ಅಭಿಷೇಕ್ ಅಂಬರೀಶ್ ಅವರನ್ನು ಕೈ ಹಿಡಿಯುತ್ತಿರುವ ಹುಡುಗಿ ಇವರೇ ನೋಡಿ.

ಕನ್ನಡ ಚಿತ್ರರಂಗದಲ್ಲಿ ರೆಬಲ್ ಸ್ಟಾರ್ ಎಂದೇ ಕರೆದಿಕೊಂಡಂತಹ ಅಂಬರೀಶ್ ಅವರು ತಮ್ಮ ಖಡಕ್ ಮಾತು ಮತ್ತು ಲುಕ್ ನಿಂದ ಜನಪ್ರಿಯರಾಗಿ ಅತ್ತೆ ಯಥೇಚ್ಛವಾದಂತಹ ಅಭಿಮಾನಿ ಬಳಗವನ್ನು ಹೊಂದಿದ್ದರು. ಅಂಬರೀಶ್ ಅವರು ನಮ್ಮೆಲ್ಲರನ್ನು ಹಗಲಿದರು ಸಹ ಇಂದಿಗೂ ಅವರಿಗೆ ಅಭಿಮಾನಿಗಳ ಸಂಖ್ಯೆ ಕಡಿಮೆಯಾಗಿಲ್ಲ. ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರು ಸಹ ನೋಡಲು ತಂದೆಯ ಹೋಲಿಕೆಯಲ್ಲಿ ಕಾಣುತ್ತಾರೆ ಇದೀಗ ಎಲ್ಲೆಡೆ ಅಭಿಷೇಕ್ ಅವರ ಮದುವೆ ಯಾವಾಗ ಎನ್ನುವಂತಹ ಸುದ್ದಿ ಹರಿದಾಡುತ್ತಿದೆ ಯಾವುದೇ ಒಂದು ಸಂದರ್ಶನಕ್ಕೆ ಸುಮಲತಾ ಅಂಬರೀಶ್ … Read more

ಆಗ ವರ್ಷಕ್ಕೆ 35 ಸಿನಿಮಾ ಆಫರ್ ಗಳು ಬರುತ್ತಿದ್ದವು, ಆದರೆ ಮದುವೆಯಾದ ನಂತರ ಒಂದು ಬರುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ನಟಿ ಐಂದ್ರಿತಾ ರೇ.

ನಟಿ ಐಂದ್ರಿತಾ ಮೂಲತಃ ರಾಜಸ್ಥಾನದ ಉದಯ್‌ಪುರದವರು. ಬೆಂಗಾಲಿ ಕುಟುಂಬದಲ್ಲಿ ಜನಿಸಿದ ಐಂದ್ರಿತಾ, ಕನ್ನಡ ಸಿನಿಮಾ ಇಂಡಸ್ಟ್ರೀಗೆ ಕಾಲಿಟ್ಟ ಮೇಲೆ ಅಪ್ಪಟ ಕನ್ನಡತಿಯೇ ಆಗಿಬಿಟ್ಟಿದ್ದಾರೆ. ಕನ್ನಡ ಹುಡುಗನನ್ನೇ ಮದುವೆ ಆಗಿ ಇಲ್ಲಿಯೇ ಸೆಟ್ಲ್‌ ಆಗಿದ್ದಾರೆ ಕನ್ನಡ ಸಿನಿಮಾಗಳ ಜೊತೆ ಅಪರೂಪಕ್ಕೆ ಬೆಂಗಾಲಿ, ಹಿಂದಿ ಸಿನಿಮಾಗಳಲ್ಲೂ ಅವರು ನಟಿಸುತ್ತಾರೆ. ಒಂದು ಕಾಲದಲ್ಲಿ ಟಾಪ್ ನಟಿಯರ ಲಿಸ್ಟ್ ನಲ್ಲಿ ಇಂತಿದ್ದಂತಹ ಐಂದ್ರಿತಾ ರೇ ಅವರು ತದನಂತರ ಸಿನಿಮಾ ಆಫರ್ ಗಳು ಕಡಿಮೆಯಾಗುತ್ತಾ ಹೋದವು. ತಮ್ಮ ನಟನೆ ಹಾಗೂ ಚಾರ್ಮ್, ಸೌಂದರ್ಯದ ಮೂಲಕ ಅತಿ … Read more

ಪುನೀತ್ ರಾಜ್‌ಕುಮಾರ್ ಅವರನ್ನು ನೆನೆದು ವೇದಿಕೆಯ ಮೇಲೆ ಕಣ್ಣೀರು ಹಾಕಿದ ಅಣ್ಣಂದಿರಾದ ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್‌ಕುಮಾರ್.

