ಅಪ್ಪು ಫೋಟೋಗೆ ಕರ್ನಾಟಕ ರತ್ನ ಪ್ರಶಸ್ತಿ ಮೆಡಲ್ ಹಾಕುವಾಗ ಭಾವುಕರಾಗಿ ಕಣ್ಣೀರು ಹಾಕಿದ ವಂದಿತಾ ಈ ವೀಡಿಯೋ ನೋಡಿ.

ನವೆಂಬರ್ 1 ಕನ್ನಡ ರಾಜ್ಯೋತ್ಸವದ ದಿನ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಎಲ್ಲಾ ಗಣ್ಯರ ಸಮ್ಮುಖದಲ್ಲಿ ನೀಡಲಾಗಿದೆ ಈ ಒಂದು ಪ್ರಶಸ್ತಿಯನ್ನು ಅಶ್ವಿನಿ ಅವರು ಅಪ್ಪು ಅವರ ಪರವಾಗಿ ಪಡೆದುಕೊಂಡಿದ್ದಾರೆ ಈ ಒಂದು ಪ್ರಶಸ್ತಿ ಪಡೆದುಕೊಂಡ ನಂತರ ಮನೆಯಲ್ಲಿ ಅಪ್ಪು ಅವರ ಫೋಟೋ ಮುಂದೆ ಅಶ್ವಿನಿ ಹಾಗೂ ಅವರ ಮಗಳು ಮೆಡಲ್ ಇಟ್ಟು ಪುನೀತ್ ಅವರಿಗೆ ಸಮರ್ಪಣೆಯನ್ನು ಮಾಡಿದ್ದಾರೆ, ಈ ಒಂದು ದೃಶ್ಯವನ್ನು ನೋಡುತ್ತಿದ್ದರೆ ನಿಜಕ್ಕೂ ಕಣ್ತುಂಬಿ ಬರುತ್ತದೆ. ಅತಿ ಚಿಕ್ಕ ವಯಸ್ಸಿಗೆ ಕರ್ನಾಟಕ ರತ್ನ … Read more

ಫೋಟೋದಲ್ಲಿ ಕಾಣುವ ಕನ್ನಡದ ಈ ಸ್ಟಾರ್ ನಟ ಯಾರೆಂದು ತಿಳಿಸಿ.

ನೀವಿಲ್ಲಿ ನೋಡುತ್ತಿರುವಂತಹ ಸ್ಟಾರ್ ನಟ ನಮ್ಮ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದಾರೆ ಅಷ್ಟೇ ಅಲ್ಲದೆ ಇವರು ಭಾರತೀಯ ಚಲನಚಿತ್ರದ ನಟ ಹಾಗೂ ನಿರ್ದೇಶಕ ಅಷ್ಟೇ ಅಲ್ಲದೆ ನಿರ್ಮಾಪಕ, ಚಿತ್ರ ಕಥೆಗಾರ, ನಿರೂಪಕ ಮತ್ತು ಹಿನ್ನೆಲೆ ಗಾಯಕನಾಗಿ ಮುಖ್ಯವಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ತೆಲುಗು ಮತ್ತು ಹಿಂದಿ, ತಮಿಳು ಸಿನಿಮಾಗಳಲ್ಲಿಯೂ ಇವರು ನಟನಾಗಿ ನಟಿಸಿದ್ದಾರೆ ಇವರು ಮೂಲತಹ ಕರ್ನಾಟಕದ ಶಿವಮೊಗ್ಗದವರು ಇವರ ತಂದೆ ಹೆಸರು ಸಂಜೀವ್ ಸರೋವರ್ ಮತ್ತು ತಾಯಿಯ ಹೆಸರು … Read more

ಪುನೀತ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲು ಬಂದ ರಜನಿಕಾಂತ್ ಪಡೆದ ಸಂಭಾವನೆ ಎಷ್ಟು ಗೊತ್ತ.? ನಿಜಕ್ಕೂ ಆಶ್ಚರ್ಯ ಆಗುತ್ತೆ.

ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭ ನೆರವೇರಿದ್ದು ಪುನೀತ್ ರವರ ಪತ್ನಿ ಅಶ್ವಿನಿ ಅವರು ಅಪ್ಪು ಅವರ ಪರವಾಗಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಈ ಒಂದು ಸಮಾರಂಭಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸಹ ಆಗಮಿಸಿದ್ದರು. ರಜನಿಕಾಂತ್ ಅವರು ಪಡೆದಿರುವಂತಹ ಸಂಭಾವನೆಯ ಬಗ್ಗೆ ಇದೀಗ ಎಲ್ಲಾ ಕಡೆ ಚರ್ಚೆಯಾಗುತ್ತಿದೆ. ನಮಗೆಲ್ಲರಿಗೂ ಗೊತ್ತಿರುವ ಹಾಗೆ ಸೂಪರ್ ಸ್ಟಾರ್ ರಜನಿಕಾಂತ್ ಇಂದು ಭಾರತೀಯ ಚಿತ್ರರಂಗದಲ್ಲಿ ಹೆಸರಾಂತ ನಟ ಇವರಿಗೆ ಸಾಕಷ್ಟು ಅಭಿಮಾನಿ ಬಳಗವೇ ಇದೆ. ಸ್ಟಾರ್ ಗಿರಿಯನ್ನು … Read more

ಬಹುದಿನದ ನಂತರ ಮದುವೆ ಮನೆಯಲ್ಲಿ ಸಖತ್ ಗ್ರಾಂಡ್ ಆಗಿ ಕಾಣಿಸಿಕೊಂಡ ಅಶ್ವಿನಿ ಪುನೀತ್ ರಾಜ್‌ಕುಮಾರ್.

ಪುನೀತ್ ರಾಜ‌್‌ಕುಮಾರ್ ಅವರು ನಮ್ಮ ಜೊತೆಯಲ್ಲಿ ಇಲ್ಲ ಎಂದರು ಅವರು ಜನರೊಟ್ಟಿಗೆ ಕಳೆದಂತಹ ನೆನಪು ಮಾತ್ರ ಸದಾ ಇದ್ದೇ ಇರುತ್ತದೆ ಅವರ ಸಿನಿಮಾಗಳು ಹಾಡು ಅವರು ಮಾಡಿದಂತಹ ಸಮಾಜ ಸೇವೆ ಎಲ್ಲವೂ ಸಹ ನಮ್ಮ ಕಣ್ಣೆದುರಲ್ಲಿ ಇದ್ದೇ ಇರುತ್ತದೆ ಪುನೀತ್ ರಾಜ್‌ಕುಮಾರ್ ಅವರು ನಮ್ಮನ್ನೆಲ್ಲ ಹಗಲಿ ಒಂದು ವರ್ಷಗಳು ಕಳೆದಿದೆ ಆದರೂ ಸಹ ಯಾರಿಂದಲೂ ಆ ನೋವನ್ನು ಮರೆಯಲು ಸಾಧ್ಯವಾಗುತ್ತಿಲ್ಲ, ಅಕ್ಟೋಬರ್ 29 ಒಂದು ಕರಾಳ ದಿನ ಎಂದೇ ಹೇಳಬಹುದು ನಮ್ಮ ಕರ್ನಾಟಕದ ಜನರ ಮನಸ್ಸಿಗೆ ಒಂದು … Read more

ಮತ್ತೆ ಒಂದಾದ ಕಿರಿಕ್ ಜೋಡಿ, ಹಳೆದನೆಲ್ಲಾ ಮರೆತು ರಕ್ಷಿತ್ ಅನ್ನು ಸ್ಟೇಜ್ ಮೇಲೆ ಅಪ್ಪಿಕೊಂಡ ರಶ್ಮಿಕಾ ಮಂದಣ್ಣ.

