ಸ್ವಯಂ ಉದ್ಯೋಗಕ್ಕೆ 15 ಲಕ್ಷ ರೂಪಾಯಿ ಸಾಲ ಸೌಲಭ್ಯ.! 50% ಸಾಲ ಮನ್ನಾ.! ಆಸಕ್ತರು ಅರ್ಜಿ ಸಲ್ಲಿಸಿ.!

  ಆತ್ಮನಿರ್ಭರ ಭಾರತ ವನ್ನಾಗಿ ಮಾಡುವ ಪರಿಕಲ್ಪನೆಯಲ್ಲಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಮಂತ್ರಾಲಯ (MOFPI) ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪಾಲುದಾರಿಕೆಯೊಂದಿಗೆ, ಹಾಲಿ ಕಾರ್ಯನಿರ್ವಹಿಸುತ್ತಿರುವ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ವಿಸ್ತರಿಸುವಿಕೆ ಹಾಗೂ ಹೊಸದಾಗಿ ಕಿರು ಆಹಾರ ಸಂಸ್ಕರಣ ಉದ್ಯಮಿ ಆರಂಭಿಸುವವರಿಗೆ ಹಣಕಾಸಿನ ನೆರವು, ತಾಂತ್ರಿಕ ಹಾಗೂ ವ್ಯಾಪಾರ ಬೆಂಬಲವನ್ನು ಒದಗಿಸಲು ನಿರ್ಧರಿಸಿದೆ. ಪ್ರಧಾನ ಮಂತ್ರಿಗಳ ಕೇಂದ್ರ ಪ್ರಾಯೋಜಿತ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (PM FEP) ಯೋಜನೆ ಜಾರಿಗೆ ತರಲಾಗಿದೆ. … Read more

ಲೇಬರ್ ಕಾರ್ಡ್ ಇದ್ದರೆ 5 ಲಕ್ಷ ಇದ್ದಂತೆ, ಲೇಬರ್ ಕಾರ್ಡ್ ಇರುವವರಿಗೆ ಸಿಗುವ 15 ಸೌಲಭ್ಯಗಳು ಯಾವುವು ಅಂತ ನೋಡಿ.!

  ಕರ್ನಾಟಕ ಸರ್ಕಾರ ಅಸಂಘಟಿತ ವಲಯದಲ್ಲಿ ದುಡಿಯುವ ಕಾರ್ಮಿಕರಿಗೆ ಲೇಬರ್ ಕಾರ್ಡ್ ಗಳನ್ನು (Labour card) ನೀಡುತ್ತಿದೆ. ಕಾರ್ಮಿಕ ಮಂಡಳಿಯಲ್ಲಿ ನೋಂದಾಯಿತರಾಗಿರುವ ಎಲೆಕ್ಟ್ರಿಷಿಯನ್‌ಗಳು, ಕಟ್ಟಡ ಕಾರ್ಮಿಕರು, ಪ್ಲಂಬರ್‌ಗಳು, ಪೇಂಟರ್‌ಗಳು ಮತ್ತು ಇತರ ಕಾರ್ಮಿಕರು ಈ ಕಾರ್ಮಿಕರ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಸರ್ಕಾರದಿಂದ ಅಧಿಕೃತ ಗುರುತಿನ ಚೀಟಿಯನ್ನು ಪಡೆದುಕೊಳ್ಳಬಹುದು. ಈ ರೀತಿ ಕಟ್ಟಡ ನಿರ್ಮಾಣ ಹಾಗೂ ಇತರೆ ನಿರ್ಮಾಣ ಕಾರ್ಮಿಕರು ಲೇಬರ್ ಕಾರ್ಡ್ ಗಳನ್ನು ಪಡೆದಿದ್ದರೆ ಅವರಿಗೆ ಮಂಡಳಿ (board) ವತಿಯಿಂದ ಸುಮಾರು 15ಕ್ಕೂ ಹೆಚ್ಚು ಸೌಲಭ್ಯಗಳು … Read more

ಕೇವಲ 10 ಲಕ್ಷಕ್ಕೆ ಸಿಗಲಿದೆ 14 ಆಸನಗಳ ದೊಡ್ಡ ಕಾರ್, ಬಾಡಿಗೆ ಬಿಸಿನೆಸ್ ಮಾಡಲು ಬೆಸ್ಟ್ ಕಾರ್.! ಈ ಕಾರ್ ನಲ್ಲಿ ಏನೆಲ್ಲಾ ವೈಶಿಷ್ಟ್ಯಗಳಿವೆ ನೋಡಿ.!

