ಜಮೀನು ತಂದೆ, ತಾತ, ಮುತ್ತಾತನ ಹೆಸರಿನಲ್ಲಿದ್ದರೆ ಅಥವಾ ಪಹಣಿ ಪತ್ರದಲ್ಲಿ ಹೆಸರಿನ ತಿದ್ದುಪಡಿ ಇದ್ದರೆ ಕಂದಾಯ ಅದಾಲತ್ ಜಾರಿ.!

  ಕಳೆದ ಒಂದು ವರ್ಷದಿಂದ ಅದರಲ್ಲೂ ನೂತನ ಸರ್ಕಾರ ಜಾರಿಯಾದ ಮೇಲೆ ಕಂದಾಯ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಪುಸ್ತುತವಾಗಿ ಕಂದಾಯ ಸಚಿವರಾಗಿರುವ ಕೃಷ್ಣ ಬೈರೇಗೌಡ ರವರು (Minister Krishna Bairegowda) ಅಧಿಕಾರ ವಹಿಸಿಕೊಂಡ ನಂತರ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ನಿಯಮಗಳ ಬದಲಾವಣೆ. ಕೆಲ ನಿಯಮಗಳಿಗೆ ತಿದ್ದುಪಡಿ ಕೂಡ ತಂದಿದ್ದಾರೆ ಮತ್ತು ಜನಸಾಮಾನ್ಯರಿಗೆ ಕಂದಾಯ ಇಲಾಖೆಯ ಎಲ್ಲಾ ಸೇವೆಗಳು ಶೀಘ್ರವಾಗಿ ಮತ್ತು ಸಮಯಕ್ಕೆ ಸರಿಯಾಗಿ ರೈತರಿಗೆ ತಲುಪುವಂತೆ ಮಾಡಬೇಕು ಎಂದು ಅನೇಕ ಕ್ರಮ ಕೈಗೊಂಡಿದ್ದಾರೆ. ಈಗ ಅದೇ … Read more

ಈ ಬೆಲೆ ಬೆಳೆದರೆ ಎಕರೆಗೆ 30 ಲಕ್ಷ ಆದಾಯ ಗ್ಯಾರಂಟಿ.!

  ಸೀಬೆ ಹಣ್ಣಿಗೆ ಮಾರ್ಕೆಟ್ ನಲ್ಲಿ ಯಾವಾಗಲು ಬೇಡಿಕೆ ಕಡಿಮೆಯಾಗುವುದಿಲ್ಲ ಅದರಲ್ಲೂ ಈ ವಿಶೇಷವಾದ ಜಪಾನೀಸ್ ರೆಡ್ ಎನ್ನುವ ತಳಿಗಂತೂ ಭಾರಿ ಡಿಮ್ಯಾಂಡ್. ಏಕೆಂದರೆ ಈ ತಳಿಯಲ್ಲಿರುವ ವಿಶೇಷತೆಯೇ ಈ ರೀತಿ ಇದೆ. ಕಡಿಮೆ ಬೀಜಗಳನ್ನು ಹೊಂದಿದೆ (4-5 ಬೀಜ ಅಷ್ಟೇ), ಕೆಂಪು ಬಣ್ಣದ ಈ ಹಣ್ಣು ತಿನ್ನಲು ಕೂಡ ಬಹಳ ಕ್ರಿಸ್ಪಿ ಆಗಿರುತ್ತದೆ ಮತ್ತು ಟೇಸ್ಟ್ ಕೂಡ ಚೆನ್ನಾಗಿರುತ್ತದೆ. ಹಾಗಾಗಿ ಈ ಹಣ್ಣಿಗೆ ಕನಿಷ್ಠ 150 per Kg ಇದ್ದೇ ಇರುತ್ತದೆ. ಸೀಬೆ ಹಣ್ಣಿನ ಕೃಷಿ … Read more

ವಿದ್ಯಾಸಿರಿ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ ಆಸಕ್ತರು ಅರ್ಜಿ ಸಲ್ಲಿಸಿ ಪ್ರತಿ ತಿಂಗಳು ಸ್ಕಾಲರ್ಷಿಪ್ ಪಡೆಯಿರಿ.!

  ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲು ಕರ್ನಾಟಕ ವಿದ್ಯಾಸಿರಿ ಯೋಜನೆಯನ್ನು (Vidhyasiri Scheme) ಆರಂಭಿಸಲಾಗಿದೆ. ಈ ಯೋಜನೆ ಮೂಲಕ ಪ್ರಸಕ್ತ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇರುವ ನಿಬಂಧನೆಗಳು ಏನು? ಯಾವ ವಿಧಾನದಲ್ಲಿ ಅರ್ಜಿ ಸಲ್ಲಿಸಬೇಕು? ಮತ್ತು ಏನೆಲ್ಲ ದಾಖಲೆಗಳು ಬೇಕು? ಎನ್ನುವ ಪ್ರಮುಖ ಮಾಹಿತಿಯನ್ನು … Read more

ಗೃಹ ಜ್ಯೋತಿ ಉಚಿತ ಕರೆಂಟ್ ಬಳಸುತ್ತಿರುವವರಿಗೆ ಬಿಗ್ ಅಪ್ಡೇಟ್.!

  ಕರ್ನಾಟಕ ವಿಧಾನಸಭಾ ಚುನಾವಣೆ-2023ರಲ್ಲಿ ಕಾಂಗ್ರೆಸ್ ಪಕ್ಷವು (Corgress) ನೀಡಿದ್ದ ಭರವಸೆಗಳಂತೆ ಗೆದ್ದು ಗದ್ದುಗೆ ಏರಿದ ಮೇಲೆ ತಾನು ನೀಡಿದ ಗ್ಯಾರಂಟಿ ಯೋಜನೆಗಳ (Guarantee Schemes) ಆಶ್ವಾಸನೆಯ ನೆರವೇರಿಸೋ ಮೂಲಕ ನುಡಿದಂತೆ ನಡೆದಿದೆ. ಆ ಪ್ರಕಾರವಾಗಿ ರಾಜ್ಯದ ಜನತೆಗೆ ಮೊದಲ ಗ್ಯಾರಂಟಿ ಯೋಜನೆಗಾಗಿ ರಾಜ್ಯದ ಎಲ್ಲಾ ಮಹಿಳೆಯರು ರಾಜ್ಯದ ಗಡಿಯೊಳಗೆ ಶಕ್ತಿ ಯೋಜನೆ (Shakthi Yojane) ಮೂಲಕ ಕರ್ನಾಟಕ ಸರ್ಕಾರದ ಎಲ್ಲಾ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಗೃಹ ಜ್ಯೋತಿ ಯೋಜನೆ (Gruhajyothi Scheme) … Read more

ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರದಿಂದ ಸಿಗಲಿದೆ 25 ಲಕ್ಷ.! ಆಸಕ್ತರು ಅರ್ಜಿ ಸಲ್ಲಿಸಿ.!

  ವಿದ್ಯಾಭ್ಯಾಸ ಮುಗಿದ ತಕ್ಷಣವೇ ಎದುರಾಗುವ ಸವಾಲೆಂದರೆ ಉದ್ಯೋಗವಕಾಶ. ಪದವಿ ಮಾಡಿದ ಎಲ್ಲರಿಗೂ ಉದ್ಯೋಗ ಸಿಗುತ್ತದೆ ಎನ್ನುವ ಭರವಸೆಯನ್ನು ಯಾರು ನೀಡಿಲ್ಲ ಆದರೆ ತಮಗಿರುವ ಅವಕಾಶ ಹಾಗೂ ಆಸಕ್ತಿಯಿಂದ ಕೆಲವರು ಉನ್ನತ ಹುದ್ದೆಗಳನ್ನು ಇರುತ್ತಾರೆ, ಕೆಲವರು ನಗರಗಳತ್ತ ಮುಖ ಮಾಡಿ IT-BT ಕಛೇರಿಗಳಲ್ಲಿ ಕೆಲಸಕ್ಕೆ ಸೇರಿದರೆ ಕೆಲವರು ಸರ್ಕಾರಿ ಹುದ್ದೆಗಳಿಗೆ ಸೇರಿ ಸೇವೆ ಮಾಡಲು ಇಚ್ಛಿಸುತ್ತಾರೆ. ಇನ್ನು ಕೆಲವರಿಗೆ ಹಳ್ಳಿಯಲ್ಲಿ ಉಳಿದುಕೊಂಡು ಸ್ವಂತ ಉದ್ದಿಮೆ ಆರಂಭಿಸುವ ಕನಸಿರುತ್ತದೆ. ಇಂತಹ ಆಸಕ್ತಿ ಇರುವವರಿಗೆ ಈಗ ಅವಕಾಶಗಳಿಗೇನು ಕಡಿಮೆ ಇಲ್ಲ, … Read more