ಎಲ್ಲರಿಗೂ ಗೊತ್ತಿರುವ ಹಾಗೆ ಕಿರಿಕ್ ಪಾರ್ಟಿ ಎಂಬ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ರಶ್ಮಿಕ ಮಂದಣ್ಣ ಅವರು ಎಂಟ್ರಿ ಕೊಡುತ್ತಾರೆ ಅಷ್ಟೇ ಅಲ್ಲದೆ ದೊಡ್ಡ ಬ್ರೇಕ್ ಸಹ ಈ ಒಂದು ಸಿನಿಮಾದಿಂದ ಸಿಗುತ್ತದೆ. ರಕ್ಷಿತ್ ಶೆಟ್ಟಿ ಅವರಿಗೂ ಸಹ ದೊಡ್ಡ ಬ್ರೇಕ್ ಕೊಟ್ಟಂತಹ ಸಿನಿಮಾ ಎಂದರೆ ಅದು ಕಿರಿಕ್ ಪಾರ್ಟಿ ಈ ಸಿನಿಮಾದಲ್ಲಿ ಇಬ್ಬರು ಸ್ಟಾರ್ ಗಳು ಮಿಂಚಿ ಜನರ ಮನಸ್ಸಿನಲ್ಲಿ ಉಳಿದುಕೊಳ್ಳುತ್ತಾರೆ. ಮುಂದುವರೆದು ಇಬ್ಬರ ಸ್ನೇಹ ಪ್ರೀತಿಗೆ ತಿರುಗಿ ನಿಶ್ಚಿತಾರ್ಥವನ್ನು ಸಹ ಮಾಡಿಕೊಳ್ಳುತ್ತಾರೆ ಆದರೆ ಇವರ … Read more

ಶಾಲಾ ಮಕ್ಕಳಿಗೆ ಗಂಧದಗುಡಿ ಸಿನಿಮಾ ತೋರಿಸಲು ಆದೇಶ ಹೊರಡಿಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್

ಡಾಕ್ಟರ್ ಪುನೀತ್ ರಾಜ್‌ಕುಮಾರ್ ಅವರ ಗಂಧದಗುಡಿ ಸಿನಿಮಾ ಇದೇ ಅಕ್ಟೋಬರ್ 28ರಂದು ರಿಲೀಸ್ ಆಗಿದ್ದು ನಮ್ಮ ಕರ್ನಾಟಕದಲ್ಲಿಡೇ ಯಶಸ್ವಿಯಾದಂತ ಪ್ರದರ್ಶನವನ್ನು ಕಾಣುತ್ತಿದೆ. ಮುಂದಿನ ಪೀಳಿಗೆಗೆ ಉತ್ತಮ ಸಂದೇಶವನ್ನು ನೀಡುವಂತಹ ಈ ಗಂಧದಗುಡಿ ಸಿನಿಮಾವನ್ನು ಶಾಲಾ ಮಕ್ಕಳಿಗೆ ತೋರಿಸಬೇಕು ಎನ್ನುವಂತಹ ಚಿಂತನೆಗಳು ಸಹ ನಡೆಯುತ್ತಿದೆ ಈ ಕುರಿತಾಗಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಮನವಿಯನ್ನು ಮಾಡಿಕೊಂಡಿದ್ದಾರೆ. ಇನ್ನು ಚಿಂತಕರಾದ ಚಕ್ರವರ್ತಿ ಸೂಲಿಬೆಲೆ ಅವರು ಈ ವಿಚಾರಕ್ಕೆ ಸಂಬಂಧಿಸಿದಂತೆ ಪುನೀತ್ ಅಭಿಮಾನಿಗಳು ಸಹ ಸಾತ್ ನೀಡಿದರೆ ಪ್ರತಿ ಟ್ವೀಟ್ … Read more

ತಂದೆಯ ಮಾತಿಗೆ ಕಟ್ಟುಬಿದ್ದು ತಾವು ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸಿದ ಹುಡುಗಿಗೆ ಕೈ ಕೊಟ್ಟ ರವಿಚಂದ್ರನ್, ಅವರು ಪ್ರೀತಿಸಿದ ಹುಡುಗಿ ಯಾರು ಗೊತ್ತಾ.?

