Farmers ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಸಿಗುವ ಎಲ್ಲಾ ಯೋಜನೆ ಮತ್ತು ಸಹಾಯಧನದ ಬಗ್ಗೆ ಮಾಹಿತಿ

horticulture department schemes for farmers 2025 kannada

Farmers ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಸಿಗುವ ಎಲ್ಲಾ ಯೋಜನೆ ಮತ್ತು ಸಹಾಯಧನದ ಬಗ್ಗೆ ಮಾಹಿತಿ ಮಿನಿ ಟ್ರಾಕ್ಟರ್ ಖರೀದಿಗೆ ಸಹಾಯ ಧನ  ಬಂಧುಗಳೇ ರೈತರಿಗೆ ಸರ್ಕಾರದ ಮಟ್ಟದಿಂದ ಇಲಾಖೆಗಳ ಮೂಲಕ ಹಲವಾರು ಸವಲತ್ತು ಮತ್ತು ಯೋಜನೆಗಳನ್ನು ರೂಪಿಸಲಾಗಿರುತ್ತದೆ.  ಆದರೆ ನಮ್ಮ ರೈತರಿಗೆ ಮಾಹಿತಿಯ ಕೊರತೆಯಿಂದ ಇಲಾಖೆಗಳ ಮುಖಾಂತರ ಸಿಗಬೇಕಾದ ಸವಲತ್ತುಗಳು ಯಾವುವು ಎಂಬುದು  ತಿಳಿದಿರುವುದಿಲ್ಲ ಈ ಲೇಖನದಲ್ಲಿ ತಮ್ಮ ಎಲ್ಲಾ ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಸಿಗುವ ಸಹಾಯಧನ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ … Read more

ಬಸ್ ನಲ್ಲಿ ಪ್ರಯಾಣ ಬೆಳೆಸುವವರಿಗೆ ಬೇಸರದ ಸುದ್ದಿ, ಬಸ್ ಟಿಕೆಟ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ.

ಬಸ್ ನಲ್ಲಿ ಪ್ರಯಾಣ ಬೆಳೆಸುವವರಿಗೆ ಬೇಸರದ ಸುದ್ದಿ, ಬಸ್ ಟಿಕೆಟ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ. ರಾಜ್ಯ ಸರ್ಕಾರವು ಹೊಸ ವರ್ಷದ ಆರಂಭದಿಂದಲೇ ಸರ್ಕಾರಿ ಬಸ್ ಪ್ರಯಾಣಕರಿಗೆ ದರ ಹೆಚ್ಚಳ ಮಾಡಿರುವಂತಹ ಮಾಹಿತಿಯನ್ನು ಹೊರ ಹಾಕಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಎಲ್ಲಾ ರೀತಿಯ ಬಸ್‌ಗಳ ಪ್ರಯಾಣ ದರವನ್ನು ಶೇಕಡ 15 ರಷ್ಟು ಹೆಚ್ಚಿಸಲು ಗುರುವಾರ ನಡೆಸಿದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಪರಿಷ್ಕೃತ ದರ ಜನವರಿ 5 ರಿಂದಲೇ ಜಾರಿಯಾಗಲಿದೆ ಸಾಮಾನ್ಯ ಬಸ್, ನಗರ … Read more

Medical Seats: ಮೆಡಿಕಲ್ ವಿದ್ಯಾರ್ಥಿಗಳಿಗೆ ಮೋದಿ ಕಡೆಯಿಂದ ಗುಡ್ ನ್ಯೂಸ್.!

Medical Seats ಆಗಸ್ಟ್‌ 15, 2024ರ ಸ್ವಾಂತಂತ್ರ್ಯೋತ್ಸವ(Independence Day)ದ ಸಂದರ್ಭದಲ್ಲಿ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಹುದೊಡ್ಡ ಘೋಷಣೆ ಮಾಡಿದ್ದಾರೆ. ಹೌದು, ಮುಂದಿನ ಐದು ವರ್ಷಗಳಲ್ಲಿ ತಮ್ಮ ಸರ್ಕಾರ 75,000 ಹೊಸ ವೈದ್ಯಕೀಯ ಸೀಟುಗಳನ್ನು (Medical Seats) ಸೃಷ್ಟಿಸಲಿದೆ ಎಂದು ಘೋಷಣೆ ಮಾಡಿದ್ದಾರೆ. 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣ(Precincts of the Red Fort)ದಿಂದ ಧ್ವಜಾರೋಹಣ(hoisting the flag) ಮಾಡಿ ದೇಶವನ್ನುದ್ದೇಶಿಸಿ ಮಾತನಾಡಿದ ನರೇಂದ್ರ ಮೋದಿ, ಇಂದಿಗೂ ಮಧ್ಯಮ ವರ್ಗದ … Read more

