ಯುವಕ ಯುವತಿಯರಿಗೆ ಸುವರ್ಣವಕಾಶ, ಉಚಿತ ಬ್ಯೂಟಿಷಿಯನ್, ಜಿಮ್ ಟ್ರೈನರ್ ಹಾಗೂ ವಿಡಿಯೋಗ್ರಫಿಗೆ ತರಬೇತಿಗೆ ಅರ್ಜಿ ಆಹ್ವಾನ.!

  ರಾಷ್ಟ್ರೀಯ ಯುವಜನತೆಯ ಪ್ರಯುಕ್ತವಾಗಿ ರಾಜ್ಯದ ಯುವಜನತೆಗೆ ಒಂದು ಒಳ್ಳೆ ಸಿಹಿ ವಿಚಾರವನ್ನು ಈ ದಿನ ಹಂಚಿಕೊಳ್ಳುತ್ತಿದ್ದೇವೆ. ಈಗಾಗಲೇ ರಾಜ್ಯ ಸರ್ಕಾರವು ಯುವಜನತೆಗಾಗಿ ಸಾಕಷ್ಟು ಯೋಜನೆಗಳನ್ನು ಕೈಗೊಂಡಿದೆ ಮತ್ತು ನಿರುದ್ಯೋಗಿ ಯುವಕ ಯುವತಿಯರಿಗೆ ಅವರ ಜೀವನ ನಿರ್ವಹಣೆಗಾಗಿ ಮಾಸಿಕ ರೂ.3000 ತನಕ ನಿರುದ್ಯೋಗಿ ಭತ್ಯೆಯನ್ನು ಕೂಡ ವಿತರಣೆ ಮಾಡುತ್ತಿದೆ. ಇದರೊಂದಿಗೆ ಈಗ ಮತ್ತೊಂದು ವಿಚಾರವಾಗಿ ಪ್ರಕಟಣೆ ಹೊರಡಿಸಿದ್ದು 2023-24ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪ ಯೋಜನೆಯಡಿಯಲ್ಲಿ ಉಚಿತವಾಗಿ ಪರಿಶಿಷ್ಟ ಜಾತಿ … Read more

ಆಶ್ರಯ ಯೋಜನೆ ಸ್ವಂತ ಮನೆ ಇಲ್ಲದವರಿಗೆ ಉಚಿತ ಸೈಟ್ ಹಂಚಿಕೆ ಆಸಕ್ತರು ಅರ್ಜಿ ಸಲ್ಲಿಸಿ.!

ಪ್ರತಿಯೊಬ್ಬರಿಗೂ ಕೂಡ ಆಶ್ರಯ ಬೇಕು. ನೆಮ್ಮದಿಯಾಗಿ ನೆಲೆಯೂರಲು ನಮ್ಮದೆನ್ನುವ ಸ್ವಂತ ಮನೆ (Own House) ಇರಬೇಕು ಅಥವಾ ಸ್ವಂತ ಮನೆ ನಿರ್ಮಿಸಿಕೊಳ್ಳುವುದಕ್ಕೆ ಜಾಗ ಆದರೂ ಇರಬೇಕು. ಆದರೆ ಇನ್ನೂ ಅಭಿವೃದ್ಧಿಶೀಲ ರಾಷ್ಟ್ರವಾಗಿರುವ ನಮ್ಮ ದೇಶದಲ್ಲಿ ಬಡವರು, ನಿರ್ಗತಿಕರು, ಹಿಂದುಳಿದ ವರ್ಗದವರು ಚಿಕ್ಕ ಪುಟ್ಟ ಬಾಡಿಗೆ ಮನೆಗಳಲ್ಲಿ ರಸ್ತೆ ಬದಿಯಲ್ಲಿ ಜೀವನ ಸಾಗುತ್ತಿದ್ದಾರೆ, ಇನ್ನು ಕೆಲವರು ಸರ್ಕಾರದ ನೆರವಿಗಾಗಿ ಕಾಯುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಸತಿ ಯೋಜನೆಗಳನ್ನು ಆಯೋಜಿಸಿ(Government Housing Schemes) ಮನೆ ಕಟ್ಟುವ ಕೊಳ್ಳುವವರಿಗೆ ಅನುಕೂಲ … Read more

ಸಂಕ್ರಾತಿ ಹಬ್ಬದ ಪ್ರಯುಕ್ತ ರೈತ ಮಹಿಳೆಯರಿಗೆ 12,000 ಗಿಫ್ಟ್ ಮೋದಿ ಸರ್ಕಾರದಿಂದ ಹೊಸ ಯೋಜನೆ.!

