ಹೊಸ ಲೇಬರ್ ಕಾರ್ಡ್ ಗೆ ಅರ್ಜಿ ಆಹ್ವಾನ.! ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಈ ಸವಲತ್ತು ಉಚಿತವಾಗಿ ಪಡೆಯಿರಿ.!

ಕರ್ನಾಟಕ ಸರ್ಕಾರವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಮಂಡಳಿಯಲ್ಲಿ (KARBWWB) ನೋಂದಾಯಿಸಿಕೊಂಡು ಲೇಬರ್ ಕಾರ್ಡ್ ಹೊಂದಿರುವವರಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಅಸಂಘಟಿತ ವಲಯದಲ್ಲಿ ದುಡಿಯುವ ಕಾರ್ಮಿಕರು ಈ ಯೋಜನೆಗಳ ಪ್ರಯೋಜನ ಪಡೆಯಬಹುದು. ಆದರೆ ಅವರನ್ನು ಗುರುತಿಸುವ ಸಲುವಾಗಿ ಲೇಬರ್ ಕಾರ್ಡ್ (Labour Card) ಎನ್ನುವ ಗುರುತಿನ ಚೀಟಿ ಇರಬೇಕು ಹೀಗಾಗಿ ಮಂಡಳಿ ವತಿಯಿಂದ ಅವರು ಕಾರ್ಮಿಕರು ಎಂದು ಗುರುತಿಸಿ ಈ ಐಡೆಂಟಿಟಿ ಕಾರ್ಡ್ ನೀಡಲಾಗುತ್ತದೆ. ಅವರು ಸರ್ಕಾರದಿಂದ ಕಾರ್ಮಿಕರಿಗಾಗಿ ಬಿಡುಗಡೆಯಾಗುವ ಸಹಾಯಧನಗಳು, ಪ್ರೋತ್ಸಾಹ … Read more

ಸ್ವಂತ ಮನೆ ಕಟ್ಟಲು ಸರ್ಕಾರದಿಂದ 6.5 ಲಕ್ಷ ರೂಪಾಯಿ ಸಹಾಯಧನ, ಆಸಕ್ತರು ಅರ್ಜಿ ಸಲ್ಲಿಸಿ.! ನಿಮ್ಮ ಕನಸಿನ ಮನೆ ನನಸಾಗಿಸಿಕೊಳ್ಳಿ.!

  2022ರ ಒಳಗೆ ದೇಶದ ಎಲ್ಲಾ ಕುಟುಂಬಗಳ ಕೂಡ ಸ್ವಂತ ಸೂರಿನಡಿ ಜೀವಿಸಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕನಸು ಕಂಡಿದ್ದರು. ಪ್ರಧಾನ ಮಂತ್ರಿ ಆವಾಸ್ ಯೋಜನೆಯ (Pradana Mantri Avas Scheme) ಮೂಲಕ ಈ ಇಚ್ಛೆ ಸಾಧಿಸಲು ಗುರಿ ಹೊಂದಿದ್ದರು. ಆದರೆ ಕೊರೋನ ಹಾಗೂ ಮುತ್ತಿತರ ಆರ್ಥಿಕ, ಸಾಮಾಜಿಕ, ರಾಜಕೀಯ ಹೊಡೆತಗಳಿಂದ 2024 ಆದರೂ ಕೂಡ ಇದನ್ನು ಸಂಪೂರ್ಣವಾಗಿ ಸಾಧಿಸಲು ಸಾಧ್ಯವಾಗಿಲ್ಲ ಆದರೂ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಪ್ರತಿ ವರ್ಷವೂ ಬಡ … Read more

ಲೇಬರ್ ಕಾರ್ಡ್ ಸ್ಕಾಲರ್ ಶಿಪ್ ಹಣ ಬಂತು.! ನಿಮ್ಮ ಖಾತೆಗೆ ಹಣ ಬಂದಿದಿಯೋ ಇಲ್ಲವೋ ನಿಮ್ಮ ಮೊಬೈಲ್ ನಲ್ಲಿಯೇ ಈ ರೀತಿ ಚೆಕ್ ಮಾಡಿ.!

