ಜಪಾನ್ ಟೆಕ್ನಾಲಜಿ ಉಪಯೋಗಿಸಿ ಬೋರ್ವೆಲ್ ಹಾಕುವ ವಿಧಾನ, 100% ನೀರು ಗ್ಯಾರಂಟಿ.! ಇಲ್ಲದಿದ್ರೆ ಹಣ ವಾಪಸ್.!

  ಕೃಷಿ ಕ್ಷೇತ್ರದಲ್ಲಿ ಹೆಚ್ಚಿನ ಆದಾಯ ಹಾಗೂ ಇಳುವರಿ ಹೆಚ್ಚು ಪಡೆಯಬೇಕು ಎಂದರೆ ರೈತನಿಗೆ ನೀರಾವರಿ ಸೌಲಭ್ಯ ಇರಬೇಕು, ಆಗ ರೈತ ಹೆಚ್ಚು ಅಭಿವೃದ್ಧಿ ಆಗಲು ಸಾಧ್ಯ. ಮಳೆ ಆಶ್ರಿತ ಭೂಮಿಗಳಲ್ಲಿ ಮಳೆ ಅಗತ್ಯ ಪ್ರಮಾಣದಲ್ಲಿ ಬೀಳದೆ ಇದ್ದಾಗ ಅಪಾರ ನ’ಷ್ಟವಾಗುತ್ತದೆ. ಆದರೆ ಬೋರ್ವೆಲ್ ಅನುಕೂಲತೆ ಇದ್ದರೆ ಎಂತಹ ಪರಿಸ್ಥಿತಿಗಳು ರೈತ ನ’ಷ್ಟ ಆಗದಂತೆ ಬದುಕು ನಡೆಸಬಹುದು. ಹಾಗಾಗಿ ಸಾಲ ಸೋಲ ಮಾಡಿಯಾದರೂ ರೈತರು ತಮ್ಮ ಜಮೀನಿಗೆ ಬೋರ್ವೆಲ್ ಹಾಕಿಸಲು ನೋಡುತ್ತಾರೆ. ಆದರೆ ಕೆಲವರು ಈ ವಿಷಯದಲ್ಲಿ … Read more

ರೈತರಿಗೆ ಸಿಹಿ ಸುದ್ದಿ, ಯಾವುದೇ ಬಡ್ಡಿ ಇಲ್ಲದೆ 1 ಲಕ್ಷ ಸಾಲ ವಿತರಣೆ.!

  ರೈತನ (farmers contribution to Nation ) ಕೊಡುಗೆ ಈ ದೇಶದ ಆರ್ಥಿಕತೆ ಮಾತು ನಮ್ಮ ಜನಜೀವನಕ್ಕೂ ಕೂಡ ದೊಡ್ಡಮಟ್ಟದ್ದಾಗಿದೆ. ಹಾಗಾಗಿ ರೈತನ ಮತ್ತು ಕೃಷಿ ಕ್ಷೇತ್ರದ ಪ್ರಾಮುಖ್ಯತೆ ಅರಿತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತನನ್ನು ಆರ್ಥಿಕವಾಗಿ ಸ್ವಾವಲಂಬಿ ಮಾಡಲು ಮತ್ತು ಕೃಷಿ ಕ್ಷೇತ್ರವನ್ನು ಇನ್ನಷ್ಟು ಮುನ್ನಡೆಗೆ ತರಲು ಕೃಷಿಯಲ್ಲಿ ಆಧುನಿಕತೆ ತಂದು ಈ ಮೂಲಕ ಆದಾಯ ಜೊತೆಗೆ ಇಳುವರಿ ಹೆಚ್ಚುಗೊಳಿಸಲು ಸಾಕಷ್ಟು ಯೋಜನೆಗಳ ಮೂಲಕ ನೆರವಾಗುತ್ತಿವೆ. (Government banefits for farmer and … Read more

10ನೇ ತರಗತಿ ಪಾಸ್ ಆಗಿರುವವರಿಗೆ KSRTC, BMTC ಯಲ್ಲಿ ಉದ್ಯೋಗವಕಾಶ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.!