  ಸದ್ಯಕ್ಕೆ ದೇಶದ ರಾಜಕಾರಣದಲ್ಲಿ ಎಲ್ಲರ ಚಿತ್ತವು ಫೆಬ್ರವರಿ ಮೊದಲನೇ ವಾರದಲ್ಲಿ ಮಂಡನೆ ಆಗಲಿರುವ ಕೇಂದ್ರದ ಬಜೆಟ್ ನತ್ತ ಇದೆ. ಈಗಾಗಲೇ ಈ ಬಜೆಟ್ ಮಂಡನೆಯು ಮುಂದಿನ ಎರಡು ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯನ್ನು (Parliment Election) ಆಧರಿಸಿ ತಯಾರಾಗುತ್ತಿದೆ ಎನ್ನುವುದು ಜನಸಾಮಾನ್ಯರ ಲೆಕ್ಕಾಚಾರವಾಗಿದೆ. ಈಗಾಗಲೇ ಬಜೆಟ್ ನಲ್ಲಿ ಸೇರಿಸಲ್ಪಟ್ಟಿರುವ ಯೋಜನೆಗಳ ಕುರಿತು ಕೆಲ ಪ್ರಮುಖ ವಿಷಯಗಳ ಬಗ್ಗೆ ಸುದ್ದಿಗಳು ಕೂಡ ಹರಿದಾಡುತ್ತಿದ್ದು ಒಂದು ಅಧಿಕೃತ ಮೂಲದ ಪ್ರಕಾರವಾಗಿ ರೈತ ಮಹಿಳೆಯರಿಗೂ ಕೂಡ ಒಂದು ವಿಶೇಷವಾದ ಚುನಾವಣೆ … Read more

ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ.! ಜನವರಿ 15 ಕಡೆ ದಿನಾಂಕ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

  ಎಲ್ಲ ಮಹಿಳೆಯರಿಗೂ (Womens) ಕೂಡ ಹೊರಗಡೆ ಹೋಗಿ ದುಡಿಯಲು ಅನುಕೂಲತೆ ಇರುವುದಿಲ್ಲ. ಕೆಲವರು ವಿದ್ಯಾಭ್ಯಾಸದ ಕೊರತೆಯಿಂದಾಗಿ ಇದಕ್ಕೆ ಹಿಂದೇಟು ಹಾಕಿದರೆ ಕೆಲವರಿಗೆ ಮನೆ ಬಿಟ್ಟು ಹೊರಗೆ ದೂರದ ಜಾಗಗಳಿಗೆ ಹೋಗಿ ಕೆಲಸ ಮಾಡಲು ಕೌಟುಂಬಿಕ ಜವಾಬ್ದಾರಿಗಳು ಅವಕಾಶ ಮಾಡಿಕೊಡುವುದಿಲ್ಲ. ಆದರೆ ಈಗಿನ ಕಾಲದಲ್ಲಿ ಹಣಕಾಸಿನ ಸ್ವಾತಂತ್ರ್ಯತೆ (Ecnomical Independence) ಪ್ರತಿಯೊಬ್ಬರಿಗೂ ಇರಬೇಕು ಹಾಗಾಗಿ ಮಹಿಳೆಯರಿಗೂ ಮನೆಯಲ್ಲಿದ್ದು ಕೆಲಸ ಮಾಡಬಹುದಾದ ಕಡಿಮೆ ವಿದ್ಯಾಭ್ಯಾಸ ಇದ್ದರೂ ಕೂಡ ಕೆಲಸ ಮಾಡಬಹುದಾದ ಉದ್ಯಮಗಳತ್ತ ಮುಖ ಮಾಡುತ್ತಾರೆ. ಇವುಗಳಲ್ಲಿ ಟೈಲರಿಂಗ್ ಕೂಡ … Read more

ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ ಸಿಹಿ ಸುದ್ದಿ ಮೊದಲ ಕಂತಿನ ಹಣ 3000 ಜಮೆ.!

  ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಲ್ಲಿ (Guaranty Scheme) ಈಗಾಗಲೇ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳ ಪ್ರಯೋಜನವನ್ನು ರಾಜ್ಯದ ಜನತೆಗೆ ಪಡೆಯುತ್ತಿದ್ದಾರೆ. ಅಂತಿಮವಾಗಿ 5ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯು (Yuvanidhi Scheme) ಕೂಡ ಜಾರಿಗೆ ಬರುತ್ತಿದ್ದು, ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿ ಯುವಕ ಯುವತಿಯರಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಕೂಡ ಆರಂಭವಾಗಿದ್ದು ಕರ್ನಾಟಕ ಸರ್ಕಾರ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯು ಇದೆ ಜನವರಿ … Read more

ಕಾರ್ಮಿಕ ಇಲಾಖೆಯಿಂದ ಲೇಬರ್ ಕಾರ್ಡ್ ಇದ್ದವರಿಗೆ 2 ಲಕ್ಷ ಜೀವ ವಿಮೆ ಹಾಗೂ ಅಪಘಾತ ವಿಮೆ.! ಆಸಕ್ತರು ಅರ್ಜಿ ಸಲ್ಲಿಸಿ.!

