ಕೇಂದ್ರದಿಂದ ಜಾರಿಗೆ ಬಂತು “ಭಾರತ್ ರೈಸ್” ಇನ್ಮುಂದೆ ಕೇವಲ 25 ರೂಪಾಯಿಗೆ ಸಿಗಲಿದೆ BT ಅಕ್ಕಿ.!
ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿರುವುದು ದೇಶದ ಜನರನ್ನು ಸಂಕಷ್ಟಕ್ಕೆ ನೂಕಿದೆ. ಕಳೆದ ಕೆಲವು ದಿನಗಳಿಂದ ಪೆಟ್ರೋಲ್ ಡೀಸೆಲ್ ಬೆಲೆ ಸೇರಿದಂತೆ ಅಡುಗೆ ಅನಿಲದ ಬೆಲೆ, ಆಹಾರ ಪದಾರ್ಥಗಳ ಬೆಲೆ, ತರಕಾರಿ ಪಲ್ಲೆಗಳ ಮತ್ತು ಹಾಲು ಉತ್ಪನ್ನಗಳ ಬೆಲೆಯೂ ಕೂಡ ಹೆಚ್ಚಳವಾಗಿರುವುದು ಮಧ್ಯಮ ಮತ್ತು ಬಡವರ್ಗದ ಜನತೆಯ ಚಿಂತೆಗೆ ಕಾರಣ ಆಗಿದೆ ಸರ್ಕಾರ ಈ ಬೆಲೆ ನಿಯಂತ್ರಣದ ಬಗ್ಗೆ ಗಮನಹರಿಸಿದ್ದು, ಕೆಲವೇ ದಿನಗಳಲ್ಲಿ ಲೋಕಸಭಾ ಚುನಾವಣೆ ಕೂಡ ಎದುರಾಗುತ್ತಿರುವುದರಿಂದ ಸಾಧ್ಯವಾದಷ್ಟು ಬೆಲೆ ಇಳಿಕೆಗೆ ಪ್ರಯತ್ನಿಸುತ್ತಿದೆ. … Read more