ಯಾವುದೇ ಗ್ಯಾರಂಟಿ ಇಲ್ಲದೆ ಸ್ವಂತ ಉದ್ಯೋಗ ಮಾಡಲು ಬಡ್ಡಿ ಇಲ್ಲದೆ 2 ಲಕ್ಷ ಸಾಲ.! ಕೆಂದ್ರ ಸರ್ಕಾರದಿಂದ ಘೋಷಣೆ.!

  ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Narendra Modi) ದೇಶದ ಜನರಿಗಾಗಿ ಎಲ್ಲಾ ವರ್ಗವನ್ನು ಕೂಡ ಪರಿಗಣನೆಗೆ ತೆಗೆದುಕೊಂಡು ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಅಂತೆಯೇ ಕಳೆದ ವರ್ಷ ದೇಶದ ಮಟ್ಟದಲ್ಲಿ ವಿಶೇಷವಾಗಿ ವಿಶ್ವಕರ್ಮ ದಿನಾಚರಣೆ ಆಚರಿಸಿ ಪಿಎಂ ವಿಶ್ವಕರ್ಮ ಯೋಜನೆಯ ( PM Vishvakarma Scheme ) ಮೂಲಕ ಕುಶಲಕರ್ಮಿಗಳ ಬದುಕನ್ನು ಬೆಳಗುವಂತಹ ಅನೇಕ ಯೋಜನೆಗಳನ್ನು ಘೋಷಿಸಿದೆ. ದೇಶದಾದ್ಯಂತೆ ಇರುವ 18ಕ್ಕೂ ಹೆಚ್ಚು ಈ ರೀತಿ ಕುಶಲಗಾರಿಕೆ ಕಸುಬುಗಳಲ್ಲಿ ತೊಡಗಿಕೊಂಡಿರುವವರಿಗೆ ಅವರ ಕೌಶಲ್ಯವನ್ನು (Skill) ಅಭಿವೃದ್ಧಿಪಡಿಸಲು ಶಿಷ್ಯ … Read more

ರೇಷನ್ ಕಾರ್ಡ್ ಇದ್ದವರಿಗೆ ಇಂದಿನಿಂದ ಹೊಸ ಸೇವೆ ಆರಂಭ.!

  ಪಡಿತರ ಚೀಟಿ (Ration Card) ಎನ್ನುವುದು ಈಗ ಒಂದು ಅತ್ಯಮೂಲ್ಯ ದಾಖಲೆಯಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ (Below Poverty Line) BPL ಹಾಗೂ AAY ಮತ್ತು ಬಡತನ ರೇಖೆಗಿಂತ ಮೇಲಿರುವ ಕುಟುಂಬಗಳಿಗೆ APL ರೇಷನ್ ಕಾರ್ಡ್ ನೀಡಲಾಗುತ್ತಿದೆ. APL ಅಥವಾ BPL ಯಾವುದೇ ಇರಲಿ ಕುಟುಂಬವೊಂದು ಗುರುತಿನ ಚೀಟಿಯಾಗಿ ರೇಷನ್ ಕಾರ್ಡ್ ಹೊಂದಿರಲೇಬೇಕು. ಸರ್ಕಾರವು ಬಡತನ ರೇಖೆಗಿಂತ ಕೆಳಗಿರುವ BPL ರೇಷನ್ ಕಾರ್ಡ್ ಹೊಂದಿರುವವರಿಗೆ ಶೈಕ್ಷಣಿಕ ಖರ್ಚು ವೆಚ್ಚಗಳಲ್ಲಿ ಮತ್ತು ಇತ್ತೀಚಿಗೆ ಜಾರಿಗೆ ತಂದ … Read more

ಗೃಹಲಕ್ಷ್ಮಿ ಯೋಜನೆ ಮರು ಪರಿಶೀಲನೆ.! 26,000 ಮಹಿಳೆಯರಿಗೆ ಸಿಗಲ್ಲ 6ನೇ ಕಂತಿನ ಹಣ.!

