BPL ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾ’ಕ್ ಕೊಟ್ಟ ಸರ್ಕಾರ.! ಸದ್ದಿಲ್ಲದೇ ರದ್ದಾಗುತ್ತಿವೆ ಲಕ್ಷಾಂತರ ಕಾರ್ಡುಗಳು.

ಸದ್ಯ ರಾಜ್ಯದಲ್ಲಿ ರೇಷನ್ ಕಾರ್ಡ್ (Rationcard) ವಿಚಾರ ಹೆಚ್ಚು ಚರ್ಚೆ ಆಗುತ್ತಿದೆ. ಇದಕ್ಕೆ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ ಹಣ ಮತ್ತು ಗೃಹಲಕ್ಷ್ಮಿ ಯೋಜನೆ (Annabhagya and Grahalakshmi Scheme) ಕೂಡ ಕಾರಣ ಆಗಿರಬಹುದು ಅದನ್ನು ಹೊರತುಪಡಿಸಿ ರೇಷನ್ ಕಾರ್ಡ್ ಕುರಿತಾದ ಮತ್ತೊಂದು ಮುಖ್ಯವಾದ ವಿಚಾರವನ್ನು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ಅದೇನೆಂದರೆ, ಸರ್ಕಾರವು ಸಾವಿರಾರು BPL ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದೆ(Ration card Cancel), ಇದಕ್ಕೆ ಕಾರಣ ಏನೆಂದರೆ 2016ರ ರೇಷನ್ ಕಾರ್ಡ್ ಮಾನದಂಡಗಳನ್ನು ಮೀರಿ … Read more

SSLC ಪಾಸ್ ಆದವರಿಗೆ 4,237 ಸರ್ಕಾರಿ ಬಸ್ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಆಸಕ್ತರು ತಪ್ಪದೇ ಅರ್ಜಿ ಸಲ್ಲಿಸಿ.!

  ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿಸುದ್ದಿ. ಈಗಷ್ಟೇ ಪ್ರಥಮ ದರ್ಜೆ ಹಾಗೂ ದ್ವಿತೀಯ ದರ್ಜೆ ಸಹಾಯಕರ ಸುಮಾರು 600 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆದಿದೆ ಮತ್ತು ವಿವಿಧ ಇಲಾಖೆಗಳಿಂದ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಆದರೆ ಅತಿ ಕಡಿಮೆ ಸಂಖ್ಯೆಯಲ್ಲಿ ಉದ್ಯೋಗವಕಾಶ ನೀಡಲಾಗುತ್ತಿದೆ ಎಂದು ವಿರೋಧ ವ್ಯಕ್ತವಾಗುತ್ತಿತ್ತು ಈಗ ಇದರ ಬಗ್ಗೆ ಎಲ್ಲ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಗುಡಾ ನ್ಯೂಸ್ ಸಿಗುತ್ತಿದೆ. ಈ ಬಾರಿ ಬರೋಬ್ಬರಿ 5,000ಕ್ಕೂ … Read more

ಪ್ರತಿ ತಿಂಗಳು ವಿದ್ಯಾರ್ಥಿಗಳಿಗೆ ಸಿಗಲಿದೆ 1500/- ವಿದ್ಯಾರ್ಥಿ ವೇತನ ಆಸಕ್ತರು ಅರ್ಜಿ ಸಲ್ಲಿಸಿ.!

ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕೆ ಸಾಮಾನ್ಯವಾಗಿ ವಿದ್ಯಾರ್ಥಿಗಳು ತಮ್ಮ ಗ್ರಾಮದಿಂದ ದೂರದ ಪ್ರದೇಶಗಳಲ್ಲಿ ಉಳಿದುಕೊಳ್ಳಬೇಕಾಗುತ್ತದೆ. ಇಂತಹ ಸಮಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದಾಗ ಎಲ್ಲರಿಗೂ ಪ್ರವೇಶ ಸಿಗುವುದಿಲ್ಲ. ಅಂತಹ ಸಮಯದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ತೊಂದರೆ ಆಗಬಾರದೆಂದು ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ಸಹಾಯ ಒದಗಿಸಲು ಕರ್ನಾಟಕ ಸರ್ಕಾರದಿಂದ (Karnataka Government) ವಿದ್ಯಾಸಿರಿ ಯೋಜನೆ (Vidyasiri Scheme) ಜಾರಿ ಮಾಡಲಾಗಿದೆ. ಅಂಗನವಾಡಿ ಟೀಚರ್ ಹುದ್ದೆ ನೇಮಕಾತಿ.! ಮೊಬೈಲ್ ಮೂಲಕವೇ ಈ … Read more

ಅಂಗನವಾಡಿ ಟೀಚರ್ ಹುದ್ದೆ ನೇಮಕಾತಿ.! ಮೊಬೈಲ್ ಮೂಲಕವೇ ಈ ರೀತಿ ಅರ್ಜಿ ಸಲ್ಲಿಸಿ.!

