ಕೇಂದ್ರದಿಂದ ಜಾರಿಗೆ ಬಂತು “ಭಾರತ್ ರೈಸ್” ಇನ್ಮುಂದೆ ಕೇವಲ 25 ರೂಪಾಯಿಗೆ ಸಿಗಲಿದೆ BT ಅಕ್ಕಿ.!

  ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿರುವುದು ದೇಶದ ಜನರನ್ನು ಸಂಕಷ್ಟಕ್ಕೆ ನೂಕಿದೆ. ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಡೀಸೆಲ್ ಬೆಲೆ ಸೇರಿದಂತೆ ಅಡುಗೆ ಅನಿಲದ ಬೆಲೆ, ಆಹಾರ ಪದಾರ್ಥಗಳ ಬೆಲೆ, ತರಕಾರಿ ಪಲ್ಲೆಗಳ ಮತ್ತು ಹಾಲು ಉತ್ಪನ್ನಗಳ ಬೆಲೆಯೂ ಕೂಡ ಹೆಚ್ಚಳವಾಗಿರುವುದು ಮಧ್ಯಮ ಮತ್ತು ಬಡವರ್ಗದ ಜನತೆಯ ಚಿಂತೆಗೆ ಕಾರಣ ಆಗಿದೆ ಸರ್ಕಾರ ಈ ಬೆಲೆ ನಿಯಂತ್ರಣದ ಬಗ್ಗೆ ಗಮನಹರಿಸಿದ್ದು, ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಕೂಡ ಎದುರಾಗುತ್ತಿರುವುದರಿಂದ ಸಾಧ್ಯವಾದಷ್ಟು ಬೆಲೆ ಇಳಿಕೆಗೆ ಪ್ರಯತ್ನಿಸುತ್ತಿದೆ. … Read more

ದರಖಾಸ್ತು ಪೋಡಿ ಆಂದೋಲನ.! ತಂದೆ, ತಾತ, ಮುತ್ತಾತನ ಹೆಸರಿನಲ್ಲಿದ್ದರೂ ಯಾವುದೇ ಅರ್ಜಿ ಸಲ್ಲಿಸದೆ ನಿಮ್ಮ ಹೆಸರಿಗೆ ಜಮೀನು ವರ್ಗಾವಣೆ.!

  ರಾಜ್ಯದಲ್ಲಿ ನೂತನವಾಗಿ ಕಾಂಗ್ರೆಸ್ ಸರ್ಕಾರ(Congress Government) ಸ್ಥಾಪನೆಯಾದ ಮೇಲೆ ಕಂದಾಯ ಇಲಾಖೆಗೆ (Revenue department) ಸಂಬಂಧಪಟ್ಟ ಹಾಗೆ ಸಾಕಷ್ಟು ಬದಲಾವಣೆಗಳು ನಡೆದಿವೆ. ಈಗ ಅದೇ ಹಾದಿಯಲ್ಲಿ ಮುಂದುವರೆದು ರೈತರಿಗೆ ಅನುಕೂಲವಾಗುವಂತಹ ಮತ್ತೊಂದು ಹೆಜ್ಜೆಯನ್ನು ಸರ್ಕಾರದ ಆದೇಶದಂತೆ ಕಂದಾಯ ಇಲಾಖೆ ಕೈಗೊಂಡಿದೆ. ರೈತರು ಅರ್ಜಿ ಸಲ್ಲಿಸದೇ ಇದ್ದರೂ ಕೂಡ ರೈತರ ಜಮೀನು ಸರ್ವೆ ಮಾಡಿ ಪೋಡಿ ಮಾಡಿಕೊಡಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ (Krishne Bairegowda) ಅವರು ಈ ಬಗ್ಗೆ ಮಾಹಿತಿ … Read more

ಈ ಮಹಿಳೆಯರಿಗೆ ಸಿಗಲಿದೆ ಉಚಿತ LPG ಗ್ಯಾಸ್ ಕನೆಕ್ಷನ್ ಆಸಕ್ತರು ಅರ್ಜಿ ಸಲ್ಲಿಸಿ.!

  ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿತಗಳನ್ನಾಗಿ ಮಾಡುವ ಉದ್ದೇಶದಿಂದ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿಗಳು, ಸಬ್ಸಿಡಿ ಯೋಜನೆಗಳು ಮತ್ತು ಮಹಿಳೆಯರಿಗೆ ಹೆಚ್ಚಿನ ಲಾಭ ನೀಡುವಂತಹ ಹೂಡಿಕೆ ಯೋಜನೆಗಳು ಇತ್ಯಾದಿಗಳನ್ನು ಪರಿಚಯಿಸಿರುವ ಕೇಂದ್ರ ಸರ್ಕಾರವು ಈಗ ಹೆಣ್ಣು ಮಕ್ಕಳು ಹೊಗೆ ಮುಕ್ತ ಅಡುಗೆ ಮನೆಯ ವಾತಾವರಣ ಸೃಷ್ಟಿಸಿಕೊಡುವ ಉದ್ದೇಶದಿಂದ. ಪ್ರಧಾನಮಂತ್ರಿ ಉಜ್ವಲ ಯೋಜನೆ (Pradhana Mantri Ujwala Yojane) ಹೆಸರಿನಲ್ಲಿ ಉಚಿತವಾಗಿ LPG ಗ್ಯಾಸ್ ಕನೆಕ್ಷನ್ ನೀಡುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ … Read more

ಇಂದಿನಿಂದ ಯುವನಿಧಿಗೆ ಅರ್ಜಿ ಸಲ್ಲಿಕೆ ಆರಂಭ.! ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ ನೋಡಿ.!

  ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್ (Congress) ನೇತೃತ್ವದ ಸರ್ಕಾರವು ಅಧಿಕಾರ ಸ್ಥಾಪಿಸುವ ಮುನ್ನ ರಾಜ್ಯದ ಜನತೆಗೆ ಪಂಚ ಖಾತ್ರಿ ಯೋಜನೆಗಳ (Guarantee Scheme) ಗ್ಯಾರಂಟಿ ನೀಡಿತ್ತು. ಅಂತೆಯೇ ಈಗ ಹಂತ ಹಂತವಾಗಿ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಡಿಪ್ಲೋಮಾ ಮತ್ತು ಪದವಿ ಪಡೆದು ಉದ್ಯೋಗ ಇಲ್ಲದೆ ನಿರುದ್ಯೋಗಿಗಳಾಗಿರುವ ವಿದ್ಯಾರ್ಥಿಗಳಿಗೆ ಅವರ ಜೀವನ ನಿರ್ವಹಣೆ ಖರ್ಚಿಗೆ ಮತ್ತು ಅವರ ಆರ್ಥಿಕ ಭದ್ರತೆಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ನೀಡಲಾಗುವುದು … Read more

ಇಷ್ಟು ವರ್ಷ ಉಳಿಮೆ ಮಾಡಿದ್ರೆ ಸಾಕು ಕೃಷಿ ಭೂಮಿ ಸಕ್ರಮ, ಆಕ್ರಮ -ಸಕ್ರಮ ಭೂಮಿಗೆ ಹಕ್ಕು ಪತ್ರ ಪಡೆಯಲು ಬಗರ್ ಹುಕುಂ ಅರ್ಜಿ ಸಲ್ಲಿಸಿ.!

  ಸ್ವತಂತ್ರ ನಂತರ ನಮ್ಮ ದೇಶದಲ್ಲಿ ಎಲ್ಲ ಕ್ಷೇತ್ರಗಳನ್ನು ಕೂಡ ಹಲವು ಬದಲಾವಣೆಗಳು ಆದವು. ಹಾಗೆ ನಮ್ಮ ದೇಶದ ಜನರ ಪ್ರಮುಖ ಕಸಬಾದ ಕೃಷಿ ಕ್ಷೇತ್ರದಲ್ಲಿ ಕೂಡ ಕೆಲ ಮಾರ್ಪಾಡು ಮಾಡಲಾಯಿತು. ಅದುವರೆಗೂ ಕೆಲವೇ ವರ್ಗದ ಪಾಲಾಗಿದ್ದ ಆಸ್ತಿಯನ್ನು ಹಂಚಿಕೆ ಮಾಡಿ ಎಲ್ಲರಿಗೂ ಕೂಡ ಕೃಷಿ ಭೂಮಿ ಸಿಗಲಿ ಎಂದು 1980 ರಲ್ಲಿ ಕೃಷಿ ಚಟುವಟಿಕೆಗೆ ಸಣ್ಣ ರೈತರಿಗೆ ಸರಕಾರದಿಂದ ಎರಡು ಎಕರೆ ಜಮೀನನ್ನು ಮಂಜೂರು ಮಾಡುವ ವ್ಯವಸ್ಥೆಯನ್ನು ಅಂದಿನ ಸರಕಾರ ಜಾರಿಗೆ ತಂದಿತು. ಆದರೆ ಈ … Read more

ಜಾಬ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್, MGNREGA ಯೋಜನೆಯಲ್ಲಿ ದೊಡ್ಡ ಬದಲಾವಣೆ ಇನ್ಮುಂದೆ ಜಾಬ್ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳು ವೇತನ.!