  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು (Congress) ಚುನಾವಣೆಗೂ ಪೂರ್ವ ನೀಡಿದ್ದ ವಾಗ್ದಾನದಂತೆ ಬಹು ನಿರೀಕ್ಷಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು (Gruha lakshmi scheme) ಯಶಸ್ವಿಯಾಗಿಸಲು ಎಲ್ಲಾ ರೀತಿಯಲ್ಲೂ ಪ್ರಯತ್ನವನ್ನು ಮಾಡುತ್ತಿದೆ. ಅಂಕಿ ಅಂಶಗಳ ಪ್ರಕಾರ ರಾಜ್ಯದ 1.17 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ರೂ.2,000 ಹಣ ಪಡೆಯಲು ಅರ್ಹರಾಗಿದ್ದರು ಇನ್ನು ಅನೇಕರು ಒಂದು ಕಂತಿನ ಹಣ ಕೂಡ ಪಡೆಯಲು ಸಾಧ್ಯವಾಗಿಲ್ಲ. ಡಿಸೆಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿಗಳ ಸೂಚನೆಯಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಕ್ಯಾಂಪ್ ಗಳನ್ನು … Read more

ಆಡು, ಕುರಿ, ಕೋಳಿ, ಮೇಕೆ ಸಾಕಾಣಿಕೆಗೆ ರೈತರಿಗೆ PMEGP ಯೋಜನೆಯಡಿ 20 ದಿನಗಳಲ್ಲಿ ಸಿಗಲಿದೆ 20 ಲಕ್ಷ ಲೋನ್ 7 ಲಕ್ಷ ಸಬ್ಸಿಡಿ ಸಿಗುತ್ತೆ.!

  ಈಗಿನ ಕಾಲದಲ್ಲಿ ಹೆಚ್ಚಿನ ಜನರ ಸ್ವಂತ ಉದ್ದಿಮೆ ಆರಂಭಿಸಬೇಕು ಎಂದು ಇಚ್ಛೆ ಪಡುತ್ತಾರೆ. ಆಸಕ್ತಿ ಹಾಗೂ ಇಂತಹ ವಿಭಿನ್ನವಾದ ಆಲೋಚನೆ ಇರುವವರಿಗೆ ಅವಕಾಶಗಳು ಸಾಕಷ್ಟು ಇವೆ. ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶ ಎನ್ನುವ ವ್ಯತ್ಯಾಸ ಇಲ್ಲದೆ ತಮಗೆ ಇರುವಂತಹ ಅನುಕೂಲತೆಗಳನ್ನು ಉಪಯೋಗಪಡಿಸಿಕೊಂಡರೆ ಸಿಗುವ ಸೌಕರ್ಯಗಳಲ್ಲಿ ಯಶಸ್ವಿಯಾಗಿ ಜೀವನ ಮುನ್ನಡೆಸಬಹುದು. ಜೊತೆಗೆ ಯುವಜನತೆ ಏನಾದರೂ ಈ ರೀತಿ ಚಿಂತನೆ ನಡೆಸಿದರೆ ಸರ್ಕಾರವು ಕೂಡ ಅವರ ಕನಸುಗಳಿಗೆ ಕೈ ಜೋಡಿಸಲು ಸಬ್ಸಿಡಿ ರೂಪದ ಲೋನ್ ಕೂಡ ಕೊಟ್ಟು … Read more

14 ಕೋಟಿ ರೈತರಿಗೆ ಬರ ಪರಿಹಾರ ಹಣ ಜಮಾ.! ನಿಮ್ಮ ಹೆಸರಿದೇಯೇ ಈ ರೀತಿ ಚೆಕ್ ಮಾಡಿ.!

  ಕೃಷಿ ಇಲಾಖೆ ವತಿಯಿಂದ ರೈತರಿಗಾಗಿ ಸಾಕಷ್ಟು ಕಲ್ಯಾಣ ಯೋಜನೆಗಳಡಿಯಲ್ಲಿ ನೆರವು ನೀಡಲಾಗುತ್ತಿದೆ. ಮುಖ್ಯವಾಗಿ ಅತಿವೃಷ್ಟಿ, ಅನಾವೃಷ್ಠಿ ಮತ್ತಿತರ ಕಾರಣಗಳಿಂದ ಬೆಳೆ ಹಾನಿಯಾದರೆ ಇನ್‌ಪುಟ್ ಸಬ್ಸಿಡಿ ಯೋಜನೆಯ(Input subsidy yojana) ಮೂಲಕ ಪರಿಹಾರ ಒದಗಿಸಲಾಗುತ್ತದೆ. ಈ ಯೋಜನೆಗಳ ಪರಿಹಾರ ಪಡೆಯುವುದಕ್ಕಾಗಿ ಪರಿಹಾರ ಯೋಜನೆಗೆ ಅರ್ಜಿ ಸಲ್ಲಿಸಲು, ಅರ್ಜಿ ಸ್ಥಿತಿ ತಿಳಿದುಕೊಳ್ಳಲು ರೈತರಿಗೆ ಅನುಕೂಲತೆಯಾಗಲಿ ಎಂದು ಪರಿಹಾರ ಪೋರ್ಟಲ್ ಪರಿಚಯಿಸಲಾಗಿದೆ. ಈಗ ಬೆಳೆ ಪರಿಹಾರ ಪಾವತಿ(Bele parihara payment status) ಸ್ಥಿತಿಯ ಕುರಿತು ಕೂಡ ರೈತರು ಎಲ್ಲಾ ವರದಿಯಲ್ಲಿ … Read more

