ನಿಮ್ಮ ಜಮೀನು ಒತ್ತುವರಿ ಮಾಡಿದ್ದಾರ.? ಅಕ್ಕ ಪಕ್ಕದವರು ನಿಮ್ಮ ಜಮೀನು ಬಿಡಲು ಒಪ್ಪುತ್ತಿಲ್ವಾ.? ಚಿಂತೆ ಬಿಡಿ ಹೀಗೆ ಮಾಡಿ ಸಾಕು ನಿಮ್ಮ ಜಮೀನು ವಾಪಸ್ ಬಿಟ್ಟು ಕೊಡ್ತಾರೆ
ಎಲ್ಲ ರೈತರು ಕೂಡ ತಮ್ಮ ಜಮೀನಿನ ಹದ್ದುಬಸ್ತು ಮಾಡಲು ಭೂ ಸರ್ವೇ ಇಲಾಖೆಗೆ ಗಡಿ ಗುರುತಿಸಿ ಕೊಡುವಂತೆ ಅರ್ಜಿ ಹಾಕುತ್ತಾರೆ. ಅದರಂತೆ ಸರ್ವೆ ಮಾಡುವವರು ಅಳತೆ ಮಾಡಲು ಬಂದಾಗ ಅಕ್ಕಪಕ್ಕ ಜಮೀನಿನ ರೈತರು ಅದಕ್ಕೆ ಕಿರಿಕ್ ಮಾಡುವುದನ್ನು ನೋಡಿರುತ್ತೇವೆ. ಒಂದು ವೇಳೆ ಸರ್ವೆ ಆದಮೇಲೆ ನಿಮ್ಮ ಜಮೀನನ್ನು ಪಕ್ಕದ ರೈತರು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವುದು ಗೊತ್ತಾದಾಗ ಅವರನ್ನು ಅದನ್ನು ಬಿಡುವಂತೆ ಕೇಳಿದರೆ ಅವರು ಜಗಳಕ್ಕೆ ಬರುತ್ತಾರೆ. ಭೂಮಾಪನ ಇಲಾಖೆಯಿಂದ ನೀಡಿರುವ ದಾಖಲೆ ಪ್ರಕಾರ ಜಮೀನು ಬಿಟ್ಟುಕೊಡಲು … Read more