  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಶಿಶು ಅಭಿವೃದ್ಧಿ ಯೋಜನೆಯ ಭಾಗವಾಗಿ ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ರಾಜ್ಯದಾದ್ಯಂತ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಅಂಗನವಾಡಿ ಕೇಂದ್ರಗಳು ಇವೆ ಇವುಗಳಲ್ಲಿ ಸಾಕಷ್ಟು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕರು ಹುದ್ದೆಗಳು ಖಾಲಿ ಇದ್ದು. ಈಗ ಆ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ದುಕೊಳ್ಳಲು ಅರ್ಜಿ ಆಹ್ವಾನ ಮಾಡಲಾಗಿದೆ. ಮೊಬೈಲ್ ಮೂಲಕ ಕೂಡ ನೀವು ಅರ್ಜಿ ಸಲ್ಲಿಕೆ ಮಾಡಬಹುದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಮಾನದಂಡಗಳೇನು? ಮತ್ತು ಅರ್ಜಿ ಸಲ್ಲಿಸುವುದು ಹೇಗೆ? … Read more

2024 ರಲ್ಲಿ 2BHK / 3BHK ಮನೆ ಕಟ್ಟಲು ತಗಲುವ ವೆಚ್ಚ ಎಷ್ಟು ನೋಡಿ.!

ನೀವೇನಾದರೂ 2024ರಲ್ಲಿ ಹೊಸ ಮನೆ ಕಟ್ಟಬೇಕು ಎಂದು ಯೋಚಿಸುತ್ತಿದ್ದರೆ ನಿಮಗೆ ಅಂದಾಜು ಖರ್ಚಿನ ವಿವರವನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ. 30*40 ಸೈಟ್ ನಲ್ಲಿ ಬೆಂಗಳೂರಿನಲ್ಲಿ 2BHK ಮನೆ ಕಟ್ಟಿದರೆ ಯಾವ ವಸ್ತುಗಳನ್ನು ಬಳಸಿದರೆ ಎಷ್ಟು ಬಜೆಟ್ ಆಗುತ್ತದೆ ಎನ್ನುವುದನ್ನು ತಿಳಿಸುತ್ತಿದ್ದೇನೆ ಕರ್ನಾಟಕದ ಬೇರೆ ಬೇರೆ ಭಾಗಗಳಲ್ಲಿ ಈ ಖರ್ಚಿನ ಅಂದಾಜು ವ್ಯತ್ಯಾಸ ಆಗುತ್ತದೆ. ಹೆಚ್ಚು ಕಡಿಮೆ 1-1.5ಲಕ್ಷ ವ್ಯತ್ಯಾಸ ಆಗಬಹುದು ಅಷ್ಟೇ, ನೀವೇನಾದರೂ ಈಗ ನಾವು ಹೇಳುತ್ತಿರುವ ಅಂತಿಮ ಬಜೆಟ್ ಕಿಂತ 1 ಲಕ್ಷ ಹೆಚ್ಚಿಗೆ ಹಣ … Read more

ಈ ಜಿಲ್ಲೆಯ ಮಹಿಳೆಯರಿಗೆ ಗೃಹಲಕ್ಷ್ಮಿ ಮತ್ತು ಅನ್ನ ಭಾಗ್ಯ ಯೋಜನೆಯ ಎಲ್ಲಾ ತಿಂಗಳ ಹಣ ಜಮೆ ಆಗಿದೆ.! ಮೊಬೈಲ್ ನಲ್ಲಿಯೇ ಹಣ ಜಮೆ ಆಗಿರುವ ವಿವರ ನೋಡಿ.!