  ಗಿಗ್‌ ಕಾರ್ಮಿಕರಿಗೆ (Gig Workers) ಸಾಮಾಜಿಕ ಭದ್ರತೆ ಕಲ್ಪಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ (CM Siddaramaih) ರವರು 2003-24 ನೇ ಸಾಲಿನ ನೂತನ ಸರ್ಕಾರದ ಬಜೆಟ್‌ನಲ್ಲಿ ಘೋಷಿಸಿದ್ದರು. ಅಂತೆಯೇ ಈಗ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಎರಡು ಲಕ್ಷದವರೆಗೆ ಜೀವ ವಿಮೆ (Life Insurance) ಹಾಗೂ ಅಪಘಾತ ವಿಮೆ ಪಡೆಯಲು ಯೋಜನೆ ರೂಪಿಸಿ ಅರ್ಜಿ ಆಹ್ವಾನಿಸಲಾಗಿದೆ. ಇ-ಕಾಮರ್ಸ್ (e-commerce) ವಲಯದಲ್ಲಿ ಡೆಲಿವರಿ ಬಾಯ್ ಗಳಾಗಿ ದುಡಿಯುವ ಅಸಂಘಟಿತ ವಲಯದ ಕಾರ್ಮಿಕರಾದ ಸ್ವಿಗ್ಗಿ, … Read more

ಈ ಲಿಸ್ಟ್ ನಲ್ಲಿ ಹೆಸರು ಇರುವ ರೈತರಿಗೆ ಬೆಳೆ ಪರಿಹಾರ ಹಣ ಸಿಗಲ್ಲ.! ನಿಮ್ಮ ಹೆಸರು ಇದೆಯೇ.? ಮೊಬೈಲ್ ನಲ್ಲಿ ಈ ರೀತಿ ಚೆಕ್ ಮಾಡಿ.!

  2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಲ್ಲಿ (Karnataka State) ಉಂಟಾದ ಭೀಕರ ಬರಗಾಲ (Drought) ರೈತರನ್ನು ತತ್ತರಿಸುವಂತೆ ಮಾಡಿದೆ. ಈ ಪರಿಸ್ಥಿತಿಯನ್ನು ಯಶಸ್ವಿಯಾಗಿ ಎದುರಿಸಲು ರೈತನಿಗೆ ಅನುಕೂಲವಾಗುವಂತಹ ಅನೇಕ ಯೋಜನೆಗಳನ್ನು ಸರ್ಕಾರ ಕೈಗೊಂಡಿದೆ. ವ್ಯವಸಾಯ ನೆಲಕಚ್ಚಿರುವುದರಿಂದ ಅಪಾರ ಬೆಳೆ ಹಾನಿ (Croploss) ಆಗಿರುವುದರಿಂದ ರೈತ ಸಾಲದ ಹೊರೆಯನ್ನು ಹೆಚ್ಚಿಸಿಕೊಂಡಿದ್ದಾನೆ ಅಲ್ಲದೇ ದಿನನಿತ್ಯದ ಖರ್ಚುವೆಚ್ಚಕ್ಕೂ ಸಮಸ್ಯೆ ಪಡುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ರೈತರಿಗೆ ಬೆಳೆ ಪರಿಹಾರದ ಹಣ ಸಿಕ್ಕರೆ ಸಾಕಷ್ಟು ಅನುಕೂಲವಾಗುತ್ತದೆ. ಜಮೀನಿನ ಜಂಟಿ ಖಾತೆ ಪ್ರತ್ಯೇಕ ಮಾಡುವುದು ಹೇಗೆ.? … Read more

ಪೋಸ್ಟ್ ಆಫೀಸ್ ನಲ್ಲಿ 1 ಲಕ್ಷ ಡೆಪೋಸಿಟ್ ಮಾಡಿದ್ರೆ ಎಷ್ಟು ಹಣ ಸಿಗುತ್ತೆ ಗೊತ್ತಾ.?

