ನಟ ಪ್ರೇಮ್ ಕಣ್ಣೀರಿನಿನ ಕಥೆ, ಪ್ರೇಮ್ ಹೆಂಡತಿಯ ತ್ಯಾಗ ನೋಡಿದ್ರೆ ನಿಜಕ್ಕೂ ಹೆಮ್ಮೆ ಆಗುತ್ತೆ.

ಕನ್ನಡ ಚಲನಚಿತ್ರ ರಂಗದಲ್ಲಿ ಲವ್ಲಿ ಸ್ಟಾರ್ ಎಂದೇ ಗುರುತಿಸಿಕೊಂಡಿರುವಂತಹ ನಟ ಪ್ರೇಮ್ ಅವರು ಸ್ಯಾಂಡ್ ವುಡ್ ನಲ್ಲಿ ಒಂದಷ್ಟು ಸಿನಿಮಾಗಳನ್ನು ಮಾಡುವುದನ್ನು ಮೂಲಕ ತುಂಬಾ ಫೇಮಸ್ ಆಗಿದ್ದಾರೆ. ನಟ ಪ್ರೇಮ್ ಅವರು ಚಿತ್ರರಂಗಕ್ಕೆ ಬರುವಂತಹ ಸಂದರ್ಭದಲ್ಲಿ ಹೇಗಿದ್ದರೂ ಈಗಲೂ ಸಹ ಅದೇ ರೀತಿಯಲ್ಲಿ ತುಂಬಾ ಹ್ಯಾಂಡ್ಸಮ್ ಆಗಿ ಕಾಣುತ್ತಾರೆ. ಪ್ರೇಮ್ ಅವರು ಕನ್ನಡದಲ್ಲಿ ನಟಿಸಿದಂತಹ ಮೊದಲ ಸಿನಿಮಾ ಎಂದರೆ ಪ್ರಾಣ ಈ ಒಂದು ಸಿನಿಮಾದಲ್ಲಿ ಅಂದುಕೊಂಡಸ್ಟರ ಮಟ್ಟಿಗೆ ಇವರಿಗೆ ಯಶಸ್ಸು ಸಿಗಲಿಲ್ಲ ನಂತರದಲ್ಲಿ 2005 ತೆರೆ ಕಂಡಂತಹ … Read more

ಎರಡನೆಯ ಮದುವೆಯ ಬಗ್ಗೆ ಅಧಿಕೃತ ಘೋಷಣೆ ಮಾಡಿದ ಮೇಘಾನ ರಾಜ್

ಸುಂದರ್ ರಾಜ್ ಮತ್ತು ಪ್ರಮೀಳಾ ಜೋಷಾಯಿ ಅವರ ಮುದ್ದಾದ ಮಗಳು ಮೇಘನಾ ರಾಜ್ ರವರು ಕನ್ನಡ ಚಿತ್ರರಂಗದಲ್ಲಿ ಕೆಲವೊಂದು ಸಿನಿಮಾಗಳನ್ನು ಮಾಡುವ ಮುಖಾಂತರ ಗುರುತಿಸಿಕೊಂಡಿದ್ದಾರೆ ಅಷ್ಟೇ ಅಲ್ಲದೆ ಇವರು ಕನ್ನಡದ ಚಿತ್ರ ನಟನಾದಂತಹ ಚಿರಂಜೀವಿ ಸರ್ಜಾ ಅವರನ್ನು ಮದುವೆಯಾದ ನಂತರ ಹೆಚ್ಚಿನ ಫೇಮಸ್ ಆದರು. ನಟಿ ಮೇಘನಾ ರಾಜ್ ಅವರು ಬಾಲ ನಟಿಯಾಗಿಯೂ ಗುರುತಿಸಿಕೊಂಡಿದ್ದು ನಂತರದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರದ ಮೂಲಕ ಹೀರೋಯಿನ್ ಆಗಿ ಚಿತ್ರರಂಗ ಪ್ರವೇಶ ಮಾಡುತ್ತಾರೆ. ಕನ್ನಡದಲ್ಲಿ ಇವರು ಪುಂಡ ಎನ್ನುವಂತಹ ಸಿನಿಮಾದ … Read more