ರಾಜ್ಯದಲ್ಲಿ ಲಕ್ಷಾಂತರ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿದ್ದಾರೆ. ಇವರಿಗೆಲ್ಲ ಸರ್ಕಾರದಿಂದ ಸಿಹಿಸುದ್ದಿ ಇದೆ. ರಾಜ್ಯದಲ್ಲಿನ ಸರ್ಕಾರದ ವಿವಿಧ ಸಂಸ್ಥೆಗಳು ಹಾಗೂ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎನ್ನುವ ಅಧಿಕೃತ ಸುದ್ದಿ ಸರ್ಕಾರ ವತಿಯಿಂದ ಹೊರ ಬಿದ್ದಿದೆ. ಇದಕ್ಕೆ ಸಂಬಂಧಿಸಿದ ಹಾಗೆ ಯಾವ ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಎನ್ನುವ ಕರಡು ಪ್ರತಿ ಕೂಡ ಬಿಡುಗಡೆಯಾಗಿದ್ದು, ಅದರ ಬಗ್ಗೆ ಈ ಅಂಕಣದಲ್ಲಿ ಕೆಲ ಪ್ರಮುಖ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. ಕರ್ನಾಟಕ ಪರೀಕ್ಷಾ … Read more

ಭಾರತ್, ಇಂಡಿಯನ್, HP ಗ್ಯಾಸ್ ಉಜ್ವಲ ಯೋಜನೆ 2.0 ಮೂಲಕ ಪಡೆಯಲು ಉಚಿತವಾಗಿ ಅರ್ಜಿ ಸಲ್ಲಿಸುವ ವಿಧಾನ.!

  ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ (Pradana Mantri Ujwala Yojane) ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು (BPL) ಉಚಿತವಾಗಿ ಗ್ಯಾಸ್ ಕನೆಕ್ಷನ್ (Gas Connection) ಪಡೆಯಬಹುದು ಮತ್ತು ಪ್ರತಿ ತಿಂಗಳು ಗ್ಯಾಸ್ ಬುಕಿಂಗ್ ಮೇಲೆ ಸಬ್ಸಿಡಿ (Subsidy) ಪಡೆಯಬಹುದು. ಅದಕ್ಕೆ ಸರ್ಕಾರ ಮನದಂಡಗಳನ್ನು (terms and Conditions) ನಿಗದಿಪಡಿಸಿದ್ದು ಅವುಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು. ಅಂತೆಯೇ ಪ್ರಧಾನಮಂತ್ರಿ ಉಜ್ವಲ್ ಯೋಜನೆ 2.0 ಅರ್ಜಿ ಆಹ್ವಾನ ಮಾಡಲಾಗುತ್ತಿದೆ. ಮೊಬೈಲ್ ಮೂಲಕ ಆನ್ಲೈನ್ ನಲ್ಲಿ, ಹತ್ತಿರದ … Read more

ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಅಂದುಕೊಂಡಿರುವವರಿಗೆ ಮಹತ್ವದ ಸುದ್ದಿ.! ಈ ದಿನಾಂಕದಿಂದ ಮತ್ತೊಮ್ಮೆ ತಿದ್ದುಪಡಿಗೆ ಅವಕಾಶ.!

ರೇಷನ್ ಕಾರ್ಡ್ (Ration card) ಈಗ ಒಂದು ಅತ್ಯಗತ್ಯ ದಾಖಲೆಯಾಗಿದೆ. ಕೇಂದ್ರ ಸರ್ಕಾರದ ಯೋಜನೆಗಳಾಗಲಿ, ರಾಜ್ಯ ಸರ್ಕಾರದ ಯೋಜನೆಗಳೇ (Government Schemes) ಆಗಲಿ ಇವುಗಳ ಫಲಾನುಭವಿಗಳಾಗಲು ರೇಷನ್ ಕಾರ್ಡ್ ಇರುವುದು ಮುಖ್ಯ. ಇದರಲ್ಲಿ BPL ರೇಷನ್ ಕಾರ್ಡ್ ಇರುವವರಿಗೆ ಸರ್ಕಾರದಿಂದ ಅನೇಕ ವಿಷಯಗಳಲ್ಲಿ ವಿನಾಯಿತಿ ಕೂಡ ಇದೆ ಮತ್ತು ಸದ್ಯಕ್ಕೆ ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಗ್ಯಾರಂಟಿ ಯೋಜನೆಗಳಾದ (Gyarantee Schemes) ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆ (Gruhalakshmi and Annabhagya) ಹಣವು ಕೂಡ ಸಿಗುತ್ತಿದೆ. ಭಾರತ್ ಗೌರವ … Read more

ಭಾರತ್ ಗೌರವ ಯೋಜನೆ, ಪ್ರತಿಯೊಬ್ಬರಿಗೂ ಸಿಗಲಿದೆ 5000/- ಈ ರೀತಿ ಅರ್ಜಿ ಹಾಕಿ.!