ಪುನೀತ್ ರಾಜ್‌ಕುಮಾರ್ ಅವರನ್ನು ಕಳೆದುಕೊಂಡಿರುವುದು ನಮ್ಮ ಕನ್ನಡ ಚಲನಚಿತ್ರ ರಂಗಕ್ಕೆ ಅತಿ ದೊಡ್ಡ ನಷ್ಟ ಎಂದು ಹೇಳಬಹುದು ಹೌದು ಅಪ್ಪು ಅ’ಗ’ಲಿ’ದ ನಂತರ ಅದೆಷ್ಟೋ ಜನ ನೋವಿನ ಸಾಗರದಲ್ಲಿ ಇದ್ದಾರೆ ಎಂದೇ ಹೇಳಬಹುದು. ಅಭಿಮಾನಿಗಳು ಅಷ್ಟೇ ಅಲ್ಲದೆ ಅಪ್ಪು ಅವರ ಕುಟುಂಬಸ್ಥರು ಸಹ ಈ ಒಂದು ನೋವನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಪುನೀತ್ ರಾಜ್‌ಕುಮಾರ್ ಅವರು ತಮ್ಮ ಅಣ್ಣಂದಿರನ್ನು ಹೆಚ್ಚು ಪ್ರೀತಿಸುತ್ತಿದ್ದರು. ಅಪ್ಪು ಅವರು ನಮ್ಮನ್ನು ಅ’ಗ’ಲಿ’ದ ನಂತರ ಮೂರು ಸಿನಿಮಾಗಳು ರಿಲೀಸ್ ಆದವು ಎಲ್ಲ ಸಿನಿಮಾಗಳು ಸಹ … Read more

ಅಪ್ಪು ತಮ್ಮ ಅಣ್ಣನಿಗೆ ಅತ್ಯದ್ಭುತ ಮನೆಯನ್ನು ನಿರ್ಮಾಣ ಮಾಡಿಕೊಟ್ಟಿದ್ದರು. ಈ ವಿಷಯವನ್ನು ಭಾವುಕರಾಗಿ ಹಂಚಿಕೊಂಡ ರಾಘವೇಂದ್ರ ರಾಜಕುಮಾರ್.

ನಮ್ಮ ನಿಮ್ಮೆಲ್ಲರ ಪುನೀತ್ ರಾಜ್‌ಕುಮಾರ್ ಅವರು ನಮ್ಮನ್ನು ಹಗಲಿ ಒಂದು ವರ್ಷ ಕಳೆದರೂ ಸಹ ಅವರೊಂದಿಗಿನ ನೆನಪು ಇನ್ನೂ ಸಹ ಮಾಸಿಲ್ಲ ಅಚ್ಚಳಿಯದ ಹಾಗೆ ಕನ್ನಡಿಗರ ಮನಸ್ಸಿನಲ್ಲಿ ರಾರಾಜಿಸುತ್ತಿರುವಂತಹ ಅಪ್ಪು ಅವರು ಸರಳತೆಯ ಸಾಹುಕಾರ ಎಂದೇ ಹೆಸರಾಗಿದ್ದರು. ಪುನೀತ್ ರಾಜ್‌ಕುಮಾರ್ ಅವರು ತಮ್ಮ ಅಣ್ಣಂದಿರೊಂದಿಗೆ ಉತ್ತಮವಾದಂತಹ ಬಾಂಧವ್ಯವನ್ನು ಹೊಂದಿದ್ದರು. ಅಣ್ಣಂದಿರನ್ನು ತಂದೆಯ ಸಮಾನರಾಗಿ ಕಾಣುತ್ತಿದ್ದರು ಅಷ್ಟೇ ಗೌರವವನ್ನು ಸಹ ನೀಡುತ್ತಿದ್ದರು. ಪುನೀತ್ ರಾಜ್‌ಕುಮಾರ್ ಅವರು ಕುಟುಂಬಕ್ಕೆ ಎಲ್ಲಿಲ್ಲದ ಮಹತ್ವವನ್ನು ನೀಡುತ್ತಿದ್ದರು. ಮನೆಯ ಎಲ್ಲಾ ಜವಾಬ್ದಾರಿಗಳನ್ನು ಸಹ ನಿಭಾಯಿಸುತ್ತಾ … Read more