ಅನ್ನ ಭಾಗ್ಯ ಅಕ್ಕಿ ಹಣ ಪಡೆಯಲು ಹೊಸ ರೂಲ್ಸ್ ಜಾರಿ.!

  ಎಲ್ಲರಿಗೂ ತಿಳಿದಿರುವಂತೆ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು (Karnataka Government) ಐದು ಗ್ಯಾರಂಟಿ ಯೋಜನೆಗಳನ್ನು (five Guaranty Schemes) ಕೊಟ್ಟ ವಾಗ್ದಾನದಂತೆ ಜಾರಿಗೆ ತಂದಿದೆ. ರಾಜ್ಯದ ಜನತೆ ಈಗ ಶಕ್ತಿ ಯೋಜನೆ, ಗೃಹ ಜ್ಯೋತಿ ಯೋಜನೆ, ಗೃಹಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಮತ್ತು ಯುವನಿಧಿ ಯೋಜನೆ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಆದರೆ ಅನ್ನಭಾಗ್ಯ ಯೋಜನೆಯಲ್ಲಿ ಕೆಲವು ಮಾರ್ಪಾಟುಗಳಾಗಿವೆ. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ತಮ್ಮ ಸರ್ಕಾರ ಜಾರಿಗೆ ಬಂದರೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ (BPL) ಪ್ರತಿಯೊಬ್ಬ ಸದಸ್ಯನಿಗೂ … Read more

ಗಂಗಾಕಲ್ಯಾಣ ಯೋಜನೆ ಬೋರ್ವೆಲ್ ಹಾಕಿಸಲು 3.5 ಲಕ್ಷ ಉಚಿತ.!

  ರೈತ ಸಮುದಾಯಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸಾಕಷ್ಟು ಯೋಜನೆಗಳ ಅನುದಾನ ಸಿಗುತ್ತದೆ. ರೈತರಿಗೆ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಬರ ಪರಿಹಾರ, ಬೆಳೆ ಹಾನಿ ಪರಿಹಾರ, ಕಡಿಮೆ ಬಡ್ಡಿದರದಲ್ಲಿ ಕೃಷಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ನೆರವು, ಬಿತ್ತನೆ ಬೀಜ- ರಸಗೊಬ್ಬರ ವಿತರಣೆಯಲ್ಲಿ ರಿಯಾಯಿತಿ ಸೇರಿದಂತೆ ರೈತ ಹಾಗೂ ರೈತನ ಕುಟುಂಬಕ್ಕೆ ಸಾಕಷ್ಟು ಯೋಜನೆಗಳ ಅನುಕೂಲ ಸಿಗುತ್ತಿದೆ. ಈ ಪಟ್ಟಿಯಲ್ಲಿ ಉಳಿದ ಎಲ್ಲದ್ದಕ್ಕಿಂತ ಒಂದು ವಿಶೇಷ ಯೋಜನೆ ಹೆಚ್ಚಿನ ಅನುಕೂಲ … Read more

ರೈತರಿಗೆ ಇನ್ಮುಂದೆ ಪ್ರತಿ ತಿಂಗಳು 3000 ಪಿಂಚಣಿ.! ಕೇಂದ್ರ ಸರ್ಕಾರದ ಹೊಸ ಯೋಜನೆ.!

