ಗೃಹಲಕ್ಷ್ಮಿ ಯೋಜನೆ ಹಣ ಪಡೆಯುತ್ತಿರುವ ಮಹಿಳೆಯರಿಗೆ ಗುಡ್ ನ್ಯೂಸ್, ಇನ್ಮುಂದೆ 2000 ಅಲ್ಲ 4000 ಹಣ ನೀಡಲು ನಿರ್ಧರಿಸಿರುವ ಸರ್ಕಾರ, ತಪ್ಪದೇ ಈ ಕೆಲಸ ಮಾಡಿ.!

  ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರವು (Congress Government) ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಮೂಲಕ ಕರ್ನಾಟಕ ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿ (Ration Card) ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರ ಸ್ಥಾನದಲ್ಲಿರುವ ಮಹಿಳೆಯರು ಸರ್ಕಾರದಿಂದ ಪ್ರತಿ ತಿಂಗಳು ಕುಟುಂಬ ನಿರ್ವಹಣೆಗಾಗಿ ರೂ.2,000 ಸಹಾಯಧನವನ್ನು ಪಡೆಯುತ್ತಿದ್ದಾರೆ. ಇದುವರೆಗೂ ಕರ್ನಾಟಕ ರಾಜ್ಯದ 1.20 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು 90% ಮಹಿಳೆಯರು ಪ್ರತಿ ಹಣವನ್ನು ಕೂಡ ಪಡೆದಿದ್ದಾರೆ. … Read more

ಕೇವಲ 2496 ರೂಪಾಯಿಗೆ ಸ್ಪಿಂಕ್ಲರ್ ಸೆಟ್ ಪಡೆಯಿರಿ.! ಕೃಷಿ ಇಲಾಖೆಯಿಂದ ರೈತರಿಗೆ ಬಂಪರ್ ಕೊಡುಗೆ ಮೊಬೈಲ್ ನಲ್ಲೇ ಈ ರೀತಿ ಅರ್ಜಿ ಹಾಕಿ.!

  ಕೃಷಿ ಇಲಾಖೆ ವತಿಯಿಂದ ಸಣ್ಣ ರೈತರಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೆರವು ಒದಗಿಸಲಾಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳನ್ನು ರೂಪಿಸಿ ಕೃಷಿ ಇಲಾಖೆ ಮೂಲಕ ಸಾಕಾರ ಪಡಿಸಿಕೊಳ್ಳಲು ರೈತರಿಗೆ ಸೂಚಿಸುತ್ತವೆ ಅಂತೆಯೇ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದೊಂದಿಗೆ ಕೃಷಿ ಇಲಾಖೆ ವತಿಯಿಂದ. ಈ ಸುದ್ದಿ ನೋಡಿ:- ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್ & ಕ್ಲರ್ಕ್, ಅಕೌಂಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ವೇತನ 51,400 … Read more

ಮನೆ ಕಟ್ಟುವವರಿಗೆ ಕೇಂದ್ರ ಸರ್ಕಾರದಿಂದ ಸಹಾಯಧನ.!

  ಮನುಷ್ಯನಾಗಿ ಹುಟ್ಟಿದಂತಹ ಎಲ್ಲರಿಗೂ ಕೂಡ ಸ್ವಂತ ಮನೆ ನಿರ್ಮಾಣ ಮಾಡಬೇಕು ಎಂಬ ಆಸೆ ಕನಸು ಇದ್ದೇ ಇರುತ್ತದೆ. ಆದರೆ ಆರ್ಥಿಕವಾಗಿ ಹಿಂದುಳಿದಂತಹ ಜನರಿಗೆ ಸ್ವಂತ ಮನೆ ಕಟ್ಟುವಂತಹ ಕನಸು ಕನಸಾಗಿಯೇ ಉಳಿಯುತ್ತದೆ. ಹಾಗಾಗಿ ಇಂತಹ ವರ್ಗದ ಜನರಿಗೆ ಮನೆ ಕಟ್ಟಿಕೊಳ್ಳುವುದಕ್ಕೆ ಇದೀಗ ಕೇಂದ್ರ ಸರ್ಕಾರ ಸಹಾಯ ಧನವನ್ನು ಘೋಷಣೆ ಮಾಡಿದೆ. ಹೌದು ಜನರ ಮೂಲಭೂತ ಸೌಕರ್ಯಗಳಲ್ಲಿ ಒಂದಾದಂತಹ ಮನೆ ನಿರ್ಮಾಣ ಮಾಡಿಕೊಡುವುದು ಇದೀಗ ಕೇಂದ್ರ ಸರ್ಕಾರದ ಧ್ಯೇಯ ಉದ್ದೇಶವಾಗಿದೆ. ಬಡ ವರ್ಗದ ಜನರು ತಮ್ಮದೇ ಸ್ವಂತ … Read more