ನಿವೇದಿತ ಗೌಡ ಅವರು ಇಷ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳಲು ಚಂದನ್ ಶೆಟ್ಟಿ ಅವರೇ ಕಾರಣವಂತೆ. ಚಂದನ್ ಶೆಟ್ಟಿ ಅವರ ಮಾತು ಕೇಳಿ ಗರಂ ಆದ ನೆಟ್ಟಿಗರು.

ನಮ್ಮ ಕನ್ನಡ ಚಿತ್ರರಂಗದಲ್ಲಿ ಬೇಬಿ ಡಾಲ್ ಎಂದೇ ಕರೆಸಿಕೊಳ್ಳುತ್ತಿರುವಂತಹ ನಿವೇದಿತ ಗೌಡ ಅವರು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಆಗುತ್ತಲೇ ಇರುತ್ತಾರೆ. ನಿವೇದಿತಾ ಗೌಡ ಅವರು ತೊಟ್ಟಿರುವಂತಹ ಹುಡುಗೆಯನ್ನು ನೋಡಿ ಸಾಕಷ್ಟು ನೆಟ್ಟಿಗರು ನೆಗೆಟಿವ್ ಆಗಿ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ. ಮೈಸೂರಿನ ಹುಡುಗಿ ನಿವೇದಿತಾ ಗೌಡ ಅವರು ಬಿಗ್ ಬಾಸ್ ಕನ್ನಡ ದಲ್ಲಿ ಒಂದು ಚಾನ್ಸ್ ಪಡೆದುಕೊಂಡು ಬಿಗ್ ಬಾಸ್ ಗೆ ಹೋದ ನಂತರ ಇವರ ಪಬ್ಲಿಸಿಟಿ ಇನ್ನು ಹೆಚ್ಚಾಗುತ್ತದೆ ಹೌದು ನಿವೇದಿತಾ ಗೌಡ ಅವರು ನೋಡಲು … Read more

ಹರಿಪ್ರಿಯಾ ಅವರು ವಸಿಷ್ಠ ಸಿಂಹ ಅವರನ್ನು ಮದುವೆಯಾಗಲು ಇದೆ ನಿಜವಾದ ಕಾರಣ. ಕೇಳಿದರೆ ನಿಜಕ್ಕೂ ಶಾ’ಕ್ ಆಗ್ತೀರಾ.

ಸ್ಯಾಂಡಲ್ ವುಡ್ ನಲ್ಲಿ ಮದುವೆ ಸೀಸನ್ ಪ್ರಾರಂಭವಾಗಿದೆ ಎಂದೇ ಹೇಳಬಹುದು ಒಬ್ಬರಾದ ಮೇಲೆ ಒಬ್ಬರಂತೆ ಹಸೆಮಣೆ ಏರುವಂತಹ ಸಂದರ್ಭ ನಿರ್ಮಾಣವಾಗುತ್ತಿದೆ ಅದರಲ್ಲೂ ಈಗಾಗಲೇ ಅದಿತಿ ಪ್ರಭುದೇವ ಹಾಗೂ ಯಶಸ್ವಿ ಪಾಟ್ಲಾ ಅವರು ನವ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದರೊಂದಿಗೆ ಹೊಸ ಹೊಸ ಮದುವೆಯ ವಿಚಾರಗಳು, ನಿಶ್ಚಿತಾರ್ಥದ ವಿಷಯಗಳು ಕೇಳಿ ಬರುತ್ತಿದೆ ಈ ಎಲ್ಲ ವಿಷಯಗಳು ಸಹ ನಮ್ಮ ಸ್ಯಾಂಡಲ್ ವುಡ್ ನಲ್ಲಿ ಹೆಚ್ಚು ಸುದ್ದಿ ಆಗುತ್ತಿದೆ. ಈ ನಡುವೆ ಮತ್ತೊಂದು ಜೋಡಿಗಳು ಒಂದಾಗುತ್ತಿದೆ ಎಂದು ಮಾಹಿತಿ ಹೊರ ಬಂದಿದೆ … Read more

ಅಭಿಮಾನಿ ನೀಡಿದಂತಹ ಉಡುಗೊರೆ ತೆಗೆದುಕೊಂಡ ಅಪ್ಪು ನಂತರ ಮಾಡಿದ್ದೇನು ಗೊತ್ತ.? ನಿಜಕ್ಕೂ ಆಶ್ಚರ್ಯ ಆಗುತ್ತೆ ಈ ವಿಡಿಯೋ ನೋಡಿದ್ರೆ.