ಕರ್ನಾಟಕ ಸರ್ಕಾರ ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಮಂಡಳಿಯಲ್ಲಿ ನೋಂದಣಿಯಾಗಿ ಲೇಬರ್ ಕಾರ್ಡ್ (labour card) ಹೊಂದಿರುವವರಿಗೆ ಸರ್ಕಾರದಿಂದ ಸಾಕಷ್ಟು ಪ್ರಯೋಜನಗಳು ಸಿಗುತ್ತಿವೆ. ಇಂತಹ ಕಾರ್ಮಿಕರಿಗೆ ಉಚಿತ ಪ್ರಯಾಣ, ಆರೋಗ್ಯವೇ ವಿಮೆ, ಉಚಿತ ಟೂಲ್ ಕಿಟ್, ಮಕ್ಕಳ ಮದುವೆಗೆ ಪ್ರೋತ್ಸಾಹ ಧನ ಸೇರಿದಂತೆ ಹತ್ತಾರು ಯೋಜನೆಗಳ ಪ್ರಯೋಜನ ಇದೆ. ಕಟ್ಟಡ ಕಾರ್ಮಿಕರು ಮಾತ್ರವಲ್ಲದೆ ಕಾರ್ಮಿಕರ ಮಕ್ಕಳಿಗೂ ಕೂಡ ಮಂಡಳಿ ವತಿಯಿಂದ ವಿದ್ಯಾರ್ಥಿ ವೇತನ ವಿದ್ಯಾರ್ಥಿ ಕಿಟ್ ಉಚಿತ ಲ್ಯಾಪ್ಟಾಪ್ ಟ್ಯಾಬ್ ಗಳ … Read more

ಉಚಿತ ಗ್ಯಾಸ್ ಸಿಲೆಂಡರ್ ಪಡೆಯಲು ಅರ್ಜಿ ಆಹ್ವಾನ.! ಮೊಬೈಲ್ ನಲ್ಲಿಯೇ ಅರ್ಜಿ ಸಲ್ಲಿಸುವುದು ಹೇಗೆ, ಬೇಕಾಗುವ ದಾಖಲೆಗಳೇನು ನೋಡಿ.!

    ಕೇಂದ್ರ ಸರ್ಕಾರವು (Indian Government) ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ರೂಪಿಸಿದೆ. ಇದರ ಪೈಕಿ ಬಡ ಕುಟುಂಬದ ಮಹಿಳೆಗೂ ಹೊಗೆ ಮುಕ್ತ ಅಡುಗೆ ಮನೆಯಲ್ಲಿ ಅಡುಗೆ ಮಾಡುವ ಅನುಕೂಲವನ್ನು ಉಚಿತವಾದ ಗ್ಯಾಸ್ ಸ್ಟವ್ ಮತ್ತು ಸಿಲಿಂಡರ್ ಕನೆಕ್ಷನ್ ನೀಡುವ ಮೂಲಕ ಕಲ್ಪಿಸಿಕೊಟ್ಟ ಪ್ರಧಾನಮಂತ್ರಿ ಉಜ್ವಲ್ ಯೋಜನೆಯು (Pradana Mantri Ujwal Yojane) ಪ್ರಶಂಸಾರ್ಹ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಕನೆಕ್ಷನ್ ಪಡೆದವರು (free Gas) ಈಗ 450 ರೂಪಾಯಿಗೆ ಸಿಲಿಂಡರ್ ಬುಕ್ ಮಾಡಬಹುದು, ಕೇಂದ್ರ … Read more

ಯಾವುದೇ ಗ್ಯಾರಂಟಿ ಇಲ್ಲದೆ 3 ಲಕ್ಷ ಸಾಲ.! ಸ್ವ-ಉದ್ಯೋಗ ಮಾಡುವ ಕೆಂದ್ರ ಸರ್ಕಾರದಿಂದ ಹೊಸ ಯೋಜನೆ ಮಹಿಳೆಯರು ಪುರುಷರು ಯಾರು ಬೇಕಾದ್ರು ಅರ್ಜಿ ಸಲ್ಲಿಸಬಹುದು.!

  ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Narendra Modi) ದೇಶದಾದ್ಯಂತ ಇರುವ ಕರಕುಶಲ ಕರ್ಮಿಗಳಿಗೆ ಕಳೆದ ವರ್ಷ ವಿಶ್ವ ಕರ್ಮ ಜಯಂತಿಯಂದು ವಿಶೇಷ ಯೋಜನೆಯೊಂದನ್ನು ಘೋಷಿಸಿದ್ದರು ಈಗ ಅದು ಕಾರ್ಯರೂಪಕ್ಕೆ ಬಂದಿದ್ದು ಟೈಲರಿಂಗ್ (Tailors) ಮಾಡುವವರು ಸೇರಿದಂತೆ 18 ಬಗೆಯ ಕರಕುಶಲ ವೃತ್ತಿಗಳನ್ನು ತೊಡಗಿಕೊಂಡಿರುವವರು. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ರ (Pradana Mantri VishwaKarma Yojane ) ಮೂಲಕ ತಮ್ಮ ಕೌಶಲ್ಯ ಅಭಿವೃದ್ಧಿಗೆ ಪ್ರೋತ್ಸಾಹ ಧನ ಸಮೇತ ತರಬೇತಿ, ಟೂಲ್ ಕಿಟ್ ಮತ್ತು ಗರಿಷ್ಠ 3 … Read more

ITI, PUC, ಡಿಪ್ಲೊಮ, ಡಿಗ್ರಿ, ಪಿಜಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! ಆಸಕ್ತರು ಅರ್ಜಿ ಸಲ್ಲಿಸಿ.!

  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಅಂದರೆ ITI, PUC, ಡಿಪ್ಲೋಮಾ ಪದವಿ ಮತ್ತು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಮತ್ತು ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ ಯೋಜನೆಯಡಿ ಊಟ ಮತ್ತು ವಸತಿ ಸಹಾಯ ಯೋಜನೆಗೆ ಅರ್ಜಿ ಆಹ್ವಾನ ಮಾಡಿದೆ. ಅವಶ್ಯಕತೆ ಇರುವವರು ತಪ್ಪದೆ ಅರ್ಜಿ ಸಲ್ಲಿಸಿ ಈ … Read more

ಉಚಿತ ವಸತಿ ಊಟ ಸಹಿತ 30 ದಿನಗಳ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ.!

  ರಾಜ್ಯದ ನಿರುದ್ಯೋಗಿ ಯುವ ಜನತೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ (BMTC) ಒಂದು ಕೌಶಲ್ಯಾಭಿವೃದ್ಧಿ ತರಬೇತಿ ಸಿಗುತ್ತಿದೆ. ಈ ಹಿಂದೆಯೂ ಕೂಡ ಅನೇಕರು ಇದೇ ಮಾದರಿಯ ತರಬೇತಿಯನ್ನು ಸಂಸ್ಥೆಗಳ ವತಿಯಿಂದ, KSRTC ವತಿಯಿಂದ ಪಡೆದು ಜೀವನ ಕಟ್ಟಿಕೊಂಡಿದ್ದಾರೆ. ಅದೇ ರೀತಿ 2024ರ ಹೊಸ ವರ್ಷದ ಆರಂಭದಲ್ಲಿ BMTC ಯುವ ಜನತೆಗೆ ಈ ಸಿಹಿ ಸುದ್ದಿ ನೀಡಿದೆ. ಈ ಬಾರಿ ಪರಿಶಿಷ್ಟ ಜಾತಿ ಉಪ ಯೋಜನೆ, ಗಿರಿಜನ ಉಪ ಜಾತಿ ಯೋಜನೆ ಅಡಿಯಲ್ಲಿ ರಾಜ್ಯದ SC / … Read more

ಗೃಹಲಕ್ಷ್ಮಿ ಹಣ ಪಡೆಯುತ್ತಿರುವ ಎಲ್ಲಾ ಮಹಿಳೆಯರಿಗೂ ಒಂದೇ ಬಾರಿಗೆ ಸಿಗುತ್ತದೆ 90 ಸಾವಿರ.! ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಬಂಪರ್ ಆಫರ್.