  ರೈತರ (for farmers) ಶ್ರೇಯೋಭಿವೃದ್ಧಿಗಾಗಿ ಸರ್ಕಾರಗಳು ಅನೇಕ ಯೋಜನೆಗಳ ಮೂಲಕ ನೆರವಾಗುತ್ತಿವೆ. ಇಂತಹ ಯೋಜನೆಗಳ ಪೈಕಿ ಕಿಸಾನ್ ಮಂದನ್ ಯೋಜನೆ (Kisan Mandan Scheme) ಕೂಡ ಒಂದು. ಕಿಸಾನ್ ಮಂದನ್ ಯೋಜನೆಯುಶರೈತನಿಗೆ ಪಿಂಚಣಿ ಸೌಲಭ್ಯವನ್ನು (Pension Facility) ಒದಗಿಸುತ್ತದೆ. ಯಾಕೆಂದರೆ ರೈತನಿಗೆ ಆತನ ಕೃಷಿ ಮೂಲದಿಂದ ಬರುವ ಆದಾಯ ನಿಶ್ಚಿತವಾದದ್ದಲ್ಲ ಹೇಗಿದ್ದ ಮೇಲೆ ವಯಸ್ಸಾದ ಬಳಿಕ ಆತನ ದೇಹದ ಶಕ್ತಿಯು ಕೂಡ ಕಡಿಮೆಯಾದ ಮೇಲೆ ಇನ್ನು ಹೆಚ್ಚಿನ ಆರ್ಥಿಕ ಅಭದ್ರತೆಯನ್ನು ಹೊಂದುತ್ತಾನೆ. ಇಂತಹ ಸಂದರ್ಭಗಳಲ್ಲಿ ರೈತನಿಗೆ … Read more

ಸರ್ಕಾರದಿಂದ ಒಂದು ವರ್ಷ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ.! ಆಸಕ್ತರು ತಪ್ಪದೆ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಿ.

  ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಉದ್ಯೋಗ ಮಹಾನ್ ನಿರ್ದೇಶನಾಲಯ, ನವದೆಹಲಿ ಕಡೆಯಿಂದ ದೇಶದಾದ್ಯಂತ ಇರುವ ಎಲ್ಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರಿಗೆ ನಿಗಮದ ಕಡೆಯಿಂದ ಒಂದು ಬಿಗ್ ಅಪ್ಡೇಟ್ ಇದೆ. ರಾಜ್ಯಾದಾದ್ಯಂತ ಇರುವ ಸಾವಿರಾರು ನಿರುದ್ಯೋಗಿ ಯುವ ಜನಾಂಗಕ್ಕೆ ಉದ್ಯೋಗದ ಭರವಸೆ ನೀಡಿ ಅವರ ಕುಟುಂಬಕ್ಕೆ ನೆರವಾಗುವಂತಹ ಕಾರ್ಯಕಾರ ಇದಾಗಿದ್ದು ಇದಕ್ಕಾಗಿ ಒಂದು ವಿಶೇಷವಾದ ಪತ್ರಿಕ ಪ್ರಕಟಣೆ ಹೊರಡಿಸಲಾಗಿದೆ. ಈ ಸುದ್ದಿ ಓದಿ:- 2024-25 ನೇ ಸಾಲಿನ ಮುಂಗಾರು … Read more

ಉಚಿತ ಕಂಪ್ಯೂಟರ್ ತರಬೇತಿ DTP ಮತ್ತು ಗ್ರಾಫಿಕ್ ಡಿಸೈನಿಂಗ್ ಕೋರ್ಸ್ ಕಲಿಯಿರಿ.!

  ಕಂಪ್ಯೂಟರ್ ಶಿಕ್ಷಣ ಎನ್ನುವುದು ಈಗಿನ ಕಾಲದಲ್ಲಿ ಉದ್ಯೋಗ ಮಾಡುವುದಕ್ಕೆ ಒಂದು ಅವಶ್ಯಕ ಸಂಗತಿಯಾಗಿದೆ ಎಂದು ಹೇಳಬಹುದು. ಕಂಪ್ಯೂಟರ್ ಶಿಕ್ಷಣದಲ್ಲಿ ನಾನಾ ವಿಭಾಗಗಳು ಇದ್ದು, ಪ್ರಸ್ತುತವಾಗಿ ಗ್ರಾಫಿಕ್ ಡಿಸೈನಿಂಗ್ ಎನ್ನುವುದು ಅತಿ ಹೆಚ್ಚಿನ ಉದ್ಯೋಗವಕಾಶವನ್ನು ಸೃಷ್ಟಿಸುತ್ತಿದೆ. ಕಾಲೇಜು ಶಿಕ್ಷಣವನ್ನು ಮುಗಿಸಿದ ಬಳಿಕ ಈ ರೀತಿ ಗ್ರಾಫಿಕ್ ಡಿಸೈನ್ ಬಗ್ಗೆ ಆಕರ್ಷಕರಾಗುವವರು ಇದರ ಸಂಬಂಧಪಟ್ಟ ಕೋರ್ಸ್ ಗಳನ್ನು ಕಲಿತು ತಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಸಮಸ್ಯೆ ಏನೆಂದರೆ ಹಳ್ಳಿಗಳಲ್ಲಿ ಯುವಕರಿಗೆ ಇವುಗಳನ್ನು ಕಲಿಸಲು ಸೂಕ್ತವಾದ ತರಬೇತಿ ಶಾಲೆಗಳು ಇರುವುದಿಲ್ಲ … Read more