ಈಗ ಪ್ರತಿ ಮನೆಗೂ ಒಂದು ವಾಹನದ ಅವಶ್ಯಕತೆ ಖಂಡಿತ ಇದೆ ಕಾಲೇಜು ಕಚೇರಿ ಹೋಗುವವರಿಗಂತೂ ಸಮಯಕ್ಕೆ ಸರಿಯಾಗಿ ಸ್ಥಳ ತಲುಪಿಲ್ಲ ಟೂ ವೀಲರ್ ಬೇಕೇ ಬೇಕು. ಫ್ಯಾಶನ್ ಗಾಗಿ ಮಾತ್ರವಲ್ಲದೆ ಇದೊಂದು ಅವಶ್ಯಕತೆ ಕೂಡ ಆಗಿದೆ. ಇನ್ನು ಫ್ಯಾಮಿಲಿ ಸ್ವಲ್ಪ ದೊಡದಾಗಿದ್ದರಂತೂ ಕೂಡ ಒಂದು ಕಾರ್ ಬೇಕೇ ಬೇಕು. ಕುಟುಂಬದವರೆಲ್ಲ ಯಾವುದೇ ಗಡಿಬಿಡಿ ಇಲ್ಲದೆ ಪ್ರವಾಸ ಮಾಡಬೇಕು ಎಂದರೆ ಅಥವಾ ಕುಟುಂಬಕ್ಕೆ ಬೇಕಾದ ಶಾಪಿಂಗ್ ಮಾಡಬೇಕು ಎಂದರೆ ಹೀಗೆ ನಾನಾ ಕಾರಣಕ್ಕಾಗಿ ನಾಲ್ಕು ಜನ ಇರುವ ಮನೆಗೆ … Read more

ಇನ್ಮುಂದೆ ಈ ರೈತರು ಭೂಮಿ ಮಾರಟ ಮಾಡಬಾರದು, ಯಾರು ಕೂಡ ಈ ರೈತರ ಭೂಮಿ ಖರೀದಿಸಲುಬಾರದು.! ಸರ್ಕಾರದಿಂದ ಖಡಕ್ ಸೂಚನೆ.!

  ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ಅಧಿಕಾರ ಸ್ಥಾಪಿಸಿದ ಮೇಲೆ ತನ್ನ ಮಹತ್ವಕಾಂಕ್ಷಿಯ ಪಂಚ ಖಾತ್ರಿ ಯೋಜನೆಗಳು (Gyarantee Scheme) ಮಾತ್ರವಲ್ಲದೆ ಬಜೆಟ್ ನಲ್ಲಿಯೂ ಸಹ ಅನೇಕ ಜನಪರ ಯೋಜನೆಗಳನ್ನು ಘೋಷಿಸಿದೆ. ಇದರ ನಡುವೆ ಸಾಕಷ್ಟು ಯೋಜನೆಗಳಿಗೆ ತಿದ್ದುಪಡಿ ಕಾರ್ಯ ಕೂಡ ನಡೆಯುತ್ತಿದ್ದು ಕಂದಾಯ ಇಲಾಖೆಯಲ್ಲಿ ಬಹಳ ದೊಡ್ಡ ಪರ್ವವೇ ನಡೆಯುತ್ತಿದೆ ಎನ್ನಬಹುದು. ಈ ವರ್ಷ ಕಂದಾಯ ಇಲಾಖೆಯಲ್ಲಿ ಸಾಕಷ್ಟು ನಿಯಮಗಳು ಬದಲಾವಣೆ ಆಗಿದ್ದು, ಸರ್ಕಾರವು ಈ ಹಿಂದೆ ಭರವಸೆ ಕೊಟ್ಟಿದ್ದ ರೀತಿಯಲ್ಲಿಯೇ ದಲಿತರ ಭೂಮಿ ವಾಪಸ್ ಕೊಡಿಸುವ … Read more

ಗೃಹಲಕ್ಷ್ಮಿ ಯೋಜನೆ 4ನೇ ಕಂತಿನ ಹಣ 2000 ಪಡೆಯಲು ಈ ಕೆಲಸ ಮಾಡುವುದು ಕಡ್ಡಾಯ.! ಇಲ್ಲದಿದ್ರೆ ಹಣ ಬರಲ್ಲ.!