  ಕರ್ನಾಟಕದಲ್ಲಿ ಕಾಂಗ್ರೆಸ್ (Congress) ನೇತೃತ್ವದ ಸರ್ಕಾರವು ರೇಷನ್ ಕಾರ್ಡ್ ಹೊಂದಿರುವ ಕರ್ನಾಟಕದ ಎಲ್ಲಾ ಮಹಿಳೆಯರಿಗಾಗಿ ಗೃಹಲಕ್ಷ್ಮಿ ಯೋಜನೆಯನ್ನು (Gruhalakshmi Scheme) ಜಾರಿಗೆ ತಂದಿದೆ. ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬನೆಗಳಾಗಿ ಮಾಡಿ ಲಿಂಗ ಸಮಾನತೆ ಕಾಪಾಡುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬಂದಿದ್ದು. ಈ ಯೋಜನೆ ಮೂಲಕ ಕುಟುಂಬದ ಮುಖ್ಯಸ್ಥೆ ಯಾಗಿರುವ ಮಹಿಳೆಯು ಪ್ರತಿ ತಿಂಗಳು ಕುಟುಂಬ ನಿರ್ವಹಣೆಗಾಗಿ ಸರ್ಕಾರದಿಂದ ರೂ.2,000 ಸಹಾಯಧನವನ್ನು dbt ಮೂಲಕ. ಬ್ಯಾಂಕ್ ಖಾತೆಗೆ ಪಡೆಯುತ್ತಿದ್ದಾರೆ. ಈ ರೀತಿ ಗೃಹಲಕ್ಷ್ಮಿ … Read more

ಹೆಣ್ಣು ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್.! ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ.!

  ಬೇಟಿ ಬಚಾವೋ, ಬೇಟಿ ಪಡಾವೋ ಎನ್ನುವ ಧ್ಯೇಯದೊಂದಿಗೆ ಕೇಂದ್ರ ಸರ್ಕಾರವು (Indian Government) 2015ರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು (Sukanya Samruddi Yojane for Girl Child) ಪರಿಚಯಿಸಿತು. ಸುಕನ್ಯಾ ಸಮೃದ್ಧಿ ಯೋಜನೆಯು ದೀರ್ಘಕಾಲದ ಉಳಿತಾಯ ಯೋಜನೆಯಾಗಿದ್ದು. ಹೆಣ್ಣು ಮಕ್ಕಳ ಪೋಷಕರು ಅವರ ಮೊದಲ ಎರಡು ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆ ತೆರೆದು ಹಣ ಹೂಡಿಕೆ ಮಾಡುತ್ತಾ ಬಂದರೆ ಮುಂದೆ ಹೆಣ್ಣುಮಕ್ಕಳ ವಿದ್ಯಾಭ್ಯಾಸದ ಖರ್ಚಿಗೆ ಅಥವಾ ಮದುವೆ ಖರ್ಚಿಗೆ ಈ ಯೋಜನೆ ಹಣವು ಅನುಕೂಲಕ್ಕೆ ಬರುತ್ತದೆ. … Read more

ರೈತರಿಗೆ ನೀರಾವರಿ ಭಾಗ್ಯ.! ನಿಮ್ಮ ಹೊಲ ಗದ್ದೆ ಜಮೀನಿಗೆ ನೀರು ಪಡೆಯಲು ಹೀಗೆ ಅರ್ಜಿ ಸಲ್ಲಿಸಿ.!

  ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೃಷಿ ಕ್ಷೇತ್ರಕ್ಕಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿವೆ. ಅಂತೆಯೇ 2023-24ರ ಸಾಲಿನ ರಾಜ್ಯ ಬಜೆಟ್ ನಲ್ಲಿ ರೈತರ ಸಲುವಾಗಿ ಕೃಷಿಭಾಗ್ಯ ಯೋಜನೆಯನ್ನು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಸರ್ಕಾರ ಘೋಷಣೆ ಮಾಡಿತ್ತು. ಇದರ ಪ್ರಕಾರವಾಗಿ ಕೃಷಿ ಭಾಗ್ಯ ಯೋಜನೆಯಡಿ ಮಳೆಯಾಶ್ರಿತ ಕೃಷಿ ಮಾಡುತ್ತಿರುವ ರೈತನಿಗೆ ನೀರಾವರಿ ಸೌಲಭ್ಯ ಒದಗಿಸಲು ಆತನ ಜಮೀನಿಗೆ ಬದು ನಿರ್ಮಾಣ, ಕೃಷಿ ಹೊಂಡ, ಪಂಪ್ ಸೆಟ್, ಹನಿ ನೀರಾವರಿ ಅಥವಾ ತುಂತುರು ನೀರಾವರಿ ಘಟಕ ಸ್ಥಾಪನೆ ಮಾಡಿಕೊಳ್ಳಲು ಸಹಾಯಧನ … Read more