  ಗ್ರಾಮೀಣ ಭಾಗದಲ್ಲಿರುವ ಜನರಿಗೆ ಜಾಬ್ ಕಾರ್ಡ್ ಗಳನ್ನು ನೀಡಿ ಪ್ರತಿ ವರ್ಷ 100 ಕೆಲಸದ ದಿನಗಳ ಅವಕಾಶ ಮಾಡಿಕೊಡಲಾಗುತ್ತದೆ ಮತ್ತು ಆ ಕೆಲಸಕ್ಕೆ ಸರ್ಕಾರ ನಿಗದಿಸಿರುವ ವೇತನವನ್ನು DBT ಮೂಲಕ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿ ಗ್ರಾಮೀಣ ಭಾಗದ ಜನತೆಗೆ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ಈ ಯೋಜನೆಗೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಎಂದು ಹೆಸರಿಡಲಾಗಿದೆ 2005ನೇ ಇಸವಿಯಿಂದ ಕೂಡ ಈ ಯೋಜನೆಯಲ್ಲಿ ಗ್ರಾಮೀಣ ಭಾಗದ ಜನತೆ ಅನುಕೂಲತೆ ಪಡೆಯುತ್ತಿದ್ದಾರೆ. ನರೇಗಾ ಯೋಜನೆಯಡಿ … Read more

ರೈತರ ಸಾಲ ಮನ್ನಾಗೆ ಪರ್ಯಾಯವಾಗಿ ಹೊಸ ಯೋಜನೆ ಜಾರಿಗೆ ತಂದ‌ ಸರ್ಕಾರ

  ಈ ವರ್ಷ ರಾಜ್ಯದಲ್ಲಿ ಭೀ’ಕ’ರ ಬರಗಾಲದ (drought) ಪರಿಸ್ಥಿತಿ ಎದುರಾಗಿ ರೈತರಿಗೆ ಅಪಾರ ನ’ಷ್ಟವಾಗಿರುವುದರಿಂದ ರೈತರಿಗೆ ಪರಿಹಾರದ ಹಣ ಮಾತ್ರವಲ್ಲದೆ ಕೃಷಿ ಉದ್ದೇಶಕ್ಕಾಗಿ ರೈತರ ಮಾಡಿರುವ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ (rquest to Government for loan waiver) ಮನವಿ ಸಲ್ಲಿಕೆಯಾಗುತ್ತಿವೆ. ಆದರೆ ಈಗಾಗಲೇ ಗ್ಯಾರಂಟಿ ಹಾಗೂ ಗ್ಯಾರಂಟಿಯೇತರವಾಗಿ ಹಲವಾರು ಜನಪರ ಯೋಜನೆಗಳನ್ನು ಕೈಗೊಂಡು ಅಪಾರ ಮೊತ್ತದ ಬಜೆಟ್ ಹೊಂದಿಸಬೇಕಾದ ಹೊಣೆ ಹೊತ್ತಿಕೊಂಡಿರುವ ರಾಜ್ಯ ಸರ್ಕಾರಕ್ಕೆ ಈಗ ಮತ್ತೊಮ್ಮೆ ರೈತರ ಸಾಲ … Read more

ಹೈನುಗಾರಿಕೆ, ಕುರಿ, ಮೇಕೆ, ಕೋಳಿ, ಸಾಕಾಣಿಕೆಗೆ ಸರ್ಕಾರದಿಂದ ಸಾಲ ಸೌಲಭ್ಯ.! ಆಸಕ್ತರು ಅರ್ಜಿ ಸಲ್ಲಿಸಿ.!