ಪೋಸ್ಟ್ ಆಫೀಸ್ ಈ ಯೋಜನೆಯಲ್ಲಿ ಗಂಡ ಮತ್ತು ಹೆಂಡತಿಗೆ ಸಿಗಲಿದೆ 5 ಲಕ್ಷ.!

  ಅಂಚೆ ಕಚೇರಿಯ ಉಳಿತಾಯ ಯೋಜನೆಗಳ (Post Office Saving Schemes) ಬಹು ಮುಖ್ಯ ಉಪಯೋಗವೇನೆಂದರೆ, ನಾವು ಹೂಡಿಕೆ ಮಾಡಿದ ಹಣಕ್ಕೆ ನೂರಕ್ಕೆ ನೂರರಷ್ಟು ಸರ್ಕಾರವೇ ಭದ್ರತೆ ನೀಡುತ್ತದೆ ಎನ್ನುವುದು. ಇದರೊಂದಿಗೆ ಇನ್ನು ಹೆಚ್ಚಿನ ಅನುಕೂಲತೆ ಏನೆಂದರೆ ಇತ್ತೀಚೆಗೆ ಅಂಚೆ ಕಚೇರಿಗಳು ಕೂಡ ತಮ್ಮ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಹೆಚ್ಚಿಸಿವೆ (Intrest rates) ಮತ್ತು ಪ್ರತಿ ಮೂರು ತಿಂಗಳಿಗೊಮ್ಮೆ ಇದು ಪರೀಷ್ಕೃತಗೊಳ್ಳುತ್ತಿರುತ್ತದೆ. ಪ್ರಸ್ತುತವಾಗಿ ಅಂಚೆ ಕಛೇರಿಯಲ್ಲಿ 12ಕ್ಕೂ ಹೆಚ್ಚು ಉಳಿತಾಯ ಯೋಜನೆಗಳಿವೆ. ಅದರಲ್ಲಿ ಗಂಡ ಹೆಂಡತಿ ಇಬ್ಬರಿಂದ … Read more

ಇನ್ಮುಂದೆ ಕೇವಲ 600 ರೂಪಾಯಿಗೆ ಸಿಗಲಿದೆ ಗ್ಯಾಸ್ ಸಿಲಿಂಡರ್.! ಹೀಗೆ ಅರ್ಜಿ ಸಲ್ಲಿಸಿ.!

  ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಜಾರಿಗೆ ತಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯು (PMUY) ದೇಶದ ಕೋಟ್ಯಾಂತರ ಮಹಿಳೆಯರ ಅಡುಗೆಮನೆಯನ್ನು ಬೆಳಗಿಸಿದೆ ಎಂದೇ ಹೇಳಬಹುದು. ಹೊಗೆ ಮುಕ್ತ ವಾತಾವರಣದಿಂದ ಮಹಿಳೆಯರನ್ನು ರಕ್ಷಿಸಿ, ಆರೋಗ್ಯಕರವಾದ ವಾತಾವರಣದಲ್ಲಿ ಅಡುಗೆ ಮಾಡುವ ರೀತಿ ಅನುಕೂಲತೆ ಮಾಡಿಕೊಟ್ಟು ಮಹಿಳೆಯರ ಆರೋಗ್ಯ ಸುಧಾರಣೆ ಮತ್ತು ಸಮಯ ಉಳಿತಾಯ ಎರಡನ್ನು ಯಶಸ್ವಿಗೊಳಿಸಿದಂತಹ ಯೋಜನೆ ಇದು. ಈ ಯೋಜನೆ ಮೂಲಕ ದೇಶದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು (BPL) ಉಚಿತವಾಗಿ ಸರ್ಕಾರದಿಂದ … Read more

ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗಲಿದೆ ಉಚಿತ ಮೊಬೈಲ್ ಫೋನ್

ಆಂಡ್ರಾಯ್ಡ್ ಫೋನ್ ಗಳು (Android phone) ಬಂದ ಮೇಲೆ ಮೊಬೈಲ್ ಫೋನ್ (mobile phone) ಅವಶ್ಯಕತೆ ಹೆಚ್ಚಾಗಿ ಹೋಗಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲಾ ಕ್ಷೇತ್ರವು ಡಿಜಿಟಲೀಕರಣ ಗೊಳ್ಳುತ್ತಿರುವುದರಿಂದ ಮೊಬೈಲ್ ಇದ್ದರೆ ಮಾತ್ರ ದಿನನಿತ್ಯದ ಜೀವನ ಸರಾಗ ಎನ್ನುವಷ್ಟರ ಮಟ್ಟಿಗೆ ನಾವು ಇದರ ಮೇಲೆ ಡಿಪೆಂಡ್ ಆಗಿ ಬಿಟ್ಟಿದ್ದೇವೆ. ಬೆಳಿಗ್ಗೆ ಎದ್ದಾಗ ಸಮಯ ನೋಡುವುದಕ್ಕೆ ಗಡಿಯಾರ ನೋಡುವುದರ ಬದಲು ಮೊಬೈಲ್ ಉಪಯೋಗಿಸುವುದರಿಂದ ಹಿಡಿದು ನಮ್ಮ ಬ್ಯಾಂಕಿಂಗ್ ವ್ಯವಹಾರಗಳು, ಸರ್ಕಾರಕ್ಕೆ ಮನವಿ ಸಲ್ಲಿಸಬೇಕಾದರೆ ಯಾವುದೇ ಅರ್ಜಿಗಳನ್ನು ಕೂಡ ಮೊಬೈಲ್ ಮೂಲಕ, … Read more

ಪ್ರತಿ ತಿಂಗಳು ವಿದ್ಯಾರ್ಥಿಗಳಿಗೆ ಸಿಗಲಿದೆ 1500/- ವಿದ್ಯಾರ್ಥಿ ವೇತನ ಆಸಕ್ತರು ಅರ್ಜಿ ಸಲ್ಲಿಸಿ.!

ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕೆ ಸಾಮಾನ್ಯವಾಗಿ ವಿದ್ಯಾರ್ಥಿಗಳು ತಮ್ಮ ಗ್ರಾಮದಿಂದ ದೂರದ ಪ್ರದೇಶಗಳಲ್ಲಿ ಉಳಿದುಕೊಳ್ಳಬೇಕಾಗುತ್ತದೆ. ಇಂತಹ ಸಮಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದಾಗ ಎಲ್ಲರಿಗೂ ಪ್ರವೇಶ ಸಿಗುವುದಿಲ್ಲ. ಅಂತಹ ಸಮಯದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ತೊಂದರೆ ಆಗಬಾರದೆಂದು ಊಟ ಮತ್ತು ವಸತಿ ಸೌಲಭ್ಯಕ್ಕಾಗಿ ಹಣಕಾಸಿನ ಸಹಾಯ ಒದಗಿಸಲು ಕರ್ನಾಟಕ ಸರ್ಕಾರದಿಂದ (Karnataka Government) ವಿದ್ಯಾಸಿರಿ ಯೋಜನೆ (Vidyasiri Scheme) ಜಾರಿ ಮಾಡಲಾಗಿದೆ. ಅಂಗನವಾಡಿ ಟೀಚರ್ ಹುದ್ದೆ ನೇಮಕಾತಿ.! ಮೊಬೈಲ್ ಮೂಲಕವೇ ಈ … Read more

ರೈತರಿಗೆ ಸಿಹಿ ಸುದ್ದಿ, ಯಾವುದೇ ಬಡ್ಡಿ ಇಲ್ಲದೆ 1 ಲಕ್ಷ ಸಾಲ ವಿತರಣೆ.!