  ಕರ್ನಾಟಕ ಸರ್ಕಾರ (Karnataka Government) ಘೋಷಿಸಿದ್ದ ಗ್ಯಾರಂಟಿ ಯೋಜನೆಗಳಲ್ಲಿ (Guarantee) ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಮೊದಲನೇ ಕಂತಿನ ಹಣವು 30ನೇ ಆಗಸ್ಟ್ 2023 ರಂದು ಬಿಡುಗಡೆ ಆಗಿದ್ದು ಇಲ್ಲಿಯವರೆಗೆ ಯಶಸ್ವಿಯಾಗಿ 5 ತಿಂಗಳು ಕಳೆದಿವೆ. ಇಲ್ಲಿವರೆಗೆ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿದ್ದ ಫಲಾನುಭವಿಗಳು ಜನವರಿ 15ರ ಒಳಗೆ 4ನೇ ಕಂತಿನ ಹಣವನ್ನು ಸಂಪೂರ್ಣವಾಗಿ ಪಡೆದಿದ್ದಾರೆ. ಮತ್ತು ಕೆಲ ಫಲಾನುಭವಿಗಳ ಖಾತೆಗೆ 5ನೇ ಕಂತಿನ ಹಣವು ಕೂಡ ವರ್ಗಾವಣೆ ಆಗಿದೆ. ಜನವರಿ ಅಂತ್ಯದ ಒಳಗಡೆ ಯಶಸ್ವಿಯಾಗಿ … Read more

ಡ್ರೈವಿಂಗ್ ಲೈಸನ್ಸ್ ಪಡೆಯಲು ಇನ್ನು ಮುಂದೆ ಕಷ್ಟ ಬೇಕಿಲ್ಲ! ಕೇವಲ 10 ನಿಮಿಷದಲ್ಲಿ ಬರಲಿದೆ ನಿಮ್ಮ ಡ್ರೈವಿಂಗ್ ಲೈಸನ್ಸ್.!

  ವಾಹನ ಹೊಂದಿರುವ ಪ್ರತಿಯೊಬ್ಬರೂ ಕೂಡ ವಾಹನದ ದಾಖಲೆಗಳ ಜೊತೆ ಹೊಂದಿರಲೇಬೇಕಾದ ಪ್ರಮುಖ ದಾಖಲೆ ಏನೆಂದರೆ, ಅದು ಡ್ರೈವಿಂಗ್ ಲೈಸೆನ್ಸ್ (Driving License). ಸಂಚಾರಿ ನಿಯಮದ ಪ್ರಕಾರ ಡ್ರೈವಿಂಗ್ ಲೈಸನ್ಸ್ ಹೊಂದಿರದೆ ಇದ್ದವರು ರಸ್ತೆಗಳಲ್ಲಿ ವಾಹನ ಚಾಲನೆ ಮಾಡಿದರೆ ದಂಡ ಬೀಳುವುದು ಗ್ಯಾರಂಟಿ. ಅಲ್ಲದೇ ಜೀವ ವಿಮೆ, ಅಪಘಾತ ವಿಮೆ ಇವುಗಳನ್ನು ಕ್ಲಿಯರ್ ಮಾಡುವ ಸಮಯದಲ್ಲಿ ಕಾನೂನು ತೊಡುಕುಗಳಾದರೆ ಡ್ರೈವಿಂಗ್ ಲೈಸೆನ್ಸ್ ಇಲ್ಲದ ವ್ಯಕ್ತಿ ಚಾಲನೆ ಮಾಡಿ ಅ’ಪ’ಘಾ’ತವಾಗಿದ್ದರೆ ಕಾನೂನು ಹೋರಾಟಗಳಲ್ಲಿ ಹಿನ್ನಡೆಯಾಗುತ್ತದೆ ಮತ್ತು ಜವಾಬ್ದಾರಿಯುತ ಪ್ರತಿಯೊಬ್ಬ … Read more

DL ಕಳೆದು ಹೋಗಿದ್ಯಾ? DL ನಂಬರ್ ಇಲ್ಲದೆ ಸುಲಭವಾಗಿ ಡೌನ್ಲೋಡ್ ಮಾಡುವ ವಿಧಾನ.!