  ಗೃಹಲಕ್ಷ್ಮಿ ಯೋಜನೆ(Gruhalakshmi Scheme) ಜಾರಿಯಾಗಿ ಅರ್ಹ ಫಲಾನುಭವಿಗಳಿಗೆ ಖಾತೆಗೆ DBT ಮೂಲಕ ಮೂರು ಕಂತಿನ ಹಣ ತಲುಪಿದೆ. ಆದರೂ ಕೂಡ ಇನ್ನು ಅನೇಕರು ನಮಗೆ ಒಂದು ಕಂತಿನ ಹಣ ಕೂಡ ಬಂದಿಲ್ಲ ಎಂದು ದೂರುತ್ತಿದ್ದಾರೆ. ಇವರಿಗೆಲ್ಲ ಸರ್ಕಾರವು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್ (Gruhalakshmi Adalath) ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದೆ. ಇದರೊಂದಿಗೆ ಈ ಒಂದು ದಾಖಲೆಯನ್ನು ಸರಿಪಡಿಸಿಕೊಳ್ಳದೆ ಇದ್ದರೆ ಈಗ ಹಣ ಪಡೆಯುತ್ತಿರುವವರೆಗೂ ಕೂಡ ಅದು ನಿಂತು ಹೋಗಬಹುದು. ಗೃಹಲಕ್ಷ್ಮಿ ಯೋಜನೆ … Read more

ಮನೆ ಇಲ್ಲದವರಿಗೆ & ಬಾಡಿಗೆ ಮನೆಯಲ್ಲಿ ಇರುವವರಿಗೆ ರಾಜ್ಯ ಸರ್ಕಾರದ ವತಿಯಿಂದ ವಸತಿ ಯೋಜನೆ.!

  ಮನೆ ಎನ್ನುವುದು ಮನುಷ್ಯನಿಗೆ ಮೂಲಭೂತ ಅವಶ್ಯಕತೆ. ಮನುಷ್ಯನಿಗೆ ಆರೋಗ್ಯ ಹಾಗೂ ರಕ್ಷಣೆ ಇರಬೇಕು ಎಂದರೆ ಆತನಿಗೊಂದು ಆಸರೆ ಅವಶ್ಯಕತೆ ಇದ್ದೇ ಇರುತ್ತದೆ. ಹಾಗಾಗಿ ಪ್ರತಿಯೊಂದು ಕುಟುಂಬಕ್ಕೂ ಸೂರು ಒದಗಿಸಿಕೊಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆ ರೂಪಿಸಿ ನೆರವಾಗುತ್ತಿವೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರವು ಬಸವ ವಸತಿ ಯೋಜನೆಯಲ್ಲಿ ಸಾವಿರಾರು ಮನೆಗಳನ್ನು ಮಂಜೂರು ಮಾಡಿ ಸುದ್ದಿಯಾಗಿತ್ತು. ಈಗ ಮತ್ತೊಮ್ಮೆ ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವ ಜನರಿಗಾಗಿ ರಾಜೀವ್ ಗಾಂಧಿ … Read more

ಅಂಚೆ ಇಲಾಖೆಯಲ್ಲಿ ಉದ್ಯೋಗವಕಾಶ ಆಸಕ್ತರು ಅರ್ಜಿ ಸಲ್ಲಿಸಿ ವೇತನ 63,200

  ಸರ್ಕಾರಿ ಉದ್ಯೋಗ ಪಡೆಯಬೇಕು ಎಂದು ಆಸಕ್ತಿ ಹೊಂದಿ ಹಗಲಿರುವ ಶ್ರಮಿಸುತ್ತಿರುವ ಆಕಾಂಕ್ಷಿಗಳಿಗೆ ಕೇಂದ್ರ ಸರ್ಕಾರದ ವತಿಯಿಂದ ಸಿಹಿಸುದ್ದಿ ಇದೆ. ಅದೇನೆಂದರೆ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರವ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಭರ್ತಿ ಮಾಡುವ ಕಾರ್ಯ ನಡೆಯುತ್ತಿದೆ. ಸಾಮಾನ್ಯವಾಗಿ ಪ್ರತಿ ವರ್ಷವೂ ಕೂಡ ಅಂಚೆ ಇಲಾಖೆಯು ತನ್ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ದೇಶದ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿ ಉದ್ಯೋಗವಕಾಶ ಕಲ್ಪಿಸಿಕೊಡುತ್ತದೆ. ಅಂತೆಯೇ ಈ ವರ್ಷದ ಕೊನೆಯಲ್ಲಿ ಹೊಸ ವರ್ಷದ ಆರಂಭದ ನಡುವೆ ಇಂಥದೊಂದು ಅವಕಾಶ … Read more