  2019-20ನೇ ಸಾಲಿನಲ್ಲಿ ದೇಶದ ರೈತರಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Narendra Modi) ಕೇಂದ್ರದಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಎನ್ನುವ ಯೋಜನೆಯನ್ನು ಜಾರಿಗೆ ತಂದರು. ಈ ಯೋಜನೆಯ ಮೂಲಕ ರೈತರುಗಳು ಕೃಷಿ ಹಾಗೂ ಕೃಷಿ ಸಂಬಂಧಿತ ಕಸುಬುಗಳಿಗೆ ಕಡಿಮೆ ಬಡ್ಡಿದರಕ್ಕೆ ಯಾವುದೇ ದಾಖಲೆ ಇಲ್ಲದೆ ಸಾಲ (loan)ಪಡೆಯಬಹುದು. ಯೋಜನೆ ಆರಂಭದಲ್ಲಿ ರೈತರಿಗಾಗಿ ಇದ್ದ ಈ ಯೋಜನೆಯನ್ನು ನಂತರ ಪಶುಸಂಗೋಪನೆ (Animal Husbandry) ಹಾಗೂ ಮೀನುಗಾರಿಕೆ (fishing) ಕೂಡ ವಿಸ್ತರಿಸಲಾಗಿದೆ. ಮೊದಲಿಗೆ ಹರಿಯಾಣ ರಾಜ್ಯವು (Haryana State) … Read more

ಕೇವಲ ಒಂದೇ ಲಕ್ಷಕ್ಕೆ ಸಿಗಲಿದೆ ಸರ್ಕಾರಿ ಮನೆ, ಆಸಕ್ತರು ಅರ್ಜಿ ಸಲ್ಲಿಸಿ.!

ಮನೆ (House) ಮನುಷ್ಯರ ಮೂಲಭೂತ ಅವಶ್ಯಕತೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ಸ್ವಂತ ಮನೆ (Own House) ಹೊಂದಬೇಕು ಎನ್ನುವುದು ಸರ್ಕಾರಗಳ ಆಶಯ, ಈ ಕಾರ್ಯವನ್ನು ಈಡೇರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಕಷ್ಟು ವಸತಿ ಯೋಜನೆಗಳನ್ನು (Housing Schemes) ಜಾರಿಗೆ ತಂದಿವೆ. ಇದರಲ್ಲಿ 2015ರಲ್ಲಿ ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ (PM Narendra Modi) ಕೈಗೊಂಡ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradana Mantri Avas Yojane) ಬಹಳ ಮಹತ್ವದಾಗಿತ್ತು. ಈ ಯೋಜನೆಯ ಮೂಲಕ ಬಡ ಕುಟುಂಬಗಳಿಗೆ … Read more

ಸ್ವಯಂ ಉದ್ಯೋಗಕ್ಕೆ 15 ಲಕ್ಷ ರೂಪಾಯಿ ಸಾಲ ಸೌಲಭ್ಯ.! 50% ಸಾಲ ಮನ್ನಾ.! ಆಸಕ್ತರು ಅರ್ಜಿ ಸಲ್ಲಿಸಿ.!

  ಆತ್ಮನಿರ್ಭರ ಭಾರತ ವನ್ನಾಗಿ ಮಾಡುವ ಪರಿಕಲ್ಪನೆಯಲ್ಲಿ ಕೇಂದ್ರ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಮಂತ್ರಾಲಯ (MOFPI) ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪಾಲುದಾರಿಕೆಯೊಂದಿಗೆ, ಹಾಲಿ ಕಾರ್ಯನಿರ್ವಹಿಸುತ್ತಿರುವ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ವಿಸ್ತರಿಸುವಿಕೆ ಹಾಗೂ ಹೊಸದಾಗಿ ಕಿರು ಆಹಾರ ಸಂಸ್ಕರಣ ಉದ್ಯಮಿ ಆರಂಭಿಸುವವರಿಗೆ ಹಣಕಾಸಿನ ನೆರವು, ತಾಂತ್ರಿಕ ಹಾಗೂ ವ್ಯಾಪಾರ ಬೆಂಬಲವನ್ನು ಒದಗಿಸಲು ನಿರ್ಧರಿಸಿದೆ. ಪ್ರಧಾನ ಮಂತ್ರಿಗಳ ಕೇಂದ್ರ ಪ್ರಾಯೋಜಿತ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (PM FEP) ಯೋಜನೆ ಜಾರಿಗೆ ತರಲಾಗಿದೆ. … Read more