ಇ-ಸ್ವತ್ತು ಮಾಡಿಸಲು ಅಕ್ಕ-ಪಕ್ಕದವರು ಕೂಡ ಸಹಿ ಹಾಕಲೇಬೇಕಾ.? ಸಹಿ ಹಾಕಲು ನಿರಾಕರಿಸಿದರೆ ಏನು ಮಾಡಬೇಕು.? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ಗ್ರಾಮೀಣ ಪ್ರದೇಶದಲ್ಲಿರುವ ಪ್ರತಿಯೊಂದು ಮನೆ, ಖಾಲಿ ನಿವೇಶನ ಸೈಟು ಮುಂತಾದ ಆಸ್ತಿಗಳಿಗೆ (Rural Property) ಆಸ್ತಿಯ ಮಾಲೀಕರು ಇ-ಸ್ವತ್ತು (e-swathu) ಮಾಡಿಸಬೇಕು. ಇ-ಸ್ವತ್ತು ಮಾಡಿಸಿದಾಗ ಮಾತ್ರ ಅದನ್ನು ಮಾರಾಟ ಮಾಡಲು ಸಾಧ್ಯ. ಹಾಗಾಗಿ ಇ-ಸ್ವತ್ತು ಪ್ರಕ್ರಿಯೆ ಭರದಿಂದ ನಡೆಯುತ್ತಿದೆ. ಈ ರೀತಿ ಇ-ಸ್ವತ್ತು ಮಾಡಿಸುವುದಕ್ಕೆ ಅದರದ್ದೇ ಆದ ವಿಧಾನಗಳು ಇದ್ದು ಕೆಲವು ದಾಖಲೆ ಪತ್ರಗಳನ್ನು ಕೂಡ ಸಲ್ಲಿಸಿ ಅರ್ಜಿ ಸಲ್ಲಿಸಬೇಕಾಗುತ್ತದೆ ಮತ್ತು ಈ ಪ್ರಕ್ರಿಯೆಯಲ್ಲಿ ಅತ್ಯಂತ ಮುಖ್ಯವಾದ ವಿಷಯ ಏನೆಂದರೆ, ಅಕ್ಕ ಪಕ್ಕದ ಆಸ್ತಿಯ ವಾರಸುದಾರರಿಂದ … Read more

ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ.! 10th ಪಾಸ್ ಆಗಿರುವವರು ಅರ್ಜಿ ಸಲ್ಲಿಸಬಹುದು.!

  ತುಮಕೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸ್ಥಳೀಯ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇದರ ಸಲುವಾಗಿ ಇಲಾಖೆ ವತಿಯಿಂದ ಅಧಿಕೃತ ಅಧಿಸೂಚನೆ ಕೂಡ ಬಿಡುಗಡೆ ಮಾಡಲಾಗಿದ್ದು. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು, ವಿದ್ಯಾರ್ಹತೆ ಹಾಗೂ ಇನ್ನಿತರ ಮಾನದಂಡಗಳು ಏನಿದೆ ಎನ್ನುವ ಮಾಹಿತಿ ಮತ್ತು ಈ … Read more

ಹೊಸ ಡಿಜಿಟಲ್ ವೋಟರ್ ಕಾರ್ಡ್ ಪಡೆಯುವ ವಿಧಾನ.!

  ಈಗ ಶಿಕ್ಷಣ, ಬ್ಯಾಂಕಿಂಗ್ ಸೇರಿದಂತೆ ಎಲ್ಲಾ ಕ್ಷೇತ್ರಗಳು ಕೂಡ ಡಿಜಿಟಲೀಕರಣಗೊಳ್ಳುತ್ತಿವೆ. ಖಾಸಗಿ ಮಾತ್ರವಲ್ಲದೇ ಸರ್ಕಾರಿ ವಲಯದ ಅನೇಕ ಕೆಲಸ ಕಾರ್ಯಗಳು ಕೂಡ ಆನ್ಲೈನ್ ಮೂಲಕ ಮಾಡಿಕೊಳ್ಳುವ ಅವಕಾಶ ಸಿಗುತ್ತಿದೆ. ಈ ಮೂಲಕ ಜನಸಾಮಾನ್ಯ ಸಮಯ ಉಳಿತಾಯ ಬಗ್ಗೆ ವ್ಯರ್ಥ ತಿರುಗಾಟಕ್ಕೆ ಕಡಿವಾಣ ಕೂಡ ಬಿದ್ದಿದೆ. ಈ ಹಿಂದೆ ಜನರು ತಮ್ಮ ಕೆಲಸ ಮಾಡಿಕೊಳ್ಳಲು ಕಚೇರಿಯಿಂದ ಕಚೇರಿಗೆ ಅಲೆದಾಡಬೇಕಾಗಿತ್ತು ಜನರು ಈಗ ಮನೆಯಲ್ಲಿ ಕುಳಿತು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಯಾವುದೇ ಅಪ್ಲಿಕೇಶನ್ ಹಾಕಿ ಸೇವೆ … Read more