ಒಂದು ಕಾಲದಲ್ಲಿ ರವಿಚಂದ್ರನ್ ಅವರ ಸಿನಿಮಾಗಳಿಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಾ ಕುಳಿತಿದ್ದರು. ಅಷ್ಟರಮಟ್ಟಿಗೆ ರವಿಚಂದ್ರನ್ ಅವರ ಸಿನಿಮಾಗಳನ್ನು ಇಷ್ಟಪಟ್ಟು ನೋಡುತ್ತಿದ್ದರು. ಕನ್ನಡದ ಟಾಪ್ ನಟನಾಗಿ ಗುರುತಿಸಿಕೊಂಡಿದಂತಹ ರವಿಚಂದ್ರನ್ ಅವರ ಸಿನಿಮಾಗಳನ್ನುಗಳು ಇಂದಿಗೂ ಕೂಡ ಜೀವಂತ ಅವರ ಯಾವುದೇ ಸಿನಿಮಾಗಳು ಬಂದರು ಸಹ ಈಗಿನ ಯುವ ಜನಾಂಗವು ಸಹ ತುಂಬಾ ಇಷ್ಟ ಪಟ್ಟು ನೋಡುತ್ತಾರೆ. ನಮ್ಮ ಕನ್ನಡ ಸಿನಿಮಾರಂಗದಲ್ಲಿ ಒಂದು ಹೊಸ ಸಂಚಲನವನ್ನೇ ಸೃಷ್ಟಿ ಮಾಡಿದ್ದರು ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇವರು ನಟಿಸಿರುವಂತಹ ಎಲ್ಲಾ ಸಿನಿಮಾಗಳು ಒಂದಕ್ಕಿಂತ ಒಂದು … Read more

ಸೋನು ಶ್ರೀನಿವಾಸ್ ಗೌಡ ಅವರ ತಿಂಗಳ ಸಂಪಾದನೆ ಕೇಳಿದರೆ ತಲೆ ತಿರುಗಿ ಬೀಳುತ್ತೀರಾ.

ಸೋನು ಶ್ರೀನಿವಾಸ್ ಗೌಡ ಅವರು ತಿಂಗಳಿಗೆ ಎಷ್ಟು ಸಂಪಾದನೆ ಮಾಡುತ್ತಾರೆ ಎಂದು ಯಾರು ಸಹ ನಿರೀಕ್ಷಿಸಲು ಸಾಧ್ಯವಿಲ್ಲ ಕೇವಲ ಸೋಶಿಯಲ್ ಮೀಡಿಯಾದಿಂದ ಬೆಳಕಿಗೆ ಬಂದಂತಹ ಹುಡುಗಿ ಇಷ್ಟರ ಮಟ್ಟಿಗೆ ತಿಂಗಳಿಗೆ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಕೇಳಿದಾಗ ಎಂತಹವರಿಗೂ ಸಹ ಆಶ್ಚರ್ಯ ಉಂಟಾಗುವುದು ಖಂಡಿತ. ಪತ್ರಿಕಾ ರೀಲ್ಸ್ ಮಾಡುವ ಮುಖಾಂತರ ತನ್ನ ಪ್ರತಿಭೆಯನ್ನು ತೋರಿಸಿಕೊಂಡಂತಹ ಸೋನು ಗೌಡ ಅವರು ನಂತರದ ಸಿನಿಮಾಗಳಲ್ಲಿ ನಟಿಸಲು ಅವಕಾಶ ಸಿಕ್ಕಿತ್ತು ಅದೇ ಹೊಸ ಪ್ರಾಡಕ್ಟ್ಸ್ ಗಳನ್ನು ಪ್ರಮೋಷನ್ ಮಾಡುವ ಮೂಲಕ ಒಂದಷ್ಟು ಹಣವನ್ನು … Read more

ಪವಿತ್ರ ಲೋಕೇಶ್ ಮತ್ತು ನರೇಶ್ ಅವರ ರೋಮ್ಯಾಂಟಿಕ್ ವಿಡಿಯೋ, ಈ ವೈರಲ್ ವಿಡಿಯೋ ತಪ್ಪದೇ ನೋಡಿ.

