ಮರಳು ಬೇಡ ಸಿಮೆಂಟ್ ಬೇಡ ಈ ಪ್ಲಾಸ್ಟರ್ ಮಾಡಿಸಿದರೆ ನಿಮ್ಮ ಮನೆ ಧಗ ಧಗಿಸುವ ಬೇಸಿಗೆಯಲ್ಲೂ ತಂಪಾಗಿರುತ್ತದೆ.!

ಮಣ್ಣಿನಿಂದ ಮಾಡಿದ ಮನೆಗಳನ್ನು ನೋಡಿರುತ್ತೇವೆ ನಂತರ ಮನೆಗಳಿಗೆ ಸುಣ್ಣಗಳನ್ನು ಬಳಿಯಲಾಗುತ್ತಿತ್ತು ಇಂತಹ ಮನೆಗಳಲ್ಲಿಯೂ ವಾಸಿಸಿರುತ್ತೇವೆ. ಸದ್ಯಕ್ಕೆ ಈಗ ಸಿಮೆಂಟ್ ಹಾಗೂ ಮರಳು ಬಳಸಿ ಗಿಲಾವು (Plasting) ಮಾಡಲಾಗುತ್ತಿದೆ. ಇಂತಹ ಮನೆಗಳೇ ಹೆಚ್ಚಾಗಿ ಎಲ್ಲಾ ಕಡೆ ಕಾಣಿಸುತ್ತವೆ ಆದರೆ ಮಾರ್ಕೆಟ್ ನಲ್ಲಿ ಹೊಸ ಪ್ರಾಡಕ್ಟ್ ಒಂದು ಬಂದಿದೆ. ಇದು ಸಿಮೆಂಟ್ ಮತ್ತು ಮರಳು ಮಿಶ್ರಿತ ಪ್ಲಾಸ್ಟಿಂಗ್ ಗಿಂತ 30% ಹೆಚ್ಚು ಲಾಭದಾಯಕ ಎಂದು ಹೇಳಲಾಗುತ್ತಿದೆ ಮತ್ತು ಸಿಮೆಂಟ್ ಪ್ಲಾಸ್ಟಿಂಗ್ ಗಿಂತಲೂ ಹೆಚ್ಚಾಗಿ ಅನುಕೂಲತೆಗಳನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ. ಇದನ್ನು … Read more

ಇನ್ಮುಂದೆ ಬಡವರಿಗೆ 6 ತಿಂಗಳಲ್ಲಿ ನ್ಯಾಯ ಸಿಗುತ್ತೆ, ಸಿವಿಲ್ ಪ್ರೊಸೀಜರ್ ಕೋಡ್ ತಿದ್ದುಪಡಿ, ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ಕರ್ನಾಟಕವು ತ್ವರಿತ ನ್ಯಾಯದ ಭರವಸೆ ನೀಡುವ ಹೊಸ ಸಿವಿಲ್ ಪ್ರೊಸೀಜರ್ ಕೋಡ್ (Civil Procedure Code) ಸೂಚಿಸಿದೆ. ಈ ಮಸೂದೆಯನ್ನು ಕಳೆದ ವರ್ಷ ಜುಲೈನಲ್ಲಿ ಅಂಗೀಕರಿಸಲಾಗಿತ್ತು ಆದರೆ ಅದು ಈ ವರ್ಷ 18 ಫೆಬ್ರವರಿ, 2024 ರಂದು ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು (President Draupadi Marmu) ಅವರಿಂದ ಒಪ್ಪಿಗೆ ಪಡೆಯಿತು. ಇನ್ನು ಮುಂದೆ ಸಣ್ಣ ರೈತರಿಗೆ ಹಾಗೂ ಆರ್ಥಿಕ ದುರ್ಬಲ ವರ್ಗಕ್ಕೆ ಸೇರಿದ ವ್ಯಕ್ತಿಗಳಿಗೆ ಕೇವಲ ಆರು ತಿಂಗಳ ಒಳಗೆ ನ್ಯಾಯ ಕೊಡಿಸಬೇಕು ಎನ್ನುವುದೇ ಈ … Read more