  ಕರ್ನಾಟಕದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಕಾಂಗ್ರೆಸ್ ಸರ್ಕಾರವು (Karnataka Government) ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಗ್ಯಾರಂಟಿಯೇತರವಾದ ಹಲವು ಯೋಜನೆಗಳಿಂದ ಗಮನ ಸೆಳೆಯುತ್ತಿದೆ. ಸದ್ಯಕ್ಕೀಗ ಅಂಥಹದೇ ಒಂದು ವಿಶೇಷವಾದ ಕರ್ನಾಟಕ ಭಾರತ ಗೌರವ ಯಾತ್ರೆ ಯೋಜನೆ (Karnataka Bharath Gourava Yathre) ಹೆಸರಿನಲ್ಲಿ ಆರಂಭಿಸಿದೆ. ಈ ಯೋಜನೆಯ ಮೂಲಕ ಪ್ರವಾಸ ಮಾಡಲು ಬಯಸುವವರು ಸರ್ಕಾರದಿಂದ ರೂ.5000 ವರೆಗೆ ಸಹಾಯಧನ ಪಡೆಯಬಹುದು. ಕರ್ನಾಟಕ ಸರ್ಕಾರವು IRCTC ಲಿಮಿಟೆಡ್ ಸಹಯೋಗದೊಂದಿಗೆ ಈ ತೀರ್ಥಯಾತ್ರೆ ಪ್ರವಾಸವನ್ನು ಭಾರತ್ ಗೌರವ್ ಟೂರಿಸ್ಟ್ ರೈಲಿನಲ್ಲಿ ನಡೆಸುತ್ತಿದೆ. … Read more

ಯುವಕ ಯುವತಿಯರಿಗೆ ಸುವರ್ಣವಕಾಶ, ಉಚಿತ ಬ್ಯೂಟಿಷಿಯನ್, ಜಿಮ್ ಟ್ರೈನರ್ ಹಾಗೂ ವಿಡಿಯೋಗ್ರಫಿಗೆ ತರಬೇತಿಗೆ ಅರ್ಜಿ ಆಹ್ವಾನ.!

  ರಾಷ್ಟ್ರೀಯ ಯುವಜನತೆಯ ಪ್ರಯುಕ್ತವಾಗಿ ರಾಜ್ಯದ ಯುವಜನತೆಗೆ ಒಂದು ಒಳ್ಳೆ ಸಿಹಿ ವಿಚಾರವನ್ನು ಈ ದಿನ ಹಂಚಿಕೊಳ್ಳುತ್ತಿದ್ದೇವೆ. ಈಗಾಗಲೇ ರಾಜ್ಯ ಸರ್ಕಾರವು ಯುವಜನತೆಗಾಗಿ ಸಾಕಷ್ಟು ಯೋಜನೆಗಳನ್ನು ಕೈಗೊಂಡಿದೆ ಮತ್ತು ನಿರುದ್ಯೋಗಿ ಯುವಕ ಯುವತಿಯರಿಗೆ ಅವರ ಜೀವನ ನಿರ್ವಹಣೆಗಾಗಿ ಮಾಸಿಕ ರೂ.3000 ತನಕ ನಿರುದ್ಯೋಗಿ ಭತ್ಯೆಯನ್ನು ಕೂಡ ವಿತರಣೆ ಮಾಡುತ್ತಿದೆ. ಇದರೊಂದಿಗೆ ಈಗ ಮತ್ತೊಂದು ವಿಚಾರವಾಗಿ ಪ್ರಕಟಣೆ ಹೊರಡಿಸಿದ್ದು 2023-24ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಉಚಿತವಾಗಿ ಪರಿಶಿಷ್ಟ ಜಾತಿ … Read more