ಇನ್ಮುಂದೆ ಪ್ರತಿ ಮನೆಗೂ ಸಿಗಲಿದೆ ಸೋಲಾರ್ ವಿದ್ಯುತ್, ಕೇಂದ್ರ ಸರ್ಕಾರದ ಹೊಸ ಯೋಜನೆ.!

  ಕರ್ನಾಟಕ ರಾಜ್ಯದಲ್ಲಿ (Karnataka) ಪ್ರತಿ ಕುಟುಂಬಕ್ಕೂ ಗರಿಷ್ಠ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ (Gruhajyothi Scheme) ಜುಲೈ 2023 ತಿಂಗಳಿನಿಂದ ಜಾರಿಯಲ್ಲಿದೆ. ಈಗ ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಯವರು ಹೊಸ ಪ್ರಧಾನಮಂತ್ರಿ ಸೂರ್ಯೋದಯ ಯೋಜನೆಯನ್ನು (PM Suryodaya Scheme) ಘೋಷಿಸಿ ದೇಶದ ಎಲ್ಲಾ ಕುಟುಂಬಗಳಿಗೂ ಉಚಿತ ವಿದ್ಯುತ್ ಸೌಲಭ್ಯ ಒದಗಿಸುವುದು ಮಾತ್ರವಲ್ಲದೆ ಇಂಧನ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆ ಇಡಲು ಮುಂದಾಗಿದ್ದಾರೆ. ಜನವರಿ 22ರಂದು ಅಯೋಧ್ಯಾ ರಾಮಮಂದಿರದ … Read more

ಸರ್ಕಾರದ ಹೊಸ ಯೋಜನೆ ಗಂಡ ಹೆಂಡತಿ ಇಬ್ಬರೂ ಪ್ರತಿ ತಿಂಗಳು 6,000 ಪಡೆಯಬಹುದು.!

  ಅಸಂಘಟಿತ ವಲಯದಲ್ಲಿ ದುಡಿಯುವ ಕಾರ್ಮಿಕರಿಗೆ ಕೇಂದ್ರ ಸರ್ಕಾರವು ಇ-ಶ್ರಮ್ ಕಾರ್ಡ್ (e-Shram Card) ಗುರುತಿನ ಚೀಟಿ ನೀಡುತ್ತಿದೆ. ಇದರ ಮುಖ್ಯ ಪ್ರಯೋಜನ ಏನೆಂದರೆ 60 ವರ್ಷ ತುಂಬಿದ ಬಳಿಕ ಇ-ಶ್ರಮ ಕಾರ್ಡ್ ಹೊಂದಿರುವವರು ಪ್ರತಿ ತಿಂಗಳು ರೂ.3000 ಅನ್ನು ಪಿಂಚಣಿಯಾಗಿ ಪಡೆಯಬಹುದು. ಇಷ್ಟು ಮಾತ್ರವಲ್ಲದೆ ಇನ್ನಷ್ಟು ಸವಲತ್ತುಗಳು ಇವರಿಗೆ ಸಿಗುತ್ತದೆ, ಹಾಗಾಗಿ ಕುಟುಂಬದಲ್ಲಿರುವ ಪ್ರತಿಯೊಬ್ಬರು ತಮ್ಮ ಹೆಸರಿನಲ್ಲಿ ಇ-ಶ್ರಮ ಕಾರ್ಡ್ ಹೊಂದಿರಬೇಕು. ಇದನ್ನು ಹೇಗೆ ಪಡೆಯುವುದು? ಪಡೆಯಲು ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ? ನೀಡಬೇಕಾದ ದಾಖಲೆಗಳೇನು? … Read more

ಮಹಿಳೆಯರಿಗೆ ಸಖಿ ನಿವಾಸ ವಸತಿ ಯೋಜನೆ.! ಯಾರಿಗೆಲ್ಲಾ ಈ ಯೋಜನೆಯ ಪ್ರಯೋಜನ ಸಿಗಲಿದೆ ನೋಡಿ.!