ಪುನೀತ್ ಫೋಟೋ ನೋಡಿ ಅಪ್ಪು ಅಪ್ಪು ಎಂದು ಕೂಗಿ ಕರೆದ ರಾಯನ್ ರಾಜ್ ಸರ್ಜಾ. ಈ ಕ್ಯೂಟ್ ವಿಡಿಯೋ ನೋಡಿ

ಸರ್ಜಾ ಕುಟುಂಬದಲ್ಲಿ ಇದೀಗ ಸಂತಸ ಮನೆ ಮಾಡಿದ್ದು ಎಲ್ಲರ ಮುಖದಲ್ಲಿಯೂ ಸಹ ಮಂದಹಾಸ ಎದ್ದು ಕಾಣುತ್ತಿದೆ. ಧ್ರುವ ಸರ್ಜಾ ಅವರು ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ ಪ್ರೇರಣ ಅವರು ಬೆಂಗಳೂರಿನ ಒಂದು ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನನ ನೀಡಿದ್ದಾರೆ ಈ ಒಂದು ಸಂತೋಷದ ವಿಷಯವನ್ನು ಸ್ವತಃ ಧ್ರುವ ಸರ್ಜಾ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಷಯ ತಿಳಿದ ನಂತರ ಸರ್ಜಾ ಕುಟುಂಬದವರು ಆಸ್ಪತ್ರೆಗೆ ಧಾವಿಸಿ ಮಗುವನ್ನು ನೋಡಿ ತುಂಬಾ ಖುಷಿಪಟ್ಟಿದ್ದಾರೆ. ಅಷ್ಟೇ ಅಲ್ಲದೆ ಧ್ರುವ … Read more

ಅಭಿಮಾನಿ ನೀಡಿದಂತಹ ಉಡುಗೊರೆ ತೆಗೆದುಕೊಂಡ ಅಪ್ಪು ನಂತರ ಮಾಡಿದ್ದೇನು ಗೊತ್ತ.? ನಿಜಕ್ಕೂ ಆಶ್ಚರ್ಯ ಆಗುತ್ತೆ ಈ ವಿಡಿಯೋ ನೋಡಿದ್ರೆ.

ಕನ್ನಡದ ಕೋಟ್ಯಾಂತರ ಹೃದಯಗಳಲ್ಲಿ ಇನ್ನೂ ಸಹ ಮನೆ ಮಾಡಿರುವಂತಹ ನಮ್ಮ ನಿಮ್ಮೆಲ್ಲರ ಡಾ. ಪುನೀತ್ ರಾಜಕುಮಾರ್ ಅವರು ಮುಗ್ಧ ಮನಸ್ಸಿನ ಸರಳ ವ್ಯಕ್ತಿತ್ವದ ವ್ಯಕ್ತಿ. ಎಷ್ಟೇ ಸಾಧನೆಯನ್ನು ಮಾಡಿದ್ದರು ಸಹ ಪುನೀತ್ ರಾಜ್‌ಕುಮಾರ್ ಅವರು ಸರಳತೆಯನ್ನ ಹೊಂದಿದ್ದರು. ಸೆಲೆಬ್ರಿಟಿಗಳು ಎಂದ ಕೂಡಲೇ ಇವರನ್ನು ಸಾಕಷ್ಟು ಜನರು ಫಾಲೋ ಮಾಡುತ್ತಾ ಇರುತ್ತಾರೆ. ಅವರಂತೆ ತಮ್ಮ ಜೀವನದಲ್ಲಿ ಕೆಲವೊಂದಷ್ಟು ಅಭ್ಯಾಸಗಳನ್ನ ರೂಡಿ ಮಾಡಿಕೊಂಡಿರುತ್ತಾರೆ. ಪುನೀತ್ ರಾಜಕುಮಾರ್ ಅವರು ಸಾಕಷ್ಟು ಸಮಾಜ ಸೇವೆಗಳಲ್ಲಿ ತೊಡಗಿಕೊಂಡಿದ್ದರು ಆದರೂ ಸಹ ಇವರು ಎಲ್ಲಿಯೂ ತಮ್ಮ … Read more