ನಟಿ ಪವಿತ್ರ ಲೋಕೇಶ್ ಅವರು ನಮ್ಮ ಕನ್ನಡ ಚಲನಚಿತ್ರ ರಂಗ ಮತ್ತು ಕಿರುತೆರೆಯ ನಟಿ ಅವರು ಮುಖ್ಯವಾಗಿ ಕನ್ನಡ ಮತ್ತು ತೆಲುಗು ಚಿತ್ರರಂಗಗಳಲ್ಲಿ ಪೋಷಕ ಪಾತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದಾರೆ ಅಷ್ಟೇ ಅಲ್ಲದೆ ರಂಗಭೂಮಿ ಮತ್ತು ಚಲನಚಿತ್ರ ನಟ ಮೈಸೂರು ಲೋಕೇಶ್ ಅವರ ಮಗಳು. ‘ಮಿಸ್ಟರ್ ಅಭಿಷೇಕ್ ‘ ಎಂಬ ಚಿತ್ರದ ಮೂಲಕ ಕನ್ನಡದಲ್ಲಿ ಮೊದಲ ಬಾರಿಗೆ ಅಭಿನಯಿಸಿದರು ನಂತರದಲ್ಲಿ ಇವರು ಬಂಗಾರದ ಕಳಶ, ಜನುಮದ ಜೋಡಿ, ಮಾವನ ಮಗಳು, ಕುರುಬನ ರಾಣಿ, ಹಬ್ಬ, ಯಜಮಾನ, ಅಮ್ಮ, ರಾಜ … Read more

ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಹಾಸ್ಯ ನಟ ಚಿಕ್ಕಣ್ಣ, ಹುಡುಗಿ ಯಾರು ಗೊತ್ತಾ.?

ಹಾಸ್ಯ ನಟ ಚಿಕ್ಕಣ್ಣ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ, ಕಾಮಿಡಿ ಟೈಮಿಂಗ್ ಮತ್ತೆ ವಿಶೇಷವಾದ ಮ್ಯಾನರಿಸಂನ ಮೂಲಕ ಅಭಿಮಾನಿಗಳ ಬಳಗವನ್ನೇ ಸೃಷ್ಟಿ ಮಾಡಿಕೊಂಡಂತಹ ಚಿಕ್ಕಣ್ಣ ಅವರು ಕನ್ನಡ ಚಲನಚಿತ್ರ ರಂಗದಲ್ಲಿ ಮೇರು ಹಾಸ್ಯ ಕಲಾವಿದರು ಎಂದು ಗುರುತಿಸಿಕೊಂಡಿದ್ದಾರೆ. ಹಾಸ್ಯ ನಟನೆ ಅಥವಾ ಹಾಸ್ಯ ಚಿತ್ರದಂತಹದ್ದು ಎಲ್ಲರಲ್ಲಿಯೂ ಸಹ ಇರುವುದಿಲ್ಲ ಕೆಲವರಲ್ಲಿ ಅವರು ಅದನ್ನು ತೋರಿಸಿಕೊಳ್ಳುವುದಿಲ್ಲ, ಆದರೆ ಚಿಕ್ಕಣ್ಣ ಅವರು ತಮ್ಮ ಹಾಸ್ಯ ನಟನೆಯ ಮೂಲಕ ಒಂದು ಸಂಚಲನವನ್ನೇ ಸೃಷ್ಟಿಸಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಕನ್ನಡ ಚಿತ್ರರಂಗದಲ್ಲಿ ಹಲವಾರು … Read more