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಆಸಕ್ತರು ಅರ್ಜಿ ಸಲ್ಲಿಸಿ.! ವೇತನ 35,000/-

ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಇದೆ. ಅದೇನೆಂದರೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ (RDWSD) ಜಲ ಜೀವನ್ ಮಿಷನ್ ಯೋಜನೆಯಡಿ (Jalajeevan Mission) ಶಿವಮೊಗ್ಗ ಜಿಲ್ಲೆ (Shimoga district) ವ್ಯಾಪ್ತಿ ವಿಭಾಗ ಕಛೇರಿಯಲ್ಲಿ ಖಾಲಿ ಇರುವ ಕೆಲ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಎಲ್ಲಾ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ನೇಮಕಾತಿ ನಿಬಂಧನೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ (Nitification) ಹೊರಡಿಸಲಾಗಿದ್ದು, … Read more

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್.

  ಸರ್ಕಾರ ತಂದಿರುವ ಗ್ಯಾರಂಟಿ ಯೋಜನೆಗಳಾದ (Guarantee Schemes ) ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಯೋಜನೆಯ (Gruhalakshmi and Annabhagya Scheme) ಹೆಚ್ಚುವರಿ ಪಡೆದ ಹಣ ಪಡೆಯಬೇಕು ಎಂದರೆ ರೇಷನ್ ಕಾರ್ಡ್ (Ration card) ಕಡ್ಡಾಯ ದಾಖಲೆಯಾಗಿದೆ. ಅದರಲ್ಲೂ BPL ರೇಷನ್ ಕಾರ್ಡ್ ಇದ್ದವರಿಗೆ ಅನ್ನ ಭಾಗ್ಯ ಯೋಜನೆಯಿಂದ ಪ್ರತಿ ಸದಸ್ಯನಿಗೆ 5 Kg ಪಡಿತರ ಹಾಗೂ 5 Kg ಹೆಚ್ಚುವರಿ ಅಕ್ಕಿ ಹಣ ಸಿಗುತ್ತದೆ. ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೆ ಗ್ಯಾರಂಟಿಯೇತರವಾಗಿ ಕೂಡ ಕೇಂದ್ರ ಮತ್ತು ರಾಜ್ಯ … Read more

ಆಶ್ರಯ ಯೋಜನೆ ಸ್ವಂತ ಮನೆ ಇಲ್ಲದವರಿಗೆ ಉಚಿತ ಸೈಟ್ ಹಂಚಿಕೆ ಆಸಕ್ತರು ಅರ್ಜಿ ಸಲ್ಲಿಸಿ.!

ಪ್ರತಿಯೊಬ್ಬರಿಗೂ ಕೂಡ ಆಶ್ರಯ ಬೇಕು. ನೆಮ್ಮದಿಯಾಗಿ ನೆಲೆಯೂರಲು ನಮ್ಮದೆನ್ನುವ ಸ್ವಂತ ಮನೆ (Own House) ಇರಬೇಕು ಅಥವಾ ಸ್ವಂತ ಮನೆ ನಿರ್ಮಿಸಿಕೊಳ್ಳುವುದಕ್ಕೆ ಜಾಗ ಆದರೂ ಇರಬೇಕು. ಆದರೆ ಇನ್ನೂ ಅಭಿವೃದ್ಧಿಶೀಲ ರಾಷ್ಟ್ರವಾಗಿರುವ ನಮ್ಮ ದೇಶದಲ್ಲಿ ಬಡವರು, ನಿರ್ಗತಿಕರು, ಹಿಂದುಳಿದ ವರ್ಗದವರು ಚಿಕ್ಕ ಪುಟ್ಟ ಬಾಡಿಗೆ ಮನೆಗಳಲ್ಲಿ ರಸ್ತೆ ಬದಿಯಲ್ಲಿ ಜೀವನ ಸಾಗುತ್ತಿದ್ದಾರೆ, ಇನ್ನು ಕೆಲವರು ಸರ್ಕಾರದ ನೆರವಿಗಾಗಿ ಕಾಯುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಸತಿ ಯೋಜನೆಗಳನ್ನು ಆಯೋಜಿಸಿ(Government Housing Schemes) ಮನೆ ಕಟ್ಟುವ ಕೊಳ್ಳುವವರಿಗೆ ಅನುಕೂಲ … Read more