  ರೈತನ (farmers contribution to Nation ) ಕೊಡುಗೆ ಈ ದೇಶದ ಆರ್ಥಿಕತೆ ಮಾತು ನಮ್ಮ ಜನಜೀವನಕ್ಕೂ ಕೂಡ ದೊಡ್ಡಮಟ್ಟದ್ದಾಗಿದೆ. ಹಾಗಾಗಿ ರೈತನ ಮತ್ತು ಕೃಷಿ ಕ್ಷೇತ್ರದ ಪ್ರಾಮುಖ್ಯತೆ ಅರಿತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತನನ್ನು ಆರ್ಥಿಕವಾಗಿ ಸ್ವಾವಲಂಬಿ ಮಾಡಲು ಮತ್ತು ಕೃಷಿ ಕ್ಷೇತ್ರವನ್ನು ಇನ್ನಷ್ಟು ಮುನ್ನಡೆಗೆ ತರಲು ಕೃಷಿಯಲ್ಲಿ ಆಧುನಿಕತೆ ತಂದು ಈ ಮೂಲಕ ಆದಾಯ ಜೊತೆಗೆ ಇಳುವರಿ ಹೆಚ್ಚುಗೊಳಿಸಲು ಸಾಕಷ್ಟು ಯೋಜನೆಗಳ ಮೂಲಕ ನೆರವಾಗುತ್ತಿವೆ. (Government banefits for farmer and … Read more

ಭಾರತ್, ಇಂಡಿಯನ್, HP ಗ್ಯಾಸ್ ಉಜ್ವಲ ಯೋಜನೆ 2.0 ಮೂಲಕ ಪಡೆಯಲು ಉಚಿತವಾಗಿ ಅರ್ಜಿ ಸಲ್ಲಿಸುವ ವಿಧಾನ.!

  ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ (Pradana Mantri Ujwala Yojane) ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು (BPL) ಉಚಿತವಾಗಿ ಗ್ಯಾಸ್ ಕನೆಕ್ಷನ್ (Gas Connection) ಪಡೆಯಬಹುದು ಮತ್ತು ಪ್ರತಿ ತಿಂಗಳು ಗ್ಯಾಸ್ ಬುಕಿಂಗ್ ಮೇಲೆ ಸಬ್ಸಿಡಿ (Subsidy) ಪಡೆಯಬಹುದು. ಅದಕ್ಕೆ ಸರ್ಕಾರ ಮನದಂಡಗಳನ್ನು (terms and Conditions) ನಿಗದಿಪಡಿಸಿದ್ದು ಅವುಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕು. ಅಂತೆಯೇ ಪ್ರಧಾನಮಂತ್ರಿ ಉಜ್ವಲ್ ಯೋಜನೆ 2.0 ಅರ್ಜಿ ಆಹ್ವಾನ ಮಾಡಲಾಗುತ್ತಿದೆ. ಮೊಬೈಲ್ ಮೂಲಕ ಆನ್ಲೈನ್ ನಲ್ಲಿ, ಹತ್ತಿರದ … Read more

ಭಾರತ್ ಗೌರವ ಯೋಜನೆ, ಪ್ರತಿಯೊಬ್ಬರಿಗೂ ಸಿಗಲಿದೆ 5000/- ಈ ರೀತಿ ಅರ್ಜಿ ಹಾಕಿ.!

  ಕರ್ನಾಟಕದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಕಾಂಗ್ರೆಸ್ ಸರ್ಕಾರವು (Karnataka Government) ಗ್ಯಾರಂಟಿ ಯೋಜನೆಗಳು ಮಾತ್ರವಲ್ಲದೇ ಗ್ಯಾರಂಟಿಯೇತರವಾದ ಹಲವು ಯೋಜನೆಗಳಿಂದ ಗಮನ ಸೆಳೆಯುತ್ತಿದೆ. ಸದ್ಯಕ್ಕೀಗ ಅಂಥಹದೇ ಒಂದು ವಿಶೇಷವಾದ ಕರ್ನಾಟಕ ಭಾರತ ಗೌರವ ಯಾತ್ರೆ ಯೋಜನೆ (Karnataka Bharath Gourava Yathre) ಹೆಸರಿನಲ್ಲಿ ಆರಂಭಿಸಿದೆ. ಈ ಯೋಜನೆಯ ಮೂಲಕ ಪ್ರವಾಸ ಮಾಡಲು ಬಯಸುವವರು ಸರ್ಕಾರದಿಂದ ರೂ.5000 ವರೆಗೆ ಸಹಾಯಧನ ಪಡೆಯಬಹುದು. ಕರ್ನಾಟಕ ಸರ್ಕಾರವು IRCTC ಲಿಮಿಟೆಡ್ ಸಹಯೋಗದೊಂದಿಗೆ ಈ ತೀರ್ಥಯಾತ್ರೆ ಪ್ರವಾಸವನ್ನು ಭಾರತ್ ಗೌರವ್ ಟೂರಿಸ್ಟ್ ರೈಲಿನಲ್ಲಿ ನಡೆಸುತ್ತಿದೆ. … Read more