ಕೋಟಿ ಕೊಟ್ರು ಬಿಗ್ ಬಾಸ್ ಮನೆಗೆ ಹೋಗಲ್ಲ ಎಂದು ಸಿಕ್ಕ ಅವಕಾಶವನ್ನು ತಿರಸ್ಕರಿಸಿದ ಟೆನ್ನಿಸ್ ಕೃಷ್ಣ, ಕಾರಣ ಕೇಳಿದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ.

ನಮ್ಮ ಕನ್ನಡ ಚಿತ್ರರಂಗ ಎನ್ನುವಂತಹದ್ದು ಕೇವಲ ನಟ ಮತ್ತು ನಟಿಯರಿಂದ ರಚನೆ ಆಗಿಲ್ಲ ಬದಲಿಗೆ ಅಲ್ಲಿ ಹಾಸ್ಯ ನಟರು, ಖಳನಟರು ಇನ್ನಿತರ ಪೋಷಕ ನಟರು ಹೀಗೆ ಎಲ್ಲಾ ಕಲಾವಿದರವು ಸೇರಿದರೆ ಕನ್ನಡ ಚಿತ್ರರಂಗ. ಅದರಲ್ಲಿ ಹಾಸ್ಯ ನಟನೆಯ ಮೂಲಕ ಕೆಲವೊಂದಷ್ಟು ಕಲಾವಿದರು ತಮ್ಮನ್ನು ತಾವು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ನಟ ಟೆನ್ನಿಸ್ ಕೃಷ್ಣ ಅವರು ಕನ್ನಡ ಚಿತ್ರರಂಗದಲ್ಲಿ ಹಾಸ್ಯಲೋಕವನ್ನೇ ಸೃಷ್ಟಿ ಮಾಡಿದ್ದಾರೆ ತಮ್ಮ ಹಾಸ್ಯ ಪ್ರಜ್ಞೆಯ ಮೂಲಕ ಜನರನ್ನು ರಂಜಿಸುತ್ತಾ ಬಂದಿದ್ದಾರೆ. ಸುಮಾರು 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವಂತಹ … Read more

ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಹಾಸ್ಯ ನಟ ಚಿಕ್ಕಣ್ಣ, ಹುಡುಗಿ ಯಾರು ಗೊತ್ತಾ.?

ಹಾಸ್ಯ ನಟ ಚಿಕ್ಕಣ್ಣ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ, ತಮ್ಮ ಕಾಮಿಡಿ ಟೈಮಿಂಗ್ ಮತ್ತೆ ವಿಶೇಷವಾದಂತಹ ಮ್ಯಾನರಿಸಂನ ಮೂಲಕ ಅಭಿಮಾನಿಗಳ ಬಳಗವನ್ನೇ ಸೃಷ್ಟಿ ಮಾಡಿಕೊಂಡಿರುವಂತಹ ಚಿಕ್ಕಣ್ಣ ಅವರು ಕನ್ನಡ ಚಲನಚಿತ್ರ ರಂಗದಲ್ಲಿ ಮೇರು ಹಾಸ್ಯ ಕಲಾವಿದ ಎಂದೇ ಗುರುತಿಸಿಕೊಂಡಿದ್ದಾರೆ. ಹಾಸ್ಯ ನಟನೆ ಅಥವಾ ಹಾಸ್ಯ ಪ್ರಜ್ಞೆ ಎನ್ನುವಂತಹದ್ದು ಎಲ್ಲರಲ್ಲಿಯೂ ಸಹ ಇರುವುದಿಲ್ಲ ಕೆಲವರಲ್ಲಿ ಇದ್ದರೂ ಸಹ ಅವರು ಅದನ್ನು ತೋರಿಸಿಕೊಳ್ಳುವುದಿಲ್ಲ, ಆದರೆ ಚಿಕ್ಕಣ್ಣ ಅವರು ತಮ್ಮ ಹಾಸ್ಯ ನಟನೆಯ ಮೂಲಕ ಒಂದು ಸಂಚಲನವನ್ನೇ ಸೃಷ್ಟಿ ಮಾಡಿದ್ದಾರೆ ಎಂದು … Read more

ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ಧ್ರುವ ಸರ್ಜಾ ಪತ್ನಿ ಪ್ರೇರಣ ಮಗು ಎಷ್ಟು ಕ್ಯೂಟ್ ಆಗಿದೆ ಗೊತ್ತ ಈ ವಿಡಿಯೋ ನೋಡಿ.

ಕನ್ನಡ ಚಿತ್ರರಂಗದಲ್ಲಿ ಆಕ್ಷನ್ ಪ್ರಿನ್ಸ್ ಎಂದೆ ಗುರುತಿಸಿಕೊಂಡಿರುವಂತಹ ನಟ ದ್ರುವ ಸರ್ಜಾ ಅವರ ಕುಟುಂಬದಲ್ಲಿ ಒಂದು ಮುದ್ದಾದ ಹೆಣ್ಣು ಮಗುವನ್ನು ಆಗಮನ ಮಾಡಿಕೊಂಡಿದ್ದಾರೆ. ಧ್ರುವ ಸರ್ಜಾ ಅವರು ತಂದೆಯಾಗಿದ್ದಾರೆ ಈ ಒಂದು ಖುಷಿಯ ವಿಚಾರವನ್ನು ದ್ರುವ ಸರ್ಜಾ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರೇರಣ ಅವರು ಖಾಸಗಿ ಆಸ್ಪತ್ರೆಯಲ್ಲಿ ಮುದ್ದಾದ ಹೆಣ್ಣು ಮರಿಗವಿಗೆ ಇಂದು ಜನ್ಮ ನೀಡಿದ್ದಾರೆ. 2019 ರಲ್ಲಿ ಧ್ರುವ ಸರ್ಜಾ ಬಾಲ್ಯದ ಗೆಳೆತಿ ಪ್ರೇರಣಾರನ್ನು ವಿವಾಹವಾಗಿದ್ದರು ಈ ಶುಭ ಸಮಾರಂಭದ ನಂತರ 2020 … Read more

800 ಮಕ್ಕಳಿಗೆ ತಂದೆಯಾದ ಈ ಪುರುಷೋತ್ತಮನ ಕಥೆ ಕೇಳಿದರೆ ನಿಜಕ್ಕೂ ನೀವು ಶಾಕ್ ಆಗ್ತೀರಾ.

ಈ ಪ್ರಪಂಚದಲ್ಲಿ ಅನೇಕ ರೀತಿಯಾದಂತಹ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತದೆ ಆದರೆ ಕೆಲವೊಂದು ಬೆಳಕಿಗೆ ಬರುತ್ತದೆ ಕೆಲವೊಂದು ಬೆಳಕಿಗೆ ಬರುವುದಿಲ್ಲ ಅಂತಹ ವಿಚಿತ್ರ ಘಟನೆ ಒಂದು ಕ್ಯಾಲಿಫೋರ್ನಿಯದಲ್ಲಿ ನಡೆದಿದೆ. ಈ ವಿಷಯವನ್ನು ಯಾರೇ ಕೇಳಿದರೂ ಸಹ ಅಚ್ಚರಿಗೆ ಒಳಗಾಗುವುದು ಖಂಡಿತ. ಕ್ಯಾಲಿಫೋರ್ನಿಯ ದ ಸಾಂಗ್ ಡಿಗಿಯೋ ಎಂಬ ಪ್ರದೇಶದಲ್ಲಿ ಒಂದು ವಿಚಿತ್ರ ಘಟನೆ ನಡೆದಿದೆ ಒಬ್ಬ ಯುವಕ 800 ಮಕ್ಕಳಿಗೆ ತಂದೆಯಾಗಿರುವಂತಹ ಈ ವಿಚಿತ್ರ ಘಟನೆಯು ಸ್ವತಃ ಆತನಿಗೆ ತಿಳಿದಿರಲಿಲ್ಲ. ಈ ಒಂದು ವಿಷಯ ತಿಳಿದ ನಂತರ … Read more

ದಯವಿಟ್ಟು ಬಾಯ್ ಫ್ರೆಂಡ್ ಗೆ ವಿಡಿಯೋ ಕಾಲ್ ಮಾಡಬೇಡಿ ಎಂದು ಹೇಳಿದ ಸೋನು ಶ್ರೀನಿವಾಸ್ ಗೌಡ.

ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್ ಎಂದು ಗುರುತಿಸಿಕೊಂಡಿರುವಂತಹ ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ಓಟಿಟಿಯಲ್ಲಿ ಭಾಗವಹಿಸಿದ್ದರು ಇದೀಗ ಬಿಗ್ ಬಾಸ್ ಮನೆಯಿಂದ ಹೊರ ಬಂದಿರುವಂತಹ ಸೋನು ಅವರು ತಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ ಹೋಗುವ ಮುಂಚೆ ಇದ್ದಂತಹ ಸೋನು ಅವರಿಗೂ ಬಿಗ್ ಬಾಸ್ ಮನೆಯಿಂದ ಬಂದ ನಂತರ ಇರುವಂತಹ ಸೋನು ಅವರಿಗೂ ಬಹಳ ವಿಭಿನ್ನವಾದಂತಹ ಬದಲಾವಣೆ ಕಂಡು ಬಂದಿದೆ ಎಂದು ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಸೋನು ಅವರು … Read more

ತುಟಿಯ ಮೇಲೆ ಇರುವ ಅನಗತ್ಯ ಕೂದಲು ತೆಗೆದು ಹಾಕಲು ಈ ಮನೆಮದ್ದು ಬಳಸಿ ಸಾಕು ಬೇಡವಾಗಿರುವ ಕೂದಲಿಗೆ ಹೇಳಿ ಇಂದೆ ಗುಡ್ಬೈ.

ಹೆಣ್ಣು ಮಕ್ಕಳ ಮುಖದ ಮೇಲೆ ಬೇಡವಾದಂತ ಕೂದಲು ಬೆಳೆಯುವುದು ಸರ್ವೇಸಾಮಾನ್ಯ ಹಾಗೂ ಅವುಗಳು ಹೆಣ್ಣು ಮಕ್ಕಳ ಸೌಂದರ್ಯವನ್ನೇ ಹಾಳು ಮಾಡುತ್ತದೆ ಎಂದು ಹೇಳಿದರೆ ತಪ್ಪಾಗಲಾರದು ಆದ್ದ ರಿಂದ ಎಷ್ಟೋ ಹುಡುಗಿಯರು ಇಂತಹ ಕೂದಲನ್ನು ಹೋಗಲಾಡಿಸಿಕೊಳ್ಳುವುದಕ್ಕೆ ವೈದ್ಯರ ಬಳಿ ಹೋಗಿ ಚಿಕಿತ್ಸೆಯನ್ನು ಕೂಡ ತೆಗೆದುಕೊಳ್ಳುತ್ತಾರೆ ಹಾಗೂ ಮಾರುಕಟ್ಟೆಗಳಲ್ಲಿ ಸಿಗುವಂತಹ ಹಲವಾರು ಪದಾರ್ಥ ಗಳನ್ನು ಕೂಡ ತಂದು ಹಚ್ಚುತ್ತಾರೆ ಮತ್ತು ಕೆಲವೊಂದ ಷ್ಟು ಮಾತ್ರೆಗಳನ್ನು ಕೂಡ ತೆಗೆದುಕೊಳ್ಳುತ್ತಾರೆ. ಇದರಿಂದ ಯಾವುದೇ ರೀತಿಯಾದಂತಹ ಫಲಿತಾಂಶ ವನ್ನು ಕಾಣದೆ ಬೇಸತ್ತು ಹೋಗಿರುತ್ತಾರೆ ಕೇವಲ … Read more