ರೆಡಿ ಮನೆ ಅಥವಾ ಕಟ್ಟಿಸಿರುವ ಮನೆ ಎರಡರಲ್ಲಿ ಯಾವುದು ಬೆಸ್ಟ್ ಗೊತ್ತಾ.? ಸ್ವಂತ ಮನೆ ಆಸೆ ಇರುವವರು ತಪ್ಪದೆ ನೋಡಿ.!

  ಮನೆ ಕಟ್ಟಬೇಕು ಎನ್ನುವುದು ಪ್ರತಿಯೊಬ್ಬರ ಕನಸು. ಕೆಲವರಿಗೆ ಮನೆ ವಿಷಯ ಬಂದಾಗ ಪ್ರತಿಯೊಂದು ವಿಷಯದಲ್ಲಿ ಕೂಡ ಅವರು ಸೆಲೆಕ್ಟಿವ್ ಆಗಿರುತ್ತಾರೆ. ಮನೆ ಪೇಂಟಿಂಗ್ ವಿಚಾರದಿಂದ ಹಿಡಿದು ಇಂಟೀರಿಯರ್ ಡಿಸೈನ್, ಮನೆ ಮೇನ್ ಡೋರ್ ಯಾವ ದಿಕ್ಕಿಗೆ ಇರಬೇಕು ಇತ್ಯಾದಿ ವಿಚಾರಗಳು ಮತ್ತು ಮನೆಗೆ ಸೆಲೆಕ್ಟ್ ಮಾಡುವ ಫಿಟ್ಟಿಂಗ್ ಗಳು ಇದೇ ಕಂಪನಿಯದಾಗಿರಬೇಕು ಎನ್ನುವುದರವರೆಗೆ ಅವರು ಮನೆ ಕಟ್ಟುವ ಮುಂಚೆ ಪ್ಲಾನಿಂಗ್ ಮಾಡಿಕೊಂಡಿರುತ್ತಾರೆ. ಇದರಲ್ಲಿ ಸಾಟಿಸ್ಫೆಕ್ಷನ್ ಬೇಕಾದರೆ ಮನೆ ಕಟ್ಟಬೇಕು ಇನ್ನು ಕೆಲವರಿಗೆ ಇದೆಲ್ಲ ತುಂಬಾ ತಲೆನೋವಿನ … Read more

ರಾಜ್ಯದ ಜನತೆಗೆ ಸಿಹಿ ಸುದ್ದಿ.! ಇನ್ಮುಂದೆ ಈ ಸಾಲಗಳಿಗೆ ಬಡ್ಡಿ ಕಟ್ಟುವಂತಿಲ್ಲ ಸರ್ಕಾರದಿಂದ ಅಧಿಕೃತ ಘೋಷಣೆ.!

  ಈ ಬಾರಿ ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಎದುರಾಗಿದೆ. ಮುಂಗಾರು ಹಾಗೂ ಹಿಂಗಾರು ಮಳೆ ಕೈ ಕೊಟ್ಟಿರುವುದರಿಂದ ಕೃಷಿ ಸಂಪೂರ್ಣ ನೆಲ ಕಚ್ಚಿದೆ ಇದರಿಂದ ರೈತರು ಸಾಕಷ್ಟು ಕ’ಷ್ಟ ನ’ಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರಗಳು ಕೂಡ ರಾಜ್ಯದ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವುದರ ಜೊತೆಗೆ ರೈತರಿಗೂ ಕೂಡ ಬೆಳೆ ಹಾನಿ ಪರಿಹಾರ ನೀಡಲು ಮುಂದಾಗಿದೆ. ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳ 210 ಕ್ಕೂ ತಾಲೂಕುಗಳು ಬರಪೀಡಿತ ಪ್ರದೇಶ ಎಂಬುದಾಗಿ ಘೋಷಿಸಲಾಗಿದ್ದು‌ ಕೇಂದ್ರದಿಂದಲೂ ಪರಿಹಾರ ನೀಡುವಂತೆ ಮನವಿ … Read more