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಲ್ಲಿ ಉದ್ಯೋಗವಕಾಶ, ಬ್ಯಾಂಕ್ ಸಹಾಯಕರ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ ವೇತನ 87,125/-

  ಪ್ರತಿ ವರ್ಷವೂ ಕೂಡ ಕರ್ನಾಟಕದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪದವಿ ವಿದ್ಯಾಭ್ಯಾಸ ಪೂರ್ತಿಗೊಳಿಸಿ ಉದ್ಯೋಗದತ್ತ ಮುಖ ಮಾಡುತ್ತಿದ್ದಾರೆ. ಇನ್ನು ಕೆಲವರು ಉದ್ಯೋಗ ಮಾಡಿಕೊಂಡು ಉನ್ನತ ವಿದ್ಯಾಭ್ಯಾಸ ಮಾಡಲು ಬಯಸುತ್ತಾರೆ. ಕೌಟುಂಬಿಕ ಕಾರಣಗಳಿಂದಾಗಿ ಸಾವಿರಾರು ಮಂದಿ ತಾವಿರುವ ಸ್ಥಳದಿಂದ ಬೆಂಗಳೂರು ಮಹಾನಗರಗಳತ್ತ ಉದ್ಯೋಗ ಅರಸಿ ಬರುತ್ತಾರೆ ಮತ್ತು ಬೆಂಗಳೂರಿನಲ್ಲಿ ಹಲವರು ಈಗ ಇರುವ ಉದ್ಯೋಗವನ್ನು ಬದಲಾಯಿಸಿ ಬೇರೆ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ನೋಡುತ್ತಿರುತ್ತಾರೆ. ಇವರಿಗೆಲ್ಲ ಒಂದು ಅನುಕೂಲಕರ ಸುದ್ದಿಯೊಂದನ್ನು ಈ ಅಂಕಣದಲ್ಲಿ ಹಂಚಿಕೊಳ್ಳುತ್ತಿದ್ದೇವೆ. ಅದೇನೆಂದರೆ, ಕರ್ನಾಟಕ ರಾಜ್ಯ ಸಹಕಾರಿ … Read more

ಬ್ಯಾಂಕ್ ಹರಾಜಿನಲ್ಲಿ ಮನೆ ಕೊಂಡುಕೊಳ್ಳಬಹುದೇ.? ಎಲ್ಲಿ ಪರ್ಚೇಸ್ ಮಾಡುವುದು.? ಹೇಗೆ ಅಪ್ಲೈ ಮಾಡುವುದು.? ಡಿಸ್ಕೌಂಟ್ ಇರುತ್ತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

ನಾವು ಬ್ಯಾಂಕ್ ಲೋನ್ (Bank loan) ಮಾಡಿ ಕಾರು, ಬೈಕ್, ಮನೆ ಕೊಂಡುಕೊಳ್ಳುತ್ತಿರುತ್ತೇವೆ. ಇದರ ಮೇಲೆ ಬ್ಯಾಂಕ್ ಗಳಿಗೂ ಕೂಡ ಅಧಿಕಾರ ಇರುತ್ತದೆ. ಪ್ರಾಪರ್ಟಿ ನಮ್ಮ ಹೆಸರಿನಲ್ಲಿ ಇದ್ದರು ನಮ್ಮ ಎಲ್ಲಾ ಡಾಕ್ಯುಮೆಂಟ್ ಗಳನ್ನು ಸಾಲಕ್ಕಾಗಿ ಬ್ಯಾಂಕ್ ಗೆ ನೀಡಿರುತ್ತೇವೆ. ಇದು ಬ್ಯಾಂಕ್ ನಲ್ಲಿ ಅಡ ಇಟ್ಟ ಹಾಗಾಯಿತು. ಹೀಗೆ ಸರಿಯಾಗಿ ಬ್ಯಾಂಕ್ ಗಳಿಗೆ ಕಂತುಗಳನ್ನು ಕಟ್ಟಿ ಲೋನ್ ಕ್ಲಿಯರ್ ಮಾಡುವವರೆಗೆ ಬ್ಯಾಂಕ್ ಗಳಿಗೂ ಈ ಪ್ರಾಪರ್ಟಿ ಮೇಲೆ ಅಧಿಕಾರ ಇರುತ್ತದೆ. ಇದನ್ನು ಸೆಕ್ಯೂರ್ಡ್ ಲೋನ್ ಗಳು … Read more

