ಪ್ರಧಾನ ಮಂತ್ರಿ ಆವಾಸ್ ಯೋಜನಯಡಿ 36,789 ಮನೆ ಹಂಚಿಕೆ.! ಸ್ವಂತ ಮನೆ ಇಲ್ಲದವರು ಅರ್ಜಿ ಸಲ್ಲಿಸಿ.!
ಕರ್ನಾಟಕದ ನವ ನಿರ್ಮಾಣಕ್ಕೆ ಗ್ಯಾರಂಟಿ ಸರ್ಕಾರ ಎನ್ನುವ ದ್ಯೇಯದೊಂದಿಗೆ ಹಲವಾರು ಜನಪರ ಕಾರ್ಯಕ್ರಮಗಳನ್ನು ಘೋಷಿಸುತ್ತಿರುವ ಮಾನ್ಯ ಮುಖ್ಯಮಂತ್ರಿಗಳು (CM Siddaramaih) ಮಾರ್ಚ್ 3, 2024ರಂದು ಬೆಂಗಳೂರಿನಲ್ಲಿ ಮತ್ತೊಂದು ಮಹತ್ವದ ಯೋಜನೆಗೆ ಚಾಲನೆ ನೀಡಿದರು. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ರಾಜ್ಯ ಸರ್ಕಾರವು ಕೈಜೋಡಿಸಿರುವ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ (PM Awas Yojana) ನಿರ್ಮಾಣವಾಗಿರುವ ಮನೆಗಳ ವಿತರಣೆ ಕಾರ್ಯಕ್ರಮ ಮಾಡಿದರು. ಯೋಜನೆಗೆ ಹಿಂದೆಯೇ ಬೆಂಗಳೂರಿನ ಕೆಲವು ಪ್ರದೇಶಗಳನ್ನು ಗುರುತಿಸಿ, ಮನೆ ಇಲ್ಲದವರಿಗೆ ಸೂರು ಕಲ್ಪಿಸುವ ಕಾರ್ಯ ನಡೆಯುತ್ತಿತ್ತು. … Read more