ಉಚಿತ ವಿದ್ಯುತ್ ಹೊಲಿಗೆ ಯಂತ್ರ ವಿತರಣೆ.! ಆಸಕ್ತರು ಅರ್ಜಿ ಸಲ್ಲಿಸಿ…

  ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಜನತೆಗಾಗಿ 5 ವಿಶೇಷ ಗ್ಯಾರೆಂಟಿ ಯೋಜನೆಗಳನ್ನು (Gyarantee Schemes) ಜಾರಿಗೆ ತಂದಿದೆ. ಈ ಐದು ಯೋಜನೆಗಳಲ್ಲಿ ಮಹಿಳೆಯರಿಗೇ ಹೆಚ್ಚಿನ ಪಾಲಿದೆ ಎಂದು ಹೇಳಿದರೂ ತಪ್ಪಾಗುವುದಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಕರ್ನಾಟಕ ರಾಜ್ಯಾದಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ. ಅನ್ನಭಾಗ್ಯ ಯೋಜನೆಯ ಮೂಲಕ ಪ್ರತಿ ಸದಸ್ಯನಿಗೆ 170 ರೂಪಾಯಿಯಂತೆ ಆ ಕುಟುಂಬದ ಮುಖ್ಯಸ್ಥ ಸ್ಥಾನದಲ್ಲಿರುವ ಮಹಿಳೆಯ ಬ್ಯಾಂಕ್ ಖಾತೆಗೆ DBT ಮೂಲಕ ಹಣ ವರ್ಗಾವಣೆ ಆಗುತ್ತಿದೆ, ಅದೇ ರೀತಿ ಗೃಹಲಕ್ಷ್ಮಿ … Read more

ಸ್ವಂತ ವಾಹನ ಇರುವವರಿಗೆ ಡೆಡ್ ಲೈನ್.! ಈ ದಿನಾಂಕದೊಳಗೆ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ.!

ಈಗಿನ ಕಾಲದಲ್ಲಿ ಪ್ರತಿಯೊಂದು ಮನೆಯಲ್ಲೂ ಕೂಡ ದ್ವಿಚಕ್ರ ಅಥವಾ ನಾಲ್ಕು ಚಕ್ರದ ಸ್ವಂತ ವಾಹನ ಇದ್ದೇ ಇರುತ್ತದೆ. ಈ ರೀತಿ ವಾಹನ ಹೊಂದಿರುವ ಎಲ್ಲರಿಗೂ ಕೂಡ ಸರ್ಕಾರ ಒಂದು ಆದೇಶ ಹೊರಡಿಸಿದೆ. ಅದೇನೆಂದರೆ, ಯಾರು 2019ಕ್ಕೂ ಮುಂಚೆ ವಾಹನಗಳನ್ನು ಖರೀದಿಸಿದ್ದರು ಅವರೆಲ್ಲ ತಮ್ಮ ನಂಬರ್ ಪ್ಲೇಟ್ ಅನ್ನು ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಆಗಿ ಬದಲಾಯಿಸಿಕೊಳ್ಳಬೇಕು ಎಂದು ಆದೇಶ ಹೊರಡಿಸಿದೆ. ಈಗಾಗಲೇ ದೇಶದ ಹಲವು ರಾಜ್ಯಗಳನ್ನು ಇದನ್ನು ಅಳವಡಿಸಿಕೊಳ್ಳಲಾಗಿದೆ ಮತ್ತು ಆ ರಾಜ್ಯಗಳಲ್ಲಿ ಇದನ್ನು ಉಲ್ಲಂಘಿಸಿದವರಿಗೆ … Read more

ಗೃಹಲಕ್ಷ್ಮಿ ಯೋಜನೆ / ಅನ್ನ ಭಾಗ್ಯ ಯೋಜನೆ ಅನರ್ಹರ ಪಟ್ಟಿ ಬಿಡುಗಡೆ, ಈ ಲಿಸ್ಟ್ ನಲ್ಲಿ ಹೆಸರು ಇದ್ದವರಿಗೆ 2,000 ಬರಲ್ಲ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ.!

  ಕರ್ನಾಟಕ ರಾಜ್ಯ ಸರ್ಕಾರವು ನೀಡಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯು (Annabhagya and Gruhalakshmi) ರೇಷನ್ ಕಾರ್ಡ್ ಆಧಾರಿತ ಯೋಜನೆಗಳಾಗಿವೆ ಎಂದೇ ಹೇಳಬಹುದು. ಈ ಯೋಜನೆಗಳ ಮೂಲಕ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿರುವ ಮಹಿಳೆಯು ಸರ್ಕಾರದಿಂದ ಸಹಾಯಧನವನ್ನು ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು ರೂ.2000 ಕುಟುಂಬ ನಿರ್ವಹಣೆಗಾಗಿ ಸಹಾಯಧನ ಹಾಗೂ ಅನ್ನಭಾಗ್ಯ ಯೋಜನೆಯ ಮೂಲಕ ಆ ರೇಷನ್ ಕಾರ್ಡ್ ನಲ್ಲಿರುವ ಪ್ರತಿ ಸದಸ್ಯನಿಗೆ 5Kg ಬದಲಿಗೆ … Read more