ಬತ್ತಿ ಹೋದ ಬೋರವೆಲ್ ನಲ್ಲಿ 4 ಇಂಚು ನೀರು ಬರುವ ಹಾಗೆ ಮಾಡಿ ಯಶಸ್ಸು ಕಂಡ ರೈತ.!

  ಕೃಷಿ ನಮ್ಮ ದೇಶದಲ್ಲಿ ಬಹುತೇಕ ಜನರು ಅವಲಂಬಿಸಿರುವ ಜೀವನದ ಅವಶ್ಯಕತೆಯಾಗಿದೆ. ಅದೇ ಸಮಯದಲ್ಲಿ ನಮ್ಮ ಆರ್ಥಿಕತೆಯ ಬೆನ್ನೆಲುಬು ಆಗಿರುವ ಕೃಷಿಯೂ ನಮ್ಮ ದೇಶದಲ್ಲಿ ಮಳೆ ಜೊತೆ ಆಡುವ ಜೂಜಾಟವು ಆಗಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಕೃಷಿ ಚಟುವಟಿಕೆ ಬೇಕಾಗಿರುವ ಮೂಲಭೂತ ಅವಶ್ಯಕತೆಗಳಲ್ಲಿ ನೀರಿನ ಸೌಲಭ್ಯಕ್ಕೆ ಮೊದಲ ಆದ್ಯತೆ, ನೀರಿನ ಅನುಕೂಲತೆ ಇಲ್ಲದೆ ಇದ್ದಲ್ಲಿ ಕೃಷಿ ಅಸಾಧ್ಯ. ಹೀಗಾಗಿ ಮಳೆ ನೀರನ್ನು ಅವಲಂಬಿಸುವುದಕ್ಕಿಂತ ತೋಟಗಾರಿಕೆ ಕೃಷಿ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ಎಲ್ಲ ರೈತರು ಈಗ … Read more

ಗೃಹಲಕ್ಷ್ಮಿ 7ನೇ ಕಂತಿನ ಹಣ ಬಿಡುಗಡೆ, ಮಾರ್ಚ್ 14 ರ ಒಳಗೆ ಈ ಕೆಲಸ ಮಾಡಿದೆ ಹೋದರೆ ಆಧಾರ್ ಕಾರ್ಡ್ ರದ್ದು, ಗೃಹಲಕ್ಷ್ಮಿ ಹಣ ಕೂಡ ಬರಲ್ಲ.!

  ಭಾರತ ಸರ್ಕಾರದ ಅಂಗ ಸಂಸ್ಥೆಯಾದ ಭಾರತ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ಆಧಾರ್ ಕಾರ್ಡ್ (Aadhar Card) ಕುರಿತಂತೆ ಕಳೆದ ವರ್ಷ ಮಾರ್ಚ್ ನಲ್ಲಿ ಒಂದು ನಿಯಮ ಹೇರಿದೆ. ಆಧಾರ್ ಜಾರಿಯಾಗಿ 10 ವರ್ಷಗಳು ಕಳೆದಿವೆ. ಈ 10 ವರ್ಷದ ಸಮಯದಲ್ಲಿ ಯಾರು ಒಮ್ಮೆಯೂ ಕೂಡ ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಲ್ಲ (Aadhar Update) ಅಂತಹವರ ಆಧಾರ್ ಕಾರ್ಡ್ ಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಕೂಡ ಎಚ್ಚರಿಕೆ ನೀಡಿದೆ. ಸದ್ಯಕ್ಕೆ ಈಗ ಆಧಾರ್ ಕಾರ್ಡ್ ನಮ್ಮ … Read more

ರೇಷನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ನ್ಯೂಸ್.! ಇನ್ಮುಂದೆ ಇಂತವರಿಗೆ ಸರ್ಕಾರದಿಂದ ಯಾವುದೇ ಪ್ರಯೋಜನ ಸಿಗಲ್ಲ, ಎಲ್ಲಾ ಸೌಲಭ್ಯಗಳು ಬಂದ್

  ರೇಷನ್ ಕಾರ್ಡ್ ಸದ್ಯಕ್ಕೆ ರಾಜ್ಯದಾದ್ಯಂತ ಹೆಚ್ಚು ಸುದ್ದಿಯಲ್ಲಿರುವ ವಿಷಯ. ಯಾಕೆಂದರೆ ಕರ್ನಾಟಕ ರಾಜ್ಯ ಸರ್ಕಾರವು (Karnataka Government) ಪರಿಚಯಿಸಿರುವ 5 ಗ್ಯಾರಂಟಿ ಯೋಜನೆಗಳಲ್ಲಿ (Gyaranty Scheme) ಕುಟುಂಬದ ಮುಖ್ಯಸ್ಥೆ ಮಹಿಳೆ ಖಾತೆಗೆ ಹಣ ವರ್ಗಾವಣೆಯಾಗುತ್ತಿರುವಂತಹ ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಯು (Annabhagya and Gruhalakshmi Schemes) ರೇಷನ್ ಕಾರ್ಡ್ ಆಧಾರಿತ ಯೋಜನೆಗಳಾಗಿವೆ (Rationcard Based) ಎಂದೇ ಹೇಳಬಹುದು. ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗಾಗಿ ಅನ್ನಭಾಗ್ಯ ಯೋಜನೆಯನ್ನು ಪರಿಚಯಿಸಿದೆ ಮತ್ತು ಅನ್ನಭಾಗ್ಯ ಯೋಜನೆ ಮೂಲಕ … Read more

ಸ್ಟೇಟ್ ಬ್ಯಾಂಕ್ ನಲ್ಲಿ ಅಕೌಂಟ್ ಇದ್ದವರಿಗೆ ಗುಡ್ ನ್ಯೂಸ್.!

  ನಮ್ಮ ಭಾರತ ದೇಶದಲ್ಲಿ ಸಾರ್ವಜನಿಕ ವಲಯದ ಅತಿದೊಡ್ಡ ಬ್ಯಾಂಕ್  ಎಂದು SBI (State Bank of Mysore) ಕರೆಸಿಕೊಂಡಿದೆ. ಗ್ರಾಹಕರ ಆಸ್ತಿಗಳಿಗನುಗುಣವಾಗಿ ಸಾಕಷ್ಟು ಹೊಸ ಯೋಜನೆಗಳನ್ನು ಪರಿಚಯಿಸುತ್ತಿರುವ ಬ್ಯಾಂಕ್ ಈಗ ಮತ್ತೊಮ್ಮೆ ಸಿಹಿ ಸುದ್ದಿಯೊಂದನ್ನು ನೀಡಿದೆ. SBI ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಗ್ರಾಹಕರು SBI ನೀಡುತ್ತಿರುವ ಈ ಕೊಡುಗೆಯನ್ನು ಪಡೆಯಬಹುದಾಗಿದೆ. ಇದರ ಸಂಬಂಧಿತ ವಿಚಾರ ಹೇಗಿದೆ ನೋಡಿ. ಇತಿಹಾಸದಲ್ಲಿ ಇದೆ ಮೊಟ್ಟ ಮೊದಲ ಬಾರಿಗೆ, SBI ಬ್ಯಾಂಕ್‌ನ ಮಾರುಕಟ್ಟೆ ಕ್ಯಾಪ್ (SBI BANK MCP) 7 … Read more