  ವಾಹನ ಚಾಲನೆ ಮಾಡುವವರಿಗೆ ಡ್ರೈವಿಂಗ್ ಲೈಸೆನ್ಸ್ (Driving license) ಒಂದು ಪ್ರಮುಖ ದಾಖಲೆ. ಯಾಕೆಂದರೆ ಸಂಚಾರಿ ನಿಯಮದ ಪ್ರಕಾರ ವಾಹನಗಳ ದಾಖಲೆ ಇಲ್ಲದೆ ವಾಹನ ಬಳಸುವುದು ಎಷ್ಟು ತಪ್ಪು ಅದೇ ರೀತಿ ವಾಹನ ಚಾಲನೆ ಪರವಾನಗಿ ಎಂದರೆ ಡ್ರೈವಿಂಗ್ ಲೈಸೆನ್ಸ್ ಪಡೆಯದೆ ರಸ್ತೆಗಳಲ್ಲಿ ವಾಹನ ಚಲಾಯಿಸುವುದು ಕೂಡ ಕಾನೂನುಬಾಹಿರ ಚಟುವಟಿಕೆ, ಇದಕ್ಕೆ ದಂಡ ಕೂಡ ಬೀಳುತ್ತದೆ. ಕೆಲವೊಮ್ಮೆ ನಮ್ಮ ಡ್ರೈವಿಂಗ್ ಲೈಸೆನ್ಸ್ ಮನೆಯಲ್ಲೇ ಬಿಟ್ಟು ವಾಹನ ತೆಗೆದುಕೊಂಡು ರಸ್ತೆಗೆ ಇಳಿದಿರುತ್ತೇವೆ, ಅಂತಹ ಸಮಯದಲ್ಲಿ ಪೊಲೀಸ್ ತಡೆದರೆ … Read more

16 ನೇ ಕಂತಿನ ಕಿಸಾನ್ ಹಣ ಬಿಡುಗಡೆ.! ನಿಮ್ಮ ಹೆಸರು ಈ ಲಿಸ್ಟ್ ನಲ್ಲಿ ಇದೆಯೇ ಈ ರೀತಿ ಚೆಕ್ ಮಾಡಿ.!

  ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi introduces Many Schemes) ಅವರು ಕೇಂದ್ರದಲ್ಲಿ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ದೇಶದ ಪ್ರತಿಯೊಂದು ವರ್ಗಕ್ಕೂ ಅನುಕೂಲವಾಗುವಂತೆ ಅನೇಕ ಯೋಜನೆಗಳನ್ನು ರೂಪಿಸಿ ಅವರ ಬದುಕನ್ನು ಸರಾಗ ಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೃಷಿ ಕ್ಷೇತ್ರಕ್ಕೂ (for Agriculture field) ಕೂಡ ಹೆಚ್ಚಿನ ಒಲವನ್ನು ತೋರಿರುವ ಅವರು ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ಪರಿಚಯಿಸಿದ್ದಾರೆ. ಇದರಲ್ಲಿ ದೇಶದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ … Read more

ಗ್ಯಾಸ್ ಸಿಲಿಂಡರ್ ಸಬ್ಸಿಡಿ HP Gas ರೂ.600, ಭಾರತ್ ರೂ.400, ಇಂಡಿಯನ್ ಗ್ಯಾಸ್ ರೂ.300, ನಿಮಗೆ ಹಣ ಬಂತಾ ಇಲ್ವಾ.? ನಿಮ್ಮ ಮೊಬೈಲ್ ನಲ್ಲೇ ಈ ರೀತಿ ಚೆಕ್ ಮಾಡಿ.!

ಪ್ರಧಾನಮಂತ್ರಿ ಉಜ್ವಲ್ ಯೋಜನೆಯಡಿ ಗ್ಯಾಸ್ ಸಂಪರ್ಕ ಪಡೆದವರು ಹಾಗೂ ಹಣ ಕೊಟ್ಟು ಗ್ಯಾಸ್ ಸಂಪರ್ಕ ಪಡೆದಿದ್ದರು ತಪ್ಪದೇ e-KYC ಮಾಡಿಸಬೇಕೆಂದು ಸರ್ಕಾರ ಸೂಚನೆ ಕೊಟ್ಟಿತ್ತು. ಆ ಪ್ರಕಾರವಾಗಿ e-KYC ಮಾಡಿಸಿರುವವರಿಗೆ ಕೇಂದ್ರ ಸರ್ಕಾರವು (Government) ಗ್ಯಾಸ್ ಮೇಲೆ ಘೋಷಿಸಿರುವ ಸಬ್ಸಿಡಿ ಹಣ (Gas Subsidy) ಬರುತ್ತದೆ. ಈಗಾಗಲೇ ಹಲವರ ಖಾತೆಗೆ ಹಣ ಜಮೆ ಕೂಡ ಆಗಿದೆ ನೀವು ಸಬ್ಸಿಡಿ ಹಣ ಪಡೆಯಲು ಅರ್ಹರಾಗಿದ್ದೀರಿ ಅಥವಾ ನಿಮ್ಮ ಖಾತೆಗೆ ಹಣ ಬಂದಿದೆಯೇ ಎನ್ನುವುದನ್ನು ಈ ರೀತಿ ಚೆಕ್ ಮಾಡಿ … Read more