  ವಿದ್ಯಾಭಾಸದ ಕಾರಣಕ್ಕಾಗಿ ಅಥವಾ ಉದ್ಯೋಗದ ಕಾರಣಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಬರುತ್ತಿರುವ ಹೆಣ್ಣು ಮಕ್ಕಳ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಆದರೆ ಈ ರೀತಿ ಬರುವ ಹೆಣ್ಣು ಮಕ್ಕಳಲ್ಲಿ ಅನೇಕರು ಬಡ ಕುಟುಂಬದಿಂದ ಬಂದವರು ಆಗಿರುತ್ತಾರೆ ಇವರಿಗೆ ಹೊಸ ಜಾಗದಲ್ಲಿ ವಸತಿ ಮತ್ತು ಊಟದ ವ್ಯವಸ್ಥೆಗೆ ಸಾಕಷ್ಟು ಸಮಸ್ಯೆಗಳು ಎದುರಾಗುತ್ತವೆ. ಇನ್ನು ಉದ್ಯೋಗದ ಸಲುವಾಗಿ ಬರುವಂತಹ ಮಕ್ಕಳಿರುವ ಮಹಿಳೆಯರಿಗೂ ಕೂಡ ಮಕ್ಕಳ ಕಾಳಜಿ ಜೊತೆ ಸುರಕ್ಷತೆ ಮತ್ತು ಆ ಸಮಯಕ್ಕೆ ಸೂಕ್ತವಾದ ಎಲ್ಲ ಸೌಲಭ್ಯಗಳಿರುವ … Read more

ಇನ್ಮುಂದೆ ರೈತರಿಗೆ ಪ್ರತಿ ತಿಂಗಳು 3000 ಪಿಂಚಣಿ.! ನರೇಂದ್ರ ಮೋದಿ ಅವರಿಂದ ಹೊಸ ಘೋಷಣೆ.!

  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವು ಯೋಜನೆಗಳನ್ನು (Government Schemes for Farmers) ಜಾರಿಗೆ ತಂದಿವೆ. ಇದರಲ್ಲಿ ರೈತನಿಗೆ ವಾರ್ಷಿಕವಾಗಿ ಮೂರು ಕಂತುಗಳಲ್ಲಿ ರೂ.6000 ಸಹಾಯಧನ ನೀಡುವಂತಹ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ (PMKSY) ಹೆಚ್ಚು ಪ್ರಚಲಿತದಲ್ಲಿದೆ. ಈ ಸುದ್ದಿ ಓದಿ:- ಇಂಥವರಿಗೆ ಮಾತ್ರ ಇನ್ಮುಂದೆ ವೃದ್ಧಾಪ್ಯ ವೇತನ ಸರ್ಕಾರದ ಹೊಸ ರೂಲ್ಸ್.! ಕಂಗಾಲದ ಪಿಂಚಣಿದಾರರು.! ಇದೇ ರೀತಿಯಾದ ಮತ್ತೊಂದು ಯೋಜನೆ ಕೂಡ 2019ರಲ್ಲಿಯೇ ಜಾರಿಗೆ ಬಂದಿತು. ಈ ಯೋಜನೆ ಹೆಸರು ಕಿಸಾನ್ ಮನ್ ಧನ್ … Read more

ಮಹಿಳೆಯರಿಗಾಗಿ ಹೊಸ ಯೋಜನೆ.! ಗೆಳತಿ ಯೋಜನೆಯಡಿ 2.25 ಲಕ್ಷ ಸಂಪೂರ್ಣ ಉಚಿತ.!

  ಕರ್ನಾಟಕ ರಾಜ್ಯ ಸರ್ಕಾರವು (Karnataka Government) ಮಹಿಳೆಯರಿಗಾಗಿ (for Womens) ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲೂ ಈ ಬಾರಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು (Congress party Guarantee Schemes) ನೀಡಿರುವ ಗ್ಯಾರಂಟಿ ಭರವಸೆಗಳಲ್ಲಿ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಯ ಉಪಯೋಗ ಮಹಿಳೆಯರಿಗೆ ಹೆಚ್ಚಾಗಿ ಸಿಗುತ್ತಿದೆ. ಮುಂದುವರೆದು ಗ್ಯಾರಂಟಿಯೇತರವಾಗಿ ಕೂಡ ಮಹಿಳೆಯರಿಗಾಗಿ ಉದ್ಯೋಗಿನಿ ಯೋಜನೆ, ಶ್ರಮಶಕ್ತಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಕಡಿಮೆ ಬಡ್ಡಿಗೆ ಸಾಲ ಸೌಲಭ್ಯ ಮತ್ತು ಸಬ್ಸಿಡಿ … Read more