರಿ ಸರ್ಕಾರ ಮತ್ತೊಮ್ಮೆ ವಾಹನಗಳ ಮೇಲಿನ ತೆರಿಗೆ ಹೆಚ್ಚಿಸಿ ವಾಹನ ಖರೀದಿ ಮಾಡುವವರಿಗೆ ಬಿಗ್ ಶಾಕ್ ನೀಡಿದೆ. ಈ ಕುರಿತಾದ ವರದಿಯೊಂದನ್ನು ಈ ಲೇಖನದಲ್ಲಿ ಹಂಚಿಕೊಳ್ಳುತ್ತಿದ್ದೇವೆ. ಹೊಸದಾಗಿ ಬೈಕ್ ಅಥವಾ ಕಾರು ಕೊಂಡುಕೊಳ್ಳಬೇಕು … Read more

ಇಂಡಿಯನ್‌ ಬ್ಯಾಂಕ್‌ನಲ್ಲಿ ಉದ್ಯೋಗವಕಾಶ, ವೇತನ 89,000 ಆಸಕ್ತರು ಅರ್ಜಿ ಸಲ್ಲಿಸಿ.!

  ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking) ಉದ್ಯೋಗ ಮಾಡಬೇಕು ಎನ್ನುವುದು ಅನೇಕ ಯುವಜನತೆಯ ಕನಸು. ಈಗಾಗಲೇ ಬೇರೆ ಕ್ಷೇತ್ರದ ಉದ್ಯೋಗದಲ್ಲಿ ತೊಡಗಿಕೊಂಡಿದ್ದರು ಬ್ಯಾಂಕ್ ಕೆಲಸಗಳು ಟೆನ್ಶನ್ ಫ್ರೀ ಹಾಗೂ ಹೆಚ್ಚಿನ ವೇತನ ಇರುತ್ತದೆ ಮತ್ತು ಕೆಲಸದ ಸಮಯಕ್ಕಿಂತ ಹೆಚ್ಚಿನ ಸಮಯ ಕೆಲಸ ಮಾಡಬೇಕಾದ ಕಷ್ಟ ಇರುವುದಿಲ್ಲ ಎನ್ನುವ ಕಾರಣಕ್ಕಾಗಿ ಈ ಅಫಿಷಿಯಲ್ ಹುದ್ದೆಗಳಿಗೆ ಆಯ್ಕೆಯಾಗಲು ಎಲ್ಲರೂ ಬಯಸುತ್ತಾರೆ. ನಮ್ಮ ದೇಶದಲ್ಲೂ ನೂರಾರು ಬಗೆಯ ಬ್ಯಾಂಕ್ ಗಳಿದ್ದು ಲಕ್ಷಾಂತರ ಹುದ್ದೆಗಳು ಪ್ರತಿ ವರ್ಷ ಭರ್ತಿಯಾಗುತ್ತಿರುತ್ತವೆ. ಆ ಪ್ರಕಾರವಾಗಿ ಇಂದು ಈ … Read more

ಹಸುವಿಗಿಂತ ಹಸು ಸಗಣಿಯಿಂದಲೇ ಡಬಲ್ ಲಾಭ.! ಪಶುಸಂಗೋಪನೆ ಮಾಡುತ್ತಿರುವವರು ನೋಡಿ.! ಸಗಣಿಯಿಂದ ಎಷ್ಟೆಲ್ಲಾ ಲಾಭ ಇದೆ ಅಂತ.!