ಕನ್ನಡದ ಕೋಟ್ಯಾಂತರ ಹೃದಯಗಳಲ್ಲಿ ಇನ್ನೂ ಸಹ ಮನೆ ಮಾಡಿರುವಂತಹ ನಮ್ಮ ನಿಮ್ಮೆಲ್ಲರ ಡಾ. ಪುನೀತ್ ರಾಜಕುಮಾರ್ ಅವರು ಮುಗ್ಧ ಮನಸ್ಸಿನ ಸರಳ ವ್ಯಕ್ತಿತ್ವದ ವ್ಯಕ್ತಿ. ಎಷ್ಟೇ ಸಾಧನೆಯನ್ನು ಮಾಡಿದ್ದರು ಸಹ ಪುನೀತ್ ರಾಜ್‌ಕುಮಾರ್ ಅವರು ಸರಳತೆಯನ್ನ ಹೊಂದಿದ್ದರು. ಸೆಲೆಬ್ರಿಟಿಗಳು ಎಂದ ಕೂಡಲೇ ಇವರನ್ನು ಸಾಕಷ್ಟು ಜನರು ಫಾಲೋ ಮಾಡುತ್ತಾ ಇರುತ್ತಾರೆ. ಅವರಂತೆ ತಮ್ಮ ಜೀವನದಲ್ಲಿ ಕೆಲವೊಂದಷ್ಟು ಅಭ್ಯಾಸಗಳನ್ನ ರೂಡಿ ಮಾಡಿಕೊಂಡಿರುತ್ತಾರೆ. ಪುನೀತ್ ರಾಜಕುಮಾರ್ ಅವರು ಸಾಕಷ್ಟು ಸಮಾಜ ಸೇವೆಗಳಲ್ಲಿ ತೊಡಗಿಕೊಂಡಿದ್ದರು ಆದರೂ ಸಹ ಇವರು ಎಲ್ಲಿಯೂ ತಮ್ಮ … Read more

ಅದಿತಿ ಪ್ರಭುದೇವ ಅವರ ಅರಿಶಿಣ ಶಾಸ್ತ್ರದ ಸುಂದರ ವಿಡಿಯೋ ತಪ್ಪದೇ ನೋಡಿ.

ಕನ್ನಡ ಚಲನಚಿತ್ರ ರಂಗದಲ್ಲಿ ತಮ್ಮದೇ ಆದಂತಹ ಛಾಪನ್ನು ಮೂಡಿಸಿರುವ ಅದಿತಿ ಪ್ರಭುದೇವ ಅವರು ನಿಶ್ಚಿತಾರ್ಥ ಮಾಡಿಕೊಂಡಂತಹ ಸಂದರ್ಭದಲ್ಲಿ ಅವರ ಅಭಿಮಾನಿಗಳಿಗೆ ಹಾರ್ಟ್ ಬ್ರೇ’ಕ್ ಆಯ್ತು ಎಂದೇ ಹೇಳಬಹುದು ಯಾಕೆಂದರೆ ಹಲವಾರು ಜನರು ಅದಿತಿ ಪ್ರಭುದೇವ ಅವರನ್ನು ಇಷ್ಟಪಡುತ್ತಿದ್ದರು ಇಷ್ಟು ಬೇಗ ಯಾಕೆ ಮದುವೆ ಎಂದು ಸಹ ಕಮೆಂಟ್ಸ್ ಮೂಲಕ ತಿಳಿಸಿದರು. ಇದೀಗ ಅದ್ದೂರಿಯದಂತಹ ಮದುವೆ ತಯಾರಾಗಿ ನಡೆಯುತ್ತಿದೆ ಇಂದು ಅದಿತಿ ಪ್ರಭುದೇವ ಹಾಗೂ ಯಶಸ್ವಿ ಪಾಟ್ಲಾ ಅವರ ಅರಿಶಿಣ ಶಾಸ್ತ್ರ ಕಾರ್ಯಕ್ರಮ ನೆರವೇರಿದ್ದು ಈ ಒಂದು ಅರಿಶಿಣ … Read more

ಗಟ್ಟಿಮೇಳ ಖ್ಯಾತಿಯ ಸ್ವಾತಿ ಅವರ ಮದುವೆಗೆ ಯಾರೆಲ್ಲಾ ಬಂದಿದ್ದರು ಗೊತ್ತಾ.? ತಪ್ಪದೇ ವಿಡಿಯೋ ನೋಡಿ.