ಅಂಚೆ ಕಚೇರಿಯಲ್ಲಿ (Post Office) ಕೂಡ ಈಗ ಸಾಕಷ್ಟು ಉಳಿತಾಯ ಯೋಜನೆಗಳು ಇವೆ. ಉಳಿತಾಯ ಯೋಜನೆಗಳಲ್ಲಿ ಮತ್ತು ಹೂಡಿಕೆ ಯೋಜನೆಗಳನ್ನು ಖರೀದಿಸುವುದಕ್ಕೆ ಅಂಚೆ ಕಚೇರಿ ಹೆಚ್ಚು. ಸೂಕ್ತವಾಗಿದೆ ಯಾಕೆಂದರೆ ಅಂಚೆ ಕಚೇರಿಯು ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ನಾವು ಇಡುವ ಹಣಕ್ಕೆ ಯಾವುದೇ ರೀತಿಯ ತೊಂದರೆ ಇರುವುದಿಲ್ಲ. ಹಾಗಾಗಿ ತಮ್ಮ ಹಣಕ್ಕೆ ಭದ್ರತೆಗೆ ಜೊತೆಗೆ ಕನಿಷ್ಠ ಮೊತ್ತದ ಲಾಭವನ್ನು ಬಯಸುವವರು ನಿಶ್ಚಿಂತೆಯಾಗಿ ಅಂಚೆ ಕಚೇರಿಯ ಯೋಜನೆಗಳ ಖಾತೆ ತೆರೆದು ಹಣ ಕೂಡಬಹುದು ಸದ್ಯಕ್ಕೆ ಅಂಚೆ ಕಚೇರಿಯಲ್ಲಿ … Read more

7,000 ರೈತರಿಗೆ ಅರಣ್ಯ ಭೂಮಿ ಮಂಜೂರು.! ಮಂಜೂರಾತಿಗೆ ನಿಯಮಗಳೇನು? ಯಾವೆಲ್ಲ ರೈತರಿಗೆ ಹಕ್ಕುಪತ್ರ ಸಿಗಲಿದೆ ನೋಡಿ.!

  ಮಲೆನಾಡು, ಕರಾವಳಿ ಭಾಗ ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ ಕೃಷಿ (agriculture purpose) ಉದ್ದೇಶಕ್ಕಾಗಿ ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ( forest land occupy ) ಕರ್ನಾಟಕ ಸರ್ಕಾರ ಅರಣ್ಯ ಇಲಾಖೆ (forest department) ವತಿಯಿಂದ ಸಿಹಿ ಸುದ್ದಿ ಸಿಕ್ಕಿದೆ. ಇತ್ತೀಚಿಗೆ ಜನವರಿ 2ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾನ್ಯ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ (Minister Eshwar Khandre) ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಅದರಲ್ಲೂ ಜನವರಿ ಅಂತ್ಯದ ಒಳಗಡೆ ಅರಣ್ಯ ಭೂಮಿ ಹಕ್ಕು … Read more

ಸರ್ಕಾರದಿಂದ 4000 ಉಚಿತ ಬೈಕ್ ವಿತರಣೆ, ಆಸಕ್ತರು ಅರ್ಜಿ ಸಲ್ಲಿಸಿ.!

  ಅಂಗವಿಕಲತೆ (Disability) ಹೊಂದಿದ್ದರು ಕೂಡ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಲು ಇಚ್ಚಿಸುವ ವಿಶೇಷ ಚೇತನರ ಆತ್ಮಸ್ಥೈರ್ಯವನ್ನು ಮೆಚ್ಚಲೇಬೇಕು. ಇವರನ್ನು ಪ್ರಶಂಸಿಸುವುದು ಮಾತ್ರವಲ್ಲದೆ ಸಮಾಜದಲ್ಲಿ ಇವರಿಗೂ ಕೂಡ ಸಮಾನತೆಯಿಂದ ಬದುಕಲು ಅವಕಾಶ ಮಾಡಿಕೊಡಬೇಕು. ಈಗಾಗಲೇ ನಮ್ಮ ಸುತ್ತಮುತ್ತ ನಾವು ಅಂಗವಿಕಲತೆ ಹೊಂದಿದ್ದರೂ ಕೂಡ ವಿದ್ಯಾಭ್ಯಾಸ ಮಾಡುತ್ತಿರುವ, ಅತ್ಯುನ್ನತ ಹುದ್ದೆಗಳನ್ನು ಅಲಂಕರಿಸಿರುವ ವ್ಯಾಪಾರ ವ್ಯವಹಾರಗಳಲ್ಲಿ ತೊಡಗಿಕೊಂಡಿರುವ ಯಾವುದೇ ಸಾಮಾನ್ಯ ವ್ಯಕ್ತಿಗಿಂತ ಕಡಿಮೆ ಇಲ್ಲದಂತೆ ಜೀವನ ನಿರ್ವಹಣೆ ಮಾಡಿಕೊಂಡು ಹೋಗುತ್ತಿರುವಂತಹ ಸಾಕಷ್ಟು ಜನರನ್ನು ನೋಡಿದ್ದೇವೆ. ಇನ್ಮುಂದೆ ಗೃಹಲಕ್ಷ್ಮಿ ಹಾಗೂ ಅನ್ನಭಾಗ್ಯ ಹಣ … Read more