ಮನೆ ಕಟ್ಟಲು ಸರ್ಕಾರದಿಂದ ದೊರೆಯಲಿದೆ ಬಡ್ಡಿ ರಹಿತ ಸಾಲ, ಅರ್ಜಿ ಸಲ್ಲಿಸುವುದು ಹೇಗೆ ನೋಡಿ.!

ಮನೆ ಎನ್ನುವುದು ಮನುಷ್ಯನ ಮೂಲಭೂತ ಅವಶ್ಯಕತೆ ಪ್ರತಿಯೊಬ್ಬರೂ ಕೂಡ ಸ್ವಂತ ಸೂರಿನಡಿ ವಾಸಿಸುವಂತೆ ಆಗಬೇಕು ಎನ್ನುವುದು ಸರ್ಕಾರಗಳ ಆಶಯ ಕೂಡ. ಇದಕ್ಕಾಗಿ ಕೇಂದ್ರ ಸರ್ಕಾರದಿಂದ ಸಾಕಷ್ಟು ವಸತಿ ಯೋಜನೆಗಳನ್ನು (Government Housing Schemes) ಜಾರಿಗೆ ತರಲಾಗಿದೆ ಮತ್ತು ರಾಜ್ಯ ಸರ್ಕಾರಗಳು ಕೂಡ ಈ ಯೋಜನೆಗಳಿಗೆ ಅನುದಾನ ನೀಡಿ ನೆರವಾಗುತ್ತಿದೆ. ಸರ್ವರಿಗೂ ಸ್ವಂತ ಊರು ಎನ್ನುವ ಧ್ಯೇಯವನ್ನು ಸಾಧಿಸುವ ಸಲುವಾಗಿ ಅನೇಕ ಪ್ರಯೋಗಗಳನ್ನು ಕೈಗೊಂಡಿರುವ ಸರ್ಕಾರ ಪ್ರತಿ ಬಾರಿ ಬಜೆಟ್ ಮಂಡನೆ ಮಾಡಿದಾಗ ಕೂಡ ದೊಡ್ಡ ಮಟ್ಟದ ಬಜೆಟ್ … Read more

ಭಾರತೀಯ ರೈಲ್ವೆ ಹುದ್ದೆಗಳ ಬೃಹತ್ ನೇಮಕಾತಿ, ಆಸಕ್ತರು ಇಂದೇ ಅರ್ಜಿ ಸಲ್ಲಿಸಿ ವೇತನ 29,200/-

  ಭಾರತೀಯ ರೈಲ್ವೆ ಮಂಡಳಿ (RRB) ವತಿಯಿಂದ ಪ್ರತಿ ವರ್ಷ ಕೂಡ ನೇಮಕಾತಿ ನಡೆಯುತ್ತದೆ. ದೇಶದ ಲಕ್ಷಾಂತರ ಸರ್ಕಾರಿ ಹುದ್ದೆ ಆಕಾಂಕ್ಷಿಗಳು ಈ ನೇಮಕಾತಿ ಅಧಿಸೂಚನೆಗಾಗಿ ಕಾಯುತ್ತಿರುತ್ತಾರೆ. ಈಗ ಇವರೆಲ್ಲರಿಗೂ ಸಿಹಿ ಸುದ್ದಿ ಇದೆ ಅದೇನೆಂದರೆ, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ (Recruitment) ಅರ್ಹರಿದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ನೋಟಿಫಿಕೇಷನ್ ಗಳಲ್ಲಿ ಕೇಳಲಾಗಿರುವ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಈ ಹುದ್ದೆಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬಹುದು. ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿ ಕೊಡುವ ಸಲುವಾಗಿ … Read more