  ಇಟ್ಟರೆ ಸಗಣಿಯಾದೆ, ತಟ್ಟಿದರೆ ಕುರುಳಾದೆ, ಸುಟ್ಟರೆ ನೊಸಲಿಗೆ ವಿಭೂತಿಯಾದೆ, ತಟ್ಟದೇ ಹಾಕಿದರೆ ಮೇಲೂ ಗೊಬ್ಬರವಾದೆ ನೀನಾರಿಗಾದೆಯೋ ಎಲೆ ಮಾನವ ಈ ಪದ್ಯವನ್ನು ಪ್ರತಿಯೊಬ್ಬರು ಕಲಿತಿದ್ದೇವೆ, ಆದರೆ ಅದರ ಮಹತ್ವವನ್ನು ಸರಿಯಾಗಿ ಅರಿಯಲಿಲ್ಲ ಎನ್ನಬಹುದು. ಯಾಕೆಂದರೆ ಈವರೆಗೂ ಕೂಡ ಸಗಣಿ ಎಂದರೆ ಬಹಳ ನಿರ್ಲಕ್ಷ ಭಾವದಿಂದ ನೋಡಲಾಗುತ್ತಿತ್ತು ಆದರೆ ಅದು ಅಮೃತಕ್ಕೆ ಸಮಾನ ಎನ್ನುವುದು ಕೆಲವರಿಗಷ್ಟೇ ಮನವರಿಕೆಯಾಗಿದೆ. ಸದ್ಯ ಈಗ ಟ್ರೆಂಡ್ ಬದಲಾಗಿದೆ ಸೆಗಣಿ ಬಗ್ಗೆ ಪುರಾಣಗಳಲ್ಲಿ ನೀಡಲಾಗಿರುವ ಪೂಜ್ಯನೀಯ ಸ್ಥಾನಮಾನಗಳು ಮಾತ್ರವಲ್ಲದೆ ಅದರ ಬಳಕೆಯಿಂದ ಸಿಗುವ … Read more

ಆಸ್ತಿ ಪತ್ರಗಳಿಗೆ ಆಧಾರ್ ಜೋಡಣೆ ಕಡ್ಡಾಯ.! ಅಧಿಕೃತವಾಗಿ ಮಾಹಿತಿ ಹಂಚಿಕೊಂಡ ಕಂದಾಯ ಸಚಿವರು.!

  ಕಳೆದ ಒಂದು ವರ್ಷದಿಂದ ಕಂದಾಯ ಇಲಾಖೆಗೆ (Revenue Department) ಸಂಬಂಧಿಸಿದ ಹಾಗೆ ಸಾಕಷ್ಟು ಬದಲಾವಣೆಗಳು ಆಗಿವೆ ಹೊಸ ನಿಯಮಗಳನ್ನು ಮಾಡಲಾಗಿದೆ, ಆ ಪಟ್ಟಿಯಲ್ಲಿ ಮತ್ತೊಂದು ಹೊಸ ನಿಯಮವು ಕೂಡ ಸೇರುತ್ತದೆ. ಈ ಬಾರಿ ಆಸ್ತಿಗಳ ನೋಂದಣಿಗೆ ಸಂಬಂಧಪಟ್ಟ ಹಾಗೆ ಒಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅದೇನೆಂದರೆ ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಸಮಯದಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಲು ಮತ್ತು ಸರ್ಕಾರದ ಸೌಲಭ್ಯಗಳನ್ನು ರೈತರಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ ರಾಜ್ಯದಲ್ಲಿ ರೈತರ ಪಹಣಿಗಳಿಗೆ ಆಧಾರ್ ಜೋಡಣೆ (Aadhar … Read more

ರೈಲ್ವೆ ಇಲಾಖೆಯಿಂದ ಮಹಿಳೆಯರಿಗೆ ಬಂಪರ್ ಗಿಫ್ಟ್.! ಇನ್ಮುಂದೆ ಈ ಸೇವೆಗಳು ಉಚಿತವಾಗಿ ಸಿಗಲಿದೆ.!

  ರೈಲಿನಲ್ಲಿ ಪ್ರಯಾಣ (Railway) ಬಹಳ ಅನುಕೂಲಕರ ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ದಿನನಿತ್ಯದ ಪ್ರಯಾಣದಿಂದ ಹಿಡಿದು ತೀರ್ಥಯಾತ್ರೆ ಹೋಗುವವರೆಗೂ ಕೂಡ ರೈಲು ಪ್ರಯಾಣವನ್ನೇ (travel) ಅವಲಂಬಿಸುತ್ತಾರೆ. ಮನೆಯಲ್ಲಿ ಇದ್ದ ಪ್ರಯಾಣದ ಅನುಭವದ ಜೊತೆಗೆ ಕುಟುಂಬ ಪೂರ್ತಿಯಾಗಿ ವಿಶ್ರಾಂತಿ ತೆಗೆದುಕೊಂಡು ಹಾಗೂ ಹೆಚ್ಚಿನ ಭದ್ರತೆಯೊಂದಿಗೆ ಪ್ರಯಾಣಿಸಬಹುದು ಎನ್ನುವ ಮತ್ತು ಇನ್ನಿತರ ಕಾರಣದಿಂದಾಗಿ ರೈಲು ಪ್ರಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಹೀಗೆ ದಿನದಿಂದ ದಿನಕ್ಕೆ ರೈಲು ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ರೈಲ್ವೆ ಇಲಾಖೆಯೂ (Railway Department) … Read more

ಆಧಾರ್ ಇದ್ದವರಿಗೆ ಕೇಂದ್ರ ಸರ್ಕಾರದಿಂದ ಡೆಡ್ ಲೈನ್ ಜಾರಿ.!

  ಆಧಾರ್ (Aadhar) ಕುರಿತಂತೆ ಕಳೆದ ವರ್ಷ ಒಂದು ಆದೇಶ ಹೊರಡಿಸಲಾಗಿತ್ತು, ದೇಶದ ನಾಗರಿಕರಿಗೆ ಆಧಾರ್ ಕಾರ್ಡ್ ಗುರುತಿನ ಚೀಟಿಯನ್ನು ನೀಡುವ ಭಾರತದ ಸಂಸ್ಥೆಯಾದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ಕಳೆದ ಹತ್ತು ವರ್ಷಗಳಿಂದ ಯಾರು ಒಮ್ಮೆ ಕೂಡ ಆಧಾರ್ ಕಾರ್ಡ್ ರಿನೀವಲ್ (Aadhar renewal) ಮಾಡಿಲ್ಲ ಅವರಿಗೆ ಆಧಾರ್ ಅಪ್ಡೇಟ್ (Aadhar Update Compulsory) ಮಾಡಿಸುವುದು ಕಡ್ಡಾಯಗೊಳಿಸಿ ಆನ್ಲೈನ್ನಲ್ಲಿ ಮತ್ತು ಆಫ್ಲೈನ್ ನಲ್ಲಿ ಸರಳವಾಗಿ ಇದನ್ನು ಹಾಗೂ ಉಚಿತವಾಗಿ ಮಾಡಿಕೊಳ್ಳಲು ಅವಕಾಶ ಕೂಡ ನೀಡಿತ್ತು. … Read more

ಹೊಸ ಮನೆ ಕಟ್ಟುವವರಿಗೆ ಸಿಹಿ ಸುದ್ದಿ.! ಈ ಬ್ಯಾಂಕ್’ಗಳಲ್ಲಿ ಸಿಗಲಿದೆ ಅತೀ ಕಡಿಮೆ ಬಡ್ಡಿಗೆ ಸಾಲ.!

ಮನೆ ಎನ್ನುವುದು ಪ್ರತಿಯೊಬ್ಬರ ಜೀವಮಾನದ ಕನಸು. ಈ ಹಿಂದೆ ಒಬ್ಬ ವ್ಯಕ್ತಿ ತಾನು ವಯಸ್ಸು ಇರುವವರೆಗೂ ಕೂಡ ದುಡಿದು ಉಳಿಸಿದ ಹಣದಲ್ಲಿ ವಯಸ್ಸಾದ ಕಾಲಕ್ಕೆ ಆಶ್ರಯಕ್ಕಾಗಿ ತನ್ನ ಉಳಿತಾಯದ ಅನುಸಾರವಾಗಿ ಮನೆ ಮಾಡಿಕೊಳ್ಳುತ್ತಿದ್ದ ಆದರೆ ಈಗ ಟ್ರೆಂಡ್ ಬದಲಾಗಿದೆ ಇರುವ ಕಡಿಮೆ ಆಯುಷ್ಯದಲ್ಲಿ ಈ ರೀತಿ ಕೊನೆವರೆಗೂ ಕೂಡ ಕನಸುಗಳಿಗಾಗಿ ಕಾಯಲು ಸಾಧ್ಯವಿಲ್ಲ ಎಂದು ಯುವ ಜನತೆ ದುಡಿಯಲು ಆರಂಭಿಸಿದ ಸಮಯದಲ್ಲಿಯೇ ವ್ಯವಸ್ಥಿತವಾಗಿ ಪ್ಲಾನ್ ಮಾಡಿಕೊಂಡು ಮನೆ ಕಟ್ಟುವ ಸಾಹಸಕ್ಕೆ ಕೈ ಹಾಕುತ್ತಾರೆ. ಈಗ ಇವರ ಈ … Read more

KSRLPS ನೇಮಕಾತಿ 2024, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಆಸಕ್ತರು ಅರ್ಜಿ ಸಲ್ಲಿಸಿ

  ಕರ್ನಾಟಕ ಸರ್ಕಾರದ ವತಿಯಿಂದ ಮತ್ತೊಂದು ನೇಮಕಾತಿ ನಡೆಯುತ್ತಿದೆ, ಕರ್ನಾಟಕದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಕರ್ನಾಟಕ ರಾಜ್ಯ ರೂರಲ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿಯು (Karnataka State Rural Livelihood Promotion Society Recruitment) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಗಾಗಿ ನೋಟಿಫಿಕೇಶನ್ ನಲ್ಲಿರುವ ಕೆಲ ಪ್ರಮುಖ ಅಂಶಗಳ ಬಗ್ಗೆ ಈ ಲೇಖನದಲ್ಲಿ ವಿವರಿಸುತ್ತಿದ್ದೇವೆ. ತಪ್ಪದೆ ಈ … Read more

ಅಂಗನವಾಡಿ ಟೀಚರ್ ಹುದ್ದೆ ನೇರ ನೇಮಕಾತಿ, SSLC ಆದವರೂ ಅರ್ಜಿ ಹಾಕಿ..

  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (WCD recruitment) ವತಿಯಿಂದ ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಅದೇನೆಂದರೆ, ರಾಜ್ಯದ ಕೆಲವು ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಿ ಆಯ್ದುಕೊಳ್ಳಲಾಗುತ್ತಿದೆ. ಈ ಬಾರಿ ಬೃಹತ್ ಸಂಖ್ಯೆಯಲ್ಲಿ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು ಆ ಪ್ರಕಾರವಾಗಿ ಯಾವ ಜಿಲ್ಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ? ಇದಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನಾಗಿರಬೇಕು? ಉದ್ಯೋಗ ಸ್ಥಳ ಎಲ್ಲಿ? ಅರ್ಜಿ ಸಲ್ಲಿಸುವ … Read more

ಸ್ಕೂಟರ್ ಖರೀದಿಗೆ ಸರ್ಕಾರದಿಂದ ಸಿಗಲಿದೆ 40,000 ಸಹಾಯಧನ.!

  ಹೆಚ್ಚುತ್ತಿರುವ ವಾಯು ಮಾಲಿನ್ಯದ ನಿಯಂತ್ರಣಕ್ಕಾಗಿ ಸಾಕಷ್ಟು ಅಗತ್ಯ ಕ್ರಮಗಳನ್ನು ಕೈಗೊಂಡಿರುವ ಸರ್ಕಾರವು (Government) ಈ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಭಾರತ ದೇಶದಲ್ಲಿ 2070 ರ ವೇಳೆಗೆ ಸಂಪೂರ್ಣ ಶೂನ್ಯ ಹೊರ ಸೂಸುವಿಕೆಯ ವಾಹನಗಳು ಇರಬೇಕೆಂದು ಕೇಂದ್ರ ಸರ್ಕಾರದ ಗುರಿಯಾಗಿದೆ. ಅದಕ್ಕಾಗಿ ಸಾಕಷ್ಟು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರದ ಧ್ಯೇಯಗಳಿಗೆ ರಾಜ್ಯ ಸರ್ಕಾರಗಳು ಕೂಡ ಸ್ಪಂದಿಸುತ್ತಿದ್ದು ವಾಹನಗಳ ಅನಿಲ ಹೊರಸುವಿಕೆ ಕಾರಣದಿಂದಾಗಿ ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಗಟ್ಟಲು ತಮ್ಮ ರಾಜ್ಯ … Read more