ಕನ್ನಡ ಕಿರುತೆರೆಯಲ್ಲಿ ಇತ್ತೀಚೆಗೆ ಮದುವೆ ಹಾಗೂ ನಿಶ್ಚಿತಾರ್ಥದ ಸಂಭ್ರಮಗಳು ಹೆಚ್ಚಾಗಿ ನಡೆಯುತ್ತಿದೆ ಕಿರುತೆರೆಯ ಸಾಕಷ್ಟು ಧಾರಾವಾಹಿಗಳ ಮೂಲಕ ಗುರುತಿಸಿಕೊಂಡಿರುವ ಸ್ವಾತಿ ಹೆಚ್ ವಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ ಮೈಸೂರಿನಲ್ಲಿ ನಾಗಾರ್ಜುನ ರವಿ ಜೊತೆ ನಟಿ ಹಸೆಮಣೆ ಏರಿದ್ದಾರೆ. ಶುಭವಿವಾಹ, ಪುಟ್ಟಗೌರಿ ಮದುವೆ, ಗಂಗಾ, ರಂಗನಾಯಕಿ, ಕನ್ಯಾಕುಮಾರಿ ಸೀರಿಯಲ್‌ಗಳ ಮೂಲಕ ಮೋಡಿ ಮಾಡಿರುವ ನಟಿ ಸ್ವಾತಿ ದಾಂಪತ್ಯ ಬದುಕಿಗೆ ಹೆಜ್ಜೆ ಇಟ್ಟಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಸ್ವಾತಿ ಮತ್ತು ನಾಗಾರ್ಜುನ ರವಿ ಮದುವೆ ನಡೆದಿದೆ. ಈ ಸಂಭ್ರಮದಲ್ಲಿ ಶಿಲ್ಪಾ … Read more

ಎಂಗೇಜ್ಮೆಂಟ್ ಮುರಿದು ಬಿದ್ದ ಕಾರಣ ನನ್ನ ಮಗಳು ಶಾಕ್ ನಲ್ಲಿದ್ದಾಳೆ, ರೂಮ್ ನಿಂದ ಹೊರ ಬಂದಿಲ್ಲ.! ವೈಷ್ಣವಿ ತಂದೆ ನೋವಿನ ಮಾತು.

ಅಗ್ನಿಸಾಕ್ಷಿ ಧಾರಾವಾಹಿ ಫೇಮ್ ನ ಸನ್ನಿಧಿ ಅಲಿಯಾಸ್ ವೈಷ್ಣವಿ ಗೌಡ ಅವರ ಎಂಗೇಜ್ಮೆಂಟ್ ಬಗ್ಗೆ ಈಗಾಗಲೇ ಸಾಕಷ್ಟು ವಿಷಯಗಳು ಹರಿದಾಡುತ್ತಿದೆ. ವಿರಾಜ್ ಸಿನಿಮಾದ ನಾಯಕ ವಿದ್ಯಾಭರಣ ಎಂಬುವವರ ಜೊತೆ ವೈಷ್ಣವಿಗೆ ನಿಶ್ಚಿತಾರ್ಥ ನೆರವೇರಿತು ಈ ಫೋಟೋದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಶಂಕರ ಬಿದರಿ ಅವರು ಸಹ ಹಾಜರಿದ್ದರು. ಈ ಫೋಟೋ ವೈರಲ್ ಆದ ಬಳಿಕ ಸ್ಪಷ್ಟನೆ ನೀಡಿರುವ ವೈಷ್ಣವಿ ಎನ್ವಿರಜ್ಮೆಂಟ್ ಆಗಿಲ್ಲ ಹುಡುಗನ ಕಡೆಯವರು ಬಂದು ಹೆಣ್ಣು ನೋಡುವ ಶಾಸ್ತ್ರ ಮುಗಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದರು ಇದೀಗ … Read more