ಹಸುವಿನ ಕೊಟ್ಟಿಗೆ ನಿರ್ಮಾಣಕ್ಕೆ ಸರ್ಕಾರದಿಂದ 2 ಲಕ್ಷ ಸಹಾಯಧನ ಆಸಕ್ತರು ಅರ್ಜಿ ಸಲ್ಲಿಸಿ.!

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿವೆ. ಇವುಗಳ ಪೈಕಿ ದೇಶದ ಆರ್ಥಿಕತೆಯ ಬೆನ್ನೆಲುಬಾಗಿರುವ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಾನ್ಯತೆ ನೀಡಲಾಗಿದೆಯಾದರೂ ಕೃಷಿಗೆ ಹೊಂದಿಕೊಂಡಂತಿರುವ ಪೂರಕ ಚಟುವಟಿಕೆಗಳಾದ ಹೈನುಗಾರಿಕೆ, ಪಶುಪಾಲನೆ, ಕುರಿ ಕೋಳಿ ಸಾಕಾಣಿಕೆ ಇತ್ಯಾದಿಗಳಿಗೂ ಕೂಡ ವಿಶೇಷ ಯೋಜನೆಗಳ ಮೂಲಕ ಅನುಕೂಲತೆ ಮಾಡಿಕೊಡಲಾಗುತ್ತಿದೆ. ನಮ್ಮ ದೇಶದಲ್ಲಿ ಕೃಷಿ ಭೂಮಿ ರಹಿತ ರೈತರು ಕೂಡ ಸಾಕಷ್ಟು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಇವರಲ್ಲಿ ಹೆಚ್ಚಿನವರು ಹೈನುಗಾರಿಕೆ ನಂಬಿ ಬದುಕುತ್ತಿದ್ದಾರೆ. ರೈತರಿಗೆ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ … Read more

PM ವಿಶ್ವಕರ್ಮ ಯೋಜನೆಗೆ ಅರ್ಜಿ ಹಾಕಿದವರಿಗೆ 3 ಲಕ್ಷ ಹಣ, 15,000 ಮೌಲ್ಯದ ಕಿಟ್ ವಿತರಣೆ.!

  ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) 2023ರಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ (PMVY) ಎನ್ನುವ ಹೆಸರಿನ ಹೊಸ ಯೋಜನೆಯನ್ನು ಜಾರಿಗೆ ತಂದರು. ವಿಶ್ವಕರ್ಮ ಜಯಂತಿಯನ್ನು ಆಚರಿಸಿದ ಪ್ರಧಾನಿಗಳು ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಅನುಕೂಲವಾಗುವಂತಹ ಈ ಯೋಜನೆ ಜಾರಿಗೆ ತಂದರು. ಇದರ ಮೂಲಕ ವಿವಿಧ ಬಗೆಯ ಸಾಂಪ್ರದಾಯಿಕ ಕೌಶಲ್ಯಗಳಲ್ಲಿ ತೊಡಗಿಕೊಂಡಿರುವ ಕುಶಲಕರ್ಮಿಗಳು ತಮ್ಮ ಕೌಶಲ್ಯ ಅಭಿವೃದ್ಧಿಗಾಗಿ ಉಚಿತ ತರಬೇತಿ ಮತ್ತು ಸರ್ಕಾರದಿಂದ ಉಚಿತ ಟುಲ್ ಕಿಟ್ ಅಥವಾ ಟೂಲ್